Headlines

CM Siddaramaiah Press Conference Live: ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರ ಪ್ರಸಾರ – Kannada News | Karnataka CM Siddaramaiah Press Conference Live Siddu Reaction on Union Budget 2026 and other major issues

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್​​ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು (Siddaramaiah) ಕಲಬುರಗಿಯಲ್ಲಿ…

Read More

Sunetra Pawar: ಡಿಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸುನೇತ್ರಾ ಪವಾರ್ ಮೊದಲ ಭಾವುಕ ಪೋಸ್ಟ್​ – Kannada News | Sunetra Pawar Takes Office as Maharashtra Deputy CM, Shares Emotional First Post

ಪುಣೆ, ಫೆಬ್ರವರಿ 01: ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar)  ಮೃತಪಟ್ಟ ಬಳಿಕ ಅವರ ಹುದ್ದೆಯನ್ನು ಅಜಿತ್ ಪತ್ನಿ ಸುನೇತ್ರಾ ಪವಾರ್ ವಹಿಸಿಕೊಂಡಿದ್ದಾರೆ. ಈಗ ಹುದ್ದೆ ಅಲಂಕರಿಸಿದ ಬಳಿಕ ಮೊದಲ ಪೋಸ್ಟ್ ಮಾಡಿದ್ದಾರೆ. ರಾಜಭವನದ ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ಸುನೇತ್ರಾ ಪವಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗೌರವಾನ್ವಿತ ಅಜಿತ್ ಪವಾರ್ ತಮ್ಮ ಜೀವನದುದ್ದಕ್ಕೂ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು…

Read More

ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ! ಮಹಾರಾಷ್ಟ್ರ, ಗೋವಾದಿಂದಲೂ ಬಂದ ಲಕ್ಷಾಂತರ ಭಕ್ತರು – Kannada News | Lakhs of devotees came for Savadatti Renuka Yellamma Fair

ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್ಟದಲ್ಲಿ ನಡೆಯುವ ಈ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರ, ಗೋವಾ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದು, ದೇವಾಲಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜನಸಾಗರ ಕಂಡುಬಂದಿದೆ. ಭಕ್ತರ ಭಾರೀ ಆಗಮನದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ…

Read More

ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ – Kannada News | Nirmala Sitharaman Budget 2026 boost for Eco Tourism to develop Araku Valley sustainable mountain trails

ನವದೆಹಲಿ, ಫೆಬ್ರವರಿ 1: 2026ರ ಬಜೆಟ್‌ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನ ಭಾಗವಾಗಿ ಜಮ್ಮು…

Read More

Budget 2026-27: ದಕ್ಷಿಣ ಭಾರತದಲ್ಲಿ ಎಲ್ಲೆಲ್ಲೂ ಕಾಣ ಸಿಗುವ ಕಾಫಿ ವೆಂಡಿಂಗ್​ ಮಶಿನ್ ಇನ್ನುಂದೆ ದುಬಾರಿ! – Kannada News | Budget 2026 27 Impact: Essential Medicines, EVs Cheaper; Coffee, Luxury Goods Costlier

ಕಾಫಿ ರೋಸ್ಟಿಂಗ್, ಬ್ರೂಯಿಂಗ್ ಮತ್ತು ವೆಂಡಿಂಗ್ ಯಂತ್ರಗಳ ದರ ಹೆಚ್ಚಳImage Credit source: Google ನವದೆಹಲಿ, ಫೆ. 1: 2026-27ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತಕ್ಕೆ ಓತ್ತು ನೀಡಿದ್ದು, ಆರ್ಥಿಕತೆಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರು ಮತ್ತು ಸಾಮಾನ್ಯ ತೆರಿಗೆದಾರರಿಗೆ ಪರಿಹಾರ ಒದಗಿಸುವ ಹಲವು ಘೋಷಣೆಗಳನ್ನು ಮಾಡಿದೆ. ಸುಂಕದ ಏರಿಳಿಕೆಯ ಕಾರಣಕ್ಕೆ ಹಲವು ವಸ್ತುಗಳ ಬೆಲೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಅಗತ್ಯ ಔಷಧಿಗಳು, ಎಲೆಕ್ಟ್ರಿಕ್ ವಾಹನಗಳು (EV), ಚರ್ಮ ಉತ್ಪನ್ನಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಸುಂಕ…

Read More

ಮದುವೆಯಾಗಿ 2 ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಂದ ಪತ್ನಿ – Kannada News | Man Found Dead in UP Investigation Reveals Murder Disguised as Suicide

ಸಾವು-ಸಾಂದರ್ಭಿಕ ಚಿತ್ರImage Credit source: NDTV ಬರೇಲಿ, ಫೆಬ್ರವರಿ 01: ಪತ್ನಿಯೊಬ್ಬಳು ಮದುವೆಯಾಗಿ ಎರಡು ತಿಂಗಳಿಗೆ ಪತಿಯ ಕತ್ತು ಹಿಸುಕಿ ಕೊಲೆ(Murder) ಮಾಡಿರುವ ಘಟನೆ ಬರೇಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಬರೇಲಿಯಲ್ಲಿರುವ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತಯಾಗಿದ್ದರು. ಜಿತೇಂದ್ರ ಯಾದವ್ ಎಂಬುವವರು ಕೊಲೆಯಾದ ವ್ಯಕ್ತಿ. ಆರಂಭದಲ್ಲಿ ಅದು ಆತ್ಮಹತ್ಯೆ ಕೊಲೆಯಲ್ಲ ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದರು. ಆನ್‌ಲೈನ್ ಜೂಜಿನಲ್ಲಿ 20,000 ರೂ. ಕಳೆದುಕೊಂಡ ಕಾರಣದಿಂದ ಉಂಟಾದ ವಿವಾದದ ನಂತರ, ಯಾದವ್ ಅವರನ್ನು ಅವರ ಪತ್ನಿ ಕತ್ತು…

Read More

ನಾಳೆಯೇ (ಫೆ 2) ವಿಜಯ್-ರಶ್ಮಿಕಾ ವಿವಾಹ? ವೈರಲ್ ವಿಡಿಯೋನಲ್ಲಿ ಏನೇನಿದೆ? – Kannada News | Rashmika Mandanna and Vijay Deverakonda getting married on February 02

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಕಳೆದ ಕೆಲ ವರ್ಷಗಳಿಂದಲೂ ಪರಸ್ಪರ ಪ್ರೀತಿಯಲ್ಲಿರುವ ವಿಚಾರ ಗುಟ್ಟೇನೂ ಅಲ್ಲ. ಈ ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ, ತಮ್ಮ ಪ್ರೀತಿಯನ್ನು ಸಾಕಷ್ಟು ಗೌಪ್ಯವಾಗಿಯೇ ಇಟ್ಟಿದ್ದರು. ಇದೀಗ ಈ ಜೋಡಿ ವಿವಾಹ ಆಗುತ್ತಿದ್ದು, ವಿವಾಹವನ್ನೂ ಸಹ ಗುಟ್ಟಾಗಿಯೇ ಇರಿಸಿದ್ದಾರೆ. ಆದರೆ ಸುದ್ದಿ ಲೀಕ್ ಆಗಿದೆ. ವಿಜಯ್ ಮತ್ತು ರಶ್ಮಿಕಾ ಅವರು ನಾಳೆ (ಫೆಬ್ರವರಿ 2) ಮದುವೆ ಆಗುತ್ತಿದ್ದು, ಮದುವೆ ತಯಾರಿಯದ್ದು ಎನ್ನಲಾದ ವಿಡಿಯೋ ಸಹ ವೈರಲ್…

Read More

Union Budget 2026: ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು – Kannada News | Union Budget 2026 Expectations: Women Programmes Expected To Remain In Focus

ಬೆಂಗಳೂರು, ಫೆಬ್ರುವರಿ 01: ಕೇಂದ್ರ ಬಜೆಟ್ 2026ಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರೀಕ್ಷೆಗಳು ಮೂಡಿವೆ. ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಈ ಬಜೆಟ್ ಮಹಿಳಾ ಸಬಲೀಕರಣ, ಯುವಕರಿಗೆ ಉದ್ಯೋಗಾವಕಾಶಗಳು ಮತ್ತು ಆರ್ಥಿಕ ಸುಧಾರಣೆಗಳ ಮೇಲೆ ಗಮನ ಕೇಂದ್ರೀಕರಿಸುವ ಸಾಧ್ಯತೆ ಇದೆ. ಮಹಿಳೆಯರ ಪಾತ್ರ ನೀತಿ ನಿರೂಪಣೆಯಲ್ಲಿ ಹೆಚ್ಚಾಗಿದ್ದು, ಈ ಬಜೆಟ್ ಅನ್ನು ಮಹಿಳೆಯರ ಪಾಲಿಗೆ “ಭಾಗ್ಯದ ಪೆಟ್ಟಿಗೆ” ಎಂದು ಹೇಳಲಾಗುತ್ತಿದೆ. ಜನಧನ್ ಖಾತೆದಾರ ಮಹಿಳೆಯರಿಗೆ ಬ್ಯಾಂಕ್ ಸಾಲ, ವಿಮಾ ಯೋಜನೆಗಳು, ಕಸ್ಟಮೈಸ್ಡ್ ಕ್ರೆಡಿಟ್ ಕಾರ್ಡ್‌ಗಳು ಹಾಗೂ ಗ್ರಾಮೀಣ ಉದ್ಯಮಗಳು…

Read More

ಬಜೆಟ್ 2026: ರೈತರಿಗೆ ಸ್ಮಾರ್ಟ್ ಕೃಷಿ ಸಲಹೆ ನೀಡುತ್ತೆ ಭಾರತ್ ವಿಸ್ತಾರ್ ಎಐ ಟೂಲ್! ಏನಿದರ ವಿಶೇಷ? – Kannada News | Bharat Vistar AI: How This New AI Tool announced in Budget 2026 Will Revolutionize Smart Farming for Indian Farmers

ನವದೆಹಲಿ, ಫೆಬ್ರವರಿ 1: ತಂತ್ರಜ್ಞಾನ ಆಧಾರಿತ ಕೃಷಿಗೆ ಒತ್ತು ನೀಡುವ ಸಲುವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಕೇಂದ್ರ ಬಜೆಟ್‌ನಲ್ಲಿ (Union Budget 2026) ‘ಭಾರತ್ ವಿಸ್ತಾರ್’ (Bharat Vistar) ಕೃತಕ ಬುದ್ಧಿಮತ್ತೆ ಟೂಲ್ ಪ್ರಾರಂಭಿಸುವುದಾಗಿ ಘೋಷಿಸಿದರು. ಇದು ಬಹುಭಾಷಾ ಕೃತಕ ಬುದ್ಧಿಮತ್ತೆ (AI) ಸಾಧನವಾಗಿದ್ದು ರೈತರಿಗೆ ಬೆಳೆಗಳು, ಮಣ್ಣು, ಹವಾಮಾನ ಮತ್ತು ಸರ್ಕಾರಿ ಯೋಜನೆಗಳ ಕುರಿತು ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಮತ್ತು ವೈಜ್ಞಾನಿಕ ಸಲಹೆಯನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ….

Read More

Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ – Kannada News | Nirmala Sitharaman presented the Union Budget in 1 hour and 26 minutes

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​Image Credit source: Google ನವದೆಹಲಿ, ಫೆ.01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಫೆಬ್ರವರಿ 2024ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು 9 ಆಯವ್ಯಯವನ್ನು ಅವರು ಮಂಡಿಸಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತವಾಗಿ ಕೇಂದ್ರ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಅವರು ಮಂಡಿಸಿರುವ ಬಜೆಟ್​​ 53.47 ಲಕ್ಷ ಕೋಟಿ ಮೌಲ್ಯದ್ದಾಗಿದೆ. ಇಂದು 1 ಗಂಟೆ 26 ನಿಮಿಷಗಳ ಕಾಲ…

Read More