KMFನಲ್ಲಿ ಉದ್ಯೋಗದ ಆಮಿಷ: ಲಕ್ಷ ಲಕ್ಷ ಹಣ ಕೊಟ್ಟು ಯಾಮಾರಿದ ಹಲವರು! – Kannada News | KMF Job Promise Scam: More Than 10 People Allegedly Cheated in Bengaluru

KMFನಲ್ಲಿ ಉದ್ಯೋಗದ ಹೆಸರಲ್ಲಿ ವಂಚನೆ ಬೆಂಗಳೂರು, ಜನವರಿ 08: ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ಕೆಲಸದ ಆಸೆ ತೋರಿಸಿ ಉದ್ಯೋಗಾಂಕ್ಷಿಗಳಿಂದ ಹಣ ಪಡೆದು 10ಕ್ಕೂ ಹೆಚ್ಚು ಜನರಿಗೆ ವಂಚಿಸಿರುವ ಆರೋಪ ಕೇಳಿಬಂದಿದೆ. ಒಂದೊಂದು ಹುದ್ದೆಗೆ 10 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನಲಾಗಿದ್ದು ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ. ಕೆಎಎಸ್​​ ಅಧಿಕಾರಿಯೆಂದು ನಂಬಿಸಿ ಪರಿಚಯಿಸಿಕೊಂಡು ಆರೋಪಿಗಳು ವಂಚನೆ ನಡೆಸಿದ್ದಾರೆ. ತಾನು ಕೆಎಎಸ್​​ ಅಧಿಕಾರಿಯೆಂದು ಆರೋಪಿ ರಾಧಾಕೃಷ್ಣನ್‌ ದೂರುದಾರರಿಗೆ ಪರಿಚಯಿಸಿಕೊಂಡಿದ್ದ. ಪೇಪರ್​​ನಲ್ಲಿ ಕೆಎಂಎಫ್​​ನವರು ನೀಡಿದ ಜಾಹೀರಾತು ತೋರಿಸಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಅಪಪ್ರಚಾರದಿಂದ ಗೆಲ್ಲುವುದು ಕಷ್ಟ – Kannada News | Horoscope March 05 Thursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ಕೋಪವನ್ನು ಮಾತಿನಿಂದ ಹೊರಹಾಕಲಾರಿರಿ. ಇಂದು ನಿಮ್ಮ ಮಾತುಗಳಿಗೆ ತೂಕವು ಕಡಿಮೆ ಆಗಬಹುದು. ಸ್ಥಾನಕ್ಕಾಗಿ ನೀವು ಎದುರುನೋಡುತ್ತಿದ್ದರೆ ನಿಮಗೆ ಅದು ಸಿಗಬಹುದು. ಕಷ್ಟದ ಸಮಯದಲ್ಲಿ ಆಪ್ತರು ನಿಮ್ಮನ್ನು ಬೆಂಬಲಿಸುತ್ತಾರೆ. ಪ್ರಭಾವೀ ವ್ಯಕ್ತಿಗಳ ಒತ್ತಡಕ್ಕೆ ಕೊನೆಗೂ ಶರಣಾಗಬೇಕಾಗುವುದು. ಆತ್ಮವಿಶ್ವಾಸವನ್ನು ಕಳೆದುಕೊಳ್ಳದೇ ಮುಂದಡಿ ಇಡುವಿರಿ. ನಿಮ್ಮನ್ನು ಇಷ್ಟಪಟ್ಟವರ ಜೊತೆ ಸಮಯವನ್ನು ಕಳೆಯುವಿರಿ. ಹೊಸ ವಸ್ತುಗಳು ಖರೀದಿಯಿಂದ ತೃಪ್ತಿ ಸಿಗುವುದು. ವೃಷಭ ರಾಶಿ: ಯಾರ ಮಾತೂ ನಿಮಗೆ ಸಾಂತ್ವನವನ್ನು ನೀಡದು. ಹಿರಿಯರ ಮೂಲಕ ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ. ಹಿಂದೆ…

Read More

ಗದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ: ಸಾರ್ವಜನಿಕರು, ಸಿಬ್ಬಂದಿ ಮೊಬೈಲ್​​ ಟಾರ್ಚೇ ಇಲ್ಲಿ ಬೆಳಕು! – Kannada News | Electricity Cut Over Rupees 3,000 Dues, Gadag Government Office Left in Darkness for 8 Months

ದಗದ ಸರ್ಕಾರಿ ಕಚೇರಿಗೆ ಕತ್ತಲೆ ಭಾಗ್ಯ ಗದಗ, ಮೇ 12: ಗೃಹ ಜ್ಯೋತಿ ಯೋಜನೆಯಡಿ ಮನೆಗಳಿಗೆ ಉಚಿತ ವಿದ್ಯುತ್ ನೀಡುತ್ತಿದ್ದೇವೆ, ಇದರಿಂದ ಲಕ್ಷಾಂತರ ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ರಾಜ್ಯ ಸರ್ಕಾರವೇನೋ ಗರ್ವದಿಂದ ಹೇಳಿಕೊಳ್ಳುತ್ತಿದೆ. ಆದರೆ ಇದೇ ಸರ್ಕಾರದ ಅಡಿಯಲ್ಲಿ ಬರುವ ಗದಗದ ಕಚೇರಿಯೊಂದು ಒಂದೆರಡಲ್ಲ ಬರೋಬ್ಬರಿ 8 ತಿಂಗಳಿನಿಂದ ಕತ್ತಲೆ ಭಾಗ್ಯದಲ್ಲಿದೆ. ಬಿಲ್​​ ಪಾವತಿಸದೇ ಇರುವ ಕಾರಣ ವಿದ್ಯುತ್​​ ಸಂಪರ್ಕ ಕಡಿತಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ಸಿಬ್ಬಂದಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿಯೇ ದಿನನಿತ್ಯದ ವ್ಯವಹಾರ ನಿರ್ವಹಿಸಬೇಕಾದ ಸ್ಥಿತಿ…

Read More

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ ಸ್ಪಷ್ಟನೆ: ಎಲ್ಲ ಆರೋಪಗಳಿಗೂ ಉತ್ತರಕೊಟ್ಟ NCERT – Kannada News | NCERT Clarifies Textbook Row: ‘Krishna’ Refers to a River, No Bias Against Non Veg Food in Class 6 Syllabus

ಬೆಂಗಳೂರು, ಜೂನ್​​ 25: ಎನ್.ಸಿ.ಇ.ಆರ್.ಟಿ (NCERT) ಮತ್ತು ಸಿ.ಬಿ.ಎಸ್.ಇ (CBSE) ಪಠ್ಯಪುಸ್ತಕಗಳಲ್ಲಿ ಕೇಸರೀಕರಣ ಆರೋಪ ಕೇಳಿಬಂದಿದ್ದು, ಬಿಜೆಪಿ ಸರಕಾರವು ಮಕ್ಕಳ ಮನಸ್ಸಿನ ಮೇಲೆ ಸೈದ್ಧಾಂತಿಕ ವಿಚಾರಗಳನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೂಡ ಆರೋಪಿಸಿದ್ದರು. ಈ ವಿವಾದ ಸಂಬಂಧ ಈಗ ಸ್ವತಃ NCERT ಇಂದಲೇ ಸ್ಪಷ್ಟನೆ ಸಿಕ್ಕಿದೆ. ಪಠ್ಯಪುಸ್ತಕಕ್ಕೆ ಇಡಲಾದ ಹೆಸರು, ಕರ್ನಾಟಕದ ಪ್ರಾದೇಶಿಕ ಸೊಗಡನ್ನು ಕಡೆಗಣಿಸಿರುವ ಆರೋಪ ವಿಚಾರ ಸೇರಿ ಎಲ್ಲದಕ್ಕೂ ಉತ್ತರ ನೀಡಲಾಗಿದೆ. ಕನ್ನಡ ಪಠ್ಯಪುಸ್ತಕಕ್ಕೆ ‘ಕೃಷ್ಣ’…

Read More

Home Protection: ನಿಮ್ಮ ಮನೆಯ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ ಅಂತಾ ಅನಿಸುತ್ತಿದೆಯಾ? ಗುರುವಾರ ಈ ಸರಳ ಪರಿಹಾರ ಮಾಡಿ

ಕೆಲವೊಮ್ಮೆ ನಾವು ಎಷ್ಟೇ ಕಷ್ಟಪಟ್ಟರೂ ಅಂದುಕೊಂಡ ಕೆಲಸಗಳು ಕೈಗೂಡುವುದಿಲ್ಲ. ಕುಟುಂಬದ ಸುಖಕ್ಕಾಗಿ ಹಗಲಿರುಳು ದುಡಿದರೂ, ನಿರೀಕ್ಷಿತ ಫಲಿತಾಂಶ ಮಾತ್ರ ಮರೀಚಿಕೆಯಾಗುತ್ತದೆ. ಇಂತಹ ಸಮಯದಲ್ಲಿ ನಮ್ಮ ಅರಿವಿಗೆ ಬಾರದಂತೆ ಯಾವುದೋ ಒಂದು ಅದೃಶ್ಯ ಶಕ್ತಿ ನಮ್ಮ ಏಳಿಗೆಯನ್ನು ತಡೆಯುತ್ತಿದೆ ಎಂಬ ಭಾವನೆ ಮೂಡುವುದು ಸಹಜ. ಸಮಾಜದಲ್ಲಿ ಬೆಳೆಯುತ್ತಿರುವಾಗ ನಮ್ಮನ್ನು ಸುತ್ತುವರೆದಿರುವ ಎಲ್ಲರೂ ನಮ್ಮ ಪ್ರಗತಿಯನ್ನು ಕಂಡು ಸಂತೋಷಪಡುವುದಿಲ್ಲ ಎಂಬುದು ಕಹಿ ಸತ್ಯ. ನಕಾರಾತ್ಮಕ ದೃಷ್ಟಿ ಮತ್ತು ಅದರ ಪರಿಣಾಮ: ನಮ್ಮ ಮನೆಗೆ ಅನೇಕರು ಬರುತ್ತಾರೆ, ಹೋಗುತ್ತಾರೆ. ಅವರಲ್ಲಿ ಕೆಲವರು…

Read More

ಬಳ್ಳಾರಿಯಲ್ಲಿ ಲಾಡ್ಜ್ ಮಾತ್ರವಲ್ಲ ಮನೆಗಳಲ್ಲೂ ವೇಶ್ಯಾವಾಟಿಕೆ: 8 ಮಹಿಳೆಯರ ರಕ್ಷಣೆ

ಬಳ್ಳಾರಿ, ಮೇ 21: ವಿವಿಧ ಏರಿಯಾಗಳಲ್ಲಿ ನಡೆದಿದ್ದ ವೇಶ್ಯಾವಾಟಿಕೆ ದಂಧೆಗೆ ಕಡಿವಾಣ ಹಾಕಲು ಪೊಲೀಸರು ಸತ ಕಾರ್ಯಾಚರಣೆ ನಡೆಸಿದ್ದಾರೆ. ಗಾಂಧಿನಗರ, ಎಪಿಎಂಸಿ ಮತ್ತು ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕು ಮನೆಗಳಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಏಕಕಾಲದಲ್ಲಿ ದಿಢೀರ್ ದಾಳಿ ಮಾಡಿದ್ದಾರೆ. ಈ ವೇಳೆ ದಂಧೆಯಲ್ಲಿ ತೊಡಗಿದ್ದ 6 ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ 8 ಮಹಿಳಾ ಸಂತ್ರಸ್ತೆಯರನ್ನು…

Read More

Video: ಬೆಂಗ್ಳೂರಿಗೆ ಬಂದ್ರೆ ನಿದ್ದೆ ಮಾಡೋಕೆ ಮನಸ್ಸಾಗುತ್ತೆ; ವೈರಲ್‌ ಆಯ್ತು ಕಾಮಿಡಿಯನ್‌ ಕೊಟ್ಟ ಪಂಚ್‌ ಡೈಲಾಗ್‌ – Kannada News | Comedian Shubham Pujari remarked that no matter what the weather is like in Bengaluru, people keep working.

ಸ್ಟ್ಯಾಂಡ್ ಅಪ್ ಕಾಮಿಡಿಯನ್ ಶುಭಂ ಪೂಜಾರಿImage Credit source: Instagram ಬೆಂಗಳೂರು, ಜುಲೈ 20: ಬೆಂಗಳೂರಿಗೆ (Bengaluru) ಬರುವ ಅನೇಕರು ಇಲ್ಲಿನ ಹವಾಮಾನ, ಟ್ರಾಫಿಕ್ ಸಮಸ್ಯೆ, ರಸ್ತೆ ಗುಂಡಿಗಳ ಸಮಸ್ಯೆ ಹೀಗೆ ಒಂದಲ್ಲ ಒಂದು ವಿಷ್ಯದ ಬಗ್ಗೆ ಪೋಸ್ಟ್ ಹಂಚಿಕೊಳ್ಳುವುದಿದೆ. ಆದರೆ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಶುಭಂ ಪೂಜಾರಿಯವರಿಗೆ ಬೆಂಗಳೂರಿಗೆ ಬಂದ್ರೆ ಕೆಲಸ ಮಾಡೋಕೆ ಮನಸ್ಸೇ ಆಗಲ್ಲವಂತೆ. ಮತ್ತೆ ಅಲಸ್ಯ ಭಾವನೆ ಮೂಡುತ್ತದೆ ಎಂದು ಹೇಳಿದ್ದಾರೆ. ಈ ಪೋಸ್ಟ್ ಸದ್ಯ ಆನ್ಲೈನ್‌ನಲ್ಲಿ ವೈರಲ್ ಆಗಿದ್ದು ಚರ್ಚೆಗೆ ಕಾರಣವಾಗಿದೆ….

Read More

Thursday Yellow Color: ಗುರುವಾರ ಹಳದಿ ಬಣ್ಣದ ಬಟ್ಟೆ ಧರಿಸುವುದರ ಹಿಂದಿರುವ ರಹಸ್ಯವೇನು ಗೊತ್ತಾ? – Kannada News | Thursday Yellow Color Astrology: Jupiter Benefits and Remedies for Weak Guru Graha

ಗುರುವಾರ ಹಳದಿ ಬಣ್ಣದ ಬಟ್ಟೆImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವಾರದ ಪ್ರತಿ ದಿನವೂ ಒಂದೊಂದು ನಿರ್ದಿಷ್ಟ ಗ್ರಹದಿಂದ ಆಳಲ್ಪಡುತ್ತದೆ. ಅದರಂತೆ ಗುರುವಾರವನ್ನು ‘ಗುರು’ (ಬೃಹಸ್ಪತಿ) ಗ್ರಹವು ಆಳುತ್ತದೆ. ಈ ಗ್ರಹದ ಅತ್ಯಂತ ನೆಚ್ಚಿನ ಬಣ್ಣ ಹಳದಿಯಾಗಿರುವುದರಿಂದ, ಈ ದಿನ ಹಳದಿ ಬಟ್ಟೆಗಳನ್ನು ಧರಿಸುವುದನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ಜಾತಕದಲ್ಲಿ ಗುರು ಗ್ರಹವನ್ನು ಜ್ಞಾನ, ಶಿಕ್ಷಣ, ಸಂಪತ್ತು, ಸಂತಾನ ಭಾಗ್ಯ, ಮದುವೆ ಮತ್ತು ಆಧ್ಯಾತ್ಮಿಕತೆಯ ಕಾರಕ ಎಂದು ನಂಬಲಾಗಿದೆ. ಗುರುವಿನ ಆಶೀರ್ವಾದವಿದ್ದರೆ ಜೀವನದಲ್ಲಿ ಅಭಿವೃದ್ಧಿ,…

Read More

ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಮೂವರು ಐಪಿಎಲ್ ಆಟಗಾರರು ಬ್ಯಾನ್..! – Kannada News | List of PSL players banned by PCB for joining IPL

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL)​ ಜೊತೆ ಪಾಕಿಸ್ತಾನ್ ಸೂಪರ್ ಲೀಗ್​ನ (PSL) ಪೈಪೋಟಿ ಮುಂದುವರೆದಿದೆ. ಆದರೆ ಈ ಪೈಪೋಟಿ ಕಂಡು ಬರುತ್ತಿರುವುದು ಆಟಗಾರರ ಬ್ಯಾನ್ ವಿಷಯದಲ್ಲಿ. ಅಂದರೆ ಪಿಎಸ್​ಎಲ್​ಗೆ ಕೈ ಕೊಟ್ಟು ಐಪಿಎಲ್ ಸೇರುವ ಆಟಗಾರರನ್ನು ಪಾಕಿಸ್ತಾನ್ ಸೂಪರ್ ಲೀಗ್​ನಿಂದ ಬ್ಯಾನ್ ಮಾಡಲಾಗುತ್ತಿದೆ. Source link

Read More

Viral: ವಿಶ್ವದ ಅತ್ಯಂತ ದುಬಾರಿ ವೈನ್ 7.63 ಕೋಟಿ ರೂಗೆ ಮಾರಾಟ, ಏನಿದರ ವಿಶೇಷತೆ?

ಮದ್ಯ ಪ್ರಿಯರಿಗಂತೂ ವಿಸ್ಕಿ, ವೈನ್‌, ಬಿಯರ್‌ ಬ್ರಾಂಡ್‌ಗಳ ಬಗ್ಗೆ ತಿಳಿದೇ ಇರುತ್ತದೆ. ಆದರೆ ಕೆಲವು ವೈನ್‌ಗಳ ಬೆಲೆ (wine price) ಕೇಳಿದ್ರೆ ತಲೆ ಗಿರ್ರ್ ಅನ್ನುತ್ತೆ. ಇದೀಗ 2026ರ ಮಾರ್ಚ್ ಅಂತ್ಯದಲ್ಲಿ ನಡೆದ ಅಕರ್ ಹರಾಜಿನಲ್ಲಿ, ಅಪರೂಪದ 1945ರ ಡೊಮೈನ್ ಡೆ ಲಾ ರೊಮಾನಿ ಕಾಂಟಿ (Domaine de la Romanee Conti) ವೈನ್ ಬಾಟಲಿ 7.63 ಕೋಟಿ ರೂಗೆ ಮಾರಾಟವಾಗಿದೆ. ಅಮೆರಿಕದ ಅತ್ಯಂತ ಹಳೆಯ ವೈನ್ ವ್ಯಾಪಾರಿ ಮತ್ತು ವಿಶ್ವದ ಅತಿದೊಡ್ಡ ಉತ್ತಮ ವೈನ್ ಹರಾಜು…

Read More