Headlines

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ – Kannada News

2026 ರ ಮಹಿಳಾ ಟಿ20 ವಿಶ್ವಕಪ್ (2026 Women’s T20 World Cup) ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಚುಟುಕು ಸಮರ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. ಭಾರತ ವನಿತಾ ಪಡೆ ಜೂನ್ 14 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ( India vs Pakistan) ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯಕ್ಕಾಗಿ ಇಡೀ ವಿಶ್ವ ಕ್ರಿಕೆಟ್ ಕಾದು ಕುಳಿತಿದೆ. ಏಕೆಂದರೆ ಉಭಯ ದೇಶಗಳ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ವಿಶೇಷ…

Read More

15 ಲಕ್ಷ ಕೋಟಿ ರೂ ವಂಚನೆ: ಷೇರು ಮಾರ್ಕೆಟ್​ನಿಂದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ನಿಷೇಧ – Kannada News

ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ Image Credit source: wikipedia ಬೆಂಗಳೂರು, ಜೂನ್​ 04: ಬೆಂಗಳೂರು (bangaluru) ಮೂಲದ ಚಿನ್ನ ಸಂಸ್ಕರಣೆ ಮತ್ತು ಆಭರಣ ರಫ್ತು ಕಂಪನಿಯಾದ ರಾಜೇಶ್ ಎಕ್ಸ್‌ಪೋರ್ಟ್ಸ್‌ ಲಿಮಿಟೆಡ್ ವಿರುದ್ಧ ಬಂಡವಾಳ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಭಾರಿ ಶಿಸ್ತುಕ್ರಮ ಜರುಗಿಸಿದೆ. ಕಂಪನಿಯು ಆರ್ಥಿಕ ಅಕ್ರಮ ಎಸಗಿರುವ ಗಂಭೀರ ಆರೋಪ ಹಿನ್ನೆಲೆ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಮೆಹ್ತಾಗೆ ಷೇರು ಮಾರುಕಟ್ಟೆಯಲ್ಲಿ ವಹಿವಾಟು ನಡೆಸದಂತೆ ತಾತ್ಕಾಲಿಕ ನಿಷೇಧ ಹೇರಿ ಮಧ್ಯಂತರ ಆದೇಶ…

Read More

ಶಿವಾಜಿ ಚಿತ್ರವಿರುವ ಟಿ-ಶರ್ಟ್ ಧರಿಸಿ ರಿತೇಶ್ ದೇಶ್‌ಮುಖ್ ಪಾರ್ಟಿ; ಕ್ಷಮೆ ಕೇಳಿದ ನಟ – Kannada News

ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ಖ್ಯಾತ ನಟ-ನಿರ್ದೇಶಕ ರಿತೇಶ್ ದೇಶ್‌ಮುಖ್ (Riteish Deshmukh) ಅವರು ತಮ್ಮ ಇತ್ತೀಚಿನ ಸೂಪರ್ ಹಿಟ್ ಮರಾಠಿ ಸಿನಿಮಾ ‘ರಾಜಾ ಶಿವಾಜಿ’ (Raja Shivaji) ಚಿತ್ರದ ಸಕ್ಸಸ್ ಪಾರ್ಟಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿರುವ ವಿವಾದಕ್ಕೆ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಪಾರ್ಟಿಯ ವಿಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಅವರ ಉಡುಪು ಮತ್ತು ನಡತೆಯ ಬಗ್ಗೆ ಕೇಳಿಬಂದಿದ್ದ ಗಂಭೀರ ಆರೋಪಗಳನ್ನು ಖಡಕ್ ಆಗಿ ನಿರಾಕರಿಸಿದ್ದಾರೆ. ‘ರಾಜಾ ಶಿವಾಜಿ’ ಚಿತ್ರಕ್ಕೆ ಪ್ರೇಕ್ಷಕರಿಂದ ಸಿಕ್ಕ ಅಭೂತಪೂರ್ವ ಯಶಸ್ಸಿನ…

Read More

ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ; 11 ನಾಯಕರಿಗೆ ಟಿಕೆಟ್ – Kannada News

ದೆಹಲಿ, ಜೂನ್ 4: ಮುಂಬರುವ ರಾಜ್ಯಸಭೆಯ ಉಪಚುನಾವಣೆ (Rajya Sabha Elections) ಹಾಗೂ ಖಾಲಿ ಇರುವ ಸ್ಥಾನಗಳಿಗಾಗಿ ಬಿಜೆಪಿ ತನ್ನ 11 ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಪಕ್ಷದ ಹಿರಿಯ ನಾಯಕರು ಮತ್ತು ವಿವಿಧ ರಾಜ್ಯಗಳ ಪ್ರಮುಖ ಮುಖಂಡರಿಗೆ ಈ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದ್ದು, ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿಯಿಂದ ರಾಜಸ್ಥಾನದಿಂದ ಸತೀಶ್ ಪೂನಿಯಾ ಮತ್ತು ಮಧ್ಯಪ್ರದೇಶದಿಂದ ತರುಣ್ ಚುಗ್ ಅವರನ್ನು ಕಣಕ್ಕಿಳಿಸಲಾಗಿದೆ. ಅರುಣಾಚಲ ಪ್ರದೇಶದಿಂದ ತಾಯಿ…

Read More

ನಿದ್ರೆಗೆ ಭಂಗ ಉಂಟಾಗಲು ನಿಮ್ಮ ಈ ಅಭ್ಯಾಸಗಳೇ ಕಾರಣ – Kannada News

ಆಹಾರ, ನೀರಿನಂತೆ ಮನುಷ್ಯನಿಗೆ ನಿದ್ರೆಯೂ (sleep) ತುಂಬಾ ಮುಖ್ಯ. 8 ರಿಂದ 9 ಗಂಟೆಗಳ ಕಾಲ ಉತ್ತಮ ನಿದ್ರೆ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡೂ ಉತ್ತಮವಾಗಿರುತ್ತದೆ. ಆದರೆ ಇಂದು ಹೆಚ್ಚಿನವರು ನಿದ್ರಾಹೀನತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೌದು ಅನೇಕರಿಗೆ ಎಷ್ಟೇ ಪ್ರಯತ್ನಪಟ್ಟರೂ ರಾತ್ರಿ ನಿದ್ರೆ ಮಾಡಲು ಸಖತ್‌ ಕಷ್ಟಕರವಾಗುತ್ತದೆ. ನಿದ್ರಾಹೀನತೆಗೆ ಈ ಕೆಲವೊಂದು ಅಭ್ಯಾಸಗಳೇ ಕಾರಣವಂತೆ. ಈ ಅಭ್ಯಾಸಗಳನ್ನು ತ್ಯಜಿಸಿದರೆ ನೀವು ಸಹ ರಾತ್ರಿಯಲ್ಲಿ ಉತ್ತಮವಾಗಿ ನಿದ್ರೆ ಮಾಡಬಹುದು. ನಿದ್ರೆಗೆ ಭಂಗ ತರುವಂತಹ ಆ ಅಭ್ಯಾಸಗಳು…

Read More

ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು – Kannada News

ಕನ್ನಡದಲ್ಲಿ ‘ಬಾಸ್’ ಹೆಸರಿನ ಸಿನಿಮಾ ಬಿಡುಗಡೆ ಆಗುತ್ತಿದ್ದು, ಈ ಸಿನಿಮಾದ ಟ್ರೈಲರ್ (Trailer) ಕೆಲ ವಾರಗಳ ಮುಂಚೆ ಬಿಡುಗಡೆ ಆಗಿತ್ತು. ಸಿನಿಮಾದ ಟ್ರೈಲರ್ ನೋಡಿದವರಿಗೆ ಇದು ನಟ ದರ್ಶನ್ ಅವರ ರೇಣುಕಾ ಸ್ವಾಮಿ ಪ್ರಕರಣ ಕುರಿತಾದದ್ದೇ ಕತೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತಿತ್ತು. ಆದರೆ ಚಿತ್ರತಂಡ ಅದನ್ನು ಉದ್ದೇಶಪೂರ್ವಕವಾಗಿ ಅಲ್ಲಗಳೆಯುತ್ತಲೇ ಬಂದಿತ್ತು. ಕೆಲ ವಾರಗಳ ಹಿಂದೆ ದರ್ಶನ್ ಕಡೆಯಲು ಚಿತ್ರತಂಡಕ್ಕೆ ನೊಟೀಸ್ ಕಳಿಸಿ ಟ್ರೈಲರ್ ತೆಗೆಯುವಂತೆ ಆಗ್ರಹಿಸಿದ್ದರು. ಇದೀಗ ‘ಬಾಸ್’ ಚಿತ್ರತಂಡವು ಈ ಸುದ್ದಿಗೋಷ್ಠಿ ನಡೆಸಿದ್ದು, ದರ್ಶನ್ ಕಡೆಯವರ…

Read More

ಗ್ಯಾಸ್ ಸ್ಟೋವ್ ಮನೆಯೊಳಗಿನ ಗಾಳಿಯನ್ನು ಮಾಲಿನ್ಯಗೊಳಿಸಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಾ? – Kannada News

ಇಂದಿನ ಬಹುತೇಕ ಮನೆಗಳಲ್ಲಿ ಅಡುಗೆ ಮಾಡಲು ಗ್ಯಾಸ್ ಸ್ಟೋವ್ (Gas Stove) ಬಳಸಲಾಗುತ್ತದೆ. ಆದರೆ ಮನೆಯ ಒಳಗಿನ ಗಾಳಿಯ ಗುಣಮಟ್ಟವೂ ಆರೋಗ್ಯಕ್ಕೆ ಬಹಳ ಮುಖ್ಯ ಎನ್ನಲಾಗುತ್ತದೆ. ವಿಶೇಷವಾಗಿ ಅಡುಗೆ ಮನೆಯಲ್ಲಿ ಉಂಟಾಗುವ ಹೊಗೆ ಮತ್ತು ಅನಿಲಗಳು ಮನೆಯ ಗಾಳಿಯನ್ನು ದುಷಿತಗೊಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಾರೆ. ಅಮೆರಿಕದ ಪರಿಸರ ಸಂರಕ್ಷಣಾ ಸಂಸ್ಥೆ (EPA) ಹೇಳಿರುವ ಪ್ರಕಾರ, ಗ್ಯಾಸ್ ಸ್ಟೋವ್ ಬಳಸುವ ವೇಳೆ ಕೆಲವು ಹಾನಿಕಾರಕ ಅನಿಲಗಳು ಮತ್ತು ಸೂಕ್ಷ್ಮ ಕಣಗಳು ಹೊರಬರುತ್ತವೆ. ಇದರಲ್ಲಿ ನೈಟ್ರೋಜನ್ ಡೈಆಕ್ಸೈಡ್…

Read More

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಆರ್​ಸಿಬಿ ಪರ ಆಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ – Kannada News

ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯ ಇದೇ ಜೂನ್ 6 ರಿಂದ ಆರಂಭವಾಗಲಿದೆ. ಇದಕ್ಕಾಗಿ ಉಭಯ ತಂಡಗಳು ಕೂಡ ತಯಾರಿ ನಡೆಸುತ್ತಿವೆ. ಈ ನಡುವೆ ಟೀಂ ಇಂಡಿಯಾ (Team India) ಪರ ಟೆಸ್ಟ್ ಪಂದ್ಯವನ್ನಾಡಿದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಶ್ರೀಕರ್ ಭರತ್ (KS Bharat) ಕೇವಲ 32 ನೇ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಆಂಧ್ರಪ್ರದೇಶ ಪರ ದೇಶಿ ಕ್ರಿಕೆಟ್ ಆಡುತ್ತಿದ್ದ ಭರತ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನ ಹೆಚ್ಚು ಕಾಲ ಇರದಿದ್ದರೂ,…

Read More

ಅವರಿಗೆ ಹೇಳಿ ಪಿಚ್ಚರ್ ಅಭಿ ಬಾಕಿ ಹೈ, ಇದು ಕೇವಲ ಟ್ರೈಲರ್ ಅಷ್ಟೇ: ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ? – Kannada News

ಬೆಂಗಳೂರು, (ಜೂನ್ 04): ಹಳೇ ಸಿನಿಮಾಗೆ ಹೊಸ ಪೋಸ್ಟರ್ ಹಾಕಿದ್ದಾರೆ ಎಂಬ ವಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿಕೆಗೆ ಕೆಪಿಸಿಸಿಯ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ (BK Hariprasad)  ಖಡಕ್ ಎಚ್ಚರಿಕೆ ಮೂಲಕ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,  ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹರಿದಾಡುವ ಪ್ರತಿಯೊಂದು ಸುದ್ದಿಗೂ ಉತ್ತರ ನೀಡಲು ಸಾಧ್ಯವಿಲ್ಲ.  “ಅಶೋಕ್​​​ಗೆ ಹೇಳಿ, ಪಿಕ್ಚರ್ ಅಭಿ ಬಾಕಿ ಹೈ. ಇದು ಕೇವಲ ಟ್ರೇಲರ್ ಮಾತ್ರ”…

Read More

‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ – Kannada News

ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಮತ್ತು ಮಹೇಶ್ ಬಾಬು ಅಭಿನಯದ ‘ವಾರಣಾಸಿ’ (Varanasi) ಚಿತ್ರಗಳ ಬಜೆಟ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ. ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಗಳ ಬಜೆಟ್ ಹೈಪ್ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮನೋಜ್ ಬಾಜಪೇಯಿ (Manoj Bajpayee) ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಿನಿಮಾ ಕಥೆಗಿಂತ ಬಜೆಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪ್ರೇಕ್ಷಕರ ಬಗ್ಗೆ ಅವರು ಮಾತನಾಡಿದ್ದಾರೆ….

Read More