Headlines

ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ! – Kannada News | Bengaluru Woman Alleges Marriage Fraud, Rs 36 Lakh Cheated and Husband Missing after Child birth

ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್ ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ…

Read More

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News

ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್​​ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್​ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್​ಬಿಐ…

Read More

VIDEO: ಅದು ಔಟ್ ಅಲ್ಲಮ್ಮ… ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ – Kannada News | IND vs ENG: MS Dhoni’s Reaction To Wife Sakshi’s Celebration

ಮಾರ್ಚ್ 5, 2026 ರಂದು ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ, ಸಾಕ್ಷಿ ಧೋನಿ ಅವರ ಸಂಭ್ರಮಕ್ಕೆ ಎಂ.ಎಸ್. ಧೋನಿ ನೀಡಿದ ಪ್ರತಿಕ್ರಿಯೆ ಭಾರಿ ವೈರಲ್ ಆಗಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್​ 18ನೇ ಓವರ್‌ನಲ್ಲಿ ಜಸ್​ಪ್ರೀತ್ ಬುಮ್ರಾ ಎಸೆದ ಚೆಂಡನ್ನು ಇಂಗ್ಲೆಂಡ್ ಬ್ಯಾಟರ್ ಸ್ಯಾಮ್ ಕರನ್ ನೇರವಾಗಿ ಬಾರಿಸಿದರು. ಬುಮ್ರಾ ಅದನ್ನು ಅದ್ಭುತವಾಗಿ ಹಿಡಿದರು. ಇದನ್ನು ನೋಡಿ ಗ್ಯಾಲರಿಯಲ್ಲಿದ್ದ ಸಾಕ್ಷಿ ಅವರು ‘ಕ್ಲೀನ್ ಕ್ಯಾಚ್’ ಎಂದು ಭಾವಿಸಿ…

Read More

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? – Kannada News | Bengaluru Recruitment Scam: 7 Caught in IWST Exam Impersonation Fraud

ಪರೀಕ್ಷೆ ಬರೆದವರೇ ಬೇರೆ, ನೇಮಕಗೊಂಡವರೇ ಬೇರೆ! ಬೆಂಗಳೂರಿನ ಪ್ರತಿಷ್ಠಿತ ಇನ್ಸ್ಟಿಟ್ಯೂಟ್​ನ ಪರೀಕ್ಷೆಯಲ್ಲಿ ನಡೆದಿದ್ದೇನು? ಬೆಂಗಳೂರು, ಜನವರಿ 17: ಬೆಂಗಳೂರು ನಗರದ ಪ್ರತಿಷ್ಠಿತ ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿಯಲ್ಲಿ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ (Exam Fraud) ಬೆಳಕಿಗೆ ಬಂದಿದೆ. ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ (ICFRE) ಪರೀಕ್ಷೆಯನ್ನು ನಡೆಸಿತ್ತು. ಈ ವೇಳೆ ಸರ್ಕಾರಿ ಉದ್ಯೋಗ ಪಡೆಯುವ ಉದ್ದೇಶದಿಂದ ಪರೀಕ್ಷೆಗೆ ಬೇರೆ ವ್ಯಕ್ತಿಗಳನ್ನು ಹಾಜರುಪಡಿಸಿ ಪರೀಕ್ಷೆ ಬರೆಸಿದ್ದ 7 ಅಭ್ಯರ್ಥಿಗಳ ಕೃತ್ಯ…

Read More

ಕೊನೆಯ ತ್ರೈಮಾಸಿಕದಲ್ಲಿ 7.1 ಬಿಲಿಯನ್ ಡಾಲರ್ ಹೆಚ್ಚುವರಿ; ಸರ್ವಿಸ್ ಸೆಕ್ಟರ್ ಮತ್ತು ರೆಮಿಟೆನ್ಸ್​ನಿಂದ ಭರ್ಜರಿ ಕೊಡುಗೆ – Kannada News

ನವದೆಹಲಿ, ಜೂನ್ 9: ಕಳೆದ ಹಣಕಾಸು ವರ್ಷದ ಕೊನೆಯ ತ್ರೈಮಾಸಿಕದಲ್ಲಿ (2026ರ ಜನವರಿಯಿಂದ ಮಾರ್ಚ್) ಭಾರತ ಚಾಲ್ತಿ ಖಾತೆ ಹೆಚ್ಚುವರಿಯನ್ನು (ಕರೆಂಟ್ ಅಕೌಂಟ್ ಸರ್​ಪ್ಲಸ್) ಸಾಧಿಸಿದೆ. ಸರ್ಕಾರ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ನಾಲ್ಕನೇ ಕ್ವಾರ್ಟರ್​ನಲ್ಲಿ ಕರೆಂಟ್ ಅಕೌಂಟ್ ಸರ್​ಪ್ಲಸ್ 7.1 ಬಿಲಿಯನ್ ಡಾಲರ್ (ಸುಮಾರು 67,000 ಕೋಟಿ ರೂ) ದಾಖಲಾಗಿದೆ. ಸೇವಾ ವಲಯದ ಉತ್ತಮ ರಫ್ತು ಸಾಧಿಸಿರುವುದು ಮತ್ತು ವಿದೇಶಗಳಿಂದ ಸಾಕಷ್ಟು ಹಣದ ಹರಿವು (Remittances) ಬಂದಿರುವುದು ಚಾಲ್ತಿ ಖಾತೆ ಹೆಚ್ಚುವರಿ ಹೊಂದಲು ಸಾಧ್ಯವಾಗಿದೆ ಎಂದು…

Read More

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆ: ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ ಸಿದ್ದರಾಮಯ್ಯ – Kannada News | CM Responds to Job Seekers Protests: Siddaramaiah Blames BJP for Karnataka Vacancy Crisis

ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ಸ್ಪಂದನೆImage Credit source: Google ಬೆಂಗಳೂರು, ಫೆಬ್ರವರಿ 24: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ ಬೆನ್ನಲ್ಲೇ,  ವಿಚಾರವನ್ನು ಗಂಭೀರವಾಗಿ ಪರಿಗಣಿಸಿರೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನೇಕ ಸರ್ಕಾರಿ ಉದ್ಯೋಗಾರ್ಥಿಗಳು ಅನುಭವಿಸುತ್ತಿರುವ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕನಸು, ಒಂದು ಕುಟುಂಬದ ಆಸೆ, ಹಲವು ವರ್ಷಗಳ ಪರಿಶ್ರಮ  ಮತ್ತು ಕರ್ನಾಟಕಕ್ಕೆ ಸೇವೆ ಸಲ್ಲಿಸುವ ಉದ್ದೇಶ ಇದೆ. ಮುಖ್ಯಮಂತ್ರಿಯಾಗಿ, ನಿಮ್ಮ…

Read More

Meta Layoffs: ಮೇ 20ಕ್ಕೆ ತಯಾರಾಗಿ, ಮೇಟಾದಿಂದ 8 ಸಾವಿರ ಉದ್ಯೋಗಿಗಳು ಔಟ್ – Kannada News | Tech Layoffs Continue: Meta’s AI Push Triggers 16,000 Job Cuts and Workforce Restructuring

ಕ್ಯಾಲಿಫೋರ್ನಿಯಾ, ಏ.20: ಮೆಟಾ ಪ್ಲಾಟ್‌ಫಾರ್ಮ್ಸ್ ತನ್ನ ವ್ಯವಹಾರದಲ್ಲಿ ಮಹತ್ತರ ಬದಲಾವಣೆ ತರಲು ಮುಂದಾಗಿದ್ದು, ಈ ಪ್ರಕ್ರಿಯೆಯಲ್ಲಿ ಸಾವಿರಾರು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆಯಿದೆ. ಕಂಪನಿಯು ಕೃತಕ ಬುದ್ಧಿಮತ್ತೆ (AI) ಮೇಲೆ ತನ್ನ ಹೂಡಿಕೆಯನ್ನು ದ್ವಿಗುಣಗೊಳಿಸುತ್ತಿದ್ದು, ಈ ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ತನ್ನ ಮಾನವ ಸಂಪನ್ಮೂಲವನ್ನು ಪುನಾರಚಿಸುತ್ತಿದೆ. ವರದಿಗಳ ಪ್ರಕಾರ, ಬರುವ ಮೇ 20ರಿಂದ ಮೆಟಾ ತನ್ನ ಮೊದಲ ಹಂತದ ಲೇ-ಆಫ್ ಆರಂಭಿಸಲಿದ್ದು, ಸುಮಾರು 8,000 ಉದ್ಯೋಗಿಗಳನ್ನು (ಜಾಗತಿಕ ಮಟ್ಟದ 10% ನೌಕರರು) ವಜಾಗೊಳಿಸುವ ಸಾಧ್ಯತೆಯಿದೆ. ಈ ವರ್ಷದ…

Read More

SSLCಯಲ್ಲಿ 623 ಅಂಕ ಪಡೆದ ಕೃತಿಗೆ ಇಸ್ರೋದಲ್ಲಿ ಕೆಲಸ ಮಾಡುವ ಆಸೆ – Kannada News | Shivamoggas Kruthi Achieves 623 Marks in SSLC, Aims to Be an ISRO Scientist

ಶಿವಮೊಗ್ಗ, ಏ.23:  ಕೃತಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸುವ ಮೂಲಕ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಶಿವಮೊಗ್ಗದ ಪ್ರಿಯದರ್ಶಿನಿ ಶಾಲೆ ವಿದ್ಯಾರ್ಥಿನಿಯಾದ ಕೃತಿ ತನ್ನ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾಳೆ. ಆಕೆಯ ಮುಂದಿನ ಹೆಜ್ಜೆಗಳು ಮತ್ತು ಭವಿಷ್ಯದ ಕನಸುಗಳ ಕುರಿತು ಮಾತನಾಡಿದ್ದಾಳೆ. ಕೃತಿ ವಿಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಂಡು ಜೆಇಇ ಪರೀಕ್ಷೆ ಬರೆದು ಇಂಜಿನಿಯರಿಂಗ್ ಸೇರಲು ಆಸಕ್ತಿ ಹೊಂದಿದ್ದಾಳೆ. ಇಂಜಿನಿಯರಿಂಗ್ ಶಿಕ್ಷಣದ ನಂತರ ಖಗೋಳ ವಿಜ್ಞಾನ (Astronomy) ಕ್ಷೇತ್ರದಲ್ಲಿ ಮುಂದುವರಿಯುವ ಮಹತ್ವಾಕಾಂಕ್ಷೆಯನ್ನು…

Read More

PM Modi Speech Today Live: ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು

ನವದೆಹಲಿ, ಮಾರ್ಚ್​ 23: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಮಾತು ಆರಂಭಿಸಿದ್ದಾರೆ. ಇರಾನ್ ಜೊತೆ ನಡೆಯುತ್ತಿರುವ ಅಮೆರಿಕ-ಇಸ್ರೇಲ್ ಸಂಘರ್ಷದ ಪ್ರಮುಖ ಅಂಶಗಳು ಮತ್ತು ಈ ವಿಷಯದ ಬಗ್ಗೆ ಭಾರತದ ನಿಲುವನ್ನು ಪ್ರಧಾನಿ ಮೋದಿ ವಿವರಣೆ ನೀಡಿದ್ದಾರೆ. ಅಮೆರಿಕ-ಇಸ್ರೇಲ್-ಇರಾನ್ ಯುದ್ಧದ ನಡುವೆ ಅಗತ್ಯ ವಸ್ತುಗಳ ಪೂರೈಕೆ ಮತ್ತು ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ದೀರ್ಘ ಮತ್ತು ಅಲ್ಪಾವಧಿಯ ಕ್ರಮಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಅವರು ಸಂಪುಟ ಭದ್ರತಾ ಸಮಿತಿಯ (ಸಿಸಿಎಸ್) ಸಭೆ ನಡೆಸಿದ ಒಂದು…

Read More

ಕರ್ನಾಟಕ ಸೇರಿ ಆರು ರಾಜ್ಯಗಳಲ್ಲಿ ಏ. 9, 23ರಂದು ಉಪಚುನಾವಣೆ; ಮೇ 4ರಂದು ಫಲಿತಾಂಶ

ನವದೆಹಲಿ, ಮಾರ್ಚ್ 15: ದೇಶದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ (Assembly Elections) ಏಪ್ರಿಲ್ 9ರಿಂದ 29ರವರೆಗೂ ನಡೆಯಲಿದೆ. ಅದೇ ವೇಳೆ, ಆರು ರಾಜ್ಯಗಳಲ್ಲಿನ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯೂ ಆಗಲಿದೆ. ಏಪ್ರಿಲ್ 9 ಮತ್ತು 29ರಂದು ಈ ಉಪಚುನಾವಣೆ (By Polls) ನಡೆಯುತ್ತದೆ. ಮೇ 4ರಂದು ಎಲ್ಲಾ ಕ್ಷೇತ್ರಗಳಿಗೆ ಚುನಾವಣಾ ಫಲಿತಾಂಶ (Election Results) ಪ್ರಕಟವಾಗುತ್ತದೆ. ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಗೋವಾ, ನಾಗಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿನ ಎಂಟು ವಿಧಾನಸಭಾ…

Read More