Headlines

ಗುರುಗ್ರಾಮದ ಮಹಾನಗರ ಪಾಲಿಕೆ ಕಚೇರಿಗೆ ಬಾಂಬ್ ಬೆದರಿಕೆ; ಮೇಯರ್ ಕಚೇರಿ ಖಾಲಿ, ಹೈ ಅಲರ್ಟ್ ಘೋಷಣೆ – Kannada News

ಗುರುಗ್ರಾಮ, ಜೂನ್ 4: ಹರಿಯಾಣದ ಗುರುಗ್ರಾಮದಲ್ಲಿರುವ ಮಹಾನಗರ ಪಾಲಿಕೆ ಪ್ರಧಾನ ಕಚೇರಿಗೆ ಇಂದು ಬಾಂಬ್ ಬೆದರಿಕೆ (Bomb Threat) ಬಂದಿದೆ. ಪಾಲಿಕೆಯ ಮುಖ್ಯ ಕಚೇರಿ ಹಾಗೂ ಮೇಯರ್ ಅವರ ಕಾರ್ಯಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಬಂದ ಅನಾಮಧೇಯ ಕರೆಯಿಂದಾಗಿ ಇಡೀ ಕಟ್ಟಡದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇಂದು ಮಧ್ಯಾಹ್ನ ಮಹಾನಗರ ಪಾಲಿಕೆಯ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯೊಬ್ಬನಿಂದ ಫೋನ್ ಕರೆ ಬಂದಿದ್ದು, ಕಟ್ಟಡದ ಆವರಣದಲ್ಲಿ ಮತ್ತು ಮೇಯರ್ ಕಚೇರಿಯ ಸಮೀಪದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಹಾಕಿದ್ದ. ಬೆದರಿಕೆ…

Read More

ಚಿತ್ರದುರ್ಗ: ಮಾಜಿ ಜಿಪಂ ಸದಸ್ಯನಿಂದಲೇ ಖಾದಿ ಸಹಕಾರ ಸಂಘದ ಕೋಟ್ಯಂತರ ಆಸ್ತಿ ಕಬಳಿಕೆ – Kannada News

ಖಾದಿ ಪರಸ್ಪರ ಸಹಕಾರ ಸಂಘImage Credit source: tv9 kannada ಚಿತ್ರದುರ್ಗ, ಜೂನ್​ 04: ಅದು ಗ್ರಾಮೋದ್ಯೋಗ ಕನಸಿನನೊಂದಿಗೆ ಹುಟ್ಟಿದ ಖಾದಿ ಸಹಕಾರ ಸಂಘ. ಅನೇಕರ ಸೇವೆಯಿಂದ ಸಂಘದ ಹೆಸರಿನಲ್ಲಿರುವ ಕೋಟ್ಯಂತರ ರೂ ಮೌಲ್ಯದ ಆಸ್ತಿಯಿದೆ. ಆದರೆ ಇದೀಗ ಸುಮಾರು 4 ಕೋಟಿ ರೂ ಮೌಲ್ಯದ ಸಂಘದ ಆಸ್ತಿ (Property) ಭೂಗಳ್ಳರ ಪಾಲಾಗಿದೆ. ನಕಲಿ ದಾಖಲೆ ಸೃಷ್ಟಿಸಿ ಸಂಘದ ಆಸ್ತಿಯನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಲಪಟಾಯಿಸಿರುವ ಆರೋಪ ಕೇಳಿ ಬಂದಿದೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿ ಜಿಲ್ಲಾ ಖಾದಿ…

Read More

‘ನಾನು 3ನೇ ಮದುವೆ ಆಗುತ್ತಿರುವುದು ನಿಜ’; ನೇರವಾಗಿ ಒಪ್ಪಿಕೊಂಡ ಆಮಿರ್ ಖಾನ್ – Kannada News

ಬಾಲಿವುಡ್‌ನ ಖ್ಯಾತ ನಟ ಆಮಿರ್ ಖಾನ್ (Aamir Khan) ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಸಜ್ಜಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ತಮ್ಮ ಜೊತೆಗಿರುವ ಪ್ರೇಯಸಿ ಗೌರಿ ಸ್ಪ್ರ್ಯಾಟ್ (Gauri Spratt) ಅವರನ್ನು ಜುಲೈ 5ರಂದು ವಿವಾಹವಾಗುತ್ತಿರುವುದಾಗಿ ನಟ ಆಮೀರ್ ಖಾನ್ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ಅವರು, ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸುತ್ತಾ, ‘ಮದುವೆ ಸುದ್ದಿ ನಿಜ. ಜುಲೈ 5ರಂದು ವಿವಾಹ ನಡೆಯಲಿದೆ. ನಾನೀಗ ಅಮೆರಿಕದಲ್ಲಿ ಪ್ರಯಾಣ ಮಾಡುತ್ತಿದ್ದೇನೆ’ ಎಂದು ಹೇಳಿದ್ದಾರೆ. ಇತರೆ ಸೆಲೆಬ್ರಿಟಿಗಳಂತೆ…

Read More

ಪ್ರಯಾಣಿಕರೇ ಗಮನಿಸಿ: ರೈತರ ‘ವಿಧಾನಸೌಧ ಚಲೋ’ ಹಿನ್ನೆಲೆ ನಾಳೆ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ರಸ್ತೆ ಬಂದ್ ಭೀತಿ – Kannada News

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರುImage Credit source: tv9 ಬೆಂಗಳೂರು, ಜೂನ್ 4: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ ವಿಮಾನ ಪ್ರಯಾಣಿಕರು ನಾಳೆ (ಶುಕ್ರವಾರ) ತೀವ್ರ ಜಾಗ್ರತೆ ವಹಿಸಬೇಕಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಐಎಡಿಬಿ (KIADB) ಭೂಸ್ವಾಧೀನ ಪ್ರಕ್ರಿಯೆ ಖಂಡಿಸಿ ರೈತರು ಹಮ್ಮಿಕೊಂಡಿರುವ ಬೃಹತ್ ‘ವಿಧಾನಸೌಧ ಚಲೋ’ ಪ್ರತಿಭಟನೆಯಿಂದಾಗಿ ನಾಳೆ ಇಡೀ ಏರ್‌ಪೋರ್ಟ್‌ ರಸ್ತೆ ಬಂದ್ ಆಗುವ ಅಥವಾ ಭಾರಿ ಪ್ರಮಾಣದಲ್ಲಿ ಸಂಚಾರ ದಟ್ಟಣೆ…

Read More

ಐಪಿಎಲ್ ತಂಡ ಖರೀದಿಸಲು ಮುಂದಾಗಿದ್ದ ದಾವೂದ್; ಪ್ಯಾಂಟ್‌ನಲ್ಲೇ ಮೂತ್ರ ಮಾಡಿಕೊಂಡಿದ್ದ ಲಲಿತ್ ಮೋದಿ – Kannada News

ಭ್ರಷ್ಟಾಚಾರದ ಆರೋಪಗಳನ್ನು ಹೊತ್ತು ದೇಶ ತೊರೆದು ವಿದೇಶದಲ್ಲಿ ನೆಲೆಸಿರುವ ಐಪಿಎಲ್ (IPL) ಜನಕ ಲಲಿತ್ ಮೋದಿ (Lalit Modi) ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಐಪಿಎಲ್ ಬಗ್ಗೆ ಕೆಲವು ಸ್ಫೋಟಕ ಮಾಹಿತಿಗಳನ್ನು ಹಂಚಿಕೊಂಡಿರುವ ಲಲಿತ್ ಮೋದಿ, ಐಪಿಎಲ್‌ನ ಆರಂಭಿಕ ವರ್ಷಗಳಲ್ಲಿ ಮ್ಯಾಚ್ ಫಿಕ್ಸಿಂಗ್ ವಿರುದ್ಧದ ತಮ್ಮ ಅಚಲ ನಿಲುವುಗಳಿಂದಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಮತ್ತು ಅವರ ಗ್ಯಾಂಗ್‌ನಿಂದ ತಮಗೆ ಬಂದಿರುವ ಕೊಲೆ ಬೆದರಿಕೆಗಳ ಬಗ್ಗೆ ಮತ್ತು ಮ್ಯಾಚ್ ಫಿಕ್ಸಿಂಗ್ ಬಗ್ಗೆ…

Read More

ಅಮೆರಿಕಕ್ಕೆ ಹೋಗಿ ದೊಡ್ಡ ಉದ್ಯಮಗಳನ್ನು ಕಟ್ಟಿದ ವಲಸಿಗರಲ್ಲಿ ಭಾರತೀಯರೇ ಅತಿಹೆಚ್ಚು – Kannada News

ವಾಷಿಂಗ್ಟನ್, ಜೂನ್ 4: ಅಮೆರಿಕದಲ್ಲಿ (US) ವಲಸಿಗರು ಸ್ಥಾಪಿಸಿದ ಪ್ರತಿ 5 ಯೂನಿಕಾರ್ನ್‌ಗಳಲ್ಲಿ (Unicorns – $1 ಬಿಲಿಯನ್ ಅಥವಾ ಅದಕ್ಕಿಂತ ಹೆಚ್ಚು ಮೌಲ್ಯದ ಸ್ಟಾರ್ಟ್‌ಅಪ್ ಕಂಪನಿಗಳು) ಒಂದು ಕಂಪನಿಯು ಭಾರತೀಯ ಮೂಲದ ಸಂಸ್ಥಾಪಕರನ್ನು (Indian Founders) ಹೊಂದಿದೆ. ಇದು ನ್ಯಾಷನಲ್ ಫೌಂಡೇಶನ್ ಫಾರ್ ಅಮೆರಿಕನ್ ಪಾಲಿಸಿ (ಎನ್​ಎಫ್​ಎಪಿ) ಪ್ರಸ್ತುತಪಡಿಸಿದ ವರದಿಯಿಂದ ತಿಳಿದುಬಂದಿದೆ. ಅಮೆರಿಕಕ್ಕೆ ವಲಸೆ ಹೋಗಿ ಅಲ್ಲಿ ಬಿಲಿಯನ್ ಡಾಲರ್ ಮೌಲ್ಯದ ಉದ್ಯಮಗಳನ್ನು ಸ್ಥಾಪಿಸಿರುವ ಭಾರತೀಯರ ಸಂಖ್ಯೆ 96 ಅಂತೆ. ಅಮೆರಿಕದ ಪ್ರಮುಖ ಸ್ಟಾರ್ಟ್‌ಅಪ್‌ಗಳಲ್ಲಿ ಭಾರತೀಯರ…

Read More

ಮಕ್ಕಳಲ್ಲಿ ಯೂರಿನ್ ಟೆಸ್ಟ್ ಮಾಡಿ ಆಟಿಸಂ ಲಕ್ಷಣಗಳನ್ನು ಪತ್ತೆಹಚ್ಚಬಹುದೇ? ಏನ್ ಹೇಳುತ್ತೆ ಅಧ್ಯಯನ? – Kannada News

Early Autism Screening Through Urine Test: What Study RevealsImage Credit source: Getty Images ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ASD) ಒಂದು ನ್ಯೂರೋಡೆವಲಪ್ಮೆಂಟಲ್ ಸಮಸ್ಯೆಯಾಗಿದ್ದು, ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ವರ್ತನೆ ಮೇಲೆ ಪರಿಣಾಮ ಬೀರುತ್ತದೆ. ಹಲವು ಬಾರಿ ಇದರ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಆದರೆ ಇದೀಗ ಹೊಸ ಅಧ್ಯಯನವೊಂದು, ಯೂರಿನ್ ಟೆಸ್ಟ್ ಮೂಲಕ ಕೇವಲ 2 ವರ್ಷದ ಮಕ್ಕಳಲ್ಲೇ ಆಟಿಸಂಗೆ ಸಂಬಂಧಿಸಿದ ಸೂಚನೆಗಳನ್ನು ಪತ್ತೆಹಚ್ಚಬಹುದು ಎಂದು ಹೇಳಿದೆ. ಮೊಲಿಕ್ಯುಲರ್…

Read More

7.1 ಕೋಟಿ ರೂಪಾಯಿಗೆ 2 ಫ್ಲಾಟ್‌ ಮಾರಾಟ ಮಾಡಿದ ನಟ ಅಕ್ಷಯ್ ಕುಮಾರ್ – Kannada News

ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ಅವರು ಮುಂಬೈನ ಬೊರಿವಲಿ ಪ್ರದೇಶದಲ್ಲಿರುವ ತಮ್ಮ ಎರಡು ಐಷಾರಾಮಿ ಫ್ಲಾಟ್‌ಗಳನ್ನು ಬರೋಬ್ಬರಿ 7.1 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಮುಂಬೈನ ಒಬೆರಾಯ್ ಸ್ಕೈ ಸಿಟಿ (Oberoi Sky City) ಅಪಾರ್ಟ್‌ಮೆಂಟ್‌ನಲ್ಲಿರುವ ಈ ಮನೆಗಳ ಮಾರಾಟದ ನೋಂದಣಿ ಪ್ರಕ್ರಿಯೆಯು ಜೂನ್ 2ರಂದು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂಬುದು ಆಸ್ತಿ ನೋಂದಣಿ ದಾಖಲೆಗಳಿಂದ (CRE Matrix) ತಿಳಿದುಬಂದಿದೆ. ಸುವರ್ಣ ರೂಪೇಶ್‌ಕುಮಾರ್ ಸಕ್ಪಾಲ್ ಎಂಬುವವರು ಅಕ್ಷಯ್ ಕುಮಾರ್ ಅವರಿಂದ ಈ ಎರಡೂ ಆಸ್ತಿಗಳನ್ನು ಖರೀದಿಸಿದ್ದಾರೆ….

Read More

ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟದಲ್ಲಿ 6 ದಿನ ಭಾರೀ ಮಳೆ, ಯೆಲ್ಲೋ- ಆರೇಂಜ್ ಅಲರ್ಟ್ – Kannada News

ಬೆಂಗಳೂರು, (ಜೂನ್ 04): ಕೊನೆಗೂ ಕೇರಳಕ್ಕೆ (Kerala) ಮುಂಗಾರು (Southwest Monsoon) ಪ್ರವೇಶಿಸಿದೆ. ಇಂದು (ಜೂನ್ 04) ಅಧಿಕೃತವಾಗಿ ನೈಋತ್ಯ ಮುಂಗಾರು ಕೇರಳ ಎಂಟ್ರಿಕೊಟ್ಟಿದ್ದು, ಕರ್ನಾಟಕದ (Karnataka) ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಇನ್ನುಳಿಂದಂತೆ ಇಂದಿನಿಂದ ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮುಂಗಾರು ಮಳೆ ವ್ಯಾಪಿಸಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಜೂನ್ 9ರವರೆಗೂ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ…

Read More

ಶಿವಮೊಗ್ಗದಲ್ಲಿ ವಿಶಿಷ್ಟ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು; ಇಲ್ಲಿವೆ ಫೋಟೋಸ್​ – Kannada News

ಮನೆಯಿಂದಲೇ ಸಿದ್ಧಪಡಿಸಿಕೊಂಡು ತಂದಿದ್ದ ಮಾವಿನ ಲಡ್ಡು, ಮ್ಯಾಂಗೋ ಮೂಸ್, ಚೀಸ್ ಕೇಕ್ ಹಾಗೂ ಶಾಯಿ ಟುಕ್ರಾ ಅಂತಹ ಹೊಸ ಬಗೆಯ ಖಾದ್ಯಗಳು ಕಂಡುಬಂದವು. ಮ್ಯಾಂಗೋ ಹೋಳಿಗೆ ಮತ್ತು ಗೋಲ್ಡೆನ್ ಪುಡ್ಡಿಂಗ್‌ಗಳಂತಹ ತರಹೇವಾರಿ ಸಿಹಿ ಪದಾರ್ಥಗಳು ಆಹಾರ ಪ್ರಿಯರ ಬಾಯಿರುಚಿಯನ್ನು ಹೆಚ್ಚಿಸಿದವು. Source link

Read More