Headlines

ಬಜೆಟ್ 2026 ಪ್ರಕಟಣೆ; ಬಾಂಗ್ಲಾದೇಶದಿಂದ ಹಿಡಿದು ಮಾರಿಷಸ್​ವರೆಗೆ ವಿವಿಧ ದೇಶಗಳಿಗೆ ಭಾರತ ಮಾಡುವ ಧನಸಹಾಯವೆಷ್ಟು? – Kannada News | Budget 2026 27 estimation of Rs 8,792 crore of grants and loan to various countries and international bodies

ನವದೆಹಲಿ, ಫೆಬ್ರುವರಿ 1: ಭಾರತ ತನ್ನ ನೆರೆ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಿಗೆ ಬೇರೆ ಬೇರೆ ಕಾರಣಕ್ಕೆ ಸಾಲ ಹಾಗೂ ದೇಣಿಗೆಗಳನ್ನು ನೀಡುತ್ತದೆ. ಈ ಬಾರಿಯ ಬಜೆಟ್​ನಲ್ಲಿ (Union Budget 2026) ಮಾಡಲಾಗಿರುವ ಅಂದಾಜು ಪ್ರಕಾರ ಭಾರತದಿಂದ 2026-27ರ ವರ್ಷದಲ್ಲಿ 8,792.32 ಕೋಟಿ ರೂ ಹಣದ ನೆರವನ್ನು ಕೊಡುವ ಯೋಜನೆ ಇದೆ. ಇದರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಡಿಯಲ್ಲೇ 6,997 ಕೋಟಿ ರೂ ಅನುದಾನಗಳು ವಿವಿಧ ದೇಶಗಳಿಗೆ ಸಂದಾಯವಾಗಲಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಮುಂದಿನ ವರ್ಷ ನೀಡಲಾಗುವ…

Read More

ತೆಲುಗು ಚಿತ್ರರಂಗದ ಗಣ್ಯರ ಭೇಟಿಯಾದ ಆರ್​​​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್: ಕಾರಣ? – Kannada News | RSS Chief Mohan Bhagavat met Tollywood celebrities in Hyderabad

ಸಿನಿಮಾ (Cinema) ಹಾಗೂ ರಾಜಕಾರಣ ಎರಡಕ್ಕೂ ಬಹಳ ಹತ್ತಿರದ ಸಂಬಂಧ. ಅದರಲ್ಲೂ ರಾಜಕಾರಣಿಗಳು ಪಕ್ಷದ ಅಥವಾ ವೈಯಕ್ತಿಕ ಲಾಭಕ್ಕಾಗಿ ದಶಕಗಳಿಂದಲೂ ಸಿನಿಮಾಗಳನ್ನು ಬಳಸಿಕೊಂಡೇ ಬರುತ್ತಿದ್ದಾರೆ. ಸಾಮಾನ್ಯರ ಮೇಲೆ ಅಪಾರ ಪ್ರಭಾವ ಬೀರಬಲ್ಲ ಸಿನಿಮಾದ ಶಕ್ತಿಯನ್ನು ಅರಿತಿರುವ ರಾಜಕಾರಣಿಗಳು ಸಿನಿಮಾದವರೊಟ್ಟಿಗೆ ಉತ್ತಮ ಬಾಂಧವ್ಯವನ್ನೇ ಇರಿಸಿಕೊಂಡಿದ್ದಾರೆ. ರಾಜಕೀಯ ಪಕ್ಷ ಅಲ್ಲದೇ ಇದ್ದರೂ ಸಹ ಆರ್​​ಎಸ್​​ಎಸ್ ದೇಶದ ರಾಜಕೀಯದ ಮೇಲೆ ಪ್ರತ್ಯಕ್ಷ, ಪರೋಕ್ಷ ಪ್ರಭಾವ ಬೀರುತ್ತಲೇ ಬರುತ್ತಿದೆ. ಇದೀಗ ಸಂಘದ ರಾಷ್ಟ್ರ ಪ್ರಮುಖ್ ಆಗಿರುವ ಮೋಹನ್ ಭಾಗವತ್ ಅವರು ತೆಲುಗು ಚಿತ್ರರಂಗದ…

Read More

ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ಕೇತುವಿನಿಂದ ಯಾರಿಗೆ ಯಾವ ಫಲ? – Kannada News | Ketu in Purva Phalguni 2026: Zodiac Predictions, Auspicious and Inauspicious Results

2026ರ ಆರಂಭದಲ್ಲಿ ಕೇತುವು ಕನ್ಯಾ ರಾಶಿಯಲ್ಲಿರುತ್ತಾನೆ. ಆದರೆ ಕೇತುವಿನ ಹಿಮ್ಮುಖ ಚಲನೆಯ ಆಧಾರದ ಮೇಲೆ, ಅವನು ಪೂರ್ವಾಫಲ್ಗುಣಿ ನಕ್ಷತ್ರಕ್ಕೆ ಸಿಂಹ ರಾಶಿ ಪ್ರವೇಶಿಸಿದಾಗ ಉಂಟಾಗುವ ಶುಭಾಶುಭ ಫಲಗಳ ವಿವರ ಇಲ್ಲಿದೆ. ಕೇತುವು ಶುಕ್ರನ ನಕ್ಷತ್ರವಾದ ಪೂರ್ವಾಫಲ್ಗುಣಿಯಲ್ಲಿ ಸಂಚರಿಸುವಾಗ ಭೋಗ ಮತ್ತು ವೈರಾಗ್ಯಗಳ ನಡುವೆ ಸಂಘರ್ಷ ಉಂಟಾಗುತ್ತದೆ. ​ಇದರಿಂದ ವಿವಿಧ ರಾಶಿಗಳ ಮೇಲಾಗುವ ಪ್ರಭಾವ ಹೀಗಿದೆ. ​ಶುಭ ಫಲ ಪಡೆಯುವ ರಾಶಿಗಳು ​ಮೇಷ ರಾಶಿ: ಪಂಚಮ ಭಾವದಲ್ಲಿ ಕೇತು ಬರುವುದರಿಂದ ಸೃಜನಾತ್ಮಕ ಶಕ್ತಿ ಹೆಚ್ಚಲಿದೆ. ಹಳೆಯ ಹೂಡಿಕೆಗಳಿಂದ ಲಾಭವಾಗಲಿದೆ….

Read More

ಸಿ.ಜೆ.ರಾಯ್​​​ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್​ಗೆ ಮೋಹನ್ ದಾಸ್ ಪೈ ವಿಶೇಷ ಮನವಿ – Kannada News | CJ Roy Suicide Case: mohandas pai Requests PM Modi And nirmala Sitharaman about income Tax Official raid

ಬೆಂಗಳೂರು, (ಫೆಬ್ರವರಿ 01): ಪಿಸ್ತೂಲ್​​​ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್​​​ ಆತ್ಮಹತ್ಯೆ (CJ Roy Suicide Case) ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ( mohandas pai )ಪ್ರತಿಕ್ರಿಯಿಸಿದ್ದು, ರಾಯ್​ ಸಾವಿನ ಬಗ್ಗೆ ಮುಕ್ತ ಪಾರದರ್ಶಕವಾಗಿ ತನಿಖೆಗೆ ಮನವಿ ಮಾಡಿದ್ದಾರೆ. ಅಲ್ಲದೇ ತೆರಿಗೆ ಅಧಿಕಾರಿಗಳ ದಾಳಿ ಬಗ್ಗೆಯೂ ಪ್ರಧಾನಿ ನರೇಂದ್ರ…

Read More

High Court Recruitment 2026: ಹೈಕೋರ್ಟ್​​ನಲ್ಲಿ 152 ಹುದ್ದೆಗಳಿಗೆ ನೇಮಕಾತಿ; ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗಕ್ಕೆ ಸುವರ್ಣವಕಾಶ – Kannada News | Delhi High Court JJA Recruitment 2026: 152 Posts! Apply Now for Judicial Assistant Jobs

ದೆಹಲಿ ಹೈಕೋರ್ಟ್ ಜೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್/ರಿಸ್ಟೋರರ್ (JJA) ನೇಮಕಾತಿ ಪರೀಕ್ಷೆ 2026ರ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 152 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕಾನೂನು ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 4 ರಿಂದ ಪ್ರಾರಂಭವಾಗಲಿದ್ದು, ಫೆಬ್ರವರಿ 23ರ ರಾತ್ರಿ 11 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿ ಗ್ರೂಪ್–ಬಿ ವರ್ಗದಡಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ವೇತನ…

Read More

Union Budget 2026-27: ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಡಿಟೇಲ್ಸ್​​ – Kannada News | Union Budget 2026 27: Top Allocations for Transport, Defence Sectors

ನವದೆಹಲಿ, ಫೆ. 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿದ್ದಾರೆ. ಅವರು ಮಂಡಿಸಿರುವ 9ನೇ ಆಯವ್ಯಯದ ಗಾತ್ರ 53.47 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಸಾರಿಗೆ ಹಾಗೂ ರಕ್ಷಣಾ ಇಲಾಖೆಗೆ ಅತಿಹೆಚ್ಚು ಅನುದಾನ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಗೃಹ ವ್ಯವಹಾರಗಳ ಇಲಾಖೆಗೂ ಹೆಚ್ಚು ಒತ್ತು ನೀಡಲಾಗಿದೆ. ಚುನಾವಣಾ ರಾಜ್ಯಗಳಿಗೂ ಬಂಪರ್​​ ಗಿಫ್ಟ್​​ ಸಿಕ್ಕಿದ್ದು, ಕೇಂದ್ರ ಬಜೆಟ್​ನಲ್ಲಿ ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನದ ಮಾಹಿತಿ ಇಲ್ಲಿದೆ. ಪ್ರಮುಖ ಇಲಾಖೆಗಳಿಗೆ ಸಿಕ್ಕಿದ ಅನುದಾನ ಸಾರಿಗೆ…

Read More

ಸಂಸಾರ ಹಾಳು ಮಾಡಿದವನ ಸಂಹಾರ: ಕೊಲೆ ಮಾಡಿ ಫೇಸ್ಬುಕ್​​ನಲ್ಲಿ ತಪ್ಪೊಪ್ಪಿಕೊಂಡ ಖದೀಮರು – Kannada News | Kolar Murder: a man Killed in Revenge, Accused Confesses on Facebook, 3 Arrests

ಕೋಲಾರ, ಫೆಬ್ರವರಿ 01: ವ್ಯಕ್ತಿಯೋರ್ವನನ್ನು ಕೊಲೆ (murder) ಮಾಡಿ ಬಳಿಕ ಫೇಸ್‌ಬುಕ್​​ನಲ್ಲಿ ಆರೋಪಿ ತಪ್ಪೊಪ್ಪಿಕೊಂಡ ವಿಚಿತ್ರ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ. ಜನವರಿ 27ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಲ್ಲೇಶ್​​ ಕೊಲೆಯಾದ ವ್ಯಕ್ತಿ. ಬಿಂದುಕುಮಾರ್ (20) ಕಿರಣ್​ (19) ಮತ್ತು ಅಕ್ಷಯ್​ (20) ಬಂಧಿತರು. ಹಳೆ ಸೇಡು ತೀರಿಸಿಕೊಳ್ಳಲು ಕೊಲೆ ಮಾಡಲಾಗಿದೆ. ಹತ್ಯೆ ಬಳಿಕ ಆರೋಪಿಗಳು ಫೇಸ್‌ಬುಕ್​​ನಲ್ಲಿ ವಿಡಿಯೋ ಮಾಡಿದ್ದರು. ಸದ್ಯ ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?  ಕೋಲಾರ ತಾಲೂಕಿನ…

Read More

ಸತತ 2 ಜೀವದಾನ ಸಿಕ್ಕರೂ ಪಾಕ್ ವಿರುದ್ಧ ಮುಗ್ಗರಿಸಿದ ವೈಭವ್ ಸೂರ್ಯವಂಶಿ – Kannada News | U19 World Cup Vaibhav Suryavanshi Fails to Convert Lifelines vs Pakistan

ಅಂಡರ್-19 ವಿಶ್ವಕಪ್​ನಲ್ಲಿ (U19 World Cup) ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಎಲ್ಲರ ದೃಷ್ಟಿ ವೈಭವ್ ಸೂರ್ಯವಂಶಿ (Vaibhav Suryavanshi) ಮೇಲಿದ್ದವು. ಆದರೆ ಈ ಪಂದ್ಯದಲ್ಲಿ ವೈಭವ್​ಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಲಿಲ್ಲ. ಪಾಕ್ ವಿರುದ್ಧ ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸತತ ಎರಡು ಎಸೆತಗಳಲ್ಲಿ ಮೂರು ಜೀವದಾನ ಸಿಕ್ಕರೂ ಅದನ್ನು ಸದುಪಯೋಗಪಡಿಸಿಕೊಳ್ಳಲಾಗದೆ 30 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ವಿಶ್ವದ ಬಲಿಷ್ಠ…

Read More

ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ – Kannada News | Wild elephant chased Forest Department Staff at mandya Video Goes viral

ಮಂಡ್ಯ, (ಫೆಬ್ರವರಿ 01): ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದನ್ನ ಓಡಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹಿಮ್ಮಟ್ಟಿಸಿದೆ. ಪ್ರಾಣ ಭಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಿಸ್ತೂಲ್​​ ಹಿಡಿದುಕೊಂಡೇ ಎದ್ನೋ ಬಿದ್ನೋ ಅಂತ ಓಡಿ ಹೋಗಿ ಆನೆಯಿಂದ ತಪ್ಪಿಸಿಕೊಂಡಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. Source link

Read More

Job Growth: 2030ರ ವೇಳೆಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ; ಬಜೆಟ್‌ನಲ್ಲಿ ಘೋಷಣೆ – Kannada News | Union Budget 2026 Boosts Healthcare: Training, Infrastructure and Job Growth in India

ಕೇಂದ್ರ ಸರ್ಕಾರದ ಬಜೆಟ್ 2026 ಆರೋಗ್ಯ ಮತ್ತು ಆರೈಕೆ ವಲಯವನ್ನು ಬಲಪಡಿಸುವ ಜೊತೆಗೆ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಿದೆ. ಆರೋಗ್ಯ ಸೇವೆಗಳು, ತರಬೇತಿ, ವೈದ್ಯಕೀಯ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಸಚಿವರು ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮುಂಬರುವ ವರ್ಷಗಳಲ್ಲಿ ದೇಶದಾದ್ಯಂತ ಲಕ್ಷಾಂತರ ಯುವಕರಿಗೆ ತರಬೇತಿ ನೀಡಿ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಉಪಕ್ರಮಗಳ ಮೂಲಕ ಭಾರತದಲ್ಲಿ ಸುಧಾರಿತ ಆರೋಗ್ಯ ಸೇವೆಗಳು ಲಭ್ಯವಾಗುವುದರ ಜೊತೆಗೆ ಆರೋಗ್ಯ ವೃತ್ತಿಗೆ ಹೊಸ…

Read More