Headlines

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಫಾರಿಗೆ ತೆರಳಿದ್ದವರಿಗೆ ದರ್ಶನ ಕೊಟ್ಟ ಬೃಹತ್ ವ್ಯಾಘ್ರ: ಹೆಬ್ಬುಲಿ ವಿಡಿಯೋ ಇಲ್ಲಿದೆ ನೋಡಿ – Kannada News | Tiger Sighting at BRT Wildlife Sanctuary: Majestic Tiger Spotted During Safari at K.Gudi, Chamarajanagar

ಚಾಮರಾಜನಗರ, ಮೇ 6: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹುಲಿ ಸಂರಕ್ಷಿತ ಪ್ರದೇಶವಾದ ಬಿಳಿಗಿರಿರಂಗನ ಬೆಟ್ಟದಲ್ಲಿ (BRT) ಪ್ರವಾಸಿಗರಿಗೆ ಅದೃಷ್ಟವೋ ಎಂಬಂತೆ ಬೃಹತ್ ಗಾತ್ರದ ಹೆಬ್ಬುಲಿಯೊಂದು ದರ್ಶನ ನೀಡಿದೆ. ಯಳಂದೂರು ತಾಲೂಕಿನ ಕೆ.ಗುಡಿ ಅರಣ್ಯ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಸಫಾರಿ ವಾಹನ ತೆರಳುತ್ತಿದ್ದಾಗ, ಪೊದೆಗಳ ನಡುವಿನಿಂದ ಬಂದ ಹುಲಿ ರಸ್ತೆಯಲ್ಲೇ ಕೆಲಕಾಲ ವಿಹರಿಸಿದೆ. ಪ್ರವಾಸಿಗರು ಅತಿ ಸಮೀಪದಿಂದ ಹುಲಿಯನ್ನು ಕಂಡು ಬೆರಗಾಗಿದ್ದಾರೆ. ಸಾಮಾನ್ಯವಾಗಿ ಹುಲಿಗಳು ಮನುಷ್ಯರ ವಾಹನ ಕಂಡ ತಕ್ಷಣ ಕಾಡಿನೊಳಗೆ ಓಡಿಹೋಗುತ್ತವೆ, ಆದರೆ ಈ ಹುಲಿ…

Read More

Gold Rate Today: ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯ ಹಾದಿಗೆ ಬಂದಂತಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​ಗೆ 285 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಬಹುತೇಕ ಕಡೆ ಇದರ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಗ್ರಾಮ್​ಗೆ 5 ರೂನಿಂದ 20 ರೂವರೆಗೆ ಹೆಚ್ಚಳ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 5 ರೂ ಏರಿ 275 ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 20…

Read More

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು, ಮೇ 30: ಸಿಎಲ್​​ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅವರನ್ನು ಡಿಕೆ ಸಹೋದರರು ಭೇಟಿಯಾಗಿದ್ದಾರೆ. ಗವರ್ನರ್​​ ಜೊತೆ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ಪ್ರಮಾಣವಚನದ ದಿನಾಂಕಗಳ ಬಗ್ಗೆ ಹಾಗೂ ರಾಜ್ಯಪಾಲರ ಲಭ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ರಾಜ್ಯಪಾಲರ ಬಳಿ ಡಿಕೆಶಿ ಪ್ರಸ್ತಾಪ ಮಾಡಿದ್ದು, ಎರಡು, ಮೂರು ದಿನಾಂಕಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ರಾಜ್ಯಪಾಲರು ತೆರಳುತ್ತಿದ್ದು, ಇಂದು ಲೋಕಭವನದಿಂದ ರಾಜ್ಯಪಾಲರು ಹೊರಟರೆ ನಾಳೆ ಸಂಜೆ ಬೆಂಗಳೂರಿಗೆ ವಾಪಸ್…

Read More

Optical Illusion: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಕಳ್ಳ ಬೆಕ್ಕನ್ನು ಗುರುತಿಸಬಲ್ಲಿರಾ – Kannada News | Optical Illusion: Can you spot a hidden cat in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: hindustantimes.com ಆಪ್ಟಿಕಲ್‌ ಇಲ್ಯೂಷನ್‌ನಂತಹ (optical illusion) ಈ ಒಗಟಿನ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಹೀಗಾಗಿ ಈ ಒಗಟನ್ನು ಬಿಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ. ಹೆಚ್ಚಿನವರು ಈ ಒಗಟು ಬಿಡಿಸಲು ಸಾಧ್ಯವಿಲ್ಲ ಎಂದು ಸೋಲನ್ನು ಒಪ್ಪಿಕೊಳ್ಳುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದಲ್ಲಿ ಕಳ್ಳ ಬೆಕ್ಕೊಂದು ಅಡಗಿ ಕುಳಿತಿದೆ. 15 ಸೆಕೆಂಡುಗಳಲ್ಲಿ ಈ ಬೆಕ್ಕನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದರೆ ನಿಮ್ಮ…

Read More

Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್​ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad

ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…

Read More

ರೆಹಮಾನ್ ಡಕಾಯತ್ ಬಳಿಕ ಶುಕ್ರಾಚಾರ್ಯನ ಪಾತ್ರದಲ್ಲಿ ಅಕ್ಷಯ್ ಖನ್ನಾ; ಗೆಟಪ್ ನೋಡಿ..

‘ಧುರಂಧರ್’ ಚಿತ್ರದ ರೆಹಮಾನ್ ಡಕಾಯತ್ ಪಾತ್ರದ ಮೂಲಕ ಬೆಳ್ಳಿತೆರೆಯ ಮೇಲೆ ಮ್ಯಾಜಿಕ್ ಮಾಡಿದ್ದ ನಟ ಅಕ್ಷಯ್ ಖನ್ನಾ (Akshaye Khanna), ಈಗ ಮತ್ತೊಂದು ವಿಭಿನ್ನ ಅವತಾರದಲ್ಲಿ ಬರಲು ಸಜ್ಜಾಗಿದ್ದಾರೆ. ಮಾರ್ಚ್ 28ರಂದು ಅಕ್ಷಯ್ ಖನ್ನಾ ಅವರ ಜನ್ಮದಿನದ ಅಂಗವಾಗಿ, ಖ್ಯಾತ ನಿರ್ದೇಶಕ ಪ್ರಶಾಂತ್ ವರ್ಮಾ ಅವರು ‘ಮಹಾಕಾಳಿ’ (Mahakali) ಸೆಟ್‌ನಿಂದ ವಿಶೇಷ ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಈ ಸಿನಿಮಾದಲ್ಲಿ ಅಕ್ಷಯ್ ಖನ್ನಾ ಅವರು ಶುಕ್ರಾಚಾರ್ಯನ ಪಾತ್ರ ಮಾಡುತ್ತಿದ್ದಾರೆ. ನಿರ್ದೇಶಕ ಪ್ರಶಾಂತ್ ವರ್ಮಾ ತಮ್ಮ…

Read More

IPL 2026: 6,6,6,6,6.. ಸತತ 5 ಎಸೆತಗಳಲ್ಲಿ 5 ಸಿಕ್ಸರ್ ಸಿಡಿಸಿದ ಸಲೀಲ್ ಅರೋರಾ

ಹೈದರಾಬಾದ್‌ನಲ್ಲಿರುವ ತನ್ನ ತವರು ಮೈದಾನದಲ್ಲಿ ಕಳೆದ ಕೆಲವು ದಿನಗಳಿಂದ ತಯಾರಿ ನಡೆಸುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ ಮಾರ್ಚ್ 21 ರಂದು ತನ್ನ ಮೊದಲ ಇಂಟ್ರಾ-ಸ್ಕ್ವಾಡ್ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಅಭಿಷೇಕ್ ಶರ್ಮಾ 94 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ಹೆನ್ರಿಕ್ ಕ್ಲಾಸೆನ್ ಕೂಡ ಭರ್ಜರಿ ಪ್ರದರ್ಶನ ನೀಡಿದರು. ಇವರ ಜೊತೆಗೆ 23 ವರ್ಷದ ಸಲೀಲ್ ಅರೋರಾ ಕೂಡ ಸಿಕ್ಸರ್​ಗಳ ಮಳೆಗರೆದು ಎಲ್ಲರ ಗಮನ ಸೆಳೆದರು. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸಲೀಲ್ ಅರೋರಾ, ಇಂದು…

Read More

Horoscope Today 23rd​​ March​: ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 23, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ, ಕೃತಿಕಾ ನಕ್ಷತ್ರ, ವಿಷ್ಕಂಭ ಯೋಗ, ಭವಕರಣೆ ಇರತಕ್ಕಂತ ಈ ದಿನದ ರಾಹುಕಾಲವು ಬೆಳಗ್ಗೆ 7:52 ರಿಂದ 9:23 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲವು ಬೆಳಗ್ಗೆ 9:24 ರಿಂದ…

Read More

Horoscope Today 27 January : ಇಂದು ಈ ರಾಶಿಯವರಿಗೆ ಹೇಳಿಕೊಳ್ಳಲಾಗದ ಒತ್ತಡ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ನವಮೀ ತಿಥಿ ಮಂಗಳವಾರ ಪಶ್ಚಾತ್ತಾಪ, ಆಲಸ್ಯ, ದೂರಪ್ರಯಾಣ, ಸ್ವಾರ್ಥ, ಸ್ವಾತ್ಮಾವಲೋಕನ, ನಾಸ್ತಿಕತೆ, ಅನಾರೋಗ್ಯ ಇವೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಶ್ರವಣಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ನವಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ…

Read More

EPF Scheme 2026: ಕಡ್ಡಾಯ ಪಿಎಫ್ ಕಡಿತ 1,800 ರೂಗೆ ಸೀಮಿತ; ಹಣ ಹಿಂಪಡೆಯುವಿಕೆ ನಿಯಮಗಳಲ್ಲಿ ಬದಲಾವಣೆ ಗಮನಿಸಿ – Kannada News | EPF scheme 2026, mandatory PF deduction limit, withdrawal limit, eligibility and other rules

ನವದೆಹಲಿ, ಜುಲೈ 2: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ದಶಕಗಳ ಹಳೆಯ 1952ರ ಇಪಿಎಫ್ ಕಾಯ್ದೆಯನ್ನು ಬದಲಾಯಿಸಿ, ಹೊಸ ‘ಇಪಿಎಫ್ ಯೋಜನೆ 2026’ (EPF Scheme 2026) ಅನ್ನು ಜಾರಿಗೆ ತಂದಿದೆ. ಸಾಮಾಜಿಕ ಭದ್ರತಾ ಸಂಹಿತೆ 2020ರ (Code on Social Security) ಅಡಿಯಲ್ಲಿ ಈ ಹೊಸ ನಿಯಮಗಳನ್ನು ರೂಪಿಸಲಾಗಿದ್ದು, ದೇಶದ ಸುಮಾರು 8 ಕೋಟಿ ಸಕ್ರಿಯ ಉದ್ಯೋಗಿಗಳಿಗೆ ಇದು ನೇರವಾಗಿ ಅನ್ವಯಿಸಲಿದೆ. ಮಹತ್ವದ ನಿಯಮ ಬದಲಾವಣೆಯಲ್ಲಿ ಕಡ್ಡಾಯ ಪಿಎಫ್ ಕಡಿತವೂ ಸೇರಿದೆ. ಕಂಪನಿಗಳು ತಮ್ಮ…

Read More