Headlines

ಮುನಿಸಿಕೊಂಡು ತವರು ಮನೆಗೆ ಹೋದ ಪತ್ನಿಯನ್ನ ಕರೆಯಲು ಹೋದ ಪತಿಗೆ ಬೆಂಕಿ ಹಚ್ಚಿದ ಬಾಮೈದ – Kannada News | Punjab Tragedy: Brother in law Sets Husband Ablaze, Two Dead in Domestic Dispute

ಪಂಜಾಬ್, ಜುಲೈ 05: ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ಹೋದ ವ್ಯಕ್ತಿಯೊಬ್ಬನಿಗೆ ಆಕೆಯ ಸಹೋದರನೇ ಪೆಟ್ರೋಲ್ ಸುರಿದು ಬೆಂಕಿ(Fire) ಹಚ್ಚಿರುವ ಭೀಕರ ಘಟನೆ ಪಂಜಾಬ್‌ನ ತರಣ್ ಜಿಲ್ಲೆಯಲ್ಲಿ ನಡೆದಿದೆ. ಈ ಘೋರ ಕೃತ್ಯದಲ್ಲಿ ಬೆಂಕಿ ಹಚ್ಚಲ್ಪಟ್ಟ ಪತಿ ಹಾಗೂ ಆತನನ್ನು ರಕ್ಷಿಸಲು ಹೋದ ಮಹಿಳೆಯಿಬ್ಬರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಲಿಯಾದವರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು ಗುರುತಿಸಲಾಗಿದೆ. ನಡೆದಿದ್ದೇನು? ಲವ್‌ಪ್ರೀತ್ ಸಿಂಗ್ ಅವರ ಪತ್ನಿ ಸಂದೀಪ್ ಕೌರ್…

Read More

‘ಬಾರ್ಡರ್ 2’ ಸಿನಿಮಾ ಯಶಸ್ಸು: ‘ಬಾರ್ಡರ್ 3’ ಬರೋದು ಖಚಿತ – Kannada News | Border 2 makers ready to do another sequel after box office success

‘ಬಾರ್ಡರ್’ ಸಿನಿಮಾ 1997ರಲ್ಲಿ ಬಿಡುಗಡೆ ಆಗಿತ್ತು. ಸುಮಾರು 3 ದಶಕದ ಬಳಿಕ ಆ ಸಿನಿಮಾಗೆ ಸೀಕ್ವೆಲ್ ಬಂತು. ‘ಬಾರ್ಡರ್ 2’ (Border 2) ಸಿನಿಮಾ ಬಿಡುಗಡೆ ಆಗಿ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್, ಅಹಾನ್ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಯಶಸ್ಸಿನಿಂದ ನಿರ್ಮಾಪಕರಿಗೆ ಖುಷಿ ಆಗಿದೆ. ಹಾಗಾಗಿ ‘ಬಾರ್ಡರ್ 3’ ಮಾಡಲು ನಿರ್ಧರಿಸಲಾಗಿದೆ. ಈ ಸುದ್ದಿ ಕೇಳಿ ಪ್ರೇಕ್ಷಕರಿಗೆ ಖುಷಿ ಆಗಿದೆ. ನಿರ್ಮಾಪಕ ಭೂಷಣ್ ಕುಮಾರ್ ಅವರು ‘ಬಾರ್ಡರ್…

Read More

‘ಗಿಲ್ಲಿ ಹೀರೋ ಆಗೋದು ಪಕ್ಕಾ, ಜಗ್ಗೇಶ್ ಭವಿಷ್ಯ ನಿಜವಾಗುತ್ತೆ’ – Kannada News | Gilli Fans talks about him, says he will become hero

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆಗೆ ಕೆಲವೇ ದಿನ ಬಾಕಿ ಉಳಿದಿದೆ. ಗಿಲ್ಲಿ ನಟ ಈ ಬಾರಿಯ ಗೆಲ್ಲು ಸ್ಪರ್ಧಿ ಎನಿಸಿಕೊಂಡಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಗಿಲ್ಲಿಗೆ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಗಿಲ್ಲಿಯ ಕಾಮಿಡಿ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿದೆ. ಜೊತೆಗೆ ಗಿಲ್ಲಿಯ ಹಿನ್ನೆಲೆಯೂ ಸಹ ಅವರನ್ನು ಮೆಚ್ಚಿಕೊಳ್ಳಲು ಕಾರಣ ಆಗಿದೆ. ಗಿಲ್ಲಿಯ ಅಭಿಮಾನಿಗಳು ಕೆಲವರು ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಗಿಲ್ಲಿಯೇ ಈ ಬಾರಿಯ ವಿನ್ನರ್ ಆಗುವುದು ಗ್ಯಾರೆಂಟಿ. ಮಾತ್ರವೇ ಅಲ್ಲ ಗಿಲ್ಲಿ ಹೊರಗೆ ಬಂದ…

Read More

ಮದುವೆ ಮನೆಯ ಡಿಜೆ ಸದ್ದು ಕೇಳಿ ಕೋಳಿಗಳಿಗೆ ಹಾರ್ಟ್ ಅಟ್ಯಾಕ್,140 ಕೋಳಿಗಳು ಸಾವು, ಕೋಳಿ ಫಾರಂ ಮಾಲೀಕನ ಆಕ್ರೋಶ – Kannada News | Uttar Pradesh:Loud Wedding Music Blamed for Death of 140 Chickens

ಸುಲ್ತಾನಪುರ, ಏಪ್ರಿಲ್ 30: ಉತ್ತರ ಪ್ರದೇಶದ ಸುಲ್ತಾನಪುರ ಜಿಲ್ಲೆಯಲ್ಲಿ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಏಪ್ರಿಲ್ 25 ರ ರಾತ್ರಿ ನಡೆದ ಮದುವೆ ಮೆರವಣಿಗೆಯ ಡಿಜೆ ಸದ್ದಿಗೆ ಕೋಳಿ(Chicken)ಗಳು ಸಾವನ್ನಪ್ಪಿವೆ ಎಂದು ಆರೋಪಿಸಿ ಫಾರಂ ಮಾಲೀಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಕುದ್ವಾರ ಪ್ರದೇಶದ ರಾಮ್ ಭದ್ರ ಪೂರ್ವದಿಂದ ಬಂದ ಬಬ್ಬನ್ ವಿಶ್ವಕರ್ಮ ಅವರ ಮಗಳ ವಿವಾಹ ಮೆರವಣಿಗೆಯು ಸಬೀರ್ ಅಲಿ ಅವರ ಕೋಳಿ ಸಾಕಣೆ ಕೇಂದ್ರದ ಮೂಲಕ ಸಾಗಿತ್ತು. ರಾತ್ರಿ 9:30 ರ ಸುಮಾರಿಗೆ ಡಿಜೆಯಲ್ಲಿ ನುಡಿಸಲಾದ ಹೆಚ್ಚಿನ…

Read More

ರಾಜಧನ ವಂಚಿಸಿದ ಕ್ವಾರಿಗಳಿಗೆ ಕೋಟ್ಯಂತರ ರೂ ದಂಡ: ರಾಜಕೀಯ ಪ್ರಭಾವಿಗಳಿಗೂ ಶಾಕ್! – Kannada News | Quarries That Defrauded State Revenue Face Crores in Fines; Political Leaders Left Shocked

ಕೊಪ್ಪಳ, ಮೇ 20: ಸರ್ಕಾರದ ಪರವಾನಿಗೆ ಪಡೆದು ರಾಜಧನ ಪಾವತಿಸದೆ ಕಲ್ಲು ಗಣಿಗಾರಿಕೆ (Stone mining) ನಡೆಸುತ್ತಿದ್ದವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿಯಮ ಉಲ್ಲಂಘಿಸಿದ ಗಣಿ ಮಾಲೀಕರಿಗೆ ಭಾರೀ ದಂಡ (fine) ವಿಧಿಸುವ ಮೂಲಕ ಸರ್ಕಾರ ತನ್ನ ಖಜಾನೆ ತುಂಬಿಸಲು ಸಜ್ಜಾಗಿದೆ. ರಾಜ್ಯಾದ್ಯಂತ ಜಾರಿಯಾಗಬೇಕಿದ್ದ ಈ ಆದೇಶ ಸದ್ಯಕ್ಕೆ ಕೊಪ್ಪಳದಲ್ಲಿ ಮಾತ್ರ ಜಾರಿಯಾಗಿದ್ದು, ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇನ್ನು ಇದರಲ್ಲಿ ಪ್ರಭಾವಿ ರಾಜಕಾರಣಿಗಳು ಇರುವುದು ಸದ್ಯ ಸಂಚಲನ ಮೂಡಿಸಿದೆ….

Read More

Video: ಮೋದಿ ಜಾಕೆಟ್ ತೊಟ್ಟು ಪ್ರಧಾನಿ ಮೋದಿಗೆ ಸರ್​ಪ್ರೈಸ್​ ಕೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು – Kannada News | Netanyahu’s Modi Jacket Moment Steals Spotlight at Bilateral Dinner

ಇಸ್ರೇಲ್, ಫೆಬ್ರವರಿ 26: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾರತೀಯ ಉಡುಗೆ ತೊಟ್ಟು ಪ್ರಧಾನಿ ನರೇಂದ್ರ ಮೋದಿಯವರನ್ನು ಅಚ್ಚರಿಗೊಳಿಸಿರುವ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್​​ಗೆ ಬುಧವಾರ ಹೋಗಿದ್ದು, ಇಂದು ಕೂಡ ಅಲ್ಲೇ ಇರಲಿದ್ದಾರೆ. ಇಸ್ರೇಲ್‌ಗೆ ಆಗಮಿಸಿದ ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೆತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡಿದ್ದರು. ಈ ಸಂದರ್ಭದಲ್ಲಿ ನೆತನ್ಯಾಹು ಪತ್ನಿ ಸಾರಾ ಅವರು ಜೊತೆಗಿದ್ದು ಮೋದಿ ಅವರನ್ನು ಸ್ವಾಗತಿಸಿದ್ದರು. ಬುಧವಾರ ಜೆರುಸಲೇಂನಲ್ಲಿ ನಡೆದ ಜಂಟಿ ಭೋಜನಕೂಟಕ್ಕೂ ಮುನ್ನ ಇಸ್ರೇಲ್…

Read More

60 ದಿನ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಯಾವುದೇ ಸುಂಕವಿಲ್ಲ: ಟ್ರಂಪ್ – Kannada News | Trump: Hormuz Strait Tariff Free for 60 Days Amid Iran Tensions; Global Shipping Impact

ವಾಷಿಂಗ್ಟನ್, ಜೂನ್ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಜಾಗತಿಕ ವ್ಯಾಪಾರ ವಲಯಕ್ಕೆ ದೊಡ್ಡ ಸಮಾಧಾನಕರ ಸುದ್ದಿ ನೀಡಿದ್ದಾರೆ. ಇರಾನ್ ಜೊತೆಗಿನ ಪ್ರಸ್ತುತ 60 ದಿನಗಳ ಕದನ ವಿರಾಮದ ಅವಧಿಯಲ್ಲಿ ಜಗತ್ತಿನ ಪ್ರಮುಖ ಸಮುದ್ರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಬಳಸುವ ವಾಣಿಜ್ಯ ಹಡಗುಗಳಿಗೆ ಯಾವುದೇ ಹೆಚ್ಚುವರಿ ಸುಂಕ ಅಥವಾ ಟೋಲ್ ವಿಧಿಸುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಕದನ ವಿರಾಮದ 60 ದಿನಗಳ ಅವಧಿಯಲ್ಲಿ ಮತ್ತು ಆ ಅವಧಿ ಮುಗಿದ ನಂತರವೂ ಹಡಗುಗಳು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ…

Read More

ರಾಮನಗರ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – Kannada News | Ramanagara Voter List Rigging: Pralhad Joshi Demands Impartial Probe Over SIR Scam

ನವದೆಹಲಿ, ಜುಲೈ 03: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಬಗೆದ ದ್ರೋಹವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಿಎಲ್‌ಒ ಅಧಿಕಾರಿಗಳ ದುರ್ಬಳಕೆ ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ವಿಶೇಷ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು…

Read More

ಆಮಿರ್ ಖಾನ್ 3ನೇ ಮದುವೆಗೆ ದಿನಾಂಕ ನಿಗದಿ; ಜುಲೈ 5ರಂದು ಗೌರಿ ಜೊತೆ ವಿವಾಹ? – Kannada News

ಬಾಲಿವುಡ್‌ ನಟ ಆಮಿರ್ ಖಾನ್ (Aamir Khan) ಅವರು ಮತ್ತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳತಿ ಗೌರಿ ಸ್ಪ್ರ್ಯಾಟ್ (Gauri Spratt) ಅವರೊಂದಿಗೆ ಜುಲೈ 5ರಂದು ಆಮಿರ್ ಖಾನ್ ಸರಳವಾಗಿ ಮದುವೆ (Aamir Khan Wedding) ಆಗಲಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ತಮ್ಮ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಆಮಿರ್ ಖಾನ್ ಅವರು ಗೌರಿ ಸ್ಪ್ರ್ಯಾಟ್ ಜೊತೆಗಿನ ಪ್ರೀತಿಯನ್ನು ಅಧಿಕೃತವಾಗಿ ಮಾಧ್ಯಮಗಳ ಮುಂದೆ ಒಪ್ಪಿಕೊಂಡಿದ್ದರು. ಅದಕ್ಕೂ ಒಂದು ವರ್ಷದ ಮೊದಲಿನಿಂದಲೇ ಇವರಿಬ್ಬರು ಡೇಟಿಂಗ್…

Read More

ಗಣರಾಜ್ಯೋತ್ಸವ 2026: ಪರಪ್ಪನ ಅಗ್ರಹಾರದ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ – Kannada News | Snacks and Bakery Items Prepared by Prison Inmates Distributed During Republic Day Celebration at Manekshaw Parade Ground

ಬೆಂಗಳೂರು, ಜನವರಿ 25: 77ನೇ ಗಣರಾಜ್ಯೋತ್ಸವಕ್ಕೆ ಮಾಣೆಕ್‌ ಷಾ ಪರೇಡ್‌ ಮೈದಾನ ಸಜ್ಜಾಗಿದ್ದು, ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೆಳಗ್ಗ 8.55ಕ್ಕೆ ರಾಜ್ಯಪಾಲರು ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಪೊಲೀಸ್ ಬ್ಯಾಂಡ್ ತಂಡದಿಂದ ರಾಷ್ಟ್ರಗೀತೆ ನಡೆದು, ರಾಜ್ಯಪಾಲರು ತೆರೆದ ಜೀಪಿನಲ್ಲಿ ಪರೇಡ್‌ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಲಿದ್ದಾರೆ. ಬಳಿಕ ರಾಜ್ಯಪಾಲರ ಭಾಷಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳು ನಾಳೆ ಬೆಳಿಗ್ಗೆ…

Read More