Headlines

ಹುಬ್ಬಳ್ಳಿಯ ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ – Kannada News | More Than 5 Lakh Devotees Participate in Hubballi Siddarudha Rathotsava

ಹುಬ್ಬಳ್ಳಿ, ಫೆಬ್ರವರಿ 16: ಸುಪ್ರಸಿದ್ಧ ಸಿದ್ಧಾರೂಢರ ಮಹಾರಥೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದಾರೆ. ಎತ್ತ ನೋಡಿದರೂ ಜನ ಸಾಗರವೇ ಕಾಣುತ್ತಿದ್ದು, ಸುಮಾರು ಐದು ಲಕ್ಷ ಭಕ್ತರು ರಥೋತ್ಸವ ಕಣ್ತುಂಬಿಕೊಂಡಿದ್ದಾರೆ. ರಥೋತ್ಸವದ ವೇಳೆ ಉತ್ತುತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಣೆ ಮಾಡಲಾಗಿದ್ದು, ಸಿದ್ದಾರೂಢ ಮಹರಾಜ ಕಿ ಜೈ ಎಂಬ ಘೋಷಣೆಗಳು ಭಕ್ತರಿಂದ ಮೊಳಗಿವೆ. ಮಹಾರಥೋತ್ಸವ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಶೇಷ ಸೇವೆ ನಡೆದಿದ್ದು, ಭಕ್ತರಿಗೆ ನಿನ್ನೆ ಮತ್ತು ಇಂದು ಮುಂಜಾನೆ ಸೇರಿ ಒಂದು ಲಕ್ಷ…

Read More

ಕಮಲಾಕರ ಭಟ್​ ಗುರೂಜಿ ಜೊತೆ ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು – Kannada News | SP Deepan on Siddapura Murder: Astrologer Kamalakar Bhat Under Scrutiny in Family Dispute

ಸಿದ್ದಾಪುರ, ಫೆ.3: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಇಂದು (ಫೆಬ್ರವರಿ 2) ರಂದು ನಡೆದ ಹಲ್ಲೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಮತ್ತು ಆಕೆಯ ತಂದೆ ಲೋಕನಾಥ್ ಚೌಳಪ್ಪ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ವಸಂತ್ ನಾಯ್ಕ್ (43) ಮೃತಪಟ್ಟಿದ್ದು, ಮಹೇಶ್ ನಾಯ್ಕ್ (37) ಮತ್ತು ಕುಮಾರ್ (35) ಗಾಯಗೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಗುಣೇ ನಂಬರ್ 23/26…

Read More

‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು – Kannada News | R Chandru talks about his upcoming movies here is the video

ಕನ್ನಡದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರಾಗಿರುವ ಆರ್ ಚಂದ್ರು (R Chandru), ನಿರ್ಮಾಪಕರೂ ಸಹ ಹೌದು. ‘ತಾಜ್ ಮಹಲ್’, ‘ಕಬ್ಜ’ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇದೀಗ ಅವರ ನಿರ್ಮಾಣದ ‘ಫಾದರ್’ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ‘ಫಾದರ್’ ಸಿನಿಮಾದ ಬಿಡುಗಡೆ ಮಾಹಿತಿ ಹಂಚಿಕೊಂಡಿರುವ ಆರ್ ಚಂದ್ರು, ತಮ್ಮ ನಿರ್ದೇಶನದ ಹೊಸ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ‘ನಾನು ಹೊಸದೊಂದು ಸಿನಿಮಾ ಕತೆ ರೆಡಿ ಮಾಡಿಕೊಂಡಿದ್ದೀನಿ. ಈ ಬಾರಿ ಕಂಟೆಂಟ್ ಚೆನ್ನಾಗಿ ಮಾಡಿಕೊಂಡಿದ್ದೀನಿ. ದುಬೈಗೆ ಹೋಗಿದ್ದಾಗ, ಇಲ್ಲಿ ಆಫೀಸ್ ಮಾಡಿ,…

Read More

Mutual Funds: ಫ್ಲೆಕ್ಸಿಕ್ಯಾಪ್, ಮಲ್ಟಿಕ್ಯಾಪ್, ಮಲ್ಟಿ ಅಸೆಟ್ ಫಂಡ್​ಗಳ ನಡುವೆ ಏನು ವ್ಯತ್ಯಾಸ? – Kannada News | Know the difference between Multi Cap Funds, Flexi Cap Funds and Multi Asset Funds

ನವದೆಹಲಿ, ಜನವರಿ 20: ಷೇರು ಮಾರುಕಟ್ಟೆ (Stock Market) ಕಳೆದ ಒಂದು ವರ್ಷದಿಂದ ಸಿಕ್ಕಾಪಟ್ಟೆ ಅಲುಗಾಡುತ್ತಿದೆ. ಜಾಗತಿಕ ವಿದ್ಯಮಾನಗಳು ಬಜಾರನ್ನು ಕಂಗೆಡಿಸಿವೆ. ಇದೇ ವೇಳೆ ಗೊಂದಲಕ್ಕೊಳಗಾಗಿರುವ ಹೂಡಿಕೆದಾರರು, ಸುರಕ್ಷತೆಗೆ ಬೇರೆ ಮಾರ್ಗೋಪಾಯ ಕಂಡುಕೊಂಡಿದ್ದಾರೆ. ಮಲ್ಟಿಕ್ಯಾಪ್ ಫಂಡ್​ಗಳು, ಫ್ಲೆಕ್ಸಿಕ್ಯಾಪ್ ಫಂಡ್​ಗಳು ಹಾಗೂ ಮಲ್ಟಿ ಅಸೆಟ್ ಫಂಡ್​ಗಳ ಜನಪ್ರಿಯತೆ ಹೆಚ್ಚುತ್ತಿದೆ. ಈ ಮೂರೂ ಫಂಡ್​ಗಳು ಮ್ಯೂಚುವಲ್ ಫಂಡ್​ನ (Mutual Funds) ಪ್ರಾಕಾರಗಳೇ ಆಗಿವೆ. ಆದರೆ, ಯಾವುದರಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂಬುದು ವ್ಯತ್ಯಾಸ ಇರುತ್ತದೆ. ಮಲ್ಟಿಕ್ಯಾಪ್ ಫಂಡ್ ಎಂದರೇನು? ಮಲ್ಟಿ ಕ್ಯಾಪ್…

Read More

ಫುಲ್ ಬಾಡಿ ಚೆಕ್‌ಅಪ್ ಯಾವಾಗ ಮಾಡಿಸಬೇಕು? ಯಾರಿಗೆ ಇದರ ಅಗತ್ಯ ಇದೆ ಗೊತ್ತಾ? – Kannada News | Full Body Checkup Frequency: How Often Do You Really Need One?

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಹೆಚ್ಚಾಗುತ್ತಿರುವ ಹಿನ್ನೆಲೆ ಫುಲ್ ಬಾಡಿ ಚೆಕ್‌ಅಪ್‌ಗಳ (Full Body Checkup) ಮಹತ್ವವೂ ಹೆಚ್ಚುತ್ತಿದೆ. ವ್ಯಸ್ತ ಜೀವನಶೈಲಿ, ಅಸಮರ್ಪಕ ಆಹಾರ ಪದ್ಧತಿ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದ ಹಲವು ರೀತಿಯ ಕಾಯಿಲೆಗಳು ನಿಧಾನವಾಗಿ ದೇಹದಲ್ಲಿ ಕಾಣಿಸಿಕೊಳ್ಳುತ್ತದೆ. ಆರಂಭದಲ್ಲಿ ಹೆಚ್ಚಿನ ಲಕ್ಷಣಗಳು ಕಾಣಿಸದೇ ಇರುವ ಕಾರಣ, ಹಲವರು ಸಮಸ್ಯೆಯನ್ನು ಗಮನಿಸದೇ ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ದೇಹದ ಒಳಗಿನ ಬದಲಾವಣೆಗಳನ್ನು ಬೇಗ ಪತ್ತೆಹಚ್ಚಿ ಚಿಕಿತ್ಸೆ ಆರಂಭಿಸಲು ಸಾಧ್ಯವಾಗುತ್ತದೆ….

Read More

ರೈಲ್ವೆ ನಿಲ್ದಾಣದಲ್ಲಿ ದಿಕ್ಕೇ ತೋಚದೆ ನಿಂತ ಯುವತಿ, ಸಹಾಯಕ್ಕೆ ಬಂದ ಯೋಧ

ಅಪಾಯಕಾರಿ ಗಡಿಯಲ್ಲಿ ನಿಂತು ಶತ್ರುಗಳ ಹುಟ್ಟಡಗಿಸಿ, ನಮ್ಮನ್ನು ರಕ್ಷಣೆ ಮಾಡುವುದರಿಂದ ಹಿಡಿದು, ಯಾರು ಏನೇ ಅಪಾಯದಲ್ಲಿದ್ದರೂ ಅವರನ್ನು ಕಾಪಾಡಲು ಕೂಡ ಸೈನಿಕ(Soldier)ರು ಸದಾ ಸಿದ್ಧರಿರುತ್ತಾರೆ. ಇತ್ತೀಚೆಗೆ ಮಥುರಾದಿಂದ ದೆಹಲಿಗೆ ಪ್ರಯಾಣಿಸುವಾಗ ಒತ್ತಡದ ಪರಿಸ್ಥಿತಿಯಲ್ಲಿ ಸಿಲುಕಿದ ರೂಪ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ಮಾಡಿದ ವೀಡಿಯೊ ಮತ್ತೊಂದು ಉದಾಹರಣೆಯಾಗಿದೆ. ಆಕೆಯ ಫೋನ್ ಬ್ಯಾಟರಿ ಡೆಡ್ ಆಗಿತ್ತು. ಪೋಷಕರು ಕಾಯುತ್ತಿದ್ದರು ಆದರೆ ಅವರೆಲ್ಲಿದ್ದಾರೆ ಎಂದು ಹುಡುಕಲು ಅವರಿಗೆ ಸಾಧ್ಯವಾಗುತ್ತಿರಲಿಲ್ಲ, ಆಗ ಸೈನಿಕರೊಬ್ಬರು ತಮ್ಮಲ್ಲಿರುವ ಪವರ್ ಬ್ಯಾಂಕ್ ಕೊಟ್ಟು ಮೊಬೈಲ್ ಚಾರ್ಜ್​ ಮಾಡಲು…

Read More

AI Professional Courses: AI ಕೌಶಲ್ಯ ಹೆಚ್ಚಿಸಲು ಗೂಗಲ್​​ನಿಂದ ಹೊಸ ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮ – Kannada News | Google Launches 7 AI Professional Certificate Courses: Sundar Pichai’s India Announcement

ಗೂಗಲ್ ಕೃತಕ ಬುದ್ಧಿಮತ್ತೆ (AI) ಕುರಿತು ಪ್ರಮುಖ ಘೋಷಣೆ ಮಾಡಿದೆ. ಗೂಗಲ್ AI ವೃತ್ತಿಪರ ಪ್ರಮಾಣಪತ್ರ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದು, ಈ ಕಾರ್ಯಕ್ರಮದಡಿಯಲ್ಲಿ, ಗೂಗಲ್ ಒಟ್ಟು 7 AI ಪ್ರಮಾಣಪತ್ರ ಕೋರ್ಸ್‌ಗಳನ್ನು ನಡೆಸಲಿದೆ. ಗೂಗಲ್ ಸಿಇಒ ಸುಂದರ್ ಪಿಚೈ ಬುಧವಾರ ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಜಾಗತಿಕ AI ಸಮ್ಮೇಳನದಲ್ಲಿ ಈ ಘೋಷಣೆ ಮಾಡಿದರು. ಗೂಗಲ್ ಸಿಇಒ ಸುಂದರ್ ಪಿಚೈ ಭಾರತ-ಅಮೆರಿಕಾ ಸಂಪರ್ಕ ಉಪಕ್ರಮವನ್ನು ಘೋಷಿಸುವಾಗ ಈ ಕಾರ್ಯಕ್ರಮವನ್ನು ಘೋಷಿಸಿದರು. ಭಾರತ್ ಮಂಟಪದಲ್ಲಿ ನಡೆದ AI ಸಮ್ಮೇಳನದಲ್ಲಿ, ಗೂಗಲ್…

Read More

ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ ಬಾಲಿವುಡ್ ನಟ – Kannada News | Bollywood actor Vidyut Jamwal chant Gayatri Mantra at CinemaCon 2026

ಸಿನಿಮಾ (Cinema) ಮಂದಿ, ವೀಶೇಷವಾಗಿ ಬಾಲಿವುಡ್​​ನವರು (Bollywood) ಧರ್ಮ, ಸಂಸ್ಕೃತಿಯಿಂದ ದೂರ. ಅವರದ್ದು ಗ್ಲಾಮರಸ್, ಸ್ಟೈಲಿಸ್ಟ್ ಬದುಕು ಎಂದೇ ಬಹುತೇಕರು ತಿಳಿದುಕೊಂಡಿದ್ದಾರೆ. ಆದರೆ ಇದೀಗ ಬಾಲಿವುಡ್​ನ ಜನಪ್ರಿಯ ನಟರೊಬ್ಬರು ಪ್ರತಿಷ್ಠಿತ ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿದ್ದಾರೆ. ಇದೀಗ ವಿಡಿಯೋ ವೈರಲ್ ಆಗಿದ್ದು, ನಟನ ಪ್ರಯತ್ನಕ್ಕೆ ಅನೇಕರು ಭೇಷ್ ಎಂದಿದ್ದಾರೆ. ಅಂದಹಾಗೆ ಹಾಲಿವುಡ್ ವೇದಿಕೆಯಲ್ಲಿ ಗಾಯತ್ರಿ ಮಂತ್ರ ಪಠಿಸಿರುವುದು ಬಾಲಿವುಡ್​​ನ ಜನಪ್ರಿಯ ನಟ ವಿದ್ಯುತ್ ಜಾಮ್​​ವಾಲ್. ತಮ್ಮ ಅದ್ಭುತ ಫಿಟ್​ನೆಸ್​​ ಮತ್ತು ಮಾರ್ಷಲ್ ಆರ್ಟ್ ಕಲೆಯ ಮೂಲಕ…

Read More

Apply Now: ಕರ್ನಾಟಕ ಆರ್‌ಡಿಪಿಆರ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಮಾಸಿಕ 45,000 ರೂ. ವೇತನ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ‘ಓಂಬುಡ್ಸ್‌ಮನ್’ (Ombudsman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ಸಾರ್ವಜನಿಕ ಸೇವೆಯ ವೃತ್ತಿಜೀವನವನ್ನು ಬಯಸುವ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತೆ ಮತ್ತು ವೇತನ ಶ್ರೇಣಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪೂರ್ಣಗೊಳಿಸಿರಬೇಕು. ವಯೋಮಿತಿಯ…

Read More

Career Horoscope: ನಿಮ್ಮ ರಾಶಿಗನುಗುಣವಾಗಿ ಮೇ 3ರಿಂದ 9ರ ವರೆಗಿನ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ – Kannada News | Weekly Career Horoscope: May 3 9 Navigate Job Challenges and Opportunities

ಮೇ 03ರಿಂದ ಮೇ 09ರವರೆಗಿನ ಮೊದಲ ವಾರವಾಗಿದ್ದು ಉದ್ಯೋಗರಂಗದಲ್ಲಿ ಅನಿರೀಕ್ಷಿತ ಬೆಳವಣಿಗೆಯಿಂದ ಆತಂಕ ಸೃಷ್ಟಿ ಆಗಬಹುದು. ಹಲವು ಆದಾಯ ಮೂಲಕ್ಕೆ ಹಿನ್ನಡೆ ಸಾಧ್ಯತೆ. ಕೆಲವರಿಗೆ ನಿರ್ವಹಣೆ ಕಷ್ಟ ಎನಿಸಬಹುದು. ​ಮೇಷ: ಮೊದಲನೇ ವಾರದಲ್ಲಿ ನಿಮ್ಮ ರಾಶ್ಯಾಧಿಪತಿ ಕುಜನು ಸ್ವಕ್ಷೇತ್ರದಲ್ಲಿ ಬಲವಾಗಿದ್ದಾನೆ. ಉದ್ಯೋಗದಲ್ಲಿ ನಿಮ್ಮ ಶೌರ್ಯ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೆಚ್ಚಲಿದೆ. ಕಠಿಣ ಸವಾಲುಗಳನ್ನು ಸುಲಭವಾಗಿ ಗೆಲ್ಲುವಿರಿ. ​ವೃಷಭ: ಈ ವಾರ ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಗ್ರಹಗಳು ಶನಿಯ ಪ್ರಭಾವದಲ್ಲಿರುವುದರಿಂದ ಕೆಲಸ ವಿಳಂಬವಾಗಬಹುದು. ಮೇಲಾಧಿಕಾರಿಗಳ ಜೊತೆ…

Read More