Headlines

ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಕೌಂಟರ್​​

ಹುಬ್ಬಳ್ಳಿ, ಏಪ್ರಿಲ್​​ 07: ಉಪಚುನಾವಣೆ ನಂತರ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಯ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು,ನಾನು ಬೇರೆಯವರ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧನಿಲ್ಲ. ಪಕ್ಷದ ಅಧ್ಯಕ್ಷ ಅಥವಾ ಮುಖ್ಯಮಂತ್ರಿ ಉತ್ತರ ನೀಡಬೇಕು. ನಮ್ಮಿಬ್ಬರ…

Read More

ನನಗೆ ಉದ್ಯಮಿ ಜೊತೆ ಮದುವೆ, ಮಕ್ಕಳು ಆಗಿದೆ: ಗರಂ ಆಗಿ ಹೇಳಿದ ನಟಿ ತ್ರಿಶಾ ಕೃಷ್ಣನ್

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿದ್ದಾರೆ. ತಮಿಳು ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ (Thalapathy Vijay) ಜೊತೆಗಿನ ರಿಲೇಷನ್​ಶಿಪ್ ಕಾರಣದಿಂದ ಅವರು ಚರ್ಚೆಗೆ ಆಹಾರ ಆಗಿದ್ದಾರೆ. ಈ ನಡುವೆ ಚಿತ್ರರಂಗದಿಂದ ಅವರು ಹೊರಬರುತ್ತಾರೆ ಎನ್ನುವ ವದಂತಿಗಳು ಕಾಲಿವುಡ್ ಅಂಗಳದಲ್ಲಿ ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಎಲ್ಲಾ ಗಾಸಿಪ್​ಗಳಿಗೆ ತ್ರಿಶಾ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ….

Read More

16 ವರ್ಷಗಳಿಂದ ಭಾರತದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಪಾಕಿಸ್ತಾನದ ಎಲ್​ಇಟಿ ಉಗ್ರ ಸೆರೆ

ಶ್ರೀನಗರ, ಏಪ್ರಿಲ್ 7: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸರು ಇಂದು ಅಂತರರಾಜ್ಯ ಲಷ್ಕರ್-ಎ-ತೈಬಾ ಭಯೋತ್ಪಾದಕ ಘಟಕವನ್ನು ಭೇದಿಸಿದ್ದಾರೆ. ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಸೇರಿದಂತೆ 5 ಜನರನ್ನು ಬಂಧಿಸಿದ್ದಾರೆ. ಈತ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕೇಂದ್ರಾಡಳಿತ ಪ್ರದೇಶದ ಹೊರಗೆ ನೆಲೆಗಳನ್ನು ಸ್ಥಾಪಿಸಲು ಕಾರಣನಾಗಿದ್ದ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳಲ್ಲಿ ಕಳೆದ 16 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಎಲ್‌ಇಟಿಯ ಪ್ರಮುಖ ಭಯೋತ್ಪಾದಕ ಅಬ್ದುಲ್ಲಾ ಅಲಿಯಾಸ್ ಅಬು ಹುರೇರಾ ಕೂಡ ಸೇರಿದ್ದಾರೆ ಎಂದು…

Read More

ರಜನೀಕಾಂತ್​​ಗೆ ಕೈಕೊಟ್ಟ ಶಾರುಖ್ ಖಾನ್, ‘ಜೈಲರ್ 2’ಗೆ ನೋ?

ರಜನೀಕಾಂತ್ (Rajinikanth) ನಟನೆಯ ‘ಜೈಲರ್ 2’ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿಯುವ ಹಂತದಲ್ಲಿದೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಇನ್ನೂ ಕೆಲವು ಸ್ಟಾರ್ ನಟರುಗಳು ನಟಿಸಲಿದ್ದಾರೆ. ‘ಜೈಲರ್’ ಸಿನಿಮಾನಲ್ಲಿ ತಮ್ಮ ಅತಿಥಿ ಪಾತ್ರದಿಂದ ಮ್ಯಾಜಿಕ್ ಮಾಡಿದ್ದ ಶಿವಣ್ಣ ಸೇರಿದಂತೆ ಮೋಹನ್​​ಲಾಲ್, ಜಾಕಿ ಶ್ರಾಫ್ ಇನ್ನೂ ಕೆಲವರಿದ್ದಾರೆ. ಈ ಸಿನಿಮಾನಲ್ಲಿ ಬಾಲಿವುಡ್​​ನ ಸೂಪರ್ ಸ್ಟಾರ್ ನಟ ಶಾರುಖ್ ಖಾನ್ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಗಟ್ಟಿಯಾಗಿ ಕೇಳಿ ಬಂದಿತ್ತು. ಆದರೆ ಅದು ಸುಳ್ಳು ಎನ್ನಲಾಗುತ್ತಿದೆ. ರಜನಿಕಾಂತ್ ಅವರ ‘ಜೈಲರ್ 2’…

Read More

ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!

ಬೆಂಗಳೂರು, ಏಪ್ರಿಲ್ 07: ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳ (Stray Dogs) ಜೊತೆಗೆ ಸಾಕು ನಾಯಿಗಳ ದಾಳಿಯೂ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ 11 ವರ್ಷದ ಬಾಲಕನ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕ ಒದ್ದಾಡುತ್ತಿದ್ದರೂ ಕ್ಯಾರೇ ಎನ್ನದ ಮಾಲೀಕರು ಮಾರ್ಚ್ 21ರಂದು ಬೆಳಗ್ಗೆ ಬ್ರೆಡ್ ತರಲು ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ವಾಕ್‌ಗೆ ಕರೆತಂದ ನಾಯಿಯು ಏಕಾಏಕಿ ದಾಳಿ ಮಾಡಿ…

Read More

Bank Job 2026: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್​​ನಲ್ಲಿ ನೇಮಕಾತಿ; 82 ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆ ಖಾಲಿ ಇರುವ ವಿವಿಧ 82 ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈ ನೇಮಕಾತಿಯು ಕರ್ನಾಟಕ ಸರ್ಕಾರದ ಸಹಕಾರ ಇಲಾಖೆಯ ನಿಯಮಾವಳಿಗಳ ಅನ್ವಯ ನಡೆಯಲಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು ನಾಲ್ಕು ವರ್ಗದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವ್ಯವಸ್ಥಾಪಕರು ಅಥವಾ ಪ್ರಥಮ ದರ್ಜೆ ಸಹಾಯಕರ 22 ಹುದ್ದೆಗಳಿಗೆ 44,425…

Read More

ಸಾವಿಗೆ ಶಾರ್ಟ್​ ಕಟ್, ಮೈನ್ ರೋಡ್ ಅವಾಯ್ಡ್​ ಮಾಡಲು ಶಾರ್ಟ್​ಕಟ್​ನಲ್ಲಿ ಹೋಗಿ ಕಾರು ಬಾವಿಗೆ ಬಿದ್ದು 9 ಮಂದಿ ಸಾವು

ಮುಂಬೈ, ಏಪ್ರಿಲ್ 07: ಮುಖ್ಯರಸ್ತೆಯಿಂದ ಹೋದರೆ ತುಂಬಾ ಸಮಯವಾಗುತ್ತದೆ ಎಂದು ಶಾರ್ಟ್​​ಕಟ್​​ನಲ್ಲಿ ಹೋಗಿ ಕಾರು(Car) ಬಾವಿಗೆ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತೆಗೆದುಕೊಂಡ ಒಂದೇ ಒಂದು ನಿರ್ಧಾರದಿಂದ 6 ಮಂದಿ ಮಕ್ಕಳು ಸೇರಿ ಕುಟುಂಬದ 9 ಮಂದಿ ಸಾವಿನ ಮನೆ ಕದ ತಟ್ಟಿದ್ದಾರೆ. ದರ್ಗುಡೆ ಕುಟುಂಬದ 9 ಮಂದಿ ದಿಂಡೋರಿಯಲ್ಲಿರುವ ತರಬೇತಿ ಕೇಂದ್ರವು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳಿದ್ದರು.ಅವರಲ್ಲಿ ಸುನಿಲ್ ದರ್ಗುಡೆ (32), ಅವರ ಪತ್ನಿ ರೇಷ್ಮಾ (27), ಮಗಳು ಗುಣವಂತಿ (11), ಸುನಿಲ್…

Read More

Harvard Free Online Courses: ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಉಚಿತ ಎಐ ಮತ್ತು ಡೇಟಾ ಸೈನ್ಸ್ ಕೋರ್ಸ್‌ಗಳು!

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಜ್ಞಾನವಿಲ್ಲದೆ ವೃತ್ತಿಜೀವನದಲ್ಲಿ ಮುನ್ನಡೆಯುವುದು ಅಸಾಧ್ಯ ಎಂಬಂತಾಗಿದೆ. ಇದನ್ನು ಮನಗಂಡ ವಿಶ್ವದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯವು (Harvard University), ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ಪ್ರೋಗ್ರಾಮಿಂಗ್‌ನಂತಹ ಅತ್ಯಾಧುನಿಕ ವಿಷಯಗಳಲ್ಲಿ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಆರಂಭಿಸಿದೆ. ನೀವು ಈಗಷ್ಟೇ ಪದವಿ ಮುಗಿಸಿದ್ದರೆ ಅಥವಾ ಅನುಭವಿ ವೃತ್ತಿಪರರಾಗಿರಲಿ, ಈ ಕೋರ್ಸ್‌ಗಳು ನಿಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆಯಾಗಿವೆ. ಈ ಕೋರ್ಸ್‌ಗಳ ಪ್ರಮುಖ ವಿವರಗಳು ಇಲ್ಲಿವೆ: ಡೇಟಾ ಸೈನ್ಸ್ ಮತ್ತು ಮೆಷಿನ್ ಲರ್ನಿಂಗ್ (Data…

Read More

ಡ್ರಗ್ಸ್​​ ದಂಧೆಕೋರರಿಗೆ ಭರ್ಜರಿ ಶಾಕ್​​ ಕೊಟ್ಟ ಬೆಂಗಳೂರು ಪೊಲೀಸರು: ವಿವಿಧ ಪ್ರಕರಣಗಳಲ್ಲಿ ಐವರು ಅಂದರ್​

ಬೆಂಗಳೂರು, ಏಪ್ರಿಲ್​​ 07: ಪೊಲೀಸರ ಹದ್ದಿನ ಕಣ್ಣಿನ ನಡುವೆಯೂ ರಾಜ್ಯದಲ್ಲಿ ಡ್ರಗ್ಸ್​​ ಹಾವಳಿ ಮುಂದುವರಿದಿದೆ. ಖಾಕಿ ಚಾಪೆ ಕೆಳಗೆ ತೂರಿದರೆ ದಂಧೆಕೋರರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ಡ್ರಗ್ಸ್​​ ಪೆಡ್ಲರ್​​ಗಳಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. 12 ವರ್ಷಗಳಿಂದ ಡ್ರಗ್ಸ್​ ಪೆಡ್ಲಿಂಗ್ ನಡೆಸುತ್ತಿದ್ದ ಆರೋಪಿ ಸೇರಿ ವಿವಿಧ ಪ್ರಕರಣಗಲ್ಲಿ ಒಟ್ಟು ಐವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನೈಜೀರಿಯಾ ಪ್ರಜೆಯ ಬಂಧನ ಭಾರತೀಯ ಮಹಿಳೆ…

Read More

ಹೊರಬಿತ್ತು ಅಲ್ಲು ಅರ್ಜುನ್-ಅಟ್ಲಿ ಸಿನಿಮಾದ ಅಪ್​​ಡೇಟ್

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಎದುರು ಹಲವಾರು ಅವಕಾಶಗಳು, ಆಯ್ಕೆಗಳು ಇದ್ದವು ಆದರೆ ಅಲ್ಲು ಅರ್ಜುನ್ ಅವರು ತಮಿಳಿನ ಅಟ್ಲಿ ಜೊತೆಗೆ ಸಿನಿಮಾ ಮಾಡಲು ಮುಂದಾದರು. ಆರಂಭದಲ್ಲಿ ಸ್ವತಃ ಅಲ್ಲು ಅರ್ಜುನ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ನಿರ್ಣಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಹಾಲಿವುಡ್ ಮಾದರಿ ಕತೆ ಹೆಣೆದಿದ್ದು, ಸಿನಿಮಾಕ್ಕಾಗಿ ಹಾಲಿವುಡ್​ನ ಹಲವು ಖ್ಯಾತನಾಮ ವಿಎಫ್​​ಎಕ್ಸ್ ಸಂಸ್ಥೆಗಳೊಟ್ಟಿಗೆ ಕೈಜೋಡಿಸಿದ್ದು, ಭಾರತೀಯ ಚಿತ್ರರಂಗದ ಪ್ರತಿಭಾವಂತ…

Read More