Headlines

Vastu Tips: ನಿಮ್ಮ ಸ್ನಾನಗೃಹದಲ್ಲಿ ಮಾಡುವ ಈ ತಪ್ಪುಗಳೇ ಹಣದ ಕೊರತೆಗೆ ಕಾರಣ; ಇಂದೇ ಈ ಬದಲಾವಣೆ ಮಾಡಿ – Kannada News | Bathroom Vastu Tips: Prevent Financial Loss and Attract Wealth to Your Home

ದಿನದ 24 ಗಂಟೆಯೂ ಕಷ್ಟಪಟ್ಟು ದುಡಿದು, ಉತ್ತಮ ಆದಾಯ ಗಳಿಸಿದರೂ ಸಹ ತಿಂಗಳ ಅಂತ್ಯದ ವೇಳೆಗೆ ಕೈಯಲ್ಲಿ ಕಾಸು ಇರುವುದಿಲ್ಲ. ಇದಕ್ಕೆ ನಾವು ತಿಳಿಯದೆ ಮಾಡುವ ಕೆಲವು ಸಣ್ಣಪುಟ್ಟ ತಪ್ಪುಗಳೇ ಕಾರಣವಾಗಿರುತ್ತವೆ. ಅದರಲ್ಲಿಯೂ ನಿಮ್ಮ ಮನೆಯ ಸ್ನಾನಗೃಹ (Bathroom) ಆರ್ಥಿಕ ನಷ್ಟಕ್ಕೆ ಪ್ರಮುಖ ಕಾರಣವಾಗಿರಬಹುದು ಎಂಬುದು ನಿಮಗೆ ತಿಳಿದಿದೆಯೇ? ವಾಸ್ತು ಶಾಸ್ತ್ರದ ಪ್ರಕಾರ, ಸ್ನಾನಗೃಹವು ರಾಹು, ಕೇತು ಮತ್ತು ಚಂದ್ರನ ಶಕ್ತಿಗಳಿಂದ ಪ್ರಭಾವಿತವಾಗಿರುತ್ತದೆ. ಇಲ್ಲಿ ಮಾಡುವ ತಪ್ಪುಗಳು ಗಂಭೀರ ವಾಸ್ತು ದೋಷಗಳನ್ನು ಸೃಷ್ಟಿಸಿ, ಲಕ್ಷ್ಮಿ ದೇವಿಯ ಅಸಮಾಧಾನಕ್ಕೆ…

Read More

Shantaram Siddi: ಶಾಂತಾರಾಮರಿಗೆ ʼಸಿದ್ಧಿʼಸಿದ ವಿಧಾನ ಪರಿಷತ್ ಸಭಾಪತಿ ಪೀಠದ ಗೌರವ!

ಬೆಂಗಳೂರು, (ಮಾರ್ಚ್ 25): ಕರ್ನಾಟಕ ವಿಧಾನ ಪರಿಷತ್‌ (Karnataka Legislative Council) ಕಲಾಪದ ವೇಳೆ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿರಮಿಸಿದ್ದ ವೇಳೆ, ಬಿಜೆಪಿಯ ಶಾಂತರಾಮ ಸಿದ್ದಿಯವರಿಗೆ (Shantaram Siddi) ಕೆಲಕಾಲ ಕಲಾಪ ನಡೆಸುವ ಅವಕಾಶ ದೊರಕಿದೆ. ಹಾಗೆಂದು ಅವರು ಶಾಶ್ವತವಾಗಿ ಆ ಪೀಠ ಅಲಂಕರಿಸಿಲ್ಲ. ವಿಧಾನ ಪರಿಷತ್‌ ಕಲಾಪದ ವೇಳೆ ಪರಿಷತ್‌ ಸಭಾಪತಿ ವಿರಮಿಸುವ ವೇಳೆ, ಸದನದಲ್ಲಿರುವ ಹಿರಿಯ ಸದಸ್ಯರಿಗೆ ಕೆಲವು ಬಾರಿ ಕಲಾಪ ನಡೆಸಲು ಅವಕಾಶ ನೀಡಲಾಗುತ್ತದೆ. ಅದರಂತೆ ಇಂದು (ಮಾರ್ಚ್ 25) ವಿಧಾನ…

Read More

ಇನಾಂ ದತ್ತಾತ್ರೇಯ ದರ್ಗಾದಲ್ಲಿ ಉರುಸ್​​ ಆಚರಣೆಗೆ ತಾರತಮ್ಯ: ಕಾಂಗ್ರೆಸ್​​ ವಿರುದ್ಧ ತಿರುಗಿಬಿದ್ದ ಮುಸ್ಲಿಮರು – Kannada News | Chikkamagaluru Datta Peeta Urus Row: Muslim Community spark on congress government

ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾImage Credit source: tv9 kannada ಚಿಕ್ಕಮಗಳೂರು, ಮಾರ್ಚ್​ 05: ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ಆಚರಣೆ ವೇಳೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಂ (Muslims) ಸಮುದಾಯದವರು ರಾಜ್ಯ ಕಾಂಗ್ರೆಸ್ ಸರ್ಕಾರದ ತಿರುಗಿ ಬಿದ್ದಿದ್ದಾರೆ. ಗೋರಿಗಳ ಮೇಲೆ ಹಸಿರು ಬಟ್ಟೆ, ಗಂಧ ಲೇಪನ ಮಾಡದ ಹಿನ್ನಲೆ ಜನ ಶಕ್ತಿ ಸೇರಿದಂತೆ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ…

Read More

ಟ್ರಾಫಿಕ್ ಫೈನ್ ರಿಯಾಯಿತಿ: ಬೆಂಗಳೂರಿನಲ್ಲಿ 12 ವಿಶೇಷ ಕೌಂಟರ್ ತೆರೆಯಲಿದೆ ಆರ್​ಟಿಒ! ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ – Kannada News | Karnataka Traffic Fine Rebate: Over 5 Crore E Challan Cases Pending; 50 percent Discount Scheme to begin from June 21

ಸಾಂದರ್ಭಿಕ ಚಿತ್ರ (ಕೃಪೆ: ಹೆಚ್​ಎಎಲ್ ಏರ್ಪೋರ್ಟ್ ಟ್ರಾಫಿಕ್ ಪೊಲೀಸ್)Image Credit source: @halairporttrfps ಬೆಂಗಳೂರು, ಜೂನ್ 19: ಕರ್ನಾಟಕದಲ್ಲಿ (Karnataka) ವಾಹನ ಸವಾರರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಒಂದೆಡೆಯಾದರೆ, ನಿಯಮ ಉಲ್ಲಂಘನೆಗೆ ವಿಧಿಸಲಾದ ದಂಡದ (Traffic Fine) ಹಣವನ್ನು ಪಾವತಿಸದೆ ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಇತ್ಯರ್ಥಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಐದು ಬಾರಿ ಶೇಕಡಾ 50 ರಷ್ಟು ದಂಡ ರಿಯಾಯಿತಿ ಯೋಜನೆಯನ್ನು ಪ್ರಕಟಿಸಿದ್ದರೂ ಸಹ, ಕೋಟ್ಯಂತರ…

Read More

ಬೆಂಗಳೂರಿನಲ್ಲಿ ಕಾನೂನು ಪಾಲನೆ ಕೇವಲ ಆಯ್ಕೆಯ ವಿಷಯವೇ?: ಬಸವನಗುಡಿ ಪುತ್ತಿಗೆ ಮಠಕ್ಕೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಯುವಕ

ಬೆಂಗಳೂರು, ಏ.1: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ನಾಗರಿಕ ಪ್ರಜ್ಞೆ ಹೇಗೆ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಬಸವನಗುಡಿಯಲ್ಲಿ ನಡೆದ ಪಾರ್ಕಿಂಗ್ ವಿವಾದವೊಂದು ಸಾಕ್ಷಿಯಾಗಿದೆ. ಪುತ್ತಿಗೆ ಮಠದ ಮುಂಭಾಗ ವಾಹನ ನಿಲುಗಡೆ ಮಾಡುವ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿ ಮತ್ತು ಮಹಿಳಾ  ನಡುವೆ ನಡೆದ ಜಗಳ, ಕೊನೆಗೆ ಪೊಲೀಸರ ಸಮ್ಮುಖದಲ್ಲಿ ‘ರಾಜಿ’ಯೊಂದಿಗೆ ಅಂತ್ಯಗೊಂಡಿದೆ. ವರದಿಗಳ ಪ್ರಕಾರ, ಕಾಲೇಜು ವಿದ್ಯಾರ್ಥಿಯೊಬ್ಬ ಮಠದ ಮುಂಭಾಗ ನಿರ್ಬಂಧವಿದ್ದರೂ ಆತುರದಲ್ಲಿ ವಾಹನ ಪಾರ್ಕ್ ಮಾಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಮಠದ ಭಕ್ತನೊಂದಿಗೆ ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದು, ಇದು ದೈಹಿಕ ಹಲ್ಲೆಯ…

Read More

6 ವರ್ಷಗಳ ಬಳಿಕ ಶತಕ ಬಾರಿಸಿದ ಡೇವಿಡ್ ವಾರ್ನರ್… ಆದರೆ – Kannada News | David warner hit T20 Century after 6 years

ಬರೋಬ್ಬರಿ 6 ವರ್ಷಗಳ ಬಳಿಕ ಡೇವಿಡ್ ವಾರ್ನರ್ ಬ್ಯಾಟ್​ನಿಂದ ಟಿ20 ಶತಕ ಮೂಡಿಬಂದಿದೆ. ಈ ಶತಕದ ಹೊರತಾಗಿಯೂ ಸಿಡ್ನಿ ಥಂಡರ್ ತಂಡವು ಪಂದ್ಯವನ್ನು ಸೋತಿದೆ. ಸಿಡ್ನಿ ಶೋಗ್ರೌಂಡ್ ಸ್ಟೇಡಿಯಂನಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ 21ನೇ ಪಂದ್ಯದಲ್ಲಿ ಹೊಬಾರ್ಟ್ ಹರಿಕೇನ್ಸ್ ಹಾಗೂ ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಹೊಬಾರ್ಟ್ ತಂಡದ ನಾಯಕ ನಾಥನ್ ಎಲ್ಲಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಪರ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್…

Read More

Karnataka Dam Water Level: ಕೆಆರ್‌ಎಸ್‌ಗೆ ಒಳಹರಿವು ಮತ್ತಷ್ಟು ಕುಸಿತ; ತುಂಗಭದ್ರೆಯಲ್ಲೂ ಕಳೆದ ವರ್ಷಕ್ಕಿಂತ ಕಡಿಮೆ ನೀರು – Kannada News | Karnataka Reservoir Water Level on 17 July 2026: KRS Inflow Drops Further, Hemavathi and Tungabhadra Storage Remains Below Last Year

ಕೆಆರ್​ಎಸ್ ಡ್ಯಾಂ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಕೊರತೆ ಮುಂದುವರಿದಿರುವ ಪರಿಣಾಮ ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ (Karnataka Dam Water Level) ಏರಿಕೆ ಕಾಣುತ್ತಿಲ್ಲ. ಕೆಆರ್‌ಎಸ್, ಹೇಮಾವತಿ, ತುಂಗಭದ್ರೆ ಹಾಗೂ ಆಲಮಟ್ಟಿ ಜಲಾಶಯಗಳ ಒಳಹರಿವು ಸೀಮಿತ ಪ್ರಮಾಣದಲ್ಲಿದ್ದು, ರೈತರು ಹಾಗೂ ನೀರಾವರಿ ವಲಯದ ಅಧಿಕಾರಿಗಳ ಆತಂಕ ಹೆಚ್ಚಾಗಿದೆ. ಬೆಂಗಳೂರಿಗೆ (Bengaluru) ನೀರು ಪೂರೈಸುವ ಪ್ರಮುಖ ಡ್ಯಾಂ ಕೆಆರ್​​ಎಸ್​ಗೆ ಒಳಹರಿವು ಮತ್ತೆ ಇಳಿಕೆಯಾಗಿರುವುದು ಆತಂಕಕ್ಕೆ…

Read More

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಉತ್ತರ ಕರ್ನಾಟಕದ ಜನಪದ ಕಲಾವಿದರು: ಕಾರಣ ಇಲ್ಲಿದೆ – Kannada News | Uttara Karnataka Artists Demand Ban on Obscene Words in Janapada Songs

ಬಾಗಲಕೋಟೆ, ಜನವರಿ 05: ಉತ್ತರ ಕರ್ನಾಟಕದ ಜನಪದ ಕಲೆಗಳು ತಮ್ಮ ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿವೆ. ಆದರೆ, ಇತ್ತೀಚೆಗೆ ಹಾಡು, ನೃತ್ಯ ಮತ್ತು ನಾಟಕಗಳಲ್ಲಿ ಅಶ್ಲೀಲ ಪದಗಳ ಬಳಕೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಉತ್ತರ ಕರ್ನಾಟಕದ ಕಲಾವಿದರೇ ಆಕ್ರೋಶ ವ್ಯಕ್ತಪಡಿಸಿದ್ದು, ಅಶ್ಲೀಲತೆಗೆ ಕಡಿವಾಣ ಹಾಕುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮ್ಯೂಸಿಕ್ ಮೈಲಾರಿ ಬಂಧನದ ನಂತರ ಈ ವಿಷಯ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ. ಅವರ ಕಾರ್ಯಕ್ರಮಗಳಲ್ಲಿ ವೇದಿಕೆ ಮೇಲೆ ಅಶ್ಲೀಲವಾಗಿ ಮಾತನಾಡಿ ನಿಂದಿಸಿದ…

Read More

ಜೆನ್ ಜಿ, ಜೆನ್ ಅಲ್ಫಾ ಜತೆ ನಾಳೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ – Kannada News | Mohan Bhagwat to Interact with Gen Z on August 6 at IIMUN Event

ನವದೆಹಲಿ, ಆಗಸ್ಟ್ 5: ಆಗಸ್ಟ್ 6ರಂದು ಜೆನ್ ಜಿ (Gen Z) ಮತ್ತು ಜೆನ್ ಅಲ್ಫಾ (Gen Alpha) ಯುವಜನರೊಂದಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮಕ್ಕೆ ಅವರು ಖುದ್ದಾಗಿ ಹಾಜರಾಗಲಿದ್ದು, ಯುವಜನರ ಜತೆ ಚರ್ಚೆ, ಸಂವಾದ ನಡೆಸಿದ್ದಾರೆ. ಈ ಮೂಲಕ ಭಾರತೀಯತೆಯ ವಿಚಾರಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಉದ್ದೇಶವಿದೆ ಎಂದು IIMUN (India’s International Movement to Unite Nations) ಸಂಸ್ಥಾಪಕ ರಿಷಭ್ ಶಾ ತಿಳಿಸಿದ್ದಾರೆ. ಯುವಜನರಿಗಾಗಿ ಇಂತಹ ಕಾರ್ಯಕ್ರಮಗಳನ್ನು ತಮ್ಮ ಸಂಸ್ಥೆ…

Read More

ನಂಬಿಕೆ ಉಳಿಸಿಕೊಂಡ ಪೊಲೀಸರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ – Kannada News | Bengaluru Police Defy Stereotypes: Swift Action Prevents Suicide, Saves Woman

ಬೆಂಗಳೂರು, ಜ.22: ಸಾಮಾನ್ಯವಾಗಿ ಪೊಲೀಸರು ಎಲ್ಲ ಮುಗಿದ ಮೇಲೆ ಘಟನಾ ಸ್ಥಳಕ್ಕೆ ಬರುತ್ತಾರೆ ಎಂಬ ಮಾತಿದೆ. ಆದರೆ ಈ ಮಾತು ತಪ್ಪು, ಏಕೆಂದರೆ ಪೊಲೀಸರು ಕೂಡ ಜನರನ್ನು ರಕ್ಷಣೆ ಮಾಡಿರುವ ಹಲವು ಘಟನೆಗಳು ಇದೆ . ಇದೀಗ ಇಲ್ಲೊಂದು ಪೊಲೀಸರ ತಕ್ಷಣದ ಸ್ಪಂದನೆಯಿಂದ ಜೀವವೊಂದು ಉಳಿದಿದೆ. ಈ ಘಟನೆಯಿಂದ ಪೊಲೀಸರ ಮೇಲೆ ಮತ್ತಷ್ಟು ನಂಬಿಕೆಯನ್ನು ಹುಟ್ಟಿಸಿದೆ. ಪೊಲೀಸರು ಸರಿಯಾದ ಸಮಯಕ್ಕೆ ಬಂದು ಒಂದು ಜೀವವನ್ನು ಉಳಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಬೆಂಗಳೂರಿನ ಪೊಲೀಸರು ಜನರಿಂದ ಪ್ರಶಂಸೆಗೆ…

Read More