Headlines

ಫಿಫಾ ವಿಶ್ವಕಪ್ ಫೈನಲ್​ನ ರೋಚಕ 20 ಸಂಗತಿಗಳು ನಿಮಗೆ ಗೊತ್ತೇ? – Kannada News | Did You Know These Epic 2026 FIFA World Cup Final Facts?

FIFA World Cup 2026: ಇಡೀ ಜಗತ್ತಿನ ಕಣ್ಣು ಈಗ ಅಮೆರಿಕದ ನ್ಯೂಜೆರ್ಸಿಯತ್ತ ನೆಟ್ಟಿದೆ. ಇತಿಹಾಸ ಪ್ರಸಿದ್ಧ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ಇಂದು (ಜುಲೈ 19) ರಾತ್ರಿ ಫಿಫಾ ವಿಶ್ವಕಪ್ 2026ರ ಮಹಾ ಫೈನಲ್ ಜರುಗಲಿದ್ದು, ಈ ಪಂದ್ಯದಲ್ಲಿ ಯುರೋಪಿಯನ್ ಚಾಂಪಿಯನ್ಸ್ ಸ್ಪೇನ್ ಹಾಗೂ ಹಾಲಿ ವಿಶ್ವ ಚಾಂಪಿಯನ್ಸ್ ಅರ್ಜೆಂಟೀನಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಕುರಿತಾದ ಕುತೂಹಲಕಾರಿ ವಿಷಯಗಳ ಮಾಹಿತಿ ಇಲ್ಲಿದೆ… ಅತಿ ದೊಡ್ಡ ಟೂರ್ನಿ: ಇದೇ ಮೊದಲ ಬಾರಿಗೆ 48 ತಂಡಗಳು ಭಾಗವಹಿಸಿದ್ದು, ಈ ಫೈನಲ್…

Read More

ಇರಾನ್​ನ 140 ಮಿಲಿಯನ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಂತೆ ಅಮೆರಿಕ!

ವಾಷಿಂಗ್ಟನ್, ಮಾರ್ಚ್ 21: ಮಧ್ಯಪ್ರಾಚ್ಯ ಯುದ್ಧದಿಂದ ಜಗತ್ತಿನಾದ್ಯಂತ ಕಚ್ಚಾ ತೈಲ, ಅಡುಗೆ ಅನಿಲ ಸೇರಿದಂತೆ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಇಂಥ ಸನ್ನಿವೇಶದಲ್ಲಿ ಇದೀಗ ಅಮೆರಿಕ ಮಹತ್ವದ ಹೇಳಿಕೆ ನೀಡಿದೆ. ಸಮುದ್ರದಲ್ಲಿ ಸಿಲುಕಿರುವ, ಇರಾನ್‌ಗೆ ಸೇರಿದ 140 ಮಿಲಿಯನ್ ಬ್ಯಾರೆಲ್ ಬ್ಯಾರೆಲ್ ತೈಲವನ್ನು ಜಾಗತಿಕ ಮಾರುಕಟ್ಟೆಗೆ ಬಿಡುಗಡೆ ಮಾಡಿ ಇಂಧನ ಪೂರೈಕೆಯನ್ನು ಸುಗಮಗೊಳಿಸುವುದಾಗಿ ಅಮೆರಿಕದ ಖಜಾನೆ ಸಚಿವ ಸ್ಕಾಟ್ ಬೆಸೆಂಟ್ (Scott Bessent) ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಸಂದೇಶದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಅಷ್ಟೇ ಅಲ್ಲದೆ…

Read More

Weekly Love Horoscope: ಪ್ರೇಮ – ಪ್ರೀತಿ ಭವಿಷ್ಯ; ಈ ವಾರ ಈ ರಾಶಿಯ ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಲಿದೆ

ಏಪ್ರಿಲ್ 12ರಿಂದ ಏಪ್ರಿಲ್ 18ರವರೆಗಿನ ಎರಡನೇ ವಾರವಾಗಿದ್ದು ಈ ವಾರದಲ್ಲಿ ಪರಿಚಿತವು ಪ್ರೇಮವಾಗಬಹುದು, ವರ್ತನೆ ನೇರವಾಗಿರಲಿ, ಅನುಮಾನಕ್ಕೆ ಆಸ್ಪದ ಬೇಡ. ಪ್ರೀತಿಯ ಕೊರತೆ ಕೆಲವರಿಗೆ ಆಗಲಿದ್ದು, ಮನಸ್ಸಿನೊಳಗೇ ದುಃಖಿಸಬೇಕಾಗುವುದು. ​ಮೇಷ: ​ಜೀವನ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಪ್ರೀತಿ ಗಟ್ಟಿಯಾಗಿರುತ್ತದೆ. ಅವಿವಾಹಿತರಿಗೆ ಹೊಸ ಸಂಬಂಧದ ಪ್ರಸ್ತಾಪ ಬರಬಹುದು. ಮಾತಿನಲ್ಲಿ ಸಂಯಮವಿರಲಿ, ಆಪ್ತತೆಯು ಹೆಚ್ಚಾಗಲಿದೆ. ​ವೃಷಭ: ​ಪ್ರೇಮ ಜೀವನದಲ್ಲಿ ಮಧುರವಾದ ಕ್ಷಣಗಳನ್ನು ಕಳೆಯುವಿರಿ. ಹಳೆಯ ಸ್ನೇಹಿತರ ಭೇಟಿ ಮನಸ್ಸಿಗೆ ಸಂತೋಷ ನೀಡುತ್ತದೆ. ದಾಂಪತ್ಯದಲ್ಲಿ ಪರಸ್ಪರ ಗೌರವ ಮತ್ತು ನಂಬಿಕೆ ವೃದ್ಧಿಯಾಗುವ…

Read More

Daily Devotional: ಮನೆಯೊಳಗೆ ಸರಿಯಾಗಿ ಸೂರ್ಯನ ಬೆಳಕು ಬೀಳಬೇಕು ಯಾಕೆ ಗೊತ್ತಾ?

ಮನೆ, ಕಚೇರಿ, ವ್ಯಾಪಾರ ಸ್ಥಳ ಅಥವಾ ದೇವಾಲಯ ಯಾವುದೇ ಆಗಿರಲಿ, ಸೂರ್ಯನ ಬೆಳಕು ಪ್ರವೇಶಿಸುವುದಕ್ಕೆ ಎಲ್ಲರೂ ಗಮನ ನೀಡುತ್ತಾರೆ. ಅನೇಕ ಮನೆಗಳಲ್ಲಿ ದೇವರ ಮನೆ, ಮುಖ್ಯ ಬಾಗಿಲು ಅಥವಾ ಕಚೇರಿಯ ಮುಖ್ಯ ಹಾಲ್‌ನವರೆಗೂ ಸೂರ್ಯನ ಬೆಳಕು ಬರುತ್ತದೆ.ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಸೂರ್ಯರಶ್ಮಿಯ ಪ್ರವೇಶವು ದಿಕ್ಕುಗಳನ್ನು ಅವಲಂಬಿಸಿ ವಿಭಿನ್ನ ಫಲಿತಾಂಶಗಳನ್ನು ನೀಡುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಗುರೂಜಿಯವರು ಹೇಳುವಂತೆ, ಪೂರ್ವ…

Read More

ರಿಹ್ಯಾಬ್‌ನಿಂದ ತಪ್ಪಿಸಿಕೊಂಡ ಯುವಕರಿಂದ ಆಟೋ ಚಾಲಕನ ದರೋಡೆ; ಮದ್ಯ ಮತ್ತು ಸಿಗರೆಟ್​​ಗಾಗಿ ಕೃತ್ಯ!

ಬೆಂಗಳೂರು, ಏಪ್ರಿಲ್ 05: ನಗರದ ಹೊರವಲಯದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿದ್ದ ಇಬ್ಬರು ಯುವಕರು ಅಪರಾಧ (Crime) ಕೃತ್ಯಕ್ಕೆ ಮುಂದಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 21 ವರ್ಷದ ಯುವಕ ಹಾಗೂ 17 ವರ್ಷದ ಅಪ್ರಾಪ್ತ ಸಹಚರನು ಸುಮಾರು ಒಂದು ತಿಂಗಳ ಹಿಂದೆ ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡು, ವ್ಯಸನದ ಬೇಸರದಿಂದ ದರೋಡೆ ಮಾಡಲು ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆನ್​ಲೈನ್​ನಲ್ಲಿ ಆಟೋ ಬುಕ್ ಮಾಡಿ, ಗಂಟೆಗಳ ಕಾಲ ಅಲೆದಾಟ ಈ ಪ್ರಕರಣವು ಮಾರ್ಚ್ 5ರಂದು ಬಾಗಲೂರು ಪೊಲೀಸ್…

Read More

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು – Kannada News | Karnataka PU Board Scraps Study Holiday for 2nd PUC; Focus on Result Improvement

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಬೆಂಗಳೂರು, ಜನವರಿ 20: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ (Karnataka Education Department) ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ (Study holiday) ಬ್ರೇಕ್ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಒಂದು ತಿಂಗಳ ಸ್ಟಡಿ ಹಾಲಿಡೇಗೆ ಬ್ರೇಕ್ ಈವರೆಗೆ…

Read More

ಮಾಲ್​​​ನಲ್ಲಿ ಕ್ರಿಸ್ಮಸ್ ಆಚರಣೆ ವೇಳೆ ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ: ಕಾಮುಕ ಅರೆಸ್ಟ್ – Kannada News | A delivery boy arrested for molesting young woman private parts during christmas celebration in bengaluru

ಬೆಂಗಳೂರು, (ಡಿಸೆಂಬರ್ 28): ಮಾಲ್‌ನಲ್ಲಿ ಕ್ರಿಸ್ಮಸ್ ಆಚರಿಸುತ್ತಿದ್ದಾಗ (christmas celebration) ಯುವತಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಡೆಲಿವರಿ ಬಾಯ್‌ನ್ನು ಪೊಲೀಸರು ಬಂಧಿಸಿದ್ದಾರೆ. ಗುವಾಹಟಿ ಮೂಲದ ಮನೋಜ್(27) ಬಂಧಿತ ಆರೋಪಿ. ಬೆಂಗಳೂರಿನ (Bengaluru) ಮಾಲ್​​​ನಲ್ಲಿ ಡಿಸೆಂಬರ್ 25ರಂದು ಕ್ರಿಸ್‌ಮಸ್ ಆಚರಣೆ ವೇಳೆ ಡೆಲಿವರಿ ಬಾಯ್‌ ಮನೋಜ್, ಯುವತಿಯ ಖಾಸಗಿ ಅಂಗ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಇದರಿಂದ ಮುಜುಗರಕ್ಕೊಳಗಾದ ಯುವತಿ, ಕೂಡಲೇ ಸ್ಥಳದಲ್ಲೇ ಇದ್ದ ಹದೇವಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾಳೆ. ಬಳಿಕ ಪೊಲೀಸರು, ಕಾಮುಕ…

Read More

ಇಲ್ಲಿಲ್ಲ ಗ್ಯಾಸ್ ಸಿಲಿಂಡರ್ ಟೆನ್ಶನ್! ಪ್ರತಿನಿತ್ಯ 70 ಸಾವಿರ ಮಕ್ಕಳಿಗೆ ಸಿಗುತ್ತೆ ಬಿಸಿ ಬಿಸಿ ಊಟ

ಬೆಂಗಳೂರು, ಮಾರ್ಚ್​ 12: ಅಮೆರಿಕ, ಇರಾನ್ ಹಾಗೂ ಇಸ್ರೇಲ್ ಯುದ್ಧದ ಪರಿಣಾಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ವಿವಿಧೆಡೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ (Gas Cylinder Crisis) ತೀವ್ರವಾಗಿದ್ದು, ಹೋಟೆಲ್ ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಹೇಗೆ, ಹೋಟೆಲ್ ನಡೆಸುವುದು ಹೇಗೆ ಎಂಬ ಆತಂಕ ಎಲ್ಲೆಡೆ ವ್ಯಾಪಿಸಿದೆ. ಗ್ಯಾಸ್ ಸರಬರಾಜಿನಲ್ಲಿ ಉಂಟಾದ ವ್ಯತ್ಯಯದಿಂದ ಹಲವು ಹೋಟೆಲ್‌ಗಳು ಮತ್ತು ಸಣ್ಣ ಉಪಹಾರ ಗೃಹಗಳು ಸಂಕಷ್ಟ ಅನುಭವಿಸುತ್ತಿವೆ. ಆದರೆ ಬೆಂಗಳೂರಿನ ಸಾಮಾಜಿಕ ಸಂಸ್ಥೆಯೊಂದಕ್ಕೆ ಮಾತ್ರ…

Read More

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!ಎಸಿ ಗೋದಾಮಿಗೂ ತಗುಲಿದ ಬೆಂಕಿ – Kannada News | Makali Warehouse Fire: Short Circuit Leads to Multi Warehouse Blaze

ನೆಲಮಂಗಲ, ಫೆಬ್ರವರಿ 22: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿಯ ಒಂದು ಪ್ರಮುಖ ವೇರ್‌ಹೌಸ್ ಸಂಕೀರ್ಣದಲ್ಲಿ ಭಾನುವಾರ ಬೆಳಗ್ಗೆ 11:30ರ ಸುಮಾರಿಗೆ ಸಂಭವಿಸಿದ ಅಗ್ನಿ ದುರಂತದಿಂದ ಭಾರಿ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಭೀಕರ ಬೆಂಕಿ ಕಾಣಿಸಿಕೊಂಡಿದೆ. ವೇಗವಾಗಿ ಹರಡಿದ ಬೆಂಕಿ ಕೇವಲ ಒಂದು ಗಂಟೆಯೊಳಗೆ ಅಕ್ಕ ಪಕ್ಕದ ಮೂರರಿಂದ ನಾಲ್ಕು ಗೋದಾಮುಗಳಿಗೆ ವ್ಯಾಪಿಸಿದೆ. ಈ ಗೋದಾಮುಗಳಲ್ಲಿ ನಾಯಿಗಳ ಆಹಾರ ಸಂಗ್ರಹಿಸುವ…

Read More

ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ ಗೌಡ – Kannada News

ಬೆಂಗಳೂರು ಜೂನ್ 11: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಜೈಲು ಜೀವನದ ಕುರಿತು ಒಂದು ಕುತೂಹಲಕಾರಿ ಮಾಹಿತಿ ಹೊರ ಬಿದ್ದಿದೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಕೈತಪ್ಪಿದ ಬಳಿಕ ನಟ ದರ್ಶನ್ ಅವರು (Darshan) ಜೈಲಿನಲ್ಲಿ ಸಂಪೂರ್ಣ ಮೌನಕ್ಕೆ ಶರಣಾಗಿದ್ದರೆ, ಇತ್ತ ಎ1 ಆರೋಪಿ ಪವಿತ್ರಾ ಗೌಡ ಅವರು ಕಂಬಿ ಎಣಿಸುತ್ತಲೇ ತಮ್ಮ ಆತ್ಮಚರಿತ್ರೆ ಬರೆಯುವಲ್ಲಿ ಮಗ್ನರಾಗಿದ್ದಾರೆ. ಇಬ್ಬರು ಆರೋಪಿಗಳ ದಿನಚರಿ ಈಗ ಜೈಲಿನಲ್ಲಿ ಸಂಪೂರ್ಣ…

Read More