Headlines

ವಿಚ್ಛೇದಿತ ಮಹಿಳೆಗೂ, ಮನೆ ಕಟ್ಟಲು ಬಂದ ಗೌಂಡಿಗೂ ಲವ್​: ಆಸ್ತಿಗಾಗಿ ನಡೆದಿದ್ದು ಭೀಕರ ಕೊಲೆ!

ಬೆಳಗಾವಿ, ಏಪ್ರಿಲ್​​ 07: ವಿಚ್ಛೇದಿತ ಮಹಿಳೆಯ ನಂಬಿಕೆ ಗಳಿಸಿ ಆಕೆಯ ಜೊತೆ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದ ವ್ಯಕ್ತಿಯೋರ್ವ ಆಕೆಯ ಆಸ್ತಿ ಲಪಟಾಯಿಸುವ ಆಸೆಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಳೆದ ಮಾರ್ಚ್ 12ರಂದು ಅಥಣಿ ಪಟ್ಟಣದ ಹೊರ ವಲಯದ ಕಬ್ಬಿನ ಗದ್ದೆಯೊಂದರಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ ಪ್ರಕರಣ ಬೆನ್ನತ್ತಿದ್ದ ಪೊಲೀಸರು ಮೃತಳನ್ನು ಅಥಣಿ ಪಟ್ಟಣದ ನಿವಾಸಿ ಸುಜಾತಾ ಪವಾರ್ (35) ಎಂದು ಗುರುತಿಸಿದ್ದು, ಈಕೆಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪಿ ಕುಮಾರ್…

Read More

PSL 2026: ಡೇವಿಡ್ ವಾರ್ನರ್​ ಬಂಧನ

ಕರಾಚಿ ಕಿಂಗ್ಸ್ ತಂಡದ ನಾಯಕ ಡೇವಿಡ್ ವಾರ್ನರ್ (David Warner) ಅವರು ಸಿಡ್ನಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪದ ಮೇಲೆ ಆಸ್ಟ್ರೇಲಿಯನ್ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್ (PSL 2026) ನಡೆಯುತ್ತಿದ್ದು, ಅದರ ನಡುವೆಯೇ ಈ ಘಟನೆ ಸಂಭವಿಸಿದೆ. ಪಾಕಿಸ್ತಾನ್ ಸೂಪರ್ ಲೀಗ್​ ನಡುವೆ ತವರಿಗೆ ತೆರಳಿದ್ದ ಡೇವಿಡ್ ವಾರ್ನರ್ ಏಪ್ರಿಲ್ 7, 2026 ರಂದು ಸಿಡ್ನಿಯ ಮರೂಬ್ರಾದಲ್ಲಿ ವೇಗದಲ್ಲಿ ವಾಹನ ಚಲಾಯಿಸಿದ್ದರು. ಇದನ್ನು ಗಮನಿಸಿದ ಪೋಲೀಸರು ಇವರನ್ನು ತಪಾಸಣೆಗಾಗಿ ತಡೆದಿದ್ದಾರೆ. ಈ…

Read More

ಬ್ರ್ಯಾಂಡ್ ಕರ್ನಾಟಕವೋ ಅಥವಾ ಬ್ರೇಕ್‌ಡೌನ್ ಕರ್ನಾಟಕವೋ?: ಕೆಎಸ್‌ಆರ್‌ಟಿಸಿ ಬಸ್‌ಗಳ ಭೀಕರ ದುಸ್ಥಿತಿ ಬಿಚ್ಚಿಟ್ಟ ಸವಾರರು!

ಬೆಂಗಳೂರು, ಏ.7: ಕಳೆದ ಮೂರು ವರ್ಷದಿಂದ ಬ್ರ್ಯಾಂಡ್ ಕರ್ನಾಟಕ… ಬ್ರ್ಯಾಂಡ್ ಕರ್ನಾಟಕ ಎನ್ನುವ ಕಾಂಗ್ರೆಸ್​​ ಸರ್ಕಾರಕ್ಕೆ ಈ ಬಸ್ಸುಗಳನ್ನು ಬ್ರ್ಯಾಂಡ್ ಮಾಡುವ ಯೋಚನೆಯೇ ಮಾಡಿಲ್ಲ ಎಂದು ಅನ್ನಿಸುತ್ತದೆ. ಕಳೆದ ಹಲವು ದಿನಗಳಿಂದ ಸರ್ಕಾರಿ ಬಸ್ಸುಗಳ ಬಗ್ಗೆ ಒಂದಲ್ಲ ಒಂದು ದೂರುಗಳು ಬರುತ್ತಲೇ ಇದೆ. ಇದೀಗ @KarnatakaPortfolio ಹಂಚಿಕೊಂಡಿರುವ ವಿಡಿಯೋ ನೋಡಿದ್ರೆ ಕೆಎಸ್​​ಆರ್​​ಟಿಸಿ ಬಸ್ಸುಗಳು ಎಷ್ಟು ಅಪಾಯಕಾರಿಯಾಗಿದೆ ಎಂಬುದನ್ನು ನೋಡಬಹುದು. ಇದೀಗ ಈ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಇದೀಗ ಈ ತಾಂತ್ರಿಕ ದೋಷ ಜನರ…

Read More

ಮಹಿಳೆ ಬಟ್ಟೆ ವಾಷ್​ಗೆ ಹಾಕಲು ಬಂದಾಗ ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ

ಚಾಮರಾಜನಗರ, ಏಪ್ರಿಲ್ 7: ಚಾಮರಾಜನಗರ ಜಿಲ್ಲೆಯ ಬೂದಿತಿಟ್ಟು ಗ್ರಾಮದ ಬಿಳಿಗಿರಿ ಎಂಬುವವರ ಮನೆಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಮನೆಯ ಹೊರಾಂಗಣದಲ್ಲಿದ್ದ ವಾಷಿಂಗ್ ಮಿಷನ್‌ನಲ್ಲಿ ಬಟ್ಟೆ ಒಗೆಯ ಹಾಕಲು ಹೋದ ಮಹಿಳೆಗೆ ಮಿಷನ್ ಒಳಗಿದ್ದ ಹಾವನ್ನು ನೋಡಿ ಶಾಕ್ ಆಗಿದೆ. ಬಿಸಿಲಿನ ಬೇಗೆಯಿಂದ ತಂಪಾದ ಜಾಗ ಅರಸಿ ಬಂದಿದ್ದ ನೀರುಹಾವು ಇದಾಗಿದ್ದು, ಉರಗ ತಜ್ಞ ಸ್ನೇಕ್ ಚಾಂಪು ಅವರು ಅದನ್ನು ರಕ್ಷಿಸಿದ್ದಾರೆ. ಬೇಸಿಗೆಯಲ್ಲಿ ಹಾವುಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಅವರು ಮನವಿ ಮಾಡಿದ್ದಾರೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

Read More

ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವ ಇದ್ದರೂ ಅಪಾಯ ಫಿಕ್ಸ್​​, ಯಾಕೆ ಗೊತ್ತಾ?

ಕೊಡಗು, ಏಪ್ರಿಲ್​​ 07: ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ಬರೋಬ್ಬರಿ 4 ದಿನಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದರು. ಆ ಬೆನ್ನಲ್ಲೇ ಅರಣ್ಯ ಇಲಾಖೆ ಕೊಡಗಿನ ತಡಿಯಂಡಮೋಳ ಟ್ರೆಕ್ಕಿಂಗ್ ಮಾರ್ಗವನ್ನು ಏಪ್ರಿಲ್ 11ರವರೆಗೆ ತಾತ್ಕಾಲಿಕವಾಗಿ ಮುಚ್ಚಿದೆ. ಈ ಮಾರ್ಗದಲ್ಲಿ ಕೆಲವು ಸುರಕ್ಷತಾ ಕ್ರಮಗಳನ್ನು ಬಲಪಡಿಸುವ ಯೋಜನೆ ಕೈಗೊಂಡಿರುವ ಹಿನ್ನೆಲೆ ಈ ನಿರ್ದಾರ ಕೈಗೊಂಡಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದೆಡೆ ಸೋಲೋ ಟ್ರೆಕ್ಕಿಂಗ್​​ ಸಾಕಷ್ಟು ಅಪಾಯಕ್ಕೆ ಕಾರಣವಾಗಿರುವ ಕಾರಣ ಒಬ್ಬಂಟಿಯಾಗಿ…

Read More

Video: ಬೀದಿ ಬದಿ ಕಸ ಹಾಕುವವರಿಗೆ ವಿಶಿಷ್ಟ ಬ್ಯಾನರ್ ಹಾಕಿ ವಾರ್ನಿಂಗ್ ಕೊಟ್ಟ ವ್ಯಕ್ತಿ

ಭಾರತದಲ್ಲಿ ಕಸದ ಸಮಸ್ಯೆಗಳು (garbage problem) ಹೆಚ್ಚಾಗುತ್ತಿದ್ದು, ಇದು ಮುಗಿಯದ ಗೋಳು ಎಂದರೂ ತಪ್ಪಿಲ್ಲ. ಹೌದು, ಪ್ರವಾಸಿ ತಾಣ, ಮನೆ, ಬೀದಿ ಬದಿ, ಸೇರಿದಂತೆ ಹೀಗೆ ಎಲ್ಲೆಂದರಲ್ಲಿ ಕಸ ಹಾಕುವುದು ಮಾತ್ರ ನಿಲ್ಲುತ್ತಿಲ್ಲ. ಈ ಸಮಸ್ಯೆಗಳನ್ನು ವಿದೇಶಿಗರು ತೋರಿಸುವ ಮಟ್ಟಿಗೆ ನಾವು ಬಂದು ತಲುಪಿದೆ. ಇದೀಗ ಬೀದಿ ಬದಿಯಲ್ಲಿ ಕಸ ಎಸೆದು ಹೋಗುವವರನ್ನೇ ಗುರಿಯಾಗಿಸಿಕೊಂಡು ಬ್ಯಾನರ್ ಹಾಕಿದ್ದು, ನಿನ್ನ ಹೆಣ ಸುಡಲು ಇನ್ನು ಕಸಬೇಕು ಹಾಗಾಗಿ ಕಸತಂದು ಹಾಕು. ಕಸದೊಂದಿಗೆ ನಿನ್ನ ಪಿಂಡಪ್ರದಾನ ಇಲ್ಲೇ ಮಾಡುವ ಎಂದು…

Read More

ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕೌಂಟರ್​​

ಹುಬ್ಬಳ್ಳಿ, ಏಪ್ರಿಲ್​​ 07: ಉಪಚುನಾವಣೆ ನಂತರ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಯ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು,ನಾನು ಬೇರೆಯವರ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧನಿಲ್ಲ. ಪಕ್ಷದ ಅಧ್ಯಕ್ಷ ಅಥವಾ ಮುಖ್ಯಮಂತ್ರಿ ಉತ್ತರ ನೀಡಬೇಕು. ನಮ್ಮಿಬ್ಬರ…

Read More

ನನಗೆ ಉದ್ಯಮಿ ಜೊತೆ ಮದುವೆ, ಮಕ್ಕಳು ಆಗಿದೆ: ಗರಂ ಆಗಿ ಹೇಳಿದ ನಟಿ ತ್ರಿಶಾ ಕೃಷ್ಣನ್

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ. ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ (Thalapathy Vijay) ಜೊತೆಗಿನ ರಿಲೇಷನ್​ಶಿಪ್ ಕಾರಣದಿಂದ ಅವರು ಚರ್ಚೆಗೆ ಆಹಾರ ಆಗಿದ್ದಾರೆ. ಈ ನಡುವೆ ಚಿತ್ರರಂಗದಿಂದ ಅವರು ಹೊರಬರುತ್ತಾರೆ ಎನ್ನುವ ವದಂತಿಗಳು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಎಲ್ಲಾ ಗಾಸಿಪ್​ಗಳಿಗೆ ತ್ರಿಶಾ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ….

Read More

16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ

ಶ್ರೀನಗರ, ಏಪ್ರಿಲ್ 7: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸರು ಇಂದು ಅಂತರರಾಜ್ಯ ಲಷ್ಕರ್-ಎ-ತೈಬಾ ಭಯೋತ್ಪಾದಕ ಘಟಕವನ್ನು ಭೇದಿಸಿದ್ದಾರೆ. ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಸೇರಿದಂತೆ 5 ಜನರನ್ನು ಬಂಧಿಸಿದ್ದಾರೆ. ಈತ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕೇಂದ್ರಾಡಳಿತ ಪ್ರದೇಶದ ಹೊರಗೆ ನೆಲೆಗಳನ್ನು ಸ್ಥಾಪಿಸಲು ಕಾರಣನಾಗಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳಲ್ಲಿ ಕಳೆದ 16 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಎಲ್‌ಇಟಿಯ ಪ್ರಮುಖ ಭಯೋತ್ಪಾದಕ ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಕೂಡ ಸೇರಿದ್ದಾರೆ ಎಂದು…

Read More

ರಜನೀಕಾಂತ್​​ಗೆ ಕೈಕೊಟ್ಟ ಶಾರುಖ್ ಖಾನ್, ‘ಜೈಲರ್ 2’ಗೆ ನೋ?

ರಜನೀಕಾಂತ್ (Rajinikanth) ನಟನೆಯ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಯುವ ಹಂತದಲ್ಲಿದೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರುಗಳು ನಟಿಸಲಿದ್ದಾರೆ. ‘ಜೈಲರ್’ ಸಿನಿಮಾನಲ್ಲಿ ತಮ್ಮ ಅತಿಥಿ ಪಾತ್ರದಿಂದ ಮ್ಯಾಜಿಕ್ ಮಾಡಿದ್ದ ಶಿವಣ್ಣ ಸೇರಿದಂತೆ ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವರಿದ್ದಾರೆ. ಈ ಸಿನಿಮಾನಲ್ಲಿ ಬಾಲಿವುಡ್​​ನ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿ ಕೇಳಿ ಬಂದಿತ್ತು. ಆದರೆ ಅದು ಸುಳ್ಳು ಎನ್ನಲಾಗುತ್ತಿದೆ. ರಜನಿಕಾಂತ್ ಅವರ ‘ಜೈಲರ್ 2’…

Read More