Headlines

ಪೂಜಾ ಹೆಗ್ಡೆ ಕ್ಯಾರಾವ್ಯಾನ್​ಗೆ ನುಗ್ಗಿದ್ದರೇ ಪ್ರಭಾಸ್? ಸತ್ಯಾಂಶವೇನು? – Kannada News | Did Pooja Hegde says that a star entered her caravan forcefully

ಸಿನಿಮಾ ರಂಗದಲ್ಲಿ (Cinema) ಮಹಿಳೆಯರ ಮೇಲೆ ದೌರ್ಜನ್ಯ ದಶಕಗಳಿಂದಲೂ ನಡೆದುಕೊಂಡು ಬರುತ್ತಲೇ ಇದೆ. ನಟಿಯರು, ಚಿತ್ರರಂಗದಲ್ಲಿ ದೈಹಿಕ ಹಾಗೂ ಮಾನಸಿಕ ಹಿಂಸೆಗಳನ್ನು ಅನುಭವಿಸುತ್ತಲೇ ಬರುತ್ತಿದ್ದಾರೆ. ಆದರೆ ಮೀ ಟೂ ಚಳವಳಿ ಬಂದ ಬಳಿಕ ಹಲವು ನಟಿಯರು ಈ ಬಗ್ಗೆ ಬಹಿರಂಗವಾಗಿ ಮಾತನಾಡಲು ಆರಂಭಿಸಿದರು. ಆದರೆ ಕೆಲವರು ಇದೇ ಚಳವಳಿಯನ್ನು ಋಣಾತ್ಮಕವಾಗಿಯೂ ಬಳಸಿಕೊಂಡು, ಸುಳ್ಳು ಆರೋಪ, ತೇಜೋ ವಧೆಗಳನ್ನು ಸಹ ಮಾಡಿದರು. ಇನ್ನು ಕೆಲವರು ಮತ್ತೊಬ್ಬರ ಮೇಲೆ ತಪ್ಪು ಅಭಿಪ್ರಾಯ ಭಿತ್ತಲು ನಟಿಯರನ್ನು ಬಳಸಿಕೊಂಡರು. ಇತ್ತೀಚೆಗೆ ಪೂಜಾ ಹೆಗ್ಡೆ…

Read More

ಕ್ಯಾಮೆರಾ ಎದುರಲ್ಲೇ ನೋಟಿಸ್ ಹರಿದು ಸಲ್ಮಾನ್ ಖಾನ್ಗೆ ಸವಾಲು ಹಾಕಿದ ನಿರ್ಮಾಪಕ – Kannada News

ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಕಾನೂನು ತಂಡವು ‘ಕಾಲಾ ಹಿರನ್’ (Kala Hiran) ಚಿತ್ರದ ನಿರ್ಮಾಪಕ ಅಮಿತ್ ಜಾನಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಈ ವಿವಾದ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿರ್ಮಾಪಕ ಅಮಿತ್ ಜಾನಿ (Amit Jani) ಅವರು ಕ್ಯಾಮೆರಾದ ಮುಂಭಾಗದಲ್ಲೇ ಸಲ್ಮಾನ್ ಖಾನ್ ಕಳುಹಿಸಿದ್ದ ನೋಟಿಸ್ ಹರಿದು ಹಾಕುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ, ಸಲ್ಮಾನ್ ಖಾನ್ (Salman Khan) ಅಭಿಮಾನಿಗಳಿಂದ ತಮಗೆ ಕೊಲೆ ಬೆದರಿಕೆಗಳು ಬರುತ್ತಿವೆ…

Read More

ಪೊಲಾರ್ಡ್​ ಪವರ್​ಗೆ ಗೇಲ್ ಸಾರ್ವಕಾಲಿಕ ವಿಶ್ವ ದಾಖಲೆ ಉಡೀಸ್! – Kannada News | Kieron Pollard Breaks Chris Gayle’s T20 Most Runs Record

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಯಾರು? ಕಳೆದ ಕೆಲ ವರ್ಷಗಳಿಂದ ಈ ಪ್ರಶ್ನೆಗೆ ಸಿಗುತ್ತಿದ್ದ ಉತ್ತರ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್. ಆದರೆ ಇಂದಿನಿಂದ ಈ ಉತ್ತರ ಬದಲಾಗಿದೆ. ಇನ್ಮುಂದೆ ಈ ಪ್ರಶ್ನೆಗೆ ಉತ್ತರ ಪವರ್ ಹಿಟ್ಟರ್ ಕೀರನ್ ಪೊಲಾರ್ಡ್ (Kieron Pollard). (PC: MI) ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಕೀರನ್ ಪೊಲಾರ್ಡ್ ತಮ್ಮದಾಗಿಸಿಕೊಂಡಿದ್ದಾರೆ. ಡಲ್ಲಾಸ್​ನಲ್ಲಿ ನಡೆದ ಮೇಜರ್ ಲೀಗ್ ಟಿ20 ಟೂರ್ನಿಯ…

Read More

Hindu Devotional Tips: ಮಹಿಳೆಯರು ಶನಿವಾರದಂದು ತವರು ಮನೆಗೆ ಯಾಕೆ ಹೋಗಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮಹಿಳೆಯರು ಶನಿವಾರದಂದು ತವರು ಮನೆಗೆ ಬರುವುದು ಶುಭವೇ ಅಥವಾ ಅಶುಭವೇ? ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಹೆಣ್ಣುಮಕ್ಕಳನ್ನು ಅತ್ತೆಯ ಮನೆಗೆ ಕಳುಹಿಸುವಾಗ ಭಾನುವಾರ ಅಥವಾ ಮಂಗಳವಾರದಂತಹ ದಿನಗಳನ್ನು ಪೋಷಕರು ಅಷ್ಟು ಸೂಕ್ತವೆಂದು ಪರಿಗಣಿಸುವುದಿಲ್ಲ. ಅದೇ ರೀತಿ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಹೋಗುವ ಪ್ರಯಾಣವನ್ನು ಅಷ್ಟು ಪ್ರಾಶಸ್ತ್ಯವಲ್ಲ ಎಂದು ಭಾವಿಸಲಾಗುತ್ತದೆ. ಶನಿವಾರವು ಕೆಟ್ಟ ದಿನವಲ್ಲ. ಇದು ಶನಿ ಭಗವಾನ್,…

Read More

ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ – Kannada News | Vande Bharat Sleeper train clocks 180 kmph between Kota and Nagda section watch video

ನವದೆಹಲಿ, ಡಿಸೆಂಬರ್ 30: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ…

Read More

Video: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ

ಕಣ್ಣಿಗೆ ಕಾಣುವ ದೇವರು ಎಂದರೆ ತಾಯಿ (mother). ಆಕೆಯ ನಿಷ್ಕಲ್ಮಶ ಪ್ರೀತಿ, ಕಾಳಜಿಗೆ ಬೆಲೆ ಕಟ್ಟಲು ಆಗದು. ತನ್ನ ಮಕ್ಕಳಿಗಾಗಿ ಇಡೀ ಜಗತ್ತನ್ನೇ ಎದುರು ಹಾಕಿಕೊಳ್ಳುತ್ತಾಳೆ. ತನ್ನ ನೋವು, ಕಷ್ಟಗಳನ್ನು ಬದಿಗಿರಿಸಿ ಅವರಿಗಾಗಿ ದುಡಿಯುತ್ತಾಳೆ. ಆದರೆ ಇಲ್ಲೊಬ್ಬ ತಾಯಿಯ ದೈಹಿಕ ಕೊರತೆಯೂ ಆಕೆಗೆ ತನ್ನ ಕಂದನ ಮೇಲಿನ ಪ್ರೀತಿ, ಕಾಳಜಿಯನ್ನು ಕಸಿದು ಕೊಂಡಿಲ್ಲ. ಕೈಗಳಿಲ್ಲದಿದ್ದರೂ ಪಕ್ಷಿಯಂತೆ ಬಾಯಿಂದಲೇ ತುತ್ತು ನೀಡಿದ್ದಾಳೆ. ಮಗನ ಮೇಲೆ ತಾಯಿ ಪ್ರೀತಿ ತೋರ್ಪಡಿಸಿದ ರೀತಿ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ. Whatsinthenews ಹೆಸರಿನ ಇನ್ಸ್ಟಾಗ್ರಾಮ್…

Read More

ಓರ್ವ ವ್ಯಕ್ತಿ 19 ಖಾತೆಗಳ ಮೂಲಕ 11.48 ಕೋಟಿ ರೂ ವ್ಯವಹಾರ: ಪೊಲೀಸರ ರೋಚಕ ಕಾರ್ಯಚರಣೆ – Kannada News | Shivamogga Cyber Police Arrest Fraudster: 11.48 Cr Scam via 19 Bank Accounts

ಶಿವಮೊಗ್ಗ, ಫೆಬ್ರವರಿ 09: ಶಿವಮೊಗ್ಗ (shivamogga) ಸೈಬರ್ ಪೊಲೀಸರು ಕಾರ್ಯಾಚರಣೆ ನಡೆಸಿ ಆನ್​ಲೈನ್ ವಂಚಕ (cyber crime) ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಕುಮಾರ್ ಕೆ ಬಂಧಿತ ಆರೋಪಿ. ಸದ್ಯ ಬಂಧಿತನಿಂದ ಬಳಕೆ ಆಗದ ಬೇರೆ ಬೇರೆ ಜನರ ವಿವಿಧ ಬ್ಯಾಂಕ್​ಗಳ 18 ಪಾಸ್​ ಬುಕ್, 07 ಚೆಕ್ ಬುಕ್, 25 ಎಟಿಎಂ ಕಾರ್ಡ್, ಎರಡು ಮೊಬೈಲ್​​ ಸೇರಿದಂತೆ ಎರಡು ಕ್ಯೂ ಆರ್ ಕೋಡ್ ಸ್ಕ್ಯಾನರ್​​ ಸೀಜ್ ಮಾಡಿದ್ದಾರೆ. ಸೈಬರ್ ವಂಚನೆ ಕೇಸ್​ನಲ್ಲಿ ಆರೋಪಿಗೆ ಸದ್ಯ ನ್ಯಾಯಾಂಗ…

Read More

ರಾಜಧಾನಿ ಜನರೇ ಶವರ್ಮ ತಿನ್ನುವ ಮುನ್ನ ಎಚ್ಚರ: ಬೆಚ್ಚಿ ಬೀಳಿಸುವಂತಿದೆ ಆಹಾರ ಸುರಕ್ಷತಾ ಇಲಾಖೆ ರಿಪೋರ್ಟ್​​ – Kannada News | Shocking Food Safety Report: Artificial Colors Found in Bengaluru’s Shawarmas; 8 Samples Declared Unfit for Consumption

ಆಹಾರ ಸುರಕ್ಷತಾ ಇಲಾಖೆಯಿಂದ ಆಘಾತಕಾರಿ ಮಾಹಿತಿImage Credit source: Getty Images ಬೆಂಗಳೂರು, ಜೂನ್​​ 23: ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಗೆ ಬಳಸುವ ಬಣ್ಣ ಬ್ಯಾನ್ ಮಾಡಿದ್ದ ಫುಡ್ ಡಿಪಾರ್ಟ್ಮೆಂಟ್ ಇತ್ತೀಚಿಗಷ್ಟೆ ಕಬಾಬ್ಗೆ ಬಳಸುವ ಕೃತಕ ಕಲರ್​​ಗೂ ನಿಷೇಧ ಹೇರಿತ್ತು. ಬಳಿಕ ಪಾನಿಪುರಿ ಸೇರಿದ್ದಂತೆ ಇನ್ನು ಕೆಲವು ಆಹಾರ ಪಾದಾರ್ಥಗಳಲ್ಲಿ ಸನ್ಸೆಟ್ ಯೆಲ್ಲೋ, ಕಾರ್ಮೋಸಿನ್ ರಾಸಾಯನಿಕಗಳು ಇರುವುದನ್ನು ಪತ್ತೆ ಹಚ್ಚುವ ಮೂಲಕ ಮಾರಾಟಗಾರರಿಗೆ ಬಿಸಿ ಮುಟ್ಟಿಸಿತ್ತು. ಆ ಬಳಿಕ ಕೆಲ ದಿನಗಳಿಂದ ಸೈಲೆಂಟ್​​ ಆಗಿದ್ದ ಆಹಾರ ಸುರಕ್ಷತೆ…

Read More

LSG vs KKR, IPL 2026: ಲಕ್ನೋವನ್ನು ಸೋಲಿಸಿದ ನಂತರ ರಿಂಕು ಸಿಂಗ್ ಆಡಿದ ಮಾತಿಗೆ ಇಡೀ ಸ್ಟೇಡಿಯಂ ಫಿದಾ – Kannada News | Rinku Singh post match presentation talk after defeating LSG had the entire stadium in a frenzy

ಬೆಂಗಳೂರು (ಏ. 27): ಐಪಿಎಲ್ 2026 ರಲ್ಲಿ ಭಾನುವಾರ ನಡೆದ 38ನೇ ಪಂದ್ಯ ರಣರೋಚಕವಾಗಿತ್ತು. ಏಕಾನಾ ಕ್ರೀಡಾಂಗಣ ಈ ಸೀಸನ್​ನ ಮೊದಲ ಸೂಪರ್ ಓವರ್ ಪಂದ್ಯಕ್ಕೆ ಸಾಕ್ಷಿಯಾಯಿತು. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಕೆಕೆಆರ್ ಗೆದ್ದು ಬೀಗಿತು. ಈ ಪಂದ್ಯದಲ್ಲಿ ಮಿಂಚಿನ ಪ್ರದರ್ಶನ ನೀಡಿದ್ದು ರಿಂಕು ಸಿಂಗ್ (Rinku Singh). ಬ್ಯಾಟಿಂಗ್‌ನಲ್ಲಿ ಅದ್ಭುತ ಆಟವಾಡಿ ಮೈದಾನದಲ್ಲಿ ಸೂಪರ್‌ಮ್ಯಾನ್​ನಂತೆ ಕಾಣಿಸಿಕೊಂಡ ರಿಂಕು ಪಂದ್ಯಶ್ರೇಷ್ಠ ಕೂಡ ತಮ್ಮದಾಗಿಸಿದರು. ಪಂದ್ಯದ ನಂತರ, ಕೆಕೆಆರ್ ತಂಡವನ್ನು ಸೋಲಿನಿಂದ ರಕ್ಷಿಸಿ ಗೆಲುವಿನತ್ತ ಕೊಂಡೊಯ್ದ…

Read More

Union Budget 2026: ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮಿಷನ್​ಗೆ ಪುಷ್ಟಿ; ರೇರ್ ಅರ್ಥ್ ಕಾರಿಡಾರ್ ನಿರ್ಮಾಣ – Kannada News | Union Budget 2026, announcements on electronics manufacturing, semiconductor mission, rare earth corridor

ನವದೆಹಲಿ, ಫೆ. 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 9ನೇ ಬಜೆಟ್​ನಲ್ಲಿ ಆದ್ಯತಾ ಕ್ಷೇತ್ರಗಳ ಬೆಳವಣಿಗೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಭಾರತದ ಭವಿಷ್ಯದ ಸೆಕ್ಟರ್ ಎನಿಸಿದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಗಮನ ಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಕಾಂಪೊನೆಂಟ್ ಮ್ಯಾನುಫ್ಯಾಕ್ಚರಿಂಗ್ ಸ್ಕೀಮ್​ನಲ್ಲಿ ಅನುದಾನದ ಪ್ರಮಾಣವನ್ನು 40,000 ಕೋಟಿ ರೂಗೆ ಏರಿಸಿವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಸರ್ಕಾರವು ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0 ಅನ್ನು ಆರಂಭಿಸಲಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಈ…

Read More