Headlines

ಮೈಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ! ಇಬ್ಬರು ಆರೋಪಿಗಳು ಅಂದರ್

ಮೈಸೂರು, ಮಾರ್ಚ್​ 28: ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ (Drugs) ದಾಸ್ತಾನು ಪತ್ತೆ ಮಾಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಆಸ್ಪತ್ರೆ ಬಳಿಯೇ ನಡೀತಿತ್ತು ಚಟುವಟಿಕೆ ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ ಮೊಹಮ್ಮದ್ ಇರ್ಫಾನ್ ಮತ್ತು ಹುಣಸೂರಿನ ಮೊಹಮ್ಮದ್ ಇರ್ಫಾನ್ ಆರೋಪಿಗಳಾಗಿದ್ದು, ಇವರ ಜಮೀನಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕೆ…

Read More

ಬರ್ತ್​​ಡೇ ಗರ್ಲ್ ರಶ್ಮಿಕಾ ಮಂದಣ್ಣ ಕೈಯಲ್ಲಿರುವ ಸಿನಿಮಾಗಳೆಷ್ಟು?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕನ್ನಡದ ನಟಿಯಾದರೂ ಈಗ ಮಿಂಚುತ್ತಿರುವುದು ಪರಭಾಷೆ ಸಿನಿಮಾಗಳಲ್ಲಿಯೇ. ತೆಲುಗಿನಲ್ಲಿ ಸ್ಟಾರ್ ನಟಿಯಾಗಿ ಮೆರೆದು, ತಮಿಳಿನಲ್ಲೂ ಬೇಡಿಕೆಯ ನಟಿ ಎನಿಸಿಕೊಂಡು ಬಳಿಕ ಬಾಲಿವುಡ್​​ಗೆ ಪದಾರ್ಪಣೆ ಮಾಡಿ, ಅಲ್ಲಿಯೂ ಸಹ ಸಾವಿರಾರು ಕೋಟಿ ಗಳಿಕೆಯ ಸಿನಿಮಾಗಳ ಭಾಗವಾಗಿ ಈಗ ಬಾಲಿವುಡ್​​ನ ಬ್ಯುಸಿ ನಟಿಯರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ ರಶ್ಮಿಕಾ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ವಿವಾಹವಾದ ನಟಿ ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬ ಇಂದು (ಏಪ್ರಿಲ್ 05). ಅಂದಹಾಗೆ ಈ ಬ್ಯುಸಿ ನಟಿ ರಶ್ಮಿಕಾ…

Read More

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಹೈದರಾಬಾದ್, ಮಾರ್ಚ್ 4: ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಆಘಾತಕಾರಿ ಘಟನೆಯ ವಿಡಿಯೋ (Viral Video) ಎಲ್ಲೆಡೆ ಹರಿದಾಡುತ್ತಿದೆ. ಆಂಧ್ರದ ಎನ್‌ಟಿಆರ್ ಜಿಲ್ಲೆಯ ಬಾಪುಲಪಾಡು ಮಂಡಲದ ವೀರವಳ್ಳಿಯಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ಒಂದು ಸಣ್ಣ ಕಾರಣ ಜಗಳಕ್ಕೆ ಕಾರಣವಾಯಿತು. ಆ ಬಾಲಕನನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ತಕ್ಷಣ ಅಲ್ಲಿದ್ದ ಇತರೆ ಬಾಲಕರು ಆತನನ್ನು ತಡೆಯಲು ಹೋಗಿದ್ದಾರೆ. ಆದರೂ ಆತ ಸುಮ್ಮನಾಗಿಲ್ಲ. ಇನ್ನಷ್ಟು…

Read More

WPL 2026: ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಪರ 6 ಆಟಗಾರ್ತಿಯರು ಪಾದಾರ್ಪಣೆ – Kannada News | WPL 2026: MI vs RCB Opening Match Toss! RCB Bowls First in Navi Mumbai

ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ನಾಲ್ಕನೇ ಸೀಸನ್ ಜನವರಿ 9 ರಿಂದ ಪ್ರಾರಂಭವಾಗುತ್ತಿದೆ. ಈ ಆವೃತ್ತಿಯ ಉದ್ಘಾಟನಾ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಹರ್ಮನ್‌ಪ್ರೀತ್ ಕೌರ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದರೆ, ಸ್ಮೃತಿ ಮಂಧಾನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಮುಂಬೈ ಮತ್ತು ಆರ್‌ಸಿಬಿ ಎರಡೂ ಚಾಂಪಿಯನ್ ತಂಡಗಳಾಗಿದ್ದು, ಮುಂಬೈ 2 ಬಾರಿ ಟ್ರೋಫಿ…

Read More

Red Coral Gemstone: ಹವಳ ಧರಿಸುವ ಮುನ್ನ ಈ ವಿಷ್ಯ ತಿಳಿದಿರಲಿ; ಇಲ್ಲದಿದ್ದರೆ ಸಮಸ್ಯೆ ಖಂಡಿತಾ! – Kannada News | Wearing Havala: The Significance and Benefits of Wearing Coral

ನವರತ್ನಗಳಲ್ಲಿ ಹವಳವು ಬಹಳ ವಿಶೇಷವಾದ ಒಂದು ಅದೃಷ್ಟ, ಶಕ್ತಿ ಮತ್ತು ಶುಭಕಾರ್ಯಗಳನ್ನು ನೀಡುವ ರತ್ನವಾಗಿದೆ. ಅದರಂತೆ ಹವಳವನ್ನು ಧಾರಣೆ ಮಾಡುವಾಗ ಕೆಲವು ನಿಯಮಗಳನ್ನು ಪಾಲಿಸುವುದು ಅತ್ಯಂತ ಅಗತ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಕನಿಷ್ಠ ಎರಡು ಕ್ಯಾರೆಟ್‌ನ ಶುದ್ಧ ಹವಳವನ್ನು ತಮ್ಮ ಜಾತಕಕ್ಕೆ ಅನುಗುಣವಾಗಿ ಆಯ್ಕೆ ಮಾಡಬೇಕು. ಇದನ್ನು ಸೂರ್ಯನ ಬೆರಳು ಅಂದರೆ ಉಂಗುರದ ಬೆರಳಿನಲ್ಲಿ ಧರಿಸಬೇಕು. ಹವಳದ ಉಂಗುರವು ಕೆಳಭಾಗದಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ದಕ್ಷಿಣಾಮೂರ್ತಿ ಸ್ತೋತ್ರವನ್ನು ಪಠಿಸಿ. ಜ್ಞಾನ ಮತ್ತು ವೃತ್ತಿ ಏಳಿಗೆಗಾಗಿ ಗುರು ದಕ್ಷಿಣಾಮೂರ್ತಿಯನ್ನು ಪ್ರಾರ್ಥನೆಯಿಂದ ಅನುಕೂಲ ಆಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾವುದೇ ಪ್ರಯತ್ನದಲ್ಲಿ ಗೆಲುವು ಕಾಣಲಿದ್ದೀರಿ. ಅಚಾನಕ್ ಸಿಗುವಂತಹ ಹಳೆಯ ಸ್ನೇಹಿತರು ಹೇಳುವ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ. ಅವರೇನಾದರೂ ವ್ಯಾಪಾರ ಅಥವಾ ವೃತ್ತಿಗೆ ಸಂಬಂಧಿಸಿದ ಯಾವುದಾದರೂ ಅವಕಾಶಗಳ ಬಗ್ಗೆ ತಿಳಿಸಿದಲ್ಲಿ ಆ ಬಗ್ಗೆ ಕೂಡಲೇ ಸ್ಪಂದಿಸಿ. ಯಾವುದೇ ಕಾರಣಕ್ಕೂ ಆಮೇಲೆ ಮಾಡಿದರಾಯಿತು,…

Read More

ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ

ವಯಸ್ಸಾದ ಮೇಲೆ ದೊಡ್ಡವರು ಕೂಡ ಮಕ್ಕಳ ರೀತಿ ಎಂಬುದು ಸುಳ್ಳಲ್ಲ, ಹೇಗೆ ಚಿಕ್ಕವರಿದ್ದಾಗ ಸ್ವಲ್ಪ ದೂರ ನಡೆದಾಕ್ಷಣ ಅಮ್ಮಾ ಎತ್ಕೋ ನಡಿಯೋಕೆ ಆಗ್ತಿಲ್ಲ ಎಂದು ಮಕ್ಕಳು ಹೇಳ್ತಾರೋ ಹಾಗೆಯೇ ವೃದ್ಧಾಪ್ಯದಲ್ಲಿ ಕೂಡ ಪೋಷಕರಿಗೆ ಹಾಗೆಯೇ ಆಗುತ್ತೆ. ಆಗ ಮಕ್ಕಳು ಕೂಡ ಅವರ ಕಷ್ಟವನ್ನು ಅರ್ಥ ಮಾಡಿಕೊಳ್ಳಬೇಕು. ವ್ಯಕ್ತಿಯೊಬ್ಬರು ರೈಲ್ವೆ ನಿಲ್ದಾಣದಲ್ಲಿ ತಾಯಿಯನ್ನು ಬೆನ್ನ ಮೇಲೆ ಹೊತ್ತು ನಡೆಯುತ್ತಿರುವ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

IND vs NZ: ‘ಸಾಕು ಹೋಗು’; ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ – Kannada News | Daryl Mitchell’s ODI Masterclass Troubles India: Kohli’s Reaction to NZ Star’s Centuries

ಭಾರತ ಪ್ರವಾಸ ಕೈಗೊಂಡಿದ್ದ ನ್ಯೂಜಿಲೆಂಡ್ ತಂಡ ದುರ್ಬಲವಾಗಿ ಕಂಡಿರಬಹುದು, ಆದರೆ ಅದರ ಕೆಲವು ಸ್ಟಾರ್ ಆಟಗಾರರು ಇಲ್ಲದಿದ್ದರೂ, ಅದು ಟೀಮ್ ಇಂಡಿಯಾವನ್ನು ತೊಂದರೆಗೊಳಿಸಿತು. ಏಕದಿನ ಸರಣಿಯ ಮೊದಲ ಪಂದ್ಯವನ್ನು ಸೋತ ನಂತರ, ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಎರಡನೇ ಪಂದ್ಯವನ್ನು ಗೆದ್ದಿತು. ಮೂರನೇ ಪಂದ್ಯದಲ್ಲಿ, ಅದು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಗಳಿಸಿತು. ಮೂರು ಪಂದ್ಯಗಳಲ್ಲಿ, ನ್ಯೂಜಿಲೆಂಡ್‌ನ ಒಬ್ಬ ಆಟಗಾರ ಟೀಮ್ ಇಂಡಿಯಾಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದರು: ಡ್ಯಾರಿಲ್ ಮಿಚೆಲ್, ಮೂರನೇ ಪಂದ್ಯದಲ್ಲೂ ಅದ್ಭುತ ಶತಕ…

Read More

ಉಡುಪಿಯಲ್ಲಿ ರೋಬೋಸಾಫ್ಟ್ ಝಗಮಗಿಸುವ ಬ್ಯುಲ್ಡಿಂಗ್ ಕಟ್ಟಿದ್ದರ ಹಿಂದಿನ ರಸವತ್ತಾದ ಕಥೆ ಕೇಳಿ – Kannada News | Rohith Bhat of Robosoft explains how difficult it was to retain employees for his company

ಉಡುಪಿ, ಜನವರಿ 21: ಸಣ್ಣ ಪಟ್ಟಣಗಳಲ್ಲಿ ಓದಿದವರು ದೊಡ್ಡ ನಗರಗಳಲ್ಲಿ ಕೆಲಸ ಮಾಡುವ ಇಚ್ಛೆ ಹೊಂದಿರುತ್ತಾರೆ. ಅವರ ಮನೆಯವರೂ ಕೂಡ ತನ್ನ ಮಗ ಅಥವಾ ಮಗಳು ಬೆಂಗಳೂರಿನಂತಹ ನಗರಗಳಲ್ಲಿ ದೊಡ್ಡ ಬ್ಯುಲ್ಡಿಂಗ್​ಗಳಲ್ಲಿ ಕೆಲಸಕ್ಕೆ ಹೋಗಲಿ ಎಂದು ಬಯಸುತ್ತಾರೆ. ಸಣ್ಣ ಪಟ್ಟಣಗಳಲ್ಲಿ ಒಳ್ಳೆಯ ಸಂಬಳ ಕೊಟ್ಟರೂ ಜನರು ಕೆಲಸಕ್ಕೆ ಹೋಗಲು ಹಿಂಜರಿಯುತ್ತಾರೆ. ರೋಬೋಸಾಫ್ಟ್ (Robosoft) ಎನ್ನುವ ಐಟಿ ಸರ್ವಿಸ್ ಕಂಪನಿಯ ಸಂಸ್ಥಾಪಕ ರೋಹಿತ್ ಭಟ್ (Rohith Bhat) ಅವರು ತಮ್ಮ ಒಂದು ಅನುಭವವನ್ನು ಹಂಚಿಕೊಂಡಿದ್ದಾರೆ. ವಸಂತ್ ಶೆಟ್ಟಿ ಅವರ…

Read More

ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​ – Kannada News | Dont Interfere in Karnataka Government Administration: DK Shivakumar sparks Kerala Government

ಬೆಂಗಳೂರು, ಡಿಸೆಂಬರ್​ 30: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ವಿಚಾರವಾಗಿ ಕೇರಳ ಸರ್ಕಾರ ಕಿಡಿಕಾರಿತ್ತು. ಈ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಕೇರಳ ಸರ್ಕಾರಕ್ಕೆ ಮತ್ತೊಮ್ಮೆ ಟಾಂಗ್​ ನೀಡಿದ್ದಾರೆ. ಕೇರಳ ಸರ್ಕಾರ ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ ಎಂದು ಹೇಳಿದ್ದಾರೆ. ತಮ್ಮ ಈ ಹಿಂದಿನ ಹೇಳಿಕೆಯನ್ನು ರಾಜೀವ್ ಚಂದ್ರಶೇಖರ್ ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More