Headlines

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಪತ್ನಿಯ ಸ್ಥಿತಿ ಗಂಭೀರ – Kannada News | Domestic Violence: Man burns Wife over wearing nighty instead of saree at home

ಮನೆಲಿ ನೈಟಿ ಹಾಕಿಕೊಳ್ತಿದ್ಲು ಎಂದು ಹೆಂಡತಿಯನ್ನೇ ಸುಟ್ಟ ಪತಿ! ಬೆಳಗಾವಿ , ಏಪ್ರಿಲ್ 22: ಜಿಲ್ಲೆಯಲ್ಲಿ ಪತ್ನಿಯ (Wife) ಉಡುಪಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ದಾರುಣ ಅಂತ್ಯ ಕಂಡಿರುವ ಘಟನೆ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ನೈಟಿ ಧರಿಸಿದ್ದ ಕಾರಣಕ್ಕೆ ಪತ್ನಿಗೇ ಕಿರಾತಕ ಗಂಡ ಬೆಂಕಿ ಹಚ್ಚಿದ್ದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಸೀರೆ ಉಡುತ್ತಿರಲಿಲ್ಲ ಅಂತ ಜಗಳ ಪತಿ ಪತ್ನಿಯರ ನಡುವೆ ಸಾವಿರ ಅಸಮಾಧಾನವಿರುತ್ತದೆ. ಕೆಲವರು ಬುದ್ಧಿ ಜೀವಿಗಳಂತೆ ಪರಸ್ಪರ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಂಡರೆ, ಇನ್ನೂ ಕೆಲವರು…

Read More

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಮಂಡ್ಯ, (ಮಾರ್ಚ್ 09): ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ (Mandya) ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು….

Read More

Vande Bharat Sleeper: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ವಿಶೇಷತೆ, ಟಿಕೆಟ್ ದರ ಏನು? – Kannada News | India’s first Vande Bharat sleeper train premium facilities Price and Feautures

ನವದೆಹಲಿ, ಜನವರಿ 17 ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದ್ದಾರೆ. ಪ್ರಯಾಣಿಕರಿಗೆ ಐಷಾರಾಮಿ ಪ್ರಯಾಣವನ್ನು ನೀಡಲು ವಿನ್ಯಾಸಗೊಳಿಸಲಾದ ಹೊಸ ವಂದೇ ಭಾರತ್ ರೈಲಲ್ಲಿ ವಿಮಾನದ ರೀತಿಯ ವಿನ್ಯಾಸ, ವಿಶೇಷತೆಗಳಿವೆ. ಆದರೆ, ಇದು ವಿಮಾನಕ್ಕಿಂತ ಕಡಿಮೆ ದರದಲ್ಲಿ ವಿಮಾನದ ರೀತಿಯದ್ದೇ ಸೇವೆ ನೀಡಲಿದೆ. ಇದು ತನ್ನ ಪ್ರಯಾಣಿಕರಿಗೆ ದೀರ್ಘ ಪ್ರಯಾಣವನ್ನು ಸುಲಭಗೊಳಿಸುವ ಪ್ರಮುಖ ಸೌಲಭ್ಯಗಳನ್ನು ಒಳಗೊಂಡಿದೆ. ಈ ರೈಲು ಹೌರಾ-ಗುವಾಹಟಿ (ಕಾಮಾಕ್ಯ) ಮಾರ್ಗದಲ್ಲಿ…

Read More

ತಿರುಪತಿ ಲಡ್ಡು ತಯಾರಿಸಲು ಬಳಸಿದ್ರಾ ಬಾತ್​ರೂಮ್ ಸ್ವಚ್ಛಗೊಳಿಸುವ ರಾಸಾಯನಿಕ? ಹಿಂದಿನ ಸರ್ಕಾರದ ವಿರುದ್ಧ ನಾಯ್ಡು ಸ್ಫೋಟಕ ಆರೋಪ – Kannada News | Tirupati Laddu Controversy: CM Chandrababu Naidu Alleges Adulterated Ghee With Cleaning Chemicals Under Jagan Govt

ತಿರುಪತಿ ಲಡ್ಡು (ಸಾಂದರ್ಭಿಕ ಚಿತ್ರ)Image Credit source: TV9 Network ಹೈದರಾಬಾದ್, ಫೆಬ್ರವರಿ 7: ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು  (Tirupati Laddu) ಲಡಾಯಿ ಮುಂದುವರಿದಿದೆ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು (Chandrababu Naidu) ಗಂಭೀರ ಆರೋಪ ಮಾಡಿದ್ದಾರೆ. ಯಮ್ಮಿಗನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾಸ್​ಬುಕ್ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ…

Read More

Bengaluru Air Quality: ಇಂದೂ ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಕುಸಿತ – Kannada News | Bangalore Air Pollution Crisis: Bengaluru, Manglore, Ballari and Shivamogga Air quality

ಇಂದೂ ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಕುಸಿತ ಬೆಂಗಳೂರು, ಫೆಬ್ರವರಿ 13: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಮಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 150ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ…

Read More

ಬೆಂಗಳೂರು ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ ನ್ಯೂಸ್: ಕೊನೆಗೂ ಈಡೇರಿತು ಬಹುಕಾಲದ ಬೇಡಿಕೆ – Kannada News | Bengaluru Passengers Get Good News as Union Minister Somanna Flags Off Express Train Halt at Nayandahalli Railway Station

ಬೆಂಗಳೂರು, ಫೆಬ್ರವರಿ 17: ಬೆಂಗಳೂರಿನ (Bangalore) ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ (Nayandahalli Railway Station) ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಕಲ್ಪಿಸುವ ಬಹುಕಾಲದ ಬೇಡಿಕೆ ಕೊನೆಗೂ ಈಡೇರಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಅವರು ಮಂಗಳವಾರ ನಾಲ್ಕು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಇದುವರೆಗೆ ನಾಯಂಡಹಳ್ಳಿ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳು ಮಾತ್ರ ನಿಲ್ಲುತ್ತಿದ್ದು, ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗಾಗಿ ಪ್ರಯಾಣಿಕರು ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಇಂದು…

Read More

ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ – Kannada News | Patients Face Severe Neglect and Delays at Bagalakotes Bilagi Taluk Hospital

ಬಾಗಲಕೋಟೆ, ಮೇ 24: ಜಿಲ್ಲೆಯ ಬೀಳಗಿ ತಾಲ್ಲೂಕಾಸ್ಪತ್ರೆಯಲ್ಲಿ ರೋಗಿಗಳು ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದ್ದು, ರೋಗಿಗಳು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಳಗಿಯಿಂದ ಬಂದ ರೋಗಿಗಳು, ಬೆಳಗ್ಗೆ ಆರು ಗಂಟೆಯಿಂದ ಎಂಟು ಗಂಟೆಯವರೆಗಿನ ಡೋಸ್ ನೀಡಬೇಕಾಗಿತ್ತು, ಆದರೆ ಎಂಟೂವರೆ ಆದರೂ ಯಾರೂ ಬಂದು ನೋಡಿಕೊಳ್ಳಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕೇಳಿದಾಗ, ಸಿಬ್ಬಂದಿಯೊಬ್ಬರು ಡೋಸ್‌ಗಳು ಖಾಲಿಯಾಗಿವೆ ಎಂದು ಹೇಳಿದ್ದಾರೆ. ಆಸ್ಪತ್ರೆಯ ಯಾವುದೇ ಭಾಗದಲ್ಲಿ ನರ್ಸ್‌ಗಳು…

Read More

‘ಜಾತಿ, ಧರ್ಮ ಮುಖ್ಯವಲ್ಲ’; ರೆಹಮಾನ್​ಗೆ ತಿರುಗೇಟು ಕೊಟ್ಟ ರಾಮ್ ಗೋಪಾಲ್ ವರ್ಮ – Kannada News | A.R. Rahman’s Bollywood Controversy: RGV Rejects Communal Discrimination Claims

‘ಆಸ್ಕರ್’ ಮತ್ತು ‘ಗೋಲ್ಡನ್ ಗ್ಲೋಬ್’ ನಂತಹ ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದ ಸಂಗೀತ ಸಂಯೋಜಕ ಮತ್ತು ಗಾಯಕ ಎ.ಆರ್. ರೆಹಮಾನ್ ಕಳೆದ ಕೆಲವು ದಿನಗಳಿಂದ ವಿವಾದದಲ್ಲಿ ಸಿಲುಕಿದ್ದಾರೆ. ಸಂದರ್ಶನವೊಂದರಲ್ಲಿ ಬಾಲಿವುಡ್ ಉದ್ಯಮದ ಬಗ್ಗೆ ಅವರು ನೀಡಿದ ಹೇಳಿಕೆಯಿಂದಾಗಿ ಈ ವಿವಾದ ಉಂಟಾಗಿದೆ. ಈ ಸಂದರ್ಶನದಲ್ಲಿಕಳೆದ ಎಂಟು ವರ್ಷಗಳಿಂದ ಬಾಲಿವುಡ್‌ನಲ್ಲಿ ತಮಗೆ ಕೆಲಸ ಸಿಕ್ಕಿಲ್ಲ ಎಂದು ರೆಹಮಾನ್ ಹೇಳಿದ್ದರು. ಬಾಲಿವುಡ್ ಉದ್ಯಮದಲ್ಲಿನ ಕೋಮು ತಾರತಮ್ಯ ಇದಕ್ಕೆ ಕಾರಣ ಎಂದು ಅವರು ಹೇಳಿದ್ದರು. ಆರ್​​ಜಿವಿ (ಆರ್​​ಜಿವಿ) ಇದಕ್ಕೆ ಪ್ರತಿಕ್ರಿಯಿಸಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ,…

Read More

ಕರ್ನಾಟಕದ ಜನಗಳೇ ಗ್ಯಾಸ್ ಸಿಲಿಂಡರ್ ಚಿಂತೆ ಬಿಡಿ: ಆಹಾರ ಇಲಾಖೆ ಆಯುಕ್ತರ ಸ್ಪಷ್ಟನೆ ಕೇಳಿ

​ಬೆಂಗಳೂರು, (ಮಾರ್ಚ್ 12): ಕರ್ನಾಟಕದಲ್ಲಿ (Karnataka) ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ (gas cylinder) ಪೂರೈಕೆಯಲ್ಲಿ ವ್ಯತ್ಯಯವಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ. ರಾಜ್ಯದಲ್ಲಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ಸುಗಮ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯ ಬಗ್ಗೆ ಹರಡುತ್ತಿರುವ ಯಾವುದೇ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸಾಕಷ್ಟು ದಾಸ್ತಾನು ಲಭ್ಯತೆ ರಾಜ್ಯ ಸರ್ಕಾರವು ಪ್ರಮುಖ ತೈಲ…

Read More

MI vs LSG, IPL 2026: ರೋಚಕತೆ ಸೃಷ್ಟಿಸಿದ ಇಂದಿನ ಮುಂಬೈ-ಲಕ್ನೋ ಐಪಿಎಲ್ ಪಂದ್ಯ: ಸೋತ ತಂಡ ಟೂರ್ನಿಯಿಂದ ಔಟ್ – Kannada News | MI vs LSG, IPL 2026 Today’s thrilling Match between Mumbai vs Lucknow The losing team is out of the tournament

ಬೆಂಗಳೂರು (ಮೇ. 04): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 47 ನೇ ಪಂದ್ಯ ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಲಿದೆ. ಎರಡೂ ತಂಡಗಳು ಪ್ಲೇಆಫ್ ತಲುಪುವ ತಮ್ಮ ಮರೆಯಾಗುತ್ತಿರುವ ಆಸೆಯನ್ನು ಪುನರುಜ್ಜೀವನಗೊಳಿಸಲು ಹೋರಾಡಲಿದೆ. ಈ ಪಂದ್ಯವು ಋತುವಿನಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ತಂಡಗಳ ನಡುವೆ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ಐಪಿಎಲ್ 2026 ರಲ್ಲಿ 8 ಪಂದ್ಯಗಳಲ್ಲಿ 6 ರಲ್ಲಿ ಸೋತು ಪಾಯಿಂಟ್ ಪಟ್ಟಿಯಲ್ಲಿ…

Read More