Headlines

Video: ಫುಡ್ ಡೆಲಿವರಿ ಮಾಡ್ತಿದ್ದಂತೆ ಹೊರಟೇ ಬಿಡ್ತು ರೈಲು, ಕೂಡಲೇ ಕೆಳಗೆ ಹಾರಿದ ಡೆಲಿವರಿ ಏಜೆಂಟ್ – Kannada News | AndhraPradesh: Caught on Camera, Delivery Worker Falls From Moving Train

ಅನಂತಪುರ, ಜನವರಿ 12: ಡೆಲಿವರಿ ಏಜೆಂಟ್(Delivery Agent) ಒಬ್ಬರು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ನಡೆದಿದೆ. ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಹಾರ ಡೆಲಿವರಿ ಮಾಡುತ್ತಿದ್ದಂತೆ ರೈಲು ಹೊರಟೇ ಬಿಟ್ಟಿತ್ತು. ಕೂಡಲೇ ಸ್ವಿಗ್ಗಿ ಡೆಲಿವರಿ ಬಾಯ್ ರೈಲಿನಿಂದ ಕೆಳಗೆ ಹಾರಿದ್ದಾರೆ. ವೀಡಿಯೊದಲ್ಲಿ ಸೆರೆಯಾದ ಈ ಘಟನೆಯು ಗಿಗ್ ಕಾರ್ಮಿಕರ ಸುರಕ್ಷತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ. ರೈಲು ಚಲಿಸಲು ಪ್ರಾರಂಭಿಸಿದಾಗ 1 ನೇ ಎಸಿ ಕೋಚ್‌ನಲ್ಲಿರುವ ಪ್ರಯಾಣಿಕರಿಗೆ ಆಹಾರವನ್ನು ಕೊಟ್ಟು ನಂತರ ಏಜೆಂಟ್ ಪ್ರಶಾಂತಿ…

Read More

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್ – Kannada News | New Zealand Openers Creates New World Record in T20 World Cup 2026

T20 World Cup 2026: ಟಿ20 ವಿಶ್ವಕಪ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೇಲ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 16ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ವಿಚಾರದಲ್ಲೂ ಅತುರ ಮಾಡಬೇಡಿ. ನಿಮ್ಮ ಎದುರಿಗೆ ಇರುವಂಥವರು ಪೂರ್ಣವಾಗಿ ಮಾತು ಮುಗಿಸುವ ತನಕ ಕೇಳಿಸಿಕೊಳ್ಳಿ. ಹೇಳಿದ್ದನ್ನೇ ಹೇಳುತ್ತಾ ಇದ್ದಾರೆ ಎಂದೆನಿಸಿದರೂ ಮಧ್ಯೆ ಮಾತಾಡುವುದಕ್ಕೋ ಹೋಗಬೇಡಿ. ನರಕ್ಕೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಾ ಇರುವವರಿಗೆ ಸಮಸ್ಯೆ ತೀವ್ರವಾಗಲಿದೆ. ಈಗ ಔಷಧ ತೆಗೆದುಕೊಳ್ಳುತ್ತಾ ಇದ್ದಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಾ ಇಲ್ಲ ಎಂಬ ಕಾರಣಕ್ಕೆ ಬದಲಾವಣೆ ಸಲಹೆ ನೀಡುವ ಸಾಧ್ಯತೆ ಇದೆ. ಜನ್ಮಸಂಖ್ಯೆ 2…

Read More

ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು – Kannada News | Belagavi Boiler Blast: 8 Dead, Inamdar Factory Safety Failure and Justice Denied?

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಬೆಳಗಾವಿ, ಜನವರಿ 09:  ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಜನ ಬಡ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆದರೆ ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು,…

Read More

ಈ ಬಾರಿ ನಾನು ಡಾರ್ಲಿಂಗ್ ಕೃಷ್ಣನ ಬಿಟ್ಟು ಹೋಗಲ್ಲ: ಅಮೃತಾ ಅಯ್ಯಂಗಾರ್ – Kannada News | Amrutha Iyengar talks about her role in Father movie with Darling Krishna

‘ಫಾದರ್’ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಅಮೃತಾ ಅಯ್ಯಂಗಾರ್ (Amrutha Iyengar) ಅವರು ನಟಿಸಿದ್ದಾರೆ. ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ಇದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ಅಮೃತಾ ಅವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಅಮೃತಾ ಅವರು ಈ ಸಿನಿಮಾ ಒಪ್ಪಿಕೊಳ್ಳಲು ಡಾರ್ಲಿಂಗ್ ಕೃಷ್ಣ (Darling Krishna) ಅವರು ಕಾರಣ. ಕೃಷ್ಣ ಅವರಿಗೆ ಕಥೆ ಇಷ್ಟ ಆಗಿದ್ದರಿಂದ ಅಮೃತಾಗೆ ಸಜೆಸ್ಟ್ ಮಾಡಿದ್ದರು. ಆ ಸಂಗತಿಯನ್ನು ಅಮೃತಾ ಅವರು ವೇದಿಕೆಯಲ್ಲಿ ನೆನಪು ಮಾಡಿಕೊಂಡರು….

Read More

ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ – Kannada News | Congress is part of Global Progressive Alliance, which support anti India narrative, alleges BJP

ನವದೆಹಲಿ, ಡಿಸೆಂಬರ್ 27: ರಾಹುಲ್ ಗಾಂಧಿ ಅವರು ಜರ್ಮನಿ ಪ್ರವಾಸಕ್ಕೆ ಹೋಗಿದ್ದಾಗ ಭಾರತ ವಿರೋಧಿ ಶಕ್ತಿಗಳ ಸಂಪರ್ಕದಲ್ಲಿದ್ದರು ಎಂದು ಬಿಜೆಪಿ ಆರೋಪಿಸಿದೆ. ಜರ್ಮನಿಯಲ್ಲಿ ನಡೆದ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಸಭೆಯಲ್ಲಿ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಇದು ಭಾರತ ವಿರೋಧಿ ಧೋರಣೆಗಳಿರುವ ಸಂಘಟನೆಯಾಗಿದೆ ಎಂದು ಬಿಜೆಪಿ ಟೀಕಿಸಿದೆ. ಬಿಜೆಪಿ ಸಂಸದ ಸುಧಾಂಶು ತ್ರಿವೇದಿ ಈ ವಿಚಾರ ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷದ ಬಣ್ಣ ಬಯಲಾಗಿದೆ ಎಂದಿದ್ದಾರೆ. ‘ರಾಹುಲ್ ಗಾಂಧಿ ಅವರ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಕಾಂಗ್ರೆಸ್ ಪಕ್ಷದ ನಿಜ…

Read More

ಬರೀ ನೀರು ಮಾತ್ರವಲ್ಲ, ಕೋಳಿ ಮಾಂಸವನ್ನು ತೊಳೆಯಲು ಈ ಕ್ರಮವನ್ನು ಅನುಸರಿಸಲೇಬೇಕು – Kannada News | You must follow this procedure to washing raw chicken

ಮಾಂಸ ಪ್ರಿಯರಿಗೆ ಚಿಕನ್‌ (chicken) ಅಂದ್ರೆ ಎಲ್ಲಿಲ್ಲದ ಪ್ರೀತಿ. ಅದಕ್ಕಾಗಿ ವಾರಕ್ಕೆ ಒಂದು ಬಾರಿಯಾದರೂ ತಪ್ಪದೆ ಕೋಳಿ ಪದಾರ್ಥ ಮಾಡುತ್ತಾರೆ. ಹಲವರು ಈ ಕೋಳಿ ಮಾಂಸದಿಂದ ಬಗೆಬಗೆಯ ಭಕ್ಷ್ಯಗಳನ್ನು ತಯಾರು ಮಾಡುತ್ತಾರೆ, ಆದರೆ 99% ಜನರಿಗೆ ಕೋಳಿ ಮಾಂಸವನ್ನು ಕ್ಲೀನ್‌ ಮಾಡುವ ಸರಿಯಾದ ವಿಧಾನ ಗೊತ್ತೇ ಇಲ್ವಂತೆ. ಸಾಮಾನ್ಯವಾಗಿ ಹೆಚ್ಚಿನವರು ಮನೆಗೆ ತಂದ ಕೋಳಿ ಮಾಂಸವನ್ನು ಎರಡರಿಂದ ಮೂರು ಬಾರಿ ಬರೀ ನೀರಿನಿಂದ ಕ್ಲೀನ್‌ ಮಾಡುತ್ತಾರೆ. ಆದರೆ ಇದು ಸರಿಯಾದ ಕ್ರಮ ಅಲ್ವಂತೆ. ಹಾಗಿದ್ರೆ ಕೋಳಿ ಮಾಂಸವನ್ನು…

Read More

RCB vs UPW Live Score, WPL 2026: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ – Kannada News | RCB vs UPW Live Score today WPL 2026 match scorecard, Women’s Premier League Royal Challengers Bengaluru vs UP Warriorz Match 05 In Kannada

ಮಹಿಳಾ ಪ್ರೀಮಿಯರ್ ಲೀಗ್ 2026 ರ ಐದನೇ ಪಂದ್ಯವು ಜನವರಿ 12, ಸೋಮವಾರ ನವಿ ಮುಂಬೈನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಗೆಲುವಿನ ಗುರಿಯಲ್ಲಿದ್ದರೆ, ಯುಪಿ ವಾರಿಯರ್ಸ್​ ಮೊದಲ ಗೆಲುವಿಗೆ ಎದುರು ನೋಡುತ್ತಿದೆ. Source link

Read More

ಬ್ಯಾನ್​​ ಆದರೂ ರಾಜ್ಯದಲ್ಲಿ ನಿಂತಿಲ್ಲ ಲಾಟರಿ ಹಾವಳಿ: ಗಡಿ ಜಿಲ್ಲೆಗಳಲ್ಲಿ ಕೇರಳದ ಟಿಕೆಟ್​​ ಬಿಕರಿ – Kannada News | Illegal Kerala Lotteries Thrive in Chamarajanagar Despite Ban in Karnataka

ಕೇರಳದ ಲಾಟರಿ ಟಿಕೆಟ್​​. ಚಾಮರಾಜನಗರ, ಜನವರಿ 02: ರಾತ್ರಿ ಬೆಳಗಾಗುವುದರ ಒಳಗೆ ಶ್ರೀಮಂತರಾಗೋ ಹುಚ್ಚು ಕನಸು ಇಟ್ಟುಕೊಂಡು ಲಾಟರಿ ಖರೀದಿಸಿ ಬೀದಿಗೆ ಬಂದ ಅದೆಷ್ಟೋ ಕುಟುಂಬಳಿವೆ. ದಿನಗೂಲಿ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಇದರಿಂದ ಸಂಕಷ್ಟಕ್ಕೆ ಸಿಲುಕುತ್ತಿರೊದನ್ನು ಮನಗಂಡು ಕರ್ನಾಟಕದಲ್ಲಿ ಲಾಟರಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ರಾಜ್ಯದಲ್ಲಿ ಅವುಗಳ ಹಾವಳಿ ಮಾತ್ರ ನಿಂತಿಲ್ಲ. ಕದ್ದು ಮುಚ್ಚಿ ನಡೆಯುವ ವ್ಯವಹಾರಗಳು ಒಂದೆಡೆಯಾದರೆ ನೆರೆ ರಾಜ್ಯದ ಲಾಟರಿಗಳು ಕೂಡ ಗಡಿ ಜಿಲ್ಲೆಗಳಲ್ಲಿ ಜೋರಾಗಿಯೇ ವ್ಯವಹಾರ ನಡೆಸುತ್ತಿವೆ. ಹೌದು, ಚಾಮರಾಜನಗರದ…

Read More

ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಪ್ಯಾನ್ ನಿಯಮಗಳ ಬದಲಾವಣೆ ಗಮನಿಸಿ… – Kannada News | New Income Tax law, key PAN rules changes for common people

ನವದೆಹಲಿ, ಫೆಬ್ರುವರಿ 11: ಸರ್ಕಾರ ಆದಾಯ ತೆರಿಗೆ ಕಾನೂನಿನಲ್ಲಿ (New Income Tax rules) ಕೆಲ ಸುಧಾರಣೆಗಳನ್ನು ಮಾಡುತ್ತಿದ್ದು, ಹೊಸ ಕರಡು ನಿಯಮಗಳನ್ನು ರೂಪಿಸಿದೆ. ಇವು ಸಾರ್ವಜನಿಕ ಪರಾಮರ್ಶೆಗೆ ಒಳಪಡುತ್ತಿದ್ದು, ಅಂತಿಮ ನಿಯಮಗಳು 2026ರ ಏಪ್ರಿಲ್ 1ರಿಂದ ಜಾರಿಗೆ ಬರುತ್ತವೆ. ಈ ಪ್ರಸ್ತಾಪಿತ ನಿಯಮಗಳಲ್ಲಿ ಕೆಲ ಪ್ಯಾನ್ ನಿಯಮಗಳ ಬದಲಾವಣೆಗಳೂ ಇವೆ. ನಿಮ್ಮ ಹಣಕಾಸು ಸ್ಥಿತಿ ಗತಿ ಮತ್ತು ವರ್ತನೆಯ ಮೇಲೆ ಪರಿಣಾಮ ಬೀರಬಲ್ಲ ನಿಯಮಗಳೂ ಇದರಲ್ಲಿವೆ. ಕ್ಯಾಷ್ ಡೆಪಾಸಿಟ್ ಮಿತಿ, ವಾಹನ ಖರೀದಿ, ಇನ್ಷೂರೆನ್ಸ್ ಇತ್ಯಾದಿ…

Read More