Headlines

ಮಹಾ ಎಡವಟ್ಟು… ಅವೇಶ್ ಖಾನ್​ಗೆ ಬ್ಯಾನ್ ಭೀತಿ..!

IPL 2026: ಲಕ್ನೋ ಸೂಪರ್ ಜೈಂಟ್ಸ್ (LSG) ವೇಗಿ ಅವೇಶ್ ಖಾನ್ ಮತ್ತೊಮ್ಮೆ ತಮ್ಮ ವಿಲಕ್ಷಣ ಸಂಭ್ರಮಾಚರಣೆಯ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ (SRH) ವಿರುದ್ಧದ ರೋಚಕ ಪಂದ್ಯದಲ್ಲಿ ರಿಷಭ್ ಪಂತ್ ಬಾರಿಸಿದ ವಿನ್ನಿಂಗ್ ಶಾಟ್ ಬೌಂಡರಿ ಗೆರೆ ದಾಟುವ ಮೊದಲೇ, ಹೊರಗಡೆ ನಿಂತಿದ್ದ ಅವೇಶ್ ಖಾನ್ ಬ್ಯಾಟ್‌ನಿಂದ ಚೆಂಡನ್ನು ತಡೆದು ಸಂಭ್ರಮಿಸಿದ್ದು ಈಗ ದೊಡ್ಡ ಚರ್ಚೆಗೆ ಕಾರಣವಾಗಿದೆ. ಏನಿದು ಘಟನೆ? ಹೈದರಾಬಾದ್​ನಲ್ಲಿ ನಡೆದ ಐಪಿಎಲ್​ನ 10ನೇ ಪಂದ್ಯದ ಕೊನೆಯ ಎರಡು ಎಸೆತಗಳಲ್ಲಿ ಲಕ್ನೋ…

Read More

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್​​ಗೆ ಆರಂಭವಾಯ್ತು ಎರಡನೇ ಸೀಸನ್; ಗೆದ್ದವರಿಗೆ 5 ಲಕ್ಷ ರೂಪಾಯಿ – Kannada News | TV9 Corporate Badminton Championship S2: Win 5 Lakhs Registrations Open

ಟಿವಿ9 ಕಾರ್ಪೋರೇಟ್ ಬ್ಯಾಡ್ಮಿಂಟ್ ಚಾಂಪಿಯನ್​​ಶಿಪ್ ಟಿವಿ9 ನೆಟ್ವರ್ಕ್ ಈ ಮೊದಲು ಆಯೋಜಿಸಿದ್ದ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಯಶಸ್ವಿ ಆಗಿತ್ತು. ವೃತ್ತಿಪರತೆ ಜೊತೆಗೆ ಸ್ಪರ್ಧಾತ್ಮಕ ಮನೋಭಾವ ತುಂಬಲು ಇದು ಸಹಕಾರಿ ಆಗಿತ್ತು. ಅಲ್ಲದೆ, ಉದ್ಯಮದ ನಾಯಕರನ್ನು ಒಂದು ಕಡೆ ಸೇರಿಸಿತ್ತು. ಸೀಸನ್ 1 ಯಶಸ್ಸಿನ ಬಳಿಕ ಈಗ ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್​ಗೆ ಎರಡನೇ ಸೀಸನ್ ಆರಂಭ ಆಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ. ಕಾರ್ಪೊರೇಟ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಮೊದಲ ಸೀಸನ್ ಅಲ್ಲಿ ಮೈಕ್ರೋಸಾಫ್ಟ್, ಇನ್​​ಫೋಸಿಸ್, ಅಮೇಜಾನ್, ಐಕಿಯಾ, ಮೇಕ್​​…

Read More

ಮೈಲಾರ ಜಾತ್ರೆಯಲ್ಲಿ ಬ್ಯಾಚುಲರ್ಸ್ ಬೇಡಿಕೊಂಡಿದ್ದೇನು ಗೊತ್ತಾ? ಕಲ್ಲಿನಲ್ಲಿ ಮಂಟಪ ಕಟ್ಟಿದ ಯುವಕರು – Kannada News | Huvina Hadagali’s Mylara Jatre: Youth Seek Kankana Bhagya with Stone Houses

ವಿಜಯನಗರ, ಫೆ.6: ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಲಿಂಗೇಶ್ವರನ ಜಾತ್ರೆ ಎಂದರೆ ಅದು ಕೇವಲ ಧಾರ್ಮಿಕ ಉತ್ಸವವಲ್ಲ, ಅದು ಲಕ್ಷಾಂತರ ಭಕ್ತರ ನಂಬಿಕೆಗಳ ಪ್ರತಿಬಿಂಬ. ಆದರೆ ಈ ಬಾರಿ ಮೈಲಾರ ಜಾತ್ರೆಯಲ್ಲಿ ಕಂಡುಬಂದ ಒಂದು ದೃಶ್ಯ ಮಾತ್ರ ಎಲ್ಲರ ಗಮನ ಸೆಳೆದಿದೆ ಮತ್ತು ಇಂದಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆಯೂ ಚರ್ಚೆ ಹುಟ್ಟುಹಾಕಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದ ಯುವಕರಿಗೆ, ಅದರಲ್ಲೂ ವಿಶೇಷವಾಗಿ ಕೃಷಿಯನ್ನೇ ನಂಬಿಕೊಂಡಿರುವ ರೈತ ಯುವಕರಿಗೆ ಹೆಣ್ಣು ಸಿಗುವುದು ದೊಡ್ಡ ಸವಾಲಾಗಿದೆ. ಇದೇ ಕಾರಣಕ್ಕೆ ನೂರಾರು…

Read More

Daily Devotional: ಪ್ರಯಾಣ ಕಾಲದಲ್ಲಿ ಅಪಶಕುನಗಳು ಎದುರಾದ್ರೆ ಏನು ಮಾಡಬೇಕು? – Kannada News | Daily Devotional: Traditional Remedies for Travel According to Hindu Beliefs

ಬೆಂಗಳೂರು, ಫೆಬ್ರುವರಿ​ 08: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಪ್ರಯಾಣಕ್ಕೆ ಹೊರಡುವಾಗ ಎದುರಾಗುವ ಕೆಲವು ಘಟನೆಗಳು ಹಾಗೂ ಅವುಗಳ ಕುರಿತಾದ ನಂಬಿಕೆಗಳನ್ನು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯಿಂದ ಹೊರಡುವಾಗ ಬೀಗದಕೈ ಕೆಳಗೆ ಬೀಳುವುದು, ಕಾಲು ಎಡವುವುದು, ಅನಾರೋಗ್ಯದ ಲಕ್ಷಣಗಳು ಕಾಣಿಸುವುದು ಅಥವಾ ಒಂಟಿ ಸೀನು ಮುಂತಾದವುಗಳನ್ನು ಕೆಲವೊಮ್ಮೆ ಅಪಶಕುನಗಳೆಂದು ಭಾವಿಸಲಾಗುತ್ತದೆ. ಹಿಂದೂ ಸಂಪ್ರದಾಯದಲ್ಲಿ ಇವುಗಳನ್ನು ಕೇವಲ ಭಯಗಳೆಂದು ಪರಿಗಣಿಸದೆ, ಬದಲಾಗಿ ಜಾಗೃತಿ ಮೂಡಿಸುವ ಸಂಕೇತಗಳಾಗಿ ನೋಡಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆತಂಕ ಪಡದೆ, ಕೆಲವು ಸರಳ ಪರಿಹಾರಗಳನ್ನು ಅನುಸರಿಸುವುದು…

Read More

Swapna Shastra: ಅಕ್ಷಯ ತೃತೀಯದಂದು ಬೀಳುವ ಈ ಕನಸುಗಳು ನಿಮ್ಮ ಅದೃಷ್ಟವನ್ನೇ ಬದಲಿಸಬಲ್ಲವು! – Kannada News | Akshaya Tritiya Dreams: Auspicious Omens for Wealth and Prosperity Revealed

ಅಕ್ಷಯ ತೃತೀಯದ ಶುಭ ಸಂದರ್ಭದಲ್ಲಿ ನಮಗೆ ಬೀಳುವ ಕನಸುಗಳಿಗೂ ವಿಶೇಷ ಅರ್ಥವಿದೆ ಎಂದು ಸ್ವಪ್ನ ಶಾಸ್ತ್ರ ತಜ್ಞರು ಹೇಳುತ್ತಾರೆ. ಈ ದಿನ ಕೆಲವು ನಿರ್ದಿಷ್ಟ ವಸ್ತುಗಳು ಕನಸಿನಲ್ಲಿ ಕಾಣಿಸಿಕೊಂಡರೆ, ಅದು ನಿಮ್ಮ ಜೀವನದಲ್ಲಿ ಬರಲಿರುವ ಸೌಭಾಗ್ಯದ ಮುನ್ಸೂಚನೆಯಾಗಿದೆ. ಅಕ್ಷಯ ತೃತೀಯದಂದು ಯಾವ ಕನಸುಗಳು ಬಿದ್ದರೆ ಶುಭ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಕನಸಿನಲ್ಲಿ ಚಿನ್ನ ಅಥವಾ ಬೆಳ್ಳಿ ಕಾಣುವುದು: ಅಕ್ಷಯ ತೃತೀಯದಂದು ಚಿನ್ನದ ಮಹತ್ವ ಎಲ್ಲರಿಗೂ ತಿಳಿದಿದೆ. ಒಂದು ವೇಳೆ ಈ ದಿನದಂದು ನಿಮ್ಮ ಕನಸಿನಲ್ಲಿ ಚಿನ್ನ…

Read More

ಇಂದಿನಿಂದ ಜೂನ್ 11 ರವರೆಗೆ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮೀನುಗಾರರಿಗೆ, ಪ್ರವಾಸಿಗರಿಗೆ ಬಿಗ್​​​ ಅಲರ್ಟ್ – Kannada News

ಬೆಂಗಳೂರು, ಜೂ5: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದ್ದು, ಮುಂದಿನ ಒಂದು ವಾರದ ಕಾಲ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಜೂನ್ 5 ರಿಂದ ಅಂದರೆ ಇಂದಿನಿಂದಲ್ಲೇ ಜೂನ್ 11 ರವರೆಗೆ ಕರ್ನಾಟಕದ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಒಳನಾಡಿನ ಜಿಲ್ಲೆಗಳ ಕೆಲವು ನಿರ್ದಿಷ್ಟ ಸ್ಥಳಗಳಲ್ಲಿ ಕನಿಷ್ಠ 64.5 ಮಿಲಿಮೀಟರ್‌ನಿಂದ…

Read More

ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ – Kannada News | Leopard Enters At A House At Naduru Village In Udupi, Panic Grips Residents

ಉಡುಪಿ,ಜನವರಿ 26: ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಚಿರತೆ ಓಡಾಟ ಜನರಲ್ಲಿ ಆತಂಕ ಹುಟ್ಟಿಸಿದೆ. ನಡೂರು ಹೈಸ್ಕೂಲ್ ಸಮೀಪದ ಪುಟ್ಟಯ್ಯ ಶೆಟ್ಟಿಯವರ ಮನೆಯ ಆವರಣದಲ್ಲಿ ಚಿರತೆ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮನೆ ಆವರಣದಲ್ಲಿ ಚಿರತೆ ಓಡಾಟ ಕಂಡುಬಂದಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ನಡೂರು ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹೊರಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿರತೆಗಳನ್ನು ಶೀಘ್ರವಾಗಿ…

Read More

‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ – Kannada News | Bigg Boss ex contestant Bhavya talks about Devi movie

ಬಿಗ್​​ಬಾಸ್ (Bigg Boss) ಮಾಜಿ ಸ್ಪರ್ಧಿ ಮತ್ತು ನಟಿ ಭವ್ಯಾ ಅವರು ‘ದೇವಿ’ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ನಟಿ ಭವ್ಯಾ ಅವರು ‘ದೇವಿ’ ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ‘ದೇವಿ’ ಸಿನಿಮಾನಲ್ಲಿ ತಮ್ಮದು ಕಾಲೇಜು ಯುವತಿಯ ಪಾತ್ರ ಎಂದ ನಟಿ, ಬಹಳ ಮಾಡರ್ನ್ ಅಲ್ಲದ ಹಾಗೆಯೇ ಬಹಳ ಗ್ರಾಮೀಣ ಸಹ ಅಲ್ಲದ ರೀತಿಯ ಯುವತಿಯ ಪಾತ್ರ ತಮ್ಮದು ಎಂದಿದ್ದಾರೆ. ಅಲ್ಲದೆ, ತಾವು ‘ದೇವಿ’ ಸಿನಿಮಾ ಅನ್ನು ಒಪ್ಪಿಕೊಳ್ಳಲು ಕಾರಣ ಏನೆಂಬುದನ್ನು ಸಹ…

Read More

ಬೆಂಗಳೂರಿನ ಜನರೇ ಈ ವೀಕೆಂಡ್​​ ಮಿಸ್​ ಮಾಡಿಕೊಳ್ಳಬೇಡಿ: ಈ ನಗರದಲ್ಲಿ ನಡೆಯಲಿದೆ ರೆಸ್ಟೋರೆಂಟ್ ವೀಕ್ – Kannada News | Bengaluru’s Food Culture Shines at Restaurant Week India 2026: A Deep Dive

ಬೆಂಗಳೂರು, ಮೇ.1: ಬೆಂಗಳೂರಿನ ರೆಸ್ಟೋರೆಂಟ್ ವೀಕ್ ಇಂಡಿಯಾ 2026 ಸಮ್ಮೇಳನದಲ್ಲಿ ನಗರ ಆಹಾರಗಳಿಗೆ ಹೆಚ್ಚಿನ ಆದ್ಯತೆ ಸಿಕ್ಕಿದೆ. ಇಲ್ಲಿ ಆಹಾರಕ್ಕೆ ಬೇರೆ ರಾಜ್ಯದ ಜನ ಫಿದಾ ಆಗಿದ್ದಾರೆ. ಈ ಬಗ್ಗೆ ಗುಜರಾತಿನ ದಂಪತಿಗಳು ಈ ವಿಶೇಷ ಕೂಟದಲ್ಲಿ ಬಗ್ಗೆ ಅದ್ಬುತವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ದೇಶದ ಪ್ರಮುಖ ನಗರಗಳಾದ ದೆಹಲಿ ಮತ್ತು ಮುಂಬೈಗೆ ಹೋಲಿಸಿದರೆ ಬೆಂಗಳೂರಿನ ಆಹಾರ ಸಂಸ್ಕೃತಿಯು ಅತ್ಯಂತ ವಿಭಿನ್ನ ಮತ್ತು ಆಳವಾದದ್ದು. ಇಲ್ಲಿನ ಜನರು ಕೇವಲ ಫ್ಯಾಷನ್ ಅಥವಾ ಟ್ರೆಂಡ್‌ಗಾಗಿ ಹೋಟೆಲ್‌ಗಳಿಗೆ ಹೋಗುವುದಿಲ್ಲ, ಬದಲಿಗೆ…

Read More

ವಿಮಾನ ಪತನದಲ್ಲಿ ಅಜಿತ್ ಪವಾರ್ ಸಾವು: 2023ರಲ್ಲಿ ಕೂಡ ಈ ವಿಮಾನ ಪತನಗೊಂಡಿತ್ತು – Kannada News | Ajit Pawar Plane Crash: Learjet’s Dark History and Flight Safety Concerns Emerge

ನಾಗ್ಪುರ, ಜನವರಿ 28: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ವಿಮಾನ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಅದೇ ಖಾಸಗಿ ವಿಮಾನವು ಸೆಪ್ಟೆಂಬರ್ 2023 ರಲ್ಲಿ ಕೂಡ ಅಪಘಾತಕ್ಕೀಡಾಗಿತ್ತು ಎನ್ನುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ, ವಿಮಾನದ ತಾಂತ್ರಿಕ ಸುರಕ್ಷತೆ ಮತ್ತು ನಿರ್ವಹಣಾ ಕಾರ್ಯವಿಧಾನಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ , ಲಿಯರ್‌ಜೆಟ್ 45 ಎಂಬ ಖಾಸಗಿ…

Read More