Headlines

Harvard Free Online Courses: ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಉಚಿತ ಎಐ ಮತ್ತು ಡೇಟಾ ಸೈನ್ಸ್ ಕೋರ್ಸ್‌ಗಳು!

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಜ್ಞಾನವಿಲ್ಲದೆ ವೃತ್ತಿಜೀವನದಲ್ಲಿ ಮುನ್ನಡೆಯುವುದು ಅಸಾಧ್ಯ ಎಂಬಂತಾಗಿದೆ. ಇದನ್ನು ಮನಗಂಡ ವಿಶ್ವದ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯವು (Harvard University), ಕೃತಕ ಬುದ್ಧಿಮತ್ತೆ (AI), ಡೇಟಾ ಸೈನ್ಸ್ ಮತ್ತು ಪ್ರೋಗ್ರಾಮಿಂಗ್‌ನಂತಹ ಅತ್ಯಾಧುನಿಕ ವಿಷಯಗಳಲ್ಲಿ ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ಆರಂಭಿಸಿದೆ. ನೀವು ಈಗಷ್ಟೇ ಪದವಿ ಮುಗಿಸಿದ್ದರೆ ಅಥವಾ ಅನುಭವಿ ವೃತ್ತಿಪರರಾಗಿರಲಿ, ಈ ಕೋರ್ಸ್‌ಗಳು ನಿಮ್ಮ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆಯಾಗಿವೆ. ಈ ಕೋರ್ಸ್‌ಗಳ ಪ್ರಮುಖ ವಿವರಗಳು ಇಲ್ಲಿವೆ: ಡೇಟಾ ಸೈನ್ಸ್ ಮತ್ತು ಮೆಷಿನ್ ಲರ್ನಿಂಗ್ (Data…

Read More

ಡ್ರಗ್ಸ್​​ ದಂಧೆಕೋರರಿಗೆ ಭರ್ಜರಿ ಶಾಕ್​​ ಕೊಟ್ಟ ಬೆಂಗಳೂರು ಪೊಲೀಸರು: ವಿವಿಧ ಪ್ರಕರಣಗಳಲ್ಲಿ ಐವರು ಅಂದರ್​

ಬೆಂಗಳೂರು, ಏಪ್ರಿಲ್​​ 07: ಪೊಲೀಸರ ಹದ್ದಿನ ಕಣ್ಣಿನ ನಡುವೆಯೂ ರಾಜ್ಯದಲ್ಲಿ ಡ್ರಗ್ಸ್​​ ಹಾವಳಿ ಮುಂದುವರಿದಿದೆ. ಖಾಕಿ ಚಾಪೆ ಕೆಳಗೆ ತೂರಿದರೆ ದಂಧೆಕೋರರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ಡ್ರಗ್ಸ್​​ ಪೆಡ್ಲರ್​​ಗಳಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. 12 ವರ್ಷಗಳಿಂದ ಡ್ರಗ್ಸ್​ ಪೆಡ್ಲಿಂಗ್ ನಡೆಸುತ್ತಿದ್ದ ಆರೋಪಿ ಸೇರಿ ವಿವಿಧ ಪ್ರಕರಣಗಲ್ಲಿ ಒಟ್ಟು ಐವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನೈಜೀರಿಯಾ ಪ್ರಜೆಯ ಬಂಧನ ಭಾರತೀಯ ಮಹಿಳೆ…

Read More

ಹೊರಬಿತ್ತು ಅಲ್ಲು ಅರ್ಜುನ್-ಅಟ್ಲಿ ಸಿನಿಮಾದ ಅಪ್​​ಡೇಟ್

‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾದ ಬಳಿಕ ಅಲ್ಲು ಅರ್ಜುನ್ (Allu Arjun) ಎದುರು ಹಲವಾರು ಅವಕಾಶಗಳು, ಆಯ್ಕೆಗಳು ಇದ್ದವು ಆದರೆ ಅಲ್ಲು ಅರ್ಜುನ್ ಅವರು ತಮಿಳಿನ ಅಟ್ಲಿ ಜೊತೆಗೆ ಸಿನಿಮಾ ಮಾಡಲು ಮುಂದಾದರು. ಆರಂಭದಲ್ಲಿ ಸ್ವತಃ ಅಲ್ಲು ಅರ್ಜುನ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟನ ನಿರ್ಣಯದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಅಟ್ಲಿ, ಅಲ್ಲು ಅರ್ಜುನ್​​ಗಾಗಿ ಹಾಲಿವುಡ್ ಮಾದರಿ ಕತೆ ಹೆಣೆದಿದ್ದು, ಸಿನಿಮಾಕ್ಕಾಗಿ ಹಾಲಿವುಡ್​ನ ಹಲವು ಖ್ಯಾತನಾಮ ವಿಎಫ್​​ಎಕ್ಸ್ ಸಂಸ್ಥೆಗಳೊಟ್ಟಿಗೆ ಕೈಜೋಡಿಸಿದ್ದು, ಭಾರತೀಯ ಚಿತ್ರರಂಗದ ಪ್ರತಿಭಾವಂತ…

Read More

ಐದು ಕಿಲೋ ಎಲ್​ಪಿಜಿ ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ; ವಲಸೆ ಕಾರ್ಮಿಕರಿಗೆ ನಿರಾಳ

ನವದೆಹಲಿ, ಏಪ್ರಿಲ್ 7: ಎಲ್​ಪಿಜಿ ಬಿಕ್ಕಟ್ಟಿನಿಂದ ಬಹಳ ಕಷ್ಟ ಎದುರಿಸುತ್ತಿರುವ ವರ್ಗಗಳಲ್ಲಿ ವಲಸಿಗ ಕಾರ್ಮಿಕರಿದ್ದಾರೆ (Migrant workers). ಇವರಿಗೆ ನಿರಾಳ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸಣ್ಣ ಎಲ್​ಪಿಜಿ ಸಿಲಿಂಡರ್​ಗಳ ಪೂರೈಕೆಯನ್ನು ಹೆಚ್ಚಿಸಿದೆ. ವರದಿಗಳ ಪ್ರಕಾರ ಸರ್ಕಾರವು ಎಲ್ಲಾ ರಾಜ್ಯಗಳಿಗೂ 5 ಕಿಲೋ ತೂಕದ ಫ್ರೀ ಟ್ರೇಡ್ ಎಲ್​ಪಿಜಿ ಸಿಲಿಂಡರ್​ಗಳ (5 kg free trade LPG cylinder) ಹಂಚಿಕೆಯನ್ನು ಎರಡು ಪಟ್ಟು ಹೆಚ್ಚಿಸಿದೆ. ಇದರಿಂದ ಈ ಸಣ್ಣ ಗ್ಯಾಸ್ ಸಿಲಿಂಡರ್ ಲಭ್ಯತೆ ದ್ವಿಗುಣಗೊಂಡಿದೆ. ವಲಸಿಗ ಕಾರ್ಮಿಕರಿಗೆ…

Read More

ಹೋಟೆಲ್​ಗಳಲ್ಲೂ ಇಂಡಕ್ಷನ್ ಸ್ಟವ್​ಗೆ ಸಖತ್ ಡಿಮಾಂಡ್: ಪೀಣ್ಯ ಇಂಡಸ್ಟ್ರೀಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓವರ್ ಟೈಂ ಡ್ಯೂಟಿ!

ಬೆಂಗಳೂರು, ಏಪ್ರಿಲ್ 7: ಇಸ್ರೇಲ್, ಇರಾನ್, ಅಮೆರಿಕ ಸೇನಾ ಸಂಘರ್ಷದ ನಂತರ ಉಂಟಾದ ಗ್ಯಾಸ್ ಕೊರತೆಯಿಂದಾಗಿ, ವಾಣಿಜ್ಯ ಮತ್ತು ಗೃಹಬಳಕೆಯ ಇಂಡಕ್ಷನ್ ಸ್ಟವ್‌ಗಳ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಹಿಂದೆ ದಿನಕ್ಕೆ ಕೇವಲ 40 ವಾಣಿಜ್ಯ ಇಂಡಕ್ಷನ್ ಸ್ಟವ್‌ಗಳಿಗೆ ಬೇಡಿಕೆ ಇದ್ದರೆ, ಈಗ ಅದು 200ಕ್ಕೆ ಏರಿದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಸ್ಟಾರ್ ಹೋಟೆಲ್‌ಗಳು ಗ್ಯಾಸ್‌ಗೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಒಲೆಗಳತ್ತ ಮುಖ ಮಾಡಿವೆ. ಪೀಣ್ಯ ಇಂಡಸ್ಟ್ರಿಯಲ್ಲಿ ತಯಾರಕರು ಹೆಚ್ಚಿದ ಬೇಡಿಕೆಯನ್ನು ಪೂರೈಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಕಾರ್ಮಿಕರ…

Read More

Akshaya Tritiya 2026: ಅಕ್ಷಯ ತೃತೀಯದಂದು ಸೃಷ್ಟಿಯಾಗಲಿದೆ ಅಪರೂಪದ ‘ಗಜಕೇಸರಿ ರಾಜಯೋಗ’; ಈ 3 ರಾಶಿಗೆ ಅದೃಷ್ಟವೋ ಅದೃಷ್ಟ

ಹಿಂದೂ ಧರ್ಮದಲ್ಲಿ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯನ್ನು ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನವನ್ನೇ ನಾವು ‘ಅಕ್ಷಯ ತೃತೀಯ’ ಎಂದು ಆಚರಿಸುತ್ತೇವೆ. ಈ ದಿನದ ವಿಶೇಷತೆಯೆಂದರೆ, ಇದು ‘ಸ್ವಯಂ ಸಿದ್ಧ ಮುಹೂರ್ತ’. ಅಂದರೆ, ಯಾವುದೇ ಶುಭ ಕಾರ್ಯವನ್ನು ಮಾಡಲು ಈ ದಿನ ಪ್ರತ್ಯೇಕವಾಗಿ ಪಂಚಾಂಗ ನೋಡಿ ಶುಭ ಸಮಯ ಹುಡುಕುವ ಅಗತ್ಯವಿಲ್ಲ. ಅಕ್ಷಯ ತೃತೀಯದಂದು ಮಾಡುವ ದಾನ, ಪೂಜೆ ಮತ್ತು ಹೂಡಿಕೆಗಳು ಅಕ್ಷಯವಾಗಿ (ಎಂದೂ ಮುಗಿಯದ) ಇರುತ್ತವೆ ಎಂಬುದು ಭಕ್ತರ ನಂಬಿಕೆ. ಏಪ್ರಿಲ್…

Read More

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ನಿಗದಿ

ಬೆಂಗಳೂರು, ಏಪ್ರಿಲ್​​ 07: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್​​ 07)ರಂದು ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿರುವ ಬಗ್ಗೆ ಮಾಹಿತಿ ಸಿಕ್ಕ ಕಾರಣ, ಫಲಿತಾಂಶದ ನಿರೀಕ್ಷೆಯಲ್ಲಿದ್ದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದರು. ಈ ನಡುವೆ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಏಪ್ರಿಲ್ 9ರಂದು ದ್ವಿತೀಯ ಪಿಯಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ…

Read More

ಕನ್ನಡದಲ್ಲಿ ಅಂಬರೀಷ್, ತೆಲುಗಿನಲ್ಲಿ ಪ್ರಭಾಸ್; ಇಬ್ಬರೂ ರೆಬೆಲ್ ಸ್ಟಾರ್ ಮಧ್ಯೆ ಇದೆ ಸಾಮ್ಯತೆ

ಕನ್ನಡ ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಅಂತ ಇದ್ದವರು ಅಂಬರೀಷ್. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಮಿಂಚಿ ಅವರು ಮರೆಯಾದರು. ಅವರು ಈಗಲೂ ಅನೇಕರ ಫೇವರಿಟ್. ತೆಲುಗಿನಲ್ಲಿ ಪ್ರಭಾಸ್ (Prabhas) ಅವರನ್ನು ರೆಬೆಲ್ ಸ್ಟಾರ್ ಎನ್ನುತ್ತಾರೆ. ಈಗಲೂ ಅವರು ಸಿನಿಮಾಗಳನ್ನು ಮಾಡುತ್ತಾ ಇದ್ದಾರೆ. ಈಗ ಇಬ್ಬರ ಮಧ್ಯೆ ಒಂದು ಸಾಮ್ಯತೆ ಇದೆ ಎಂಬ ವಿಷಯ ಗೊತ್ತಾಗಿದೆ. ‘ಆಲ್​ ರೌಂಡರ್’ ಹೆಸರಿನ ಯೂಟ್ಯೂಬ್ ಚಾನೆಲ್ ಅಲ್ಲಿ ಕಾಸ್ಟಿಂಗ್ ನಿರ್ದೇಶಕ ನಂದ ಕೀಶೋರ್ ಮಾತನಾಡಿದ್ದಾರೆ. ಅವರು ತೆಲುಗು ಚಿತ್ರರಂಗವನ್ನು ಹತ್ತಿರದಿಂದ ಕಂಡವರು….

Read More

ಕರ್ನಾಟಕದ ಕಾಲು ಭಾಗ ಜನ ಕುಡಿಯೋದು ಕ್ಯಾನ್, ಬಾಟಲ್ ನೀರು! ಇಲ್ಲಿ ನಲ್ಲಿ ನೀರಿಗಿಂತ ಬಾಟಲ್ ವಾಟರ್‌ಗೇ ಹೆಚ್ಚು ಡಿಮಾಂಡ್

ಬೆಂಗಳೂರು, ಏಪ್ರಿಲ್ 7: ಭಾರತದಲ್ಲಿ ಕುಡಿಯುವ ನೀರಿನ (Drinking Water) ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ವದ, ಕ್ರಾಂತಿಕಾರಕ ಬದಲಾವಣೆಯಾಗಿದ್ದು, ದೇಶದ ಶೇ 95ರಷ್ಟು ಕುಟುಂಬಗಳು ಇಂದು ಶುದ್ಧ ಕುಡಿಯುವ ನೀರಿನ ಸೌಲಭ್ಯ ಹೊಂದಿವೆ. ಇದರೊಂದಿಗೆ, ಕುಡಿಯುವ ನೀರು ಸಂಪರ್ಕದ ಈ ಪ್ರಗತಿಯಲ್ಲಿ ಭಾರತ ಜಗತ್ತಿಗೇ ಮಾದರಿಯಾಗಿದೆ. ಆದರೆ, ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಒಂದು ಕುತೂಹಲಕಾರಿ ಬೆಳವಣಿಗೆ ಕಂಡುಬಂದಿದೆ. ಬೆಂಗಳೂರು (Bangalore) ಸೇರಿದಂತೆ ದಕ್ಷಿಣ ಭಾರತದ ಹೆಚ್ಚಿಮ ನಗರವಾಸಿಗಳು ನಲ್ಲಿ ನೀರಿಗಿಂತ ಹೆಚ್ಚಾಗಿ ‘ಬಾಟಲ್ ವಾಟರ್’ ಅಥವಾ ‘ಕ್ಯಾನ್…

Read More

ಪ್ರಸಿದ್ಧ ರಾಜರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನಂತ್ ಅಂಬಾನಿಯಿಂದ 12 ಕೋಟಿ ರೂ; ಶಿಥಿಲಗೊಂಡ ಗೋಪುರದ ಪುನಃಸ್ಥಾಪನೆಗೆ ನೆರವು

ಮುಂಬೈ: ಭಾರತದ ಗಣ್ಯ ಉದ್ಯಮಿಯಾದ ಮುಕೇಶ್ ಅಂಬಾನಿ ಅವರ ಮಗ ಅನಂತ್ ಅಂಬಾನಿ (Anant Ambani) ಅವರು ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿರುವ ಐತಿಹಾಸಿಕ ರಾಜರಾಜೇಶ್ವರ ದೇವಸ್ಥಾನಕ್ಕೆ (Rajarajeshwara temple) ಕಳೆದ ವಾರ (ಏಪ್ರಿಲ್ 2) ಭೇಟಿ ನೀಡಿದರು. ಸಾಕಷ್ಟು ಸಂಖ್ಯೆಯಲ್ಲಿ ದೇವಸ್ಥಾನದ ಭಕ್ತರು ಮತ್ತು ಅವರ ಹಿತೈಷಿಗಳು ಗುರುವಾರ ಸಂಜೆ 8 ಗಂಟೆಗೆ ಅವರ ಭೇಟಿಗೆ ಸಾಕ್ಷಿಯಾಗಿದ್ದರು. ಮುಕೇಶ್ ಅಂಬಾನಿಯವರ ಕಿರಿಯ ಮಗನಾದ ಅನಂತ್ ಅಂಬಾನಿ ಅವರು ದೇವಸ್ಥಾನದಲ್ಲಿ ವಿವಿಧ ಸೇವೆಗಳನ್ನು ಸಲ್ಲಿಸಿದರು. ಪೊನ್ನುಂಕುಡಂ, ಪಟ್ಟಂ,…

Read More