1.2 ಲಕ್ಷ ಹಣ ಪಡೆಯುವಾಗ ಪಿಡಿಓ, ಯುಟ್ಯೂಬರ್ ಲೋಕಾಯುಕ್ತ ಬಲೆಗೆ – Kannada News | Kalalughatta Panchayat PDP And Local youtuber Caught Lokayukta With Rs 1.2 Lakh Bribe at Bengaluru

ಬೆಂಗಳೂರು, (ಏಪ್ರಿಲ್ 17): ನಿವೇಶನದ ಖಾತೆ ಮಾಡಿಕೊಡಲು ಲಂಚ  (Bribe) ಸ್ವೀಕರಿಸುತ್ತಿದ್ದಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಯುಟ್ಯೂಬರ್ ಲೋಕಾಯುಕ್ತ  (Lokayukta) ಬಲೆಗೆ ಬಿದ್ದಿದ್ದಾರೆ. ಕಳಲುಘಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೀತಾಮಣಿ, ಹಾಗೂ ಸ್ಥಳೀಯ ಖಾಸಗಿ ವಾಹಿನಿ ಪ್ರತಿನಿಧಿ ಗಂಗಾಧರ್ ಒಂದು ಲಕ್ಷ ರೂ. ಲಂಚದ ಹಣದ ಸಮೇತ ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ ಪಿ ಗೌತಮ್ ನೇತೃತ್ವದಲ್ಲಿ ದಾಳಿ ನಡೆದಿದ್ದು,…

Read More

Gold Rate Today Bangalore: ಹತ್ತು ಗ್ರಾಮ್ ಬೆಳ್ಳಿ ಬೆಲೆ 2,750 ರೂಗೆ ಏರಿಕೆ – Kannada News | Gold Price Today on 13th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ (Gold rate) ಅಲ್ಪ ಹೆಚ್ಚಳವಾದರೆ, ವಿದೇಶಗಳಲ್ಲಿ ತುಸು ಹೆಚ್ಚಿನ ಪ್ರಮಾಣದಲ್ಲಿ ಬೆಲೆ ಏರಿಕೆಯಾಗಿದೆ. ಭಾರತದಲ್ಲಿ ಗ್ರಾಮ್​ಗೆ 35 ರೂ ಬೆಲೆ ಜಾಸ್ತಿಯಾಗಿದೆ. ಬೆಳ್ಳಿ ಬೆಲೆಯ ಭರ್ಜರಿ ಓಟ ಇವತ್ತೂ ಮುಂದುವರಿದಿದೆ. ಮಂಗಳವಾರ ಬೆಳ್ಳಿ ಬೆಲೆ 5 ರೂ ಏರಿ ಹೊಸ ದಾಖಲೆ ಬರೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್​ನ…

Read More

ಪ್ರಭಾಸ್ ಸಿನಿಮಾದಿಂದ ಹೊರಬಂದ ಪ್ರಕಾಶ್ ರೈ: ಕಾರಣವೇನು? – Kannada News | Prakash Raj out of Prabhas starrer Spirit movie

ಪ್ರಕಾಶ್ ರೈ (Prakash Raj) ಭಾರತದ ಅತ್ಯಂತ ಬ್ಯುಸಿ ನಟರಲ್ಲಿ ಒಬ್ಬರು. ಭಾಷೆಯ ಹಂಗಿಲ್ಲದೆ ಹಲವಾರು ಭಾಷೆಗಳಲ್ಲಿ ಪೋಷಕ ನಟ, ವಿಲನ್ ಹೀಗೆ ಹಲವಾರು ಪಾತ್ರಗಳಲ್ಲಿ ಪ್ರಕಾಶ್ ರೈ ನಟಿಸುತ್ತಾ ಬರುತ್ತಿದ್ದಾರೆ. ಆದರೆ ಪ್ರಕಾಶ್ ರೈ ಇದೀಗ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾದಿಂದ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಅದುವೇ ಪ್ರಭಾಸ್ ನಟನೆಯ ‘ಸ್ಪಿರಿಟ್’. ಸಿನಿಮಾದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಜೊತೆಗಿನ ಭಿನ್ನಾಭಿಪ್ರಾಯವೇ ಈ ನಿರ್ಧಾರಕ್ಕೆ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ. ಅಸಲಿಗೆ ಪ್ರಕಾಶ್ ರೈ…

Read More

‘ಧುರಂಧರ್ 2’ ಬಗ್ಗೆ ಶಾರುಖ್ ಖಾನ್​ ಮೌನ: ಆದರೂ ರಣವೀರ್ ಸಿಂಗ್ ಜೊತೆ ಪಾರ್ಟಿ

ಬಾಲಿವುಡ್ ಅಂಗಳದಲ್ಲಿ ಈಗ ಎಲ್ಲಿ ನೋಡಿದರೂ ನಟ ರಣವೀರ್ ಸಿಂಗ್ (Ranveer Singh) ಅವರದ್ದೇ ಹವಾ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಚಿತ್ರದ ಭರ್ಜರಿ ಯಶಸ್ಸಿನಿಂದ ರಣವೀರ್ ಸಿಂಗ್ ಅವರು ಸೆನ್ಸೇಷನ್ ಸೃಷ್ಟಿ ಮಾಡಿದ್ದಾರೆ. ಆದರೆ, ಈ ಯಶಸ್ಸಿನ ನಡುವೆಯೂ ಒಂದು ಸಣ್ಣ ಅಸಮಾಧಾನ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಅದೇನೆಂದರೆ, ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ರಣವೀರ್ ಅವರ ಈ ದೊಡ್ಡ ಸಾಧನೆಯ ಬಗ್ಗೆ ಯಾಕೆ ಮೌನವಾಗಿದ್ದಾರೆ ಎಂಬುದು….

Read More

ಸಿನಿಮಾ ಸ್ಟೈಲ್​​ನಲ್ಲಿ 31 ಲಕ್ಷ ದೋಚಿದ್ದವರು ಅಂದರ್​​: ಖಾಕಿ ಖೆಡ್ಡಾಕ್ಕೆ ಬಿದ್ದ ಐವರು

ಆನೇಕಲ್​​, ಮಾರ್ಚ್​ 17: ಬೆಂಗಳೂರು ಹೊರವಲಯ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಕಳೆದ ಫೆಬ್ರವರಿ 1ರಂದು ಸಿನಿಮಾ ಸ್ಟೈಲ್​​ನಲ್ಲಿ ರಾಬರಿ ನಡೆಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದ ಘಟನೆಯ ದೃಶ್ಯದ ಆಧಾರದಲ್ಲಿ ಪ್ರಕರಣದ ಬೆನ್ನತ್ತಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಖೆಡ್ಡಾಕ್ಕೆ ಕೆಡವಿದ್ದಾರೆ. ಉಡಾನ್ ಕಂಪನಿಯ ಬ್ರಾಂಚ್​​ಗಳಲ್ಲಿ ಹಣ ಕಲೆಕ್ಷನ್ ಮಾಡಿಕೊಂಡು ಹೋಗುತ್ತಿದ್ದ ಪ್ರೈವೇಟ್ ಏಜೆನ್ಸಿಯ ಸಿಬ್ಬಂದಿ ಶ್ರೀಕೈಲಾಸ್ ಎಂಬವರನ್ನು 2…

Read More

Explainer: ಬೆಂಗಳೂರಿಗೆ ಮಳೆ ತಂದಿದ್ದೇ ಬಿಲ್ ಗೇಟ್ಸ್ ಅಂತೆ; ಈ ವೈರಲ್ ಸುದ್ದಿ ಎಷ್ಟು ನಿಜ?

ನವದೆಹಲಿ, ಮಾರ್ಚ್ 19: ಅಮೆರಿಕದ ಅತಿ ಶ್ರೀಮಂತ ಉದ್ಯಮಿ ಬಿಲ್ ಗೇಟ್ಸ್ (Bill Gates) ಮಳೆಯ ಸುದ್ದಿ ಭಾರೀ ವೈರಲ್ ಆಗಿದೆ. ಕರ್ನಾಟಕದ ಹಲವೆಡೆ ಸುರಿಯುತ್ತಿರುವ ದಿಢೀರ್ ಮಳೆಗೆ ಹಾಗೂ ಹವಾಮಾನ ಬದಲಾವಣೆಯ ಹಿಂದೆ ಅವರದೇ ಕೈವಾಡವಿದೆಯೇ? ಎಂಬ ಚರ್ಚೆಗಳು ಶುರುವಾಗಿವೆ. ಮೋಡ ಬಿತ್ತನೆಯ ಬಗ್ಗೆ ನಿಮಗೆಷ್ಟು ಗೊತ್ತು? ಬಿಲ್ ಗೇಟ್ಸ್ ಬಗ್ಗೆ ಭಾರೀ ಸುದ್ದಿಗಳು ಹರಿದಾಡುತ್ತಿವೆ. ಸುದ್ದಿಗಳು ಮತ್ತು ರೀಲ್ಸ್​ಗಳಲ್ಲಿ ಮೋಡ ಬಿತ್ತನೆ, ಬಿಲ್ ಗೇಟ್ಸ್ ಮಳೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. “ಕಳೆದ ವಾರ ಕರ್ನಾಟಕದಲ್ಲಿ…

Read More

ಸಿಎಂ ಹೆಸರು ಹೇಳ್ಕೊಂಡು ದಂಪತಿಗೆ ಕಾಂಗ್ರೆಸ್ ಮುಖಂಡನ ಧಮ್ಕಿ, ಹಲ್ಲೆ: ಪ್ರಧಾನಿ ಮೋದಿ, ರಾಷ್ಟ್ರಪತಿಗೆ ದೂರು – Kannada News | Another Congress Leader’s High Handedness After Rajeev Gowda Row: Threats and Assault in CM Siddaramaiah’s Name

ಹಲ್ಲೆಗೊಳಗಾದ ದಂಪತಿ (ಎಡಚಿತ್ರ) ಮತ್ತು ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ ರಾಜು ಸಿಎಂ ಪುತರ ಯತೀಂದ್ರ ಜತೆ ಮೈಸೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ (Varuna) ನಡೆದ ಕಾಂಗ್ರೆಸ್ (Congress) ಮುಖಂಡನ ಗಲಾಟೆ ಪ್ರಕರಣ ಇದೀಗ ರಾಷ್ಟ್ರ ರಾಜಧಾನಿ ತಲುಪಿದೆ. ತಮ್ಮ ಮೇಲೆ ನಡೆದ ಹಲ್ಲೆ ಹಾಗೂ ನಿರಂತರ ಬೆದರಿಕೆಗಳ ವಿರುದ್ಧ ನ್ಯಾಯ ಕೋರಿ ಅಮಿತಾಬ್ ಹಾಗೂ ಅವರ ಪತ್ನಿ ಸುಷ್ಮಾ ದಂಪತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ…

Read More

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ – Kannada News | 45 Kannada movie fans celebrate in front of theatre during premiere show

ಅರ್ಜುನ್ ಜನ್ಯ ಅವರು ನಿರ್ದೇಶನ ಮಾಡಿರುವ ‘45’ ಸಿನಿಮಾ (45 Kannada Movie) ಬಿಡುಗಡೆ ಆಗುತ್ತಿದೆ. ಒಂದು ದಿನ ಮೊದಲೇ ಪ್ರೀಮಿಯರ್ ಶೋ ಮಾಡಲಾಗಿದೆ. ಬೆಂಗಳೂರಿನ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋ ನಡೆದಿದೆ. ಅಭಿಮಾನಿಗಳು ಭಾರಿ ಉತ್ಸಾಹದಲ್ಲಿ ಬಂದು ಸಿನಿಮಾ ನೋಡುತ್ತಿದ್ದಾರೆ. ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ (Upendra) ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸ್ಟಾರ್ ನಟರ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಸಿನಿಮಾ ನೋಡಿದ ಅಭಿಮಾನಿಗಳು…

Read More

ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು – Kannada News | Elderly couple Dead Body Found In House at bhadravathi, Investigation underway

ಶಿವಮೊಗ್ಗ, (ಜನವರಿ 20): ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯ ( bhadravathi) ಭೂತನಗುಡಿ ಬಡಾವಣೆಯಲ್ಲಿ ನಡೆದಿದೆ. ಚಂದ್ರಪ್ಪ(80), ಪತ್ನಿ ಜಯಮ್ಮ(75) ಎನ್ನುವರ ಮೃತದೇಹಗಳು ಮನೆಯ ಪ್ರತ್ಯೇಕ ಕೊಠಡಿಯಲ್ಲಿ ಪತ್ತೆಯಾಗಿವೆ. ನಿನ್ನೆಯೇ ದಂಪತಿ ಮೃತಪಟ್ಟಿದ್ದು, ಇಂದು (ಜನವರಿ 20) ಬೆಳಕಿಗೆ ಬಂದಿದೆ. ವೃದ್ಧ ದಂಪತಿ ಒಟ್ಟಿಗೆ ಮೃತಪಟ್ಟಿರುವ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸ್ಥಳಕ್ಕೆ ಭದ್ರಾವತಿ ಓಲ್ಡ್ ಟೌನ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸುತ್ತ ಅನುಮಾನಗಳ…

Read More

ಮ್ಯೂಚುವಲ್ ಫಂಡ್​ಗಳನ್ನು ಉಡುಗೊರೆಯಾಗಿ ನೀಡಬೇಕಾ? ಸೆಬಿ ಮುಂದಿದೆ ಹೊಸ ಪ್ಲಾನ್

ನವದೆಹಲಿ, ಮಾರ್ಚ್ 25: ಮ್ಯೂಚುವಲ್ ಫಂಡ್​ಗಳಲ್ಲಿ (Mutual Funds) ಹೂಡಿಕೆ ಮಾಡಬಹುದಾದಂತಹ ಗಿಫ್ಟ್ ಕಾರ್ಡ್ ಅಥವಾ ಗಿಫ್ಟ್ ಪಿಪಿಐ (PPI- Pre Paid Instrument) ಅನ್ನು ಹೊರತರಲು ಸೆಬಿ ಯೋಜಿಸಿದೆ. ಪಿಪಿಐ ಎಂಬುದು ಒಂದು ರೀತಿಯಲ್ಲಿ ಪ್ರೀಪೇಡ್ ಕಾರ್ಡ್. ಈ ಪ್ರೀಪೇಡ್ ಕಾರ್ಡ್ ಬಳಸಿ ಮ್ಯುಚುವಲ್ ಫಂಡ್​ನಲ್ಲಿ ಹೂಡಿಕೆ ಮಾಡಲು ಅವಕಾಶ ಇರುತ್ತದೆ. ಯಾರು, ಯಾರಿಗೆ ಬೇಕಾದರೂ ಈ ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಕೊಡಬಹುದು. ಮ್ಯೂಚುವಲ್ ಫಂಡ್ ಗಿಫ್ಟ್ ಕಾರ್ಡ್ ಹೇಗೆ ಕೆಲಸ ಮಾಡುತ್ತದೆ? ಯಾವುದೇ…

Read More