Headlines

ಶ್ರೇಯಸ್ ಅಯ್ಯರ್​ಗೆ ಟಿ20 ತಂಡದ ನಾಯಕತ್ವ; ಯಾರಿಗೆ ಸಿಗಲಿದೆ ಉಪನಾಯಕತ್ವ? – Kannada News

ಇದೇ ಜೂನ್ 6 ರಿಂದ ಅಫ್ಘಾನಿಸ್ತಾನ ಹಾಗೂ ಭಾರತದ ನಡುವೆ ಟೆಸ್ಟ್ ಹಾಗೂ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿ ಮುಗಿದ ಬಳಿಕ ಜೂನ್ 26 ರಿಂದ ಐರ್ಲೆಂಡ್ ವಿರುದ್ಧ ಮತ್ತು ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ ಎಂಬುದು ಇದುವರೆಗೆ ಖಚಿತವಾಗಿಲ್ಲ. ಏಕೆಂದರೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದಿಂದ ಕೈಬಿಡುವ ಬಗ್ಗೆ ಬಿಸಿಸಿಐ ಚಿಂತಿಸುತ್ತಿದೆ. ಹೀಗಾಗಿ ಅವರ ಸ್ಥಾನದಲ್ಲಿ ಯಾರು ತಂಡವನ್ನು…

Read More

ಈ ವಸ್ತುಗಳನ್ನು ಗ್ಯಾಸ್‌ ಒಲೆ ಪಕ್ಕ ಇಡಲೇಬೇಡಿ; ಯಾಕೆ ಗೊತ್ತಾ? – Kannada News

ಅಡುಗೆ ಮಾಡುವಾಗ ಕೆಲಸ ಇನ್ನಷ್ಟು ಸುಲಭವಾಗಲಿ ಎಂದು ಕೆಲವೊಂದು ವಸ್ತುಗಳನ್ನು ಕೈಗೆಟಕುವಂತೆ ಗ್ಯಾಸ್‌ ಸ್ಟೌವ್‌ (gas stove) ಪಕ್ಕವೇ ಇಟ್ಟುಬಿಡುತ್ತೇವೆ. ಈ ರೀತಿ ಕೆಲವು ವಸ್ತುಗಳನ್ನು ಗ್ಯಾಸ್‌ ಸ್ಟೌವ್‌ ಪಕ್ಕ ಇಡಲೇಬಾರದಂತೆ, ಏಕೆಂದರೆ ಒಂದು ಸಣ್ಣ ನಿರ್ಲಕ್ಷ್ಯ ಕೂಡ ದೊಡ್ಡ ಅಪಾಯವನ್ನು ಉಂಟು ಮಾಡಬಹುದು. ಹೌದು ಗ್ಯಾಸ್‌ ಸ್ಟೌವ್‌ ಪಕ್ಕದಲ್ಲಿ ಈ ಕೆಲವೊಂದು ವಸ್ತುಗಳನ್ನಿಟ್ಟರೆ ಅವುಗಳಿಗೆ ಬಹುಬೇಗನೆ ಬೆಂಕಿಗೆ ತಗಲುತ್ತವೆ, ಅಲ್ಲದೆ ಆ ವಸ್ತುಗಳ ಗುಣಮಟ್ಟವೂ ಹಾಳಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ತಿಳಿದೋ ತಿಳಿಯದೆಯೋ ಗ್ಯಾಸ್‌ ಸ್ಟೌವ್‌…

Read More

ಕಾಂಗ್ರೆಸ್ ಜೊತೆ ಬ್ರೇಕಪ್; ಇಂಡಿಯ ಒಕ್ಕೂಟದ ಸಭೆ ಬಹಿಷ್ಕರಿಸಲು ಡಿಎಂಕೆ ನಿರ್ಧಾರ – Kannada News

ಚೆನ್ನೈ, ಜೂನ್ 4: ತಮಿಳುನಾಡು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ತೀವ್ರ ಭಿನ್ನಾಭಿಪ್ರಾಯ ತಲೆದೋರಿದೆ. ಇದರ ಬೆನ್ನಲ್ಲೇ, ದೆಹಲಿಯಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಇಂಡಿಯ (INDIA) ಒಕ್ಕೂಟದ ಸಭೆಯಿಂದ ದೂರ ಉಳಿಯಲು ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನಿರ್ಧರಿಸಿದ್ದಾರೆ. ಇದು ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಲಭಿಸಿರಲಿಲ್ಲ. ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನ…

Read More

ಸಾರ್ವಜನಿಕರ ಕುಂದು ಕೊರತೆಗಳ ನಿರ್ವಹಣೆಗೆ, NRIಗೆ ಪ್ರತ್ಯೇಕ ಸಚಿವಾಲಯ: ಸಿಎಂ ಡಿಕೆಶಿ ಮಹತ್ವ ಘೋಷಣೆ – Kannada News

ಬೆಂಗಳೂರು, (ಜೂನ್ 04): ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ.ಇದಕ್ಕೆ ಪೂರಕವೆಂಬಂತೆ ಇಂದು (ಜೂನ್ 04) ವಿಧಾನಸೌಧದಲ್ಲಿ ರಾಜ್ಯದ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳ ವಿಶೇಷ ಸಭೆ ನಡೆಸಿದ್ದು, ಖಡಕ್ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೇ ರಾಜ್ಯದ ಅಭಿವೃದ್ಧಿ, ಕಾನೂನು ಸುವ್ಯಸ್ಥೆ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಕುರಿತು ಅಧಿಕಾರಿಗಳಿಗೆ ಪಾಠ ಮಾಡಿದ್ದಾರೆ. ಇನ್ನು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಸಾರ್ವಜನಿಕ ಕುಂದು…

Read More

‘ಪೆದ್ದಿ’ ಸಿನಿಮಾಕ್ಕೆ ಬರಲಿದೆಯೇ ಸೀಕ್ವೆಲ್? ಕತೆಯಲ್ಲಿ ಇದೆಯೇ ಸುಳಿವು? – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಇಂದು (ಜೂನ್ 04) ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ರಾಮ್ ಚರಣ್ ಬಹಳ ಶ್ರಮ ಹಾಕಿ ಸಿನಿಮಾ ಮಾಡಿದ್ದಾರೆಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ. ಮೊದಲ ದಿನವೇ ದೇಶದಾದ್ಯಂತ ರಾಮ್ ಚರಣ್ ಅವರ ಸಿನಿಮಾ ತುಂಬಿದ ಗೃಹಗಳ ಪ್ರದರ್ಶನ ಕಂಡಿದೆ. ರಾಮ್ ಚರಣ್ ಅಭಿಮಾನಿಗಳು ಮತ್ತು ಸಿನಿಮಾ ಪ್ರೇಮಿಗಳು ಇಬ್ಬರೂ ಸಹ ಸಿನಿಮಾ ನೋಡಿ ಖುಷಿ ಪಟ್ಟಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗುವ ದೊಡ್ಡ ಬಜೆಟ್​​ನ ಪ್ಯಾನ್…

Read More

ಸಂಪೂರ್ಣ ಎಥನಾಲ್ ಇಂಧನದಲ್ಲಿ ಓಡಬಲ್ಲ ಭಾರತದ ಮೊದಲ ಪ್ಯಾಸೆಂಜರ್ ಕಾರು ಬಿಡುಗಡೆ – Kannada News

ನವದೆಹಲಿ, ಜೂನ್ 4: ಭಾರತದ ಪ್ರಮುಖ ವಾಹನ ತಯಾರಿಕಾ ಸಂಸ್ಥೆಯಾದ ಮಾರುತಿ ಸುಜುಕಿ (Maruti Suzuki), ದೇಶದ ಮೊದಲ 100% ಎಥನಾಲ್ ಆಧಾರಿತ ‘ಫ್ಲೆಕ್ಸ್ ಫ್ಯುಯೆಲ್’ (Flex-Fuel) ಕಾರು ವ್ಯಾಗನ್ಆರ್ (WagonR) ಅನ್ನು ಬಿಡುಗಡೆ ಮಾಡಿದೆ. ಇದು ಭಾರತದ ಆಟೋಮೊಬೈಲ್ ಇತಿಹಾಸದಲ್ಲೇ 100% ಶುದ್ಧ ಎಥನಾಲ್ (E100) ಮತ್ತು ಪೆಟ್ರೋಲ್ ಎರಡರಲ್ಲೂ ಚಲಿಸಬಲ್ಲ ಸಾಮರ್ಥ್ಯ ಹೊಂದಿರುವ ಮೊದಲ ಮಾಸ್-ಮಾರ್ಕೆಟ್ (ಸಾಮಾನ್ಯ ಜನರಿಗಾಗಿ ಬಿಡುಗಡೆಯಾದ) ಪ್ಯಾಸೆಂಜರ್ ಕಾರ್ ಆಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್…

Read More

ಗುರುಗ್ರಾಮದ ಮಹಾನಗರ ಪಾಲಿಕೆ ಕಚೇರಿಗೆ ಬಾಂಬ್ ಬೆದರಿಕೆ; ಮೇಯರ್ ಕಚೇರಿ ಖಾಲಿ, ಹೈ ಅಲರ್ಟ್ ಘೋಷಣೆ – Kannada News

ಗುರುಗ್ರಾಮ, ಜೂನ್ 4: ಹರಿಯಾಣದ ಗುರುಗ್ರಾಮದಲ್ಲಿರುವ ಮಹಾನಗರ ಪಾಲಿಕೆ ಪ್ರಧಾನ ಕಚೇರಿಗೆ ಇಂದು ಬಾಂಬ್ ಬೆದರಿಕೆ (Bomb Threat) ಬಂದಿದೆ. ಪಾಲಿಕೆಯ ಮುಖ್ಯ ಕಚೇರಿ ಹಾಗೂ ಮೇಯರ್ ಅವರ ಕಾರ್ಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಬಂದ ಅನಾಮಧೇಯ ಕರೆಯಿಂದಾಗಿ ಇಡೀ ಕಟ್ಟಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇಂದು ಮಧ್ಯಾಹ್ನ ಮಹಾನಗರ ಪಾಲಿಕೆಯ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯೊಬ್ಬನಿಂದ ಫೋನ್ ಕರೆ ಬಂದಿದ್ದು, ಕಟ್ಟಡದ ಆವರಣದಲ್ಲಿ ಮತ್ತು ಮೇಯರ್ ಕಚೇರಿಯ ಸಮೀಪದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಿದ್ದ. ಬೆದರಿಕೆ…

Read More

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ – Kannada News

ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ…

Read More

‘ನಾನು 3ನೇ ಮದುವೆ ಆಗುತ್ತಿರುವುದು ನಿಜ’; ನೇರವಾಗಿ ಒಪ್ಪಿಕೊಂಡ ಆಮಿರ್ ಖಾನ್ – Kannada News

ಬಾಲಿವುಡ್‌ನ ಖ್ಯಾತ ನಟ ಆಮಿರ್ ಖಾನ್ (Aamir Khan) ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಸಜ್ಜಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ತಮ್ಮ ಜೊತೆಗಿರುವ ಪ್ರೇಯಸಿ ಗೌರಿ ಸ್ಪ್ರ್ಯಾಟ್ (Gauri Spratt) ಅವರನ್ನು ಜುಲೈ 5ರಂದು ವಿವಾಹವಾಗುತ್ತಿರುವುದಾಗಿ ನಟ ಆಮೀರ್ ಖಾನ್ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ಅವರು, ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸುತ್ತಾ, ‘ಮದುವೆ ಸುದ್ದಿ ನಿಜ. ಜುಲೈ 5ರಂದು ವಿವಾಹ ನಡೆಯಲಿದೆ. ನಾನೀಗ ಅಮೆರಿಕದಲ್ಲಿ ಪ್ರಯಾಣ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ. ಇತರೆ ಸೆಲೆಬ್ರಿಟಿಗಳಂತೆ…

Read More

ಪ್ರಯಾಣಿಕರೇ ಗಮನಿಸಿ: ರೈತರ ‘ವಿಧಾನಸೌಧ ಚಲೋ’ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ – Kannada News

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರುImage Credit source: tv9 ಬೆಂಗಳೂರು, ಜೂನ್ 4: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ವಿಮಾನ ಪ್ರಯಾಣಿಕರು ನಾಳೆ (ಶುಕ್ರವಾರ) ತೀವ್ರ ಜಾಗ್ರತೆ ವಹಿಸಬೇಕಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಐಎಡಿಬಿ (KIADB) ಭೂಸ್ವಾಧೀನ ಪ್ರಕ್ರಿಯೆ ಖಂಡಿಸಿ ರೈತರು ಹಮ್ಮಿಕೊಂಡಿರುವ ಬೃಹತ್ ‘ವಿಧಾನಸೌಧ ಚಲೋ’ ಪ್ರತಿಭಟನೆಯಿಂದಾಗಿ ನಾಳೆ ಇಡೀ ಏರ್‌ಪೋರ್ಟ್‌ ರಸ್ತೆ ಬಂದ್ ಆಗುವ ಅಥವಾ ಭಾರಿ ಪ್ರಮಾಣದಲ್ಲಿ ಸಂಚಾರ ದಟ್ಟಣೆ…

Read More