Headlines

ಊಹಾಪೋಹಗಳಿಗೆ ತೆರೆ, ಶುರುವಾಯ್ತು ‘ಸಲಾರ್ 2’, ಟ್ಯಾಗ್ ಲೈನ್ ನೆನಪಿದೆಯೇ?

ಪ್ರಭಾಸ್ ನಟಿಸಿ, ಪ್ರಶಾಂತ್ ನೀಲ್ (Prashanth Neel) ನಿರ್ದೇಶನ ಮಾಡಿದ್ದ ‘ಸಲಾರ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿತ್ತು. ಕನ್ನಡದ ‘ಉಗ್ರಂ’ ಸಿನಿಮಾದ ರೀಮೇಕ್ ಆಗಿದ್ದ ಈ ಸಿನಿಮಾ ‘ಉಗ್ರಂ’ ಸಿನಿಮಾದ ಅಪ್​​ಡೇಟೆಡ್ ವರ್ಷನ್ ರೀತಿ ಇತ್ತು. ‘ಉಗ್ರಂ’ ಸಿನಿಮಾದ ಕತೆಯನ್ನೇ ತುಸು ತಿರುಚಿ ಭಾರಿ ಅದ್ಧೂರಿಯಾಗಿ ‘ಸಲಾರ್’ ಸಿನಿಮಾ ಮಾಡಿದ್ದರು ಪ್ರಶಾಂತ್ ನೀಲ್, ಜೊತೆಗೆ ಕತೆಗೆ ಸಣ್ಣ ಟ್ವಿಸ್ಟ್ ಸಹ ನೀಡಿದ್ದರು. ಸಿನಿಮಾ ಬಿಡುಗಡೆ ಆದ ಬಳಿಕ, ‘ಸಲಾರ್ 2’ ಸಿನಿಮಾ ನಿಂತು ಹೋಯ್ತು, ಪ್ರಭಾಸ್…

Read More

ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟ: ಭರ್ತಿಯತ್ತ ಆಲಮಟ್ಟಿ, ಬಸವಸಾಗರ; ಕಬಿನಿಯಿಂದ ನದಿಗೆ 10 ಸಾವಿರ ಕ್ಯೂಸೆಕ್ ನೀರು – Kannada News | Karnataka Dam Water Levels Aug 14: Almatti, Basavasagara Near Full Status

ಕರ್ನಾಟಕ, ಆ.14: ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಮುಂದುವರಿದಿದ್ದು, ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಸ್ಥಿರವಾಗಿದೆ. ವಿಜಯಪುರದ ಆಲಮಟ್ಟಿ ಹಾಗೂ ಯಾದಗಿರಿಯ ಬಸವಸಾಗರ (ನಾರಾಯಣಪುರ) ಜಲಾಶಯಗಳು ಬಹುತೇಕ ಭರ್ತಿ ಹಂತವನ್ನು ತಲುಪಿವೆ. ಕರ್ನಾಟಕದ ಪ್ರಮುಖ ಜಲಾಶಯಗಳಾದ ಕಬಿನಿ, ಬಸವಸಾಗರ, ಕೆಆರ್‌ಎಸ್, ಆಲಮಟ್ಟಿ ಹಾಗೂ ಹೇಮಾವತಿ ಜಲಾಶಯಗಳ ಇಂದಿನ (ಆಗಸ್ಟ್ 14) ನೀರಿನ ಮಟ್ಟ, ಒಳಹರಿವು ಹಾಗೂ ಹೊರಹರಿವಿನ ಸಂಪೂರ್ಣ ವಿವರ ಇಲ್ಲಿದೆ. ಆಲಮಟ್ಟಿ ಜಲಾಶಯ (ವಿಜಯಪುರ): ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಲಾಲ್…

Read More

Video: ತಾಯ್ನಾಡಿಗೆ ಹೊರಟ ಭಾರತೀಯ ಕುಟುಂಬ ಕಂಡು ಕಣ್ಣೀರಿಟ್ಟ ಅಮೆರಿಕನ್ ಅಜ್ಜಿ – Kannada News | An elderly foreign woman shed tears upon seeing an Indian family leaving for their homeland.

ಊರು, ದೇಶ ಯಾವುದಾದರೇನು, ನಮ್ಮವರು ಎನ್ನುವ ಭಾವನೆ ಮೂಡಿದ ಮೇಲೆ ಭಾಷೆ, ಜಾತಿ, ಧರ್ಮವನ್ನು ಮೀರಿದ ಬಂಧವೊಂದು ಹುಟ್ಟಿಕೊಳ್ಳುತ್ತದೆ. ಇದೀಗ ಇಂತಹದ್ದೇ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಅಮೆರಿಕದಲ್ಲಿ (American) ನೆಲೆಸಿದ್ದ ತೆಲುಗು ಕುಟುಂಬವೊಂದು ಭಾರತಕ್ಕೆ ಮರಳಲು ಸಜ್ಜಾಗಿದೆ. ಆತ್ಮೀಯರಾಗಿದ್ದ ಅಮೆರಿಕನ್ ಅಜ್ಜಿಯೊಬ್ಬರು ಈ ನೋವನ್ನು ಸಹಿಸಿಕೊಳ್ಳಲು ಆಗದೇ ಕಣ್ಣೀರಿಟ್ಟಿದ್ದಾರೆ. ಈ ಭಾವುಕ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ದಿ ಭಾರತ್‌ ಪೋಸ್ಟ್‌ (thebharatpost) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ…

Read More

ಬೆಂಗಳೂರಿನ ಹೊಸ ಪಾರ್ಕಿಂಗ್ ಪಾಲಿಸಿಗೆ ಆರ್. ಅಶೋಕ್ ಕೆಂಡಾಮಂಡಲ – Kannada News | R Ashoka Criticizes Karnataka Govt Over New Taxes and City Corporation Funds

ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯ ಹಾಗೂ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ, ವಿಪಕ್ಷ ನಾಯಕ ಆರ್. ಅಶೋಕ್ ಅವರು ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿಯ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರಾಜ್ಯ ಸರ್ಕಾರ ಪಾಪರ್ ಆಗಿದೆ, ಅಂದರೆ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಹೇಳಿದ ಅವರು, ಸರ್ಕಾರವು ತನ್ನನ್ನು ತಾನೇ ಪಾಪರ್ ಸರ್ಕಾರ ಎಂದು ಘೋಷಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನ ಏಳು ಕಾರ್ಪೊರೇಷನ್‌ಗಳಲ್ಲಿ ಐದು ಕಾರ್ಪೊರೇಷನ್‌ಗಳು…

Read More

ಶ್ರೀದೇವಿ ಜನ್ಮದಿನಕ್ಕೆ ಪ್ರಿಯಾಂಕಾ ಚೋಪ್ರಾ ವಿಶೇಷ ನಮನ; ಬಯೋಗ್ರಫಿ ‘ಎಂಪ್ರೆಸ್’ ಮೊದಲ ಲುಕ್ ರಿಲೀಸ್ – Kannada News | Priyanka Chopra Remembers Sridevi On Birth Anniversary, Unveils Biography Empress First Look

ಭಾರತೀಯ ಚಿತ್ರರಂಗದ ದಿವಂಗತ ನಟಿ ಶ್ರೀದೇವಿ ಅವರ (Sridevi) ಜನ್ಮದಿನದಂದು ಜಾಗತಿಕ ನಟಿ ಪ್ರಿಯಾಂಕಾ ಚೋಪ್ರಾ ವಿಶೇಷ ಗೌರವ ಸಲ್ಲಿಸಿದ್ದಾರೆ. ಶ್ರೀದೇವಿ ಅವರ ಜೀವನ ಆಧಾರಿತ ಮುಂಬರುವ ಬಯೋಪಿಕ್ ಪುಸ್ತಕದ ಮೊದಲ ಲುಕ್​ ಅನ್ನು ಪ್ರಿಯಾಂಕಾ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪುಸ್ತಕಕ್ಕೆ ‘ಎಂಪ್ರೆಸ್: ದಿ ಡೆಫಿನಿಟಿವ್ ಬಯಾಗ್ರಫಿ ಆಫ್ ಶ್ರೀದೇವಿ’ ಎಂದು ಹೆಸರಿಡಲಾಗಿದೆ. ಪ್ರಿಯಾಂಕಾ ಅವರ ಈ ಭಾವಪೂರ್ಣ ಪೋಸ್ಟ್ ಅಭಿಮಾನಿಗಳ ಗಮನ ಸೆಳೆದಿದೆ. ಈ ಕೃತಿಯನ್ನು ಧೀರಜ್ ಯು ಕುಮಾರ್ ಬರೆದಿದ್ದಾರೆ. ವೆಸ್ಟ್‌ಲ್ಯಾಂಡ್ ಬುಕ್ಸ್…

Read More

Karnataka Assembly Session 2026 Live: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ; ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್.ಪಾಟೀಲ್​ ಆಯ್ಕೆ – Kannada News | Karnataka Assembly Session 2026 Live streaming Online TV9 Kannada

ಬೆಂಗಳೂರು, ಆ.14: ಕರ್ನಾಟಕ ವಿಧಾನಸಭೆಯ ಕಲಾಪ ಶುಕ್ರವಾರ ಬೆಳಿಗ್ಗೆ ಆರಂಭಗೊಂಡಿದ್ದು, ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಸ್ಪೀಕರ್ ಚುನಾವಣಾ ಪ್ರಕ್ರಿಯೆ ಹಿನ್ನೆಲೆಯಲ್ಲಿ ಪ್ರತಿಪಕ್ಷವಾದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಲಾಪದಿಂದ ಹೊರಗುಳಿದು, ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿದೆ. ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರ ಹೆಸರನ್ನು ಮುಖ್ಯಮಂತ್ರಿ ಅವರು ಅಧಿಕೃತವಾಗಿ ಸೂಚಿಸಿದರು. ಮುಖ್ಯಮಂತ್ರಿಗಳ ಈ ಪ್ರಸ್ತಾಪಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಅನುಮೋದನೆ ನೀಡಿದ್ದಾರೆ. ಸ್ಪೀಕರ್ ಚುನಾವಣೆಯ ಕಲಾಪ…

Read More

ಯಶ್ ‘ಟಾಕ್ಸಿಕ್’ ಚಿತ್ರದ ಅವಧಿ ಇಷ್ಟೊಂದು ದೀರ್ಘವೇ? ಫ್ಯಾನ್ಸ್​​ಗೆ ಹಬ್ಬ – Kannada News | Rocking Star Yash Toxic Movie Runtime Locked: Gets A Certificate, Releasing On August 26

ಕನ್ನಡ ಚಿತ್ರರಂಗದ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ (Toxic Movie) ಬಿಡುಗಡೆಗೆ ಸಜ್ಜಾಗಿದೆ. ಈ ಬಿಗ್ ಬಜೆಟ್ ಸಿನಿಮಾ ಆಗಸ್ಟ್ 26ರಂದು ಜಾಗತಿಕ ಮಟ್ಟದಲ್ಲಿ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಹಲವು ದಿನಗಳ ಕಾಯುವಿಕೆಯ ನಂತರ ಸಿನಿಮಾ ಆಗಮಿಸುತ್ತಿದೆ. ಪ್ರೇಕ್ಷಕರಲ್ಲಿ ಮತ್ತು ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆಗಳು ಗಗನಕ್ಕೇರಿವೆ. ಈಗ ಸಿನಿಮಾದ ಸೆನ್ಸಾರ್ ಬಗ್ಗೆ ಚರ್ಚೆ ಶುರುವಾಗಿದೆ. ಇತ್ತೀಚೆಗೆ ‘ಟಾಕ್ಸಿಕ್’ ಸಿನಿಮಾ ಸೆನ್ಸಾರ್ ಮಂಡಳಿಯಿಂದ ‘ಎ’ ಸರ್ಟಿಫಿಕೇಟ್ ಪಡೆದುಕೊಂಡಿದೆ ಎಂದು ವರದಿ ಆಗಿದೆ….

Read More

Shravana Masa 2026: ಪವಿತ್ರ ಶ್ರಾವಣ ಮಾಸದ ಮಹತ್ವ, ಆಚರಣೆಗಳು ಮತ್ತು ವೈಜ್ಞಾನಿಕ ಹಿನ್ನೆಲೆ ಇಲ್ಲಿ ತಿಳಿಯಿರಿ – Kannada News | Shravana Masa 2026: Significance, Rituals and Festivals for Divine Blessings

ಶ್ರಾವಣ ಮಾಸ ಆರಂಭವಾಗಿದೆ. ಹಿಂದೂ ಧರ್ಮದಲ್ಲಿ ಶ್ರಾವಣ ಮಾಸಕ್ಕೆ ಅತ್ಯಂತ ಪವಿತ್ರವಾದ ಮತ್ತು ವಿಶೇಷವಾದ ಸ್ಥಾನವಿದೆ. ಹಿಂದೂ ಪಂಚಾಂಗದ ಐದನೇ ತಿಂಗಳಾದ ಶ್ರಾವಣವನ್ನು ದೇವ ದೇವ ಮಹಾದೇವನಾದ ಶಿವನಿಗೆ ಹಾಗೂ ಲಕ್ಷ್ಮಿ ದೇವಿಗೆ ಅತ್ಯಂತ ಪ್ರಿಯವಾದ ಮಾಸವೆಂದು ಪರಿಗಣಿಸಲಾಗುತ್ತದೆ. ಮಳೆಗಾಲದ ಆಗಮನದೊಂದಿಗೆ ಪ್ರಕೃತಿಯು ಹಸಿರಿನಿಂದ ಕಂಗೊಳಿಸುವ ಈ ಸಮಯದಲ್ಲಿ, ದೇಶಾದ್ಯಂತ ಭಕ್ತಿ, ಉಪವಾಸ ಮತ್ತು ಹಬ್ಬಗಳ ವಾತಾವರಣ ಮನೆಮಾಡಿರುತ್ತದೆ. ಶ್ರಾವಣ ಮಾಸ ಮತ್ತು ಶಿವನ ಪೂಜೆಯ ಪೌರಾಣಿಕ ಹಿನ್ನೆಲೆ: ಪೌರಾಣಿಕ ಕಥೆಗಳ ಪ್ರಕಾರ, ಸಮುದ್ರ ಮಂಥನದ ಸಮಯದಲ್ಲಿ…

Read More

ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ: ಆಂಧ್ರ ಮೂಲದ ಸಿಮ್, ಒಂದೇ ಕಂಪನಿಯ ಫೋನ್‌ಗಳ ಪೂರೈಕೆಯ ಜಾಲ ಬೆಳಕಿಗೆ! – Kannada News | Prajwal Revanna Jail Case: Andhra Pradesh SIM Network Uncovered at Parappana Agrahara

ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ ಪ್ರಕರಣ ಬೆಂಗಳೂರು, ಆಗಸ್ಟ್ 14: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಅಕ್ರಮವಾಗಿ ಮೊಬೈಲ್ ಹಾಗೂ ಸಿಮ್ ಕಾರ್ಡ್‌ಗಳನ್ನು ಪೂರೈಸುವ ಬೃಹತ್ ಮತ್ತು ವ್ಯವಸ್ಥಿತ ಜಾಲವೊಂದು ಸಕ್ರಿಯವಾಗಿರುವುದು ಮತ್ತೊಮ್ಮೆ ಬೆಳಕಿಗೆ ಬಂದಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇರುವ ಜೈಲಿನ ಬ್ಯಾರಕ್ ಮೇಲೆ ಇತ್ತೀಚೆಗೆ ಸಿಸಿಬಿ ಮತ್ತು ಜೈಲಾಧಿಕಾರಿಗಳು ಜಂಟಿ ದಾಳಿ ನಡೆಸಿದಾಗ ಮೊಬೈಲ್‌ಗಳು ಪತ್ತೆಯಾಗಿದ್ದ ಪ್ರಕರಣದ ತನಿಖೆ ವೇಳೆ ಈಗ ಆಘಾತಕಾರಿ ಮುಖ್ಯಾಂಶಗಳು ಲಭ್ಯವಾಗಿವೆ. ಆಂಧ್ರಪ್ರದೇಶ ಮೂಲದ ಸಿಮ್…

Read More

Gold Rates 14 Aug: ಚಿನ್ನದ ಬೆಲೆ ಭರ್ಜರಿ ಇಳಿಕೆ; ಹತ್ತು ಗ್ರಾಮ್​ಗೆ 2,050 ರೂ ಕುಸಿತ – Kannada News | Gold Price Today on 14th August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 14: ಚಿನ್ನದ ಬೆಲೆ ಇವತ್ತು ಶುಕ್ರವಾರ ಭರ್ಜರಿ ಇಳಿಕೆಯಾಗಿದೆ. ಈ ಹಳದಿ ಲೋಹದ (Gold Price) ಬೆಲೆ ಗ್ರಾಮ್​ಗೆ 205 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲೂ ಬಹಳ ಕಡೆ ಇದರ ಬೆಲೆಯಲ್ಲಿ ಇಳಿಮುಖವಾಗಿದೆ. ಸ್ಪಾಟ್ ಚಿನ್ನದ ಬೆಲೆ ಗ್ರಾಮ್​ಗೆ 139 ಡಾಲರ್ (ಸುಮಾರು 13,267 ರೂ) ಇದೆ. ಸ್ಪಾಟ್ ಸಿಲ್ವರ್ ದರ 196 ರೂಗಳಷ್ಟು ಇದೆ. ಭಾರತದಲ್ಲಿ ವಿವಿಧ ತೆರಿಗೆಗಳ ಕಾರಣದಿಂದ ಹೆಚ್ಚಿನ ದೇಶಗಳಿಗಿಂತ ದುಬಾರಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More