Headlines

ಮಳೆ ಕೊರತೆಯಿಂದ ಬತ್ತಿದ ತುಂಗಭದ್ರಾ ನದಿ: ನೀರಿಲ್ಲದೆ ಸಾವಿರಾರು ಮೀನುಗಳು ಸಾವು – Kannada News | Tungabhadra river dries up due to rainfall deficit thousands of fish die in koppal raising epidemic fears

ನೀರಿಲ್ಲದೆ ಸಾವಿರಾರು ಮೀನುಗಳು ಸಾವು ಕೊಪ್ಪಳ, ಜುಲೈ 20: ಸಮರ್ಪಕ ಮಳೆಯ ಕೊರತೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿದ್ದು, ಕೊಪ್ಪಳ ಜಿಲ್ಲೆಯ ಕೆಲ ಭಾಗಗಳಲ್ಲಿ ಸಾವಿರಾರು ಮೀನುಗಳು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಕಾರಟಗಿ ತಾಲೂಕಿನ ಸಿದ್ದಾಪುರ ಹೋಬಳಿಯ ಕಕ್ಕರಗೋಳ ಹಾಗೂ ನಂದಿಹಳ್ಳಿ ಗ್ರಾಮಗಳ ಸಮೀಪ ತುಂಗಭದ್ರಾ ನದಿಯ ಪಾತ್ರ ಬಹುತೇಕ ಒಣಗಿದ್ದು, ಅಲ್ಲಲ್ಲಿ ಕೆಸರುಮಯ ಹಾಗೂ ನಿಂತ ನೀರಿನ ಗುಂಡಿಗಳು ಮಾತ್ರ ಉಳಿದಿವೆ. ಪರಿಣಾಮ ನದಿಯ ದಡದಲ್ಲಿ ಸತ್ತ ಮೀನುಗಳು ಮತ್ತು ಒಣಗಿದ ಪಾಚಿಗಳು…

Read More

ವಾಟ್ಸಾಪ್​ನಲ್ಲಿ ಬರುವ APK ಲಿಂಕ್ ಮೇಲೆ ಕ್ಲಿಕ್ ಮಾಡುವ ಮುನ್ನ ಎಚ್ಚರ! ಕ್ಷಣಾರ್ಧದಲ್ಲಿ ನಿಮ್ಮ ಅಕೌಂಟ್ ಖಾಲಿ ಮಾಡ್ತಾರೆ ಕದೀಮರು – Kannada News | Bengaluru Cyber Fraud: Forest Officer Loses Rs 10 Lakh After Clicking Malicious APK File

ಬೆಂಗಳೂರು, ಜುಲೈ 20: ನಿಮ್ಮ ವಾಟ್ಸಾಪ್‌ಗೆ ಸ್ನೇಹಿತರಿಂದ ಅಥವಾ ಆತ್ಮೀಯರಿಂದ ಮದುವೆ ಇಲ್ಲವೇ ನಿಶ್ಚಿತಾರ್ಥದ ಆಮಂತ್ರಣ ಪತ್ರಿಕೆಯ ಲಿಂಕ್ ಅಥವಾ ಫೈಲ್ ಬಂದಿದೆಯೇ? ಹಾಗಿದ್ದರೆ ಅದನ್ನು ಓಪನ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ, ಬೆಂಗಳೂರಿನಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು ಕೇವಲ ಒಂದು ಕ್ಲಿಕ್‌ನಿಂದಾಗಿ ಬರೋಬ್ಬರಿ 10 ಲಕ್ಷ ರೂಪಾಯಿ ಕಳೆದುಕೊಂಡು ಕಂಗಾಲಾಗಿದ್ದಾರೆ. ನಡೆದಿದ್ದೇನು? ಯಶವಂತಪುರ ನಿವಾಸಿಯಾದ, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ (DRFO) ರಮೇಶ್ ಬಾಬು ಬಿ. ಅವರಿಗೆ ಜುಲೈ 13…

Read More

ಜೀ5 ಕಡೆಯಿಂದ ಗುಡ್ ನ್ಯೂಸ್; ಕನ್ನಡ ಸೇರಿ 7 ಭಾಷೆಯಲ್ಲಿ ವೆಬ್ ಸಿರೀಸ್, ಸಿನಿಮಾ ಘೋಷಣೆ – Kannada News | Zee5 Announces Massive Content Slate In 7 Languages Kannada Streaming Details

ಭಾರತದ ಪ್ರಮುಖ ಒಟಿಟಿ ಸಂಸ್ಥೆಯಾದ ಜೀ5 ಸಿನಿಪ್ರೇಮಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಾದೇಶಿಕ ಕಥೆಗಳಿಗೆ ಮೊದಲ ಆದ್ಯತೆ ನೀಡಿರುವ ಜೀ5 (Zee5), ಏಳು ಭಾಷೆಗಳಲ್ಲಿ ತನ್ನ ಹೊಸ ಸಿನಿಮಾಗಳು ಹಾಗೂ ವೆಬ್ ಸರಣಿಗಳ ಹೆಸರನ್ನು ಅನಾವರಣಗೊಳಿಸಿದೆ. ಒಂದೇ ವೇದಿಕೆಯಡಿಯಲ್ಲಿ ಸಿನಿಮಾ, ವೆಬ್ ಸರಣಿ, ಲೈವ್ ಸ್ಪೋರ್ಟ್ಸ್, ಆನಿಮೇಷನ್ ಹಾಗೂ ಎಐ ತಂತ್ರಜ್ಞಾನ ಆಧಾರಿತ ಕಥೆಗಳನ್ನು ಪರಿಚಯಿಸಲು ಈ ಒಟಿಟಿ ಮುಂದಾಗಿದೆ. ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮಲಯಾಳಂ, ಮರಾಠಿ ಮತ್ತು ಬಂಗಾಳಿ ಭಾಷೆಗಳ ಪ್ರಮುಖ…

Read More

ಸಂಸತ್ತಿಗೆ ಮೆರವಣಿಗೆ ಹೊರಟ ಕಾಕ್ರೋಚ್ ಜನತಾ ಪಾರ್ಟಿ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ – Kannada News | Tension Mounts as Police Intervene Ahead of CJP’s Parliament March

ನವದೆಹಲಿ, ಜುಲೈ 20: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ನವದೆಹಲಿ ವ್ಯಾಪಕ ಉದ್ವಿಗ್ನತೆಗೆ ಸಾಕ್ಷಿಯಾಯಿತು. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಆಯೋಜಿಸಿದ್ದ “ಚಲೋ ಸಂಸದ್” ಮೆರವಣಿಗೆಯನ್ನು ತಡೆಯಲು ಪೊಲೀಸರು ಲಾಠಿ ಪ್ರಹಾರ ನಡೆಸಿದಾಗ, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರಿ ಘರ್ಷಣೆ ಸಂಭವಿಸಿತು. ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಬೆಂಬಲಿಗರು ಜಂತರ್ ಮಂತರ್‌ನಿಂದ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದರು. ಆದರೆ, ಭದ್ರತೆಯ…

Read More

ತಾಯಿ ಚೆನ್ನಮ್ಮ ಪಾರ್ಥಿವ ಶರೀರದ ಎದುರು ಶ್ಲೋಕ ಪಠಿಸುತ್ತಲೇ ಪುತ್ರಿ ಅನಸೂಯಾ ಭಾವುಕ – Kannada News | Anusuya Breaks Down While Reciting Shlokas Beside Mother Chennamma’s Mortal Remains

ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧನದಿಂದ ದೇವೇಗೌಡ ಕುಟುಂಬದಲ್ಲಿ ದುಃಖ ಮಡುಗಟ್ಟಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರ ನಡೆಯಲಿದ್ದು, ಇದಕ್ಕೂ ಮುನ್ನ ನಡೆದ ಸಾರ್ವಜನಿಕ ಅಂತಿಮ ದರ್ಶನದ ವೇಳೆ ಚೆನ್ನಮ್ಮ ಅವರ ಪುತ್ರಿ ಅನಸೂಯಾ ತಾಯಿಯ ಪಾರ್ಥಿವ ಶರೀರದ ಎದುರು ಶ್ಲೋಕಗಳನ್ನು ಪಠಿಸುವ ಮೂಲಕ ಭಾವುಕರಾದ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ನ್ಯಾಯಕ್ಕಾಗಿ ಹೆತ್ತ ತಾಯಿಯ ಕೊಳೆತ ಶವವನ್ನೇ ಬೈಕ್​ನಲ್ಲಿ ತಂದ ಮಕ್ಕಳು! ಎಫ್​ಐಆರ್ ದಾಖಲು – Kannada News | Davanagere Shocking Incident: Sons Dig Up Mother’s Grave, Ride Bike with Corpse for Re Autopsy

ನ್ಯಾಯಕ್ಕಾಗಿ ಹೆತ್ತ ತಾಯಿಯ ಕೊಳೆತ ಶವವನ್ನೇ ಬೈಕ್​ನಲ್ಲಿ ತಂದ ಮಕ್ಕಳು! ​ ದಾವಣಗೆರೆ, ಜುಲೈ 20: ನ್ಯಾಯಕ್ಕಾಗಿ ಆಗ್ರಹಿಸಿ ಹೆತ್ತ ತಾಯಿಯ ಕೊಳೆತ ಶವವನ್ನು ಸಮಾಧಿಯಿಂದ ಹೊರತೆಗೆದು, ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಬೈಕ್ ಮೇಲೆ ಆಸ್ಪತ್ರೆಗೆ ಹೊತ್ತೊಯ್ದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 79 ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಸಾವು ಸಹಜವಲ್ಲ, ಅದೊಂದು ಕೊಲೆ ಎಂದು ಆರೋಪಿಸಿ ಮಕ್ಕಳು ನಡೆಸಿದ ಈ ಭೀಕರ ಬೈಕ್ ಯಾತ್ರೆ ಈಗ…

Read More

Karnataka Dam Water Level: ಇನ್ನೂ 100 ಅಡಿ ದಾಟಿಲ್ಲ KRS, ಆಲಮಟ್ಟಿಗೆ ಒಳಹರಿವು ಹೆಚ್ಚಳ; ಪ್ರಮುಖ ಡ್ಯಾಂಗಳ ನೀರಿನ ಮಟ್ಟ ವಿವರ – Kannada News | Karnataka Dam Water Levels on July 20, 2026: KRS Yet to Cross 100 Feet, Almatti Dam inflow increased

ತುಂಗಭದ್ರಾ ಡ್ಯಾಂ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ಮುಂಗಾರು (Monsoon Rain) ತುಸು ಚುರುಕುಗೊಂಡಿದ್ದರೂ, ಪ್ರಮುಖ ಜಲಾಶಯಗಳ ನೀರಿನ ಮಟ್ಟ (Dam Water Level) ನಿರೀಕ್ಷಿತ ಪ್ರಮಾಣಕ್ಕೆ ಏರಿಕೆಯಾಗಿಲ್ಲ. ಅದರಲ್ಲೂ ಬೆಂಗಳೂರಿಗೆ ಕುಡಿಯುವ ನೀರಿನ ಪ್ರಮುಖ ಮೂಲವಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ನೀರಿನ ಮಟ್ಟ ಜುಲೈ ಅಂತ್ಯ ಸಮೀಪಿಸುತ್ತಿದ್ದರೂ ಇನ್ನೂ 100 ಅಡಿ ಗಡಿ ದಾಟಿಲ್ಲ. ಸದ್ಯ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ 92.61 ಅಡಿಯಷ್ಟೇ ಇದ್ದು, ಕಳೆದ ವರ್ಷದ…

Read More

ಸಂಜಿತ್ ಹೆಗಡೆ ಕಂಠದಲ್ಲಿ ಮೂಡಿಬಂತು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ’ ಹಾಡು – Kannada News | Vinay Rajkumar and Monisha Starrer City Lights Movie Song Sanjith Hegde Kandamma Kandamma Song Released

ದುನಿಯಾ ವಿಜಯ್ (Duniya Vijay) ನಟನೆಯ ಜೊತೆಗೆ ನಿರ್ದೇಶನದಲ್ಲೂ ತೊಡಗಿಕೊಂಡಿದ್ದಾರೆ. ಈಗ ಅವರ ನಿರ್ದೇಶನದ ಮೂರನೇ ಸಿನಿಮಾ ‘ಸಿಟಿಲೈಟ್ಸ್‌’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಮೊದಲು ‘ಸಲಗ’ ಮತ್ತು ‘ಭೀಮ’ ಚಿತ್ರದ ಮೂಲಕ ರೌಡಿಸಂ ಹಾಗೂ ಡ್ರಗ್ಸ್ ಕಥೆ ಹೇಳಿದ್ದ ದುನಿಯಾ ವಿಜಯ್ ಈ ಬಾರಿ ಒಂದು ಸುಂದರ ಪ್ರೇಮಕಥೆ ಕಟ್ಟಿಕೊಡುವ ಪ್ರಯತ್ನದಲ್ಲಿ ಇದ್ದಾರೆ. ಈಗ ಈ ಚಿತ್ರದ ‘ಕಂದಮ್ಮ, ಕಂದಮ್ಮ..’ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ‘ಸಿಟಿ ಲೈಟ್ಸ್’ ಚಿತ್ರದಲ್ಲಿ ವಿನಯ್ ರಾಜ್​ಕುಮಾರ್ ಹೀರೋ…

Read More

ನಾನು 56 ವರ್ಷದ ಯುವಕನ ಬಗ್ಗೆ ಮಾತನಾಡ್ತಿಲ್ಲ, ಸ್ಕೈರೂಟ್ ಸಾಧನೆ ಶ್ಲಾಘನೆ ಬೆನ್ನಲ್ಲೇ ರಾಹುಲ್ ಗಾಂಧಿ ಕಾಲೆಳೆದ ಮೋದಿ – Kannada News | Modi Taunts Rahul Gandhi as 56 Year Old Youth Amid Skyroot Praise

ನವದೆಹಲಿ, ಜುಲೈ 20: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗುವ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ(Narendra Modi), ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರ ಸಾಧಿಸಿದ ಯಶಸ್ಸನ್ನು ಕೊಂಡಾಡುತ್ತಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸಾರ್ವಜನಿಕವಾಗಿ ಟೀಕೆ ಮಾಡಿದ್ದಾರೆ. ಹೈದರಾಬಾದ್ ಮೂಲದ ‘ಸ್ಕೈರೂಟ್ ಏರೋಸ್ಪೇಸ್’ ನವೋದ್ಯಮದ ಯುವ ವಿಜ್ಞಾನಿಗಳ ತಂಡವನ್ನು ಶ್ಲಾಘಿಸಿದ ಪ್ರಧಾನಿ, ಈ ದೇಶದ ಬಾಹ್ಯಾಕಾಶ ಯಶಸ್ಸು ಕೇವಲ 28 ವರ್ಷ ವಯಸ್ಸಿನ ನೈಜ ನವೋದ್ಯಮಿಗಳಿಗೆ ಸೇರಿದೆ. ನಾನು 56 ವರ್ಷ ವಯಸ್ಸಿನ…

Read More

ದಾಂಡೇಲಿಯ ರೆಸಾರ್ಟ್​​ನಲ್ಲಿ ಜಿಪ್‌ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಪ್ರವಾಸಿಗನಿಗೆ ಗಂಭೀರ ಗಾಯ – Kannada News | Dandeli Zipline Horror: Tourist Critically Injured After 40 Foot Fall Due to Safety Lock Failure

ದಾಂಡೇಲಿ, ಜುಲೈ 20: ಜಿಪ್‌ಲೈನ್ ಸವಾರಿ ವೇಳೆ ಸೇಫ್ಟಿ ಲಾಕ್ ವೈಫಲ್ಯಗೊಂಡ ಪರಿಣಾಮ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದು ಪ್ರವಾಸಿಗ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ರೆಸಾರ್ಟೊಂದರಲ್ಲಿ ನಡೆದಿದೆ. ಗಾಯಾಳುವನ್ನು ವಿಜಯಪುರದ ಕುಬೇರ ಸುರಪುರ ಎಂದು ಗುರುತಿಸಲಾಗಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಹಸ ಪ್ರವಾಸೋದ್ಯಮ ಕೇಂದ್ರಗಳ ಸುರಕ್ಷತಾ ಮಾನದಂಡಗಳ ಬಗ್ಗೆ ವ್ಯಾಪಕ ಚರ್ಚೆ ಶುರುವಾಗಿದೆ. ಕೈ ಮತ್ತು ಕಾಲಿನ ಮೂಳೆಗಳ ಮುರಿತ INDIA NOT…

Read More