Headlines

ಸ್ಮೃತಿ ಸ್ನೇಹಿತನ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಪಲಾಶ್ – Kannada News | Smriti Mandhana Palash Muchhal Wedding Row: Fraud, Cheating Allegations and ₹10 Cr Defamation

ಭಾರತ ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ (Palash Muchhal) ಅವರ ವಿವಾಹ ರದ್ದಾಗಿದ್ದು ಹಳೆಯ ವಿಚಾರ. ಮಾಜಿ ಪ್ರೇಮಿಗಳಿಬ್ಬರು ಕಳೆದ ಡಿಸೆಂಬರ್​ನಲ್ಲೇ ಮದುವೆ ರದ್ದಾಗಿರುವ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಯಾವ ಕಾರಣಕ್ಕೆ ರದ್ದಾಯಿತು ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಎರಡು ದಿನಗಳ ಹಿಂದೆ ಇವರಿಬ್ಬರ ಮದುವೆ ರದ್ದತಿಯ ಬಗ್ಗೆ ಆಘಾತಕ್ಕಾರಿ ಹೇಳಿಕೆ ನೀಡಿದ್ದ ಮರಾಠಿ ನಟ ಮತ್ತು ನಿರ್ಮಾಪಕ ವಿದ್ಯಾನ್ ಮಾನೆ (Vidnyan Mane) ಪಲಾಶ್…

Read More

ಲಾಕ್​ಡೌನ್ ಪರಿಸ್ಥಿತಿ ಇರುವುದು ಭಾರತದಲ್ಲಲ್ಲ ಪಾಕಿಸ್ತಾನದಲ್ಲಿ; ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ, ಮಾರ್ಚ್ 27: ಭಾರತದಲ್ಲಿ ಲಾಕ್‌ಡೌನ್ (Lockdown) ಆಗಲಿದೆ ಎಂಬ ವದಂತಿಗಳನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ತಳ್ಳಿಹಾಕಿದ್ದಾರೆ. ಆ ವದಂತಿಗಳು “ಆಧಾರರಹಿತ” ಎಂದು ಕರೆದಿದ್ದಾರೆ. ರಾಜಕಾರಣಿಗಳು ಮತ್ತು ಸಾರ್ವಜನಿಕರು ವಿನಾಕಾರಣ ಭಯವನ್ನು ಹರಡದಂತೆ ಅವರು ಒತ್ತಾಯಿಸಿದ್ದಾರೆ. “ಲಾಕ್​ಡೌನ್ ಪರಿಸ್ಥಿತಿ ಪಾಕಿಸ್ತಾನದಲ್ಲಿ ಉಂಟಾಗಿದೆಯೇ ವಿನಃ ಭಾರತದಲ್ಲಿ ಅಲ್ಲ” ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಸಭೆಯಲ್ಲಿ 2026ರ ಹಣಕಾಸು ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, “ದೇಶಾದ್ಯಂತ ಆಧಾರರಹಿತ ವದಂತಿಗಳನ್ನು ಹರಡಲಾಗುತ್ತಿದೆ….

Read More

Horoscope Today: ಇಂದು ಈ ರಾಶಿಯವರು ಇನ್ನೊಬ್ಬರಿಗೆ ಸಾಲ ಕೊಡುವಾಗ ಎಚ್ಚರ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 6, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.      …

Read More

Cough Syrup: ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಸಿಗಲ್ಲ, ಕೇಂದ್ರ ಸರ್ಕಾರದಿಂದ ಹೊಸ ನಿಯಮ – Kannada News | Cough Syrup Rule: Doctor’s Prescription Now Mandatory for Purchase in India

ಸಿರಪ್-ಸಾಂದರ್ಭಿಕ ಚಿತ್ರImage Credit source: Vecteezy ನವದೆಹಲಿ, ಜೂನ್ 16: ಇನ್ನುಮುಂದೆ ಮೆಡಿಕಲ್ ಶಾಪ್​ನಲ್ಲಿ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್(Cough Syrup) ಕೊಡುವಂತಿಲ್ಲ ಎಂದು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿ ಮಾಡಿದೆ. ಸಾರ್ವಜನಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸಲು ಮತ್ತು ಕೆಮ್ಮಿನ ಸಿರಪ್​ಗಳ ಅತಿಯಾದ ದುರುಪಯೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜೂನ್ 9ರಂದು ಹೊರಡಿಸಿರುವ ಅಧಿಸೂಚನೆ ಪ್ರಕಾರ, ಇನ್ನುಮುಂದೆ ವೈದ್ಯರ ಅಧಿಕೃತ…

Read More

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ – Kannada News | Bigg Boss Kannada: Spandana and Rashika engaged in a fight

ಬಿಗ್​​ಬಾಸ್ (Bigg Boss) ಮನೆಯಲ್ಲಿ ಜಗಳ, ಪ್ರೀತಿ, ಗಲಾಟೆ ಎಲ್ಲವೂ ಮಾಮೂಲು. ಟಾಸ್ಕ್ ಬಂದಾಗಲಂತೂ ಮೆತ್ತಗಿದ್ದವರೂ ಸಹ ಗಟ್ಟಿಯಾಗಿ ಜಗಳಕ್ಕೆ ನಿಲ್ಲುತ್ತಾರೆ. ಕೆಲವೊಮ್ಮೆ ಕೈ-ಕೈ ಮಿಲಾಯಿಸಿದ್ದೂ ಸಹ ಇದೆ. ಸ್ಪಂದನಾ ಬಿಗ್​​ಬಾಸ್ ಮನೆಯಲ್ಲಿ ದಂತದ ಬೊಂಬೆಯಂತೆ ಇದ್ದಾರೆ. ಹೆಚ್ಚಾಗಿ ಟಾಸ್ಕ್​​ಗಳಲ್ಲಿ ಇನ್ನಿತರೆಗಳಲ್ಲಿ ಕಾಣಿಸಿಕೊಳ್ಳುವುದಿಲ್ಲವಾದರೂ ತಮ್ಮ ಅಂದ, ಮುದ್ದಾದ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆದಿದ್ದಾರೆ. ಆದರೆ ಅವಶ್ಯಕತೆ ಬಂದರೆ ತಾವು ಕೈ-ಕೈ ಮಾಲಿಸುವುದಕ್ಕೂ ಸೈ ಎಂಬುವನ್ನು ಅವರು ತೋರಿಸಿಕೊಟ್ಟಿದ್ದಾರೆ. ಇದೀಗ ಟಾಸ್ಕ್ ಒಂದಕ್ಕೆ ಸಂಬಂಧಿಸಿದಂತೆ ರಾಶಿಕಾ ಮೇಲೆ ಕುಸ್ತಿ ಮಾಡಿದ್ದಾರೆ….

Read More

ಸಿದ್ದರಾಮಯ್ಯ ಟೀಮ್​​​ಗೆ ಢವಢವ: ಈ 13 ಜನರಿಗೆ ಸಚಿವ ಸ್ಥಾನ ಫಿಕ್ಸ್​​?

ಬೆಂಗಳೂರು, ಮೇ.29: ನೂತನ ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ವಲಯದಲ್ಲಿ ಭಾರೀ ಕಸರತ್ತು ನಡೆಯುತ್ತಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಮಾಜಿ ಸಚಿವರ ಪೈಕಿ 16 ಮಂದಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದ್ದು, 13 ಮಂದಿ ಮತ್ತೆ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ. ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಎಂ.ಬಿ. ಪಾಟೀಲ್, ಡಾ. ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್, ಶಿವರಾಜ್ ತಂಗಡಗಿ, ಕೆ.ಹೆಚ್. ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಲ್…

Read More

ಪಾಕಿಸ್ತಾನದಲ್ಲಿ ಬಡವರ ಪಟ್ಟಿಗೆ 6 ವರ್ಷದಲ್ಲಿ 2.7 ಕೋಟಿ ಜನರ ಸೇರ್ಪಡೆ; ಬಡತನ ಶೇ. 7ರಷ್ಟು ಹೆಚ್ಚಳ – Kannada News | Pakistan Economic Crisis Deepens: Poverty Rate Soars 7pc in 6 Years

ಇಸ್ಲಾಮಾಬಾದ್, ಜೂನ್ 12: ಪಾಕಿಸ್ತಾನ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿರುವ ‘ಆರ್ಥಿಕ ಸಮೀಕ್ಷೆ 2025-26’ (Pakistan Economic Survey) ವರದಿಯ ಪ್ರಕಾರ, ಕಳೆದ ಆರು ವರ್ಷಗಳಲ್ಲಿ ದೇಶದ ಬಡತನದ ಪ್ರಮಾಣವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಸುಮಾರು 2.70 ಕೋಟಿಗೂ ಹೆಚ್ಚು ಜನರು ಹೊಸದಾಗಿ ಬಡತನ ರೇಖೆಗಿಂತ ಕೆಳಗೆ ತಳ್ಳಲ್ಪಟ್ಟಿದ್ದು, ದೇಶದ ಒಟ್ಟು ಬಡವರ ಸಂಖ್ಯೆ ಈಗ ಅಂದಾಜು 7 ಕೋಟಿಗೆ ತಲುಪಿದೆ. 2018-19 ರಲ್ಲಿ ಪಾಕಿಸ್ತಾನ ದೇಶದಲ್ಲಿದ್ದ ಬಡತನದ ಪ್ರಮಾಣ ಶೇ. 21.9 ರಷ್ಟಿತ್ತು. 2024-25 ರ…

Read More

ಪ್ರಜ್ವಲ್ ರೇವಣ್ಣ ಮನವಿಗೆ ಸ್ಪಂದಿಸಿದ ಕೋರ್ಟ್, ಮಾಜಿ ಎಂಪಿ ಬೇಡಿಕೆ ಈಡೇರಿಕೆ – Kannada News | Special Court Accepts Prajwal revanna Requests, Give Permission to Meet Friends And Relations In Jail

ಬೆಂಗಳೂರು, (ಜುಲೈ 20): ಜೈಲಿನಲ್ಲಿ ಸ್ನೇಹಿತರು, ಸಂಬಂಧಿಗಳ ಭೇಟಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮಾಡಿದ್ದ ಮನವಿಗೆ ಕೋರ್ಟ್​ ಪುರಸ್ಕರಿಸಿದೆ. ಹೌದು…ಸ್ನೇಹಿತರು, ಸಂಬಂಧಿಗಳ ಭೇಟಿಗೆ ಅನುಮತಿ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಪುರಸ್ಕರಿಸಿದ್ದು, ಜೈಲು ಕೈಪಿಡಿಗನುಗುಣವಾಗಿ ಅನುಮತಿ ನೀಡುವಂತೆ ಆದೇಶ ಹೊರಡಿಸಿದೆ. ಈ ಬಗ್ಗೆ ಜೈಲಿನ‌ ಮುಖ್ಯ ಅಧೀಕ್ಷಕರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದ್ದು, ಒಂದು ವೇಳೆ ಅನುಮತಿ ನಿರಾಕರಿಸಿದರೆ ಅದರ ಮಾಹಿತಿ ಪ್ರಜ್ವಲ್‌ಗೆ ನೀಡಲು ಸೂಚಿಸಿದೆ….

Read More

ದೇಶಸೇವೆಯಿಂದ ರಾಜಕೀಯ ವ್ಯೂಹದತ್ತ, ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸುವೇಂದು ಆಪ್ತ ಚಂದ್ರನಾಥ್ ರಥ್ ಯಾರು? – Kannada News | Chandranath Rath Murder: Suvendu Adhikari’s Retired IAF Aide and Strategist Shot Dead in Bengal

ಕೋಲ್ಕತ್ತಾ, ಮೇ 07: ಪಶ್ಚಿಮ ಬಂಗಾಳ(West Bengal) ದ ರಾಜಕೀಯ ಅಖಾಡದಲ್ಲಿ ಸಂಚಲನ ಮೂಡಿಸಿರುವ ಉತ್ತರ 24 ಪರಗಣ ಜಿಲ್ಲೆಯ ಶೂಟೌಟ್ ಪ್ರಕರಣದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಅತ್ಯಂತ ಆಪ್ತ ಚಂದ್ರನಾಥ್ ರಥ್ (41) ಬಲಿಯಾಗಿದ್ದಾರೆ. ಭಾರತೀಯ ವಾಯುಪಡೆಯ ನಿವೃತ್ತ ಯೋಧನೊಬ್ಬ ರಾಜಕೀಯ ವ್ಯೂಹರಚನಾಕಾರನಾಗಿ ಬೆಳೆದ ಹಾದಿ ಗುಂಡಿನ ದಾಳಿಯೊಂದಿಗೆ ರಕ್ತಸಿಕ್ತವಾಗಿ ಕೊನೆಗೊಂಡಿದೆ. ಬುಧವಾರ ರಾತ್ರಿ ಮಧ್ಯಮಗ್ರಾಮದ ದೊಹಾರಿಯಾ ಪ್ರದೇಶದ ಬಳಿ ಚಂದ್ರನಾಥ್ ರಥ್ ಅವರು ಸಂಚರಿಸುತ್ತಿದ್ದ ವಾಹನವನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು…

Read More

ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್

ಅಂಕಿತಾ ಅಮರ್ ಅವರು ಸಿನಿಮಾಗಳನ್ನು ಮಾಡಿದ್ದಾರೆ. ಅವರ ಸಹೋದರಿ ಅನನ್ಯಾ ಅಮರ್ ಅವರು ರಿಯಾಲಿಟಿ ಶೋಗಳ ಭಾಗ ಆಗುತ್ತಿದ್ದಾರೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​ ಶೋನಲ್ಲಿ ಅನನ್ಯಾ ಭಾಗಿ ಆಗಿದ್ದರು. ಈ ಶೋನ ಫಿನಾಲೆಯಲ್ಲಿ ಅನನ್ಯಾಗಾಗಿ ಅಂಕಿತಾ ಹಾಡನ್ನು ಹೇಳಿದ್ದಾರೆ. ‘ಎಲ್ಲೋ ಜೋಗಪ್ಪ ನಿನ್ ಅರಮನೆ’ ಎಂದು ಅದ್ಭುತ ಕಂಠದಿಂದ ಹಾಡನ್ನು ಹೇಳಿದ್ದಾರೆ. ಶನಿವಾರ (ಏಪ್ರಿಲ್ 11) ಹಾಗೂ ಭಾನುವಾರ (ಏಪ್ರಿಲ್ 12) ಫಿನಾಲೆ ಎಪಿಸೋಡ್ ಪ್ರಸಾರ ಆಗಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More