Headlines

Gold Rate: ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ – Kannada News | Gold rate 20 july 2026 gold silver prices rise on monday news in kannada

ನವದೆಹಲಿ, ಜುಲೈ 20: ಚಿನ್ನದ ಬೆಲೆ ಸತತ ಎರಡನೇ ಬಾರಿ ಹೆಚ್ಚಳವಾಗಿದೆ. ವಾರಾಂತ್ಯದಲ್ಲಿ 70 ರೂ ಹೆಚ್ಚಿದ್ದ ಬಂಗಾರದ ದರ (Gold Price) ಇವತ್ತು ಸೋಮವಾರ 15 ರೂಗಳಷ್ಟು ಅಲ್ಪ ಏರಿಕೆ ಪಡೆದಿದೆ. ವಿದೇಶಗಳಲ್ಲೂ ಕೆಲವೆಡೆ ಅಲ್ಪಸ್ವಲ್ಪ ವ್ಯತ್ಯಯಗಳಾಗಿವೆ. ಇನ್ನು, ಬೆಳ್ಳಿ ಬೆಲೆಯೂ ಇಂದು ಏರಿಕೆಗೊಂಡಿದೆ. ಇದರ ಬೆಲೆಯಲ್ಲಿ ಗ್ರಾಮ್​ಗೆ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ…

Read More

ಫುಟ್‌ಬಾಲ್ ಫೈನಲ್ ವೀಕ್ಷಿಸಿ ಯುವ ಜನತೆಗೆ ಸಿಎಂ ಡಿ.ಕೆ.ಶಿವಕುಮಾರ್ ಬಂಪರ್ ಕೊಡುಗೆ – Kannada News | Karnataka’s ‘Jodo Yuwakara Sangha’ to Empower 10,000 Youth in Sports and Culture

ಬೆಂಗಳೂರು, ಜು.20: 2026ರ ಫಿಫಾ ವಿಶ್ವಕಪ್‌ನ ಜಾಗತಿಕ ಫುಟ್‌ಬಾಲ್ ಫೈನಲ್ ಪಂದ್ಯವನ್ನು ಯುವಕರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೀಕ್ಷಿಸಿದ್ದರು. ಈ ಬಗ್ಗೆ ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದರೆ. ರಾಜ್ಯದ ಯುವ ಜನಾಂಗವನ್ನು ಕ್ರೀಡೆ ಮತ್ತು ಸಂಸ್ಕೃತಿಯಲ್ಲಿ ಮುಂಚೂಣಿಗೆ ತರಲು ಸರ್ಕಾರ ಬೃಹತ್ ಯೋಜನೆಯೊಂದನ್ನು ಹಮ್ಮಿಕೊಂಡಿದೆ ಎಂದು ಹೇಳಿದ್ದಾರೆ. “ನಮ್ಮ ಪಕ್ಷದ ಶಾಸಕರು, ಕರ್ನಾಟಕ ರಾಜ್ಯ ಫುಟ್‌ಬಾಲ್ ಅಸೋಸಿಯೇಷನ್ (KSFA) ಹಾಗೂ ಬಿಡಿಎ (BDA) ಅಧ್ಯಕ್ಷರೂ ಆಗಿರುವ ಎನ್.ಎ. ಹ್ಯಾರಿಸ್ ಅವರು ಯುವಕರಿಗಾಗಿ ಈ ಫುಟ್‌ಬಾಲ್ ಫೈನಲ್…

Read More

ಸಂಸತ್ ಮುಂಗಾರು ಅಧಿವೇಶನ: ಯುವಶಕ್ತಿ, ಬಾಹ್ಯಾಕಾಶ ಸಾಧನೆ, ದೇಶದ ಆರ್ಥಿಕ ಪ್ರಗತಿ ಶ್ಲಾಘಿಸಿದ ಪ್ರಧಾನಿ ಮೋದಿ – Kannada News | PM Modi Urges MPs to Ensure Meaningful and Productive Parliament Session

ನವದೆಹಲಿ, ಜುಲೈ 20: ಸಂಸತ್ತಿನ ಮುಂಗಾರು ಅಧಿವೇಶನ ಶಾಸನಬದ್ಧವಾಗಿ ಆರಂಭವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದ ಆವರಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದ ಭದ್ರತೆ, ಖಾಸಗಿ ಬಾಹ್ಯಾಕಾಶ ವಲಯದ ಯಶಸ್ಸು ಮತ್ತು ಜಾಗತಿಕ ಸವಾಲುಗಳ ನಡುವೆಯೂ ಭಾರತ ಸಾಧಿಸಿರುವ ಆರ್ಥಿಕ ಪ್ರಗತಿಯನ್ನು ಪ್ರಧಾನಿ ಮುಕ್ತಕಂಠದಿಂದ ಶ್ಲಾಘಿಸಿದರು. ಇಡೀ ಜಗತ್ತು ಹಾಗೂ ವಿಶೇಷವಾಗಿ ಪಶ್ಚಿಮ ಏಷ್ಯಾದಲ್ಲಿ ಯುದ್ಧ ಮತ್ತು ಸಂಘರ್ಷದ ಪರಿಸ್ಥಿತಿ ಎದುರಾಗಿದ್ದರೂ ಭಾರತದ ಆರ್ಥಿಕತೆ ಶಕ್ತಿಯುತವಾಗಿ ಬೆಳೆದಿದೆ ಎಂದು ಪ್ರಧಾನಿ…

Read More

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ – Kannada News | India vs Zimbabwe T20 series schedule 2026

ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಹಾಗೂ ಏಕದಿನ ಸರಣಿ ಮುಗಿದಿದೆ. ಟಿ20 ಸರಣಿಯನ್ನು 4-0 ಅಂತರದಿಂದ ಸೋತಿದ್ದ ಟೀಮ್ ಇಂಡಿಯಾ ಏಕದಿನ ಸರಣಿಯನ್ನು 2-1 ಅಂತರದಿಂದ ಕಳೆದುಕೊಂಡಿದೆ. ಈ ಎರಡು ಸರಣಿ ಸೋಲುಗಳ ಬೆನ್ನಲ್ಲೇ ಟೀಮ್ ಇಂಡಿಯಾ ಮತ್ತೊಂದು ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜುಲೈ 23 ರಿಂದ ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ಶುರುವಾಗಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು 3 ಪಂದ್ಯಗಳನ್ನಾಡಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ… ಭಾರತ…

Read More

ಸಿನಿಮಾ ಲೀಕ್ ಆದ ಹೊರತಾಗಿಯೂ ದಾಖಲೆ ಬರೆಯಲು ಸಜ್ಜಾದ ‘ಜನ ನಾಯಗನ್’ – Kannada News | CM Thalapathy Vijay Jana Nayagan Set For Massive Box Office Opening; 15K Tickets Sold in One Hour

ತಮಿಳುನಾಡು ಮುಖ್ಯಮಂತ್ರಿ ಹಾಗೂ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ವ್ಯಕ್ತವಾಗಿದೆ. ಇದು ವಿಜಯ್ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ರಾಜಕೀಯ ಪಿತೂರಿ, ಸೆನ್ಸಾರ್ ಮಂಡಳಿ ವಿಳಂಬ ಮತ್ತು ಸಿನಿಮಾ ಲೀಕ್ ನಡುವೆಯೂ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್ ಭರ್ಜರಿಯಾಗಿ ಆರಂಭವಾಗಿದೆ. ಬುಕ್ ಮೈ ಶೋ ಆಪ್‌ನಲ್ಲಿ ಕೇವಲ ಒಂದು ಗಂಟೆಯಲ್ಲಿ 15 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಸಿನಿಮಾ ಬಿಡುಗಡೆಗೆ ಇನ್ನೂ ಮೂರು…

Read More

ನೀಟ್ ಪಾಸಾದವರಿಗೆ ಗುಡ್​​​ ನ್ಯೂಸ್: ಯುಜಿಸಿಇಟಿ ಅರ್ಜಿ ಸಲ್ಲಿಕೆಗೆ ಕೆಇಎಯಿಂದ ಹೊಸ ಲಿಂಕ್ ಪ್ರಕಟ – Kannada News | Karnataka NEET Medical Admissions 2026: KEA Reopens UGCET Applications, Deadline July 24

ಬೆಂಗಳೂರು, ಜು.20: ನೀಟ್ (NEET) ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದರೂ, ಇದುವರೆಗೆ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (UGCET) ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಮತ್ತೊಂದು ಸುವರ್ಣ ಅವಕಾಶ ನೀಡಿದೆ. ಇಂತಹ ಅಭ್ಯರ್ಥಿಗಳಿಗಾಗಿ ಕೆಇಎ ಹೊಸ ಅಪ್ಲಿಕೇಶನ್ ಲಿಂಕ್ ಅನ್ನು ಬಿಡುಗಡೆ ಮಾಡಿದ್ದು, ಜುಲೈ 24 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಇದುವರೆಗೆ ಯುಜಿಸಿಇಟಿ ಅರ್ಜಿ ಸಲ್ಲಿಸದ ಹೊಸ ಅಭ್ಯರ್ಥಿಗಳು ಈ ಹೊಸ ಲಿಂಕ್ ಮೂಲಕ ತಕ್ಷಣವೇ ಅರ್ಜಿ ಸಲ್ಲಿಸಬಹುದಾಗಿದೆ. ಇದರೊಂದಿಗೆ, ಈಗಾಗಲೇ…

Read More

6,322 ಕೋಟಿ ರೂ. ಬಹುಮಾನ: ಯಾರಿಗೆ ಎಷ್ಟು ಕೋಟಿ? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | FIFA World Cup 2026: Full Awards winners list, prize money

FIFA World Cup 2026: ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಸುಮಾರು ₹6,322+ ಕೋಟಿ ರೂ. ಬಹುಮಾನ ಮೊತ್ತವನ್ನು ನೀಡಲಾಗಿದೆ. ಈ ಬಹುಮಾನ ಮೊತ್ತವನ್ನು 48 ತಂಡಗಳಿಗೆ ಹಂಚಲಾಗಿದ್ದು, ಚಾಂಪಿಯನ್ ಸ್ಪೇನ್ ತಂಡವು ಗರಿಷ್ಠ ಮೊತ್ತ ಪಡೆದರೆ, 15 ತಂಡಗಳು ಕನಿಷ್ಠ ಮೊತ್ತವನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಾಗಾದರೆ ಯಾರಿಗೆ ಎಷ್ಟು ಕೋಟಿ ರೂ. ಸಿಕ್ಕಿದೆ? ವಿಜೇತ ಮತ್ತು ರನ್ನರ್-ಅಪ್ ತಂಡಗಳ ಪಾಲಾದ ಒಟ್ಟು ಮೊತ್ತ ಎಷ್ಟು? ಎಂಬುದರ ಸಂಪೂರ್ಣ ವಿವರ ಈ ಕೆಳಗಿನಂತಿದೆ… ಟೂರ್ನಿಯ ಸ್ಥಾನ…

Read More

82 ಸಾವಿರ ಜನರ ಮಧ್ಯೆ ಕುಳಿತು ಫಿಫಾ ವರ್ಲ್ಡ್​​​ಕಪ್ ಫೈನಲ್ ವೀಕ್ಷಿಸಿದ ಮೋಹನ್​ಲಾಲ್

ಅಮೆರಿಕದ ಮೆಟ್​​ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿತ್ತು. ಈ ಐತಿಹಾಸಿಕ ಪಂದ್ಯವನ್ನು ವೀಕ್ಷಿಸಲು ಭಾರತೀಯ ಚಿತ್ರರಂಗದ ದಿಗ್ಗಜ ನಟ ಮೋಹನ್‌ಲಾಲ್ ಕ್ರೀಡಾಂಗಣಕ್ಕೆ ತೆರಳಿದ್ದರು. ಸ್ಟೇಡಿಯಂನಲ್ಲಿ ನೆರೆದಿದ್ದ 82 ಸಾವಿರಕ್ಕೂ ಅಧಿಕ ಫುಟ್‌ಬಾಲ್ ಅಭಿಮಾನಿಗಳ ಮಧ್ಯೆ ಕುಳಿತು ಅವರು ಪಂದ್ಯದ ಪ್ರತಿ ಕ್ಷಣವನ್ನು ಎಂಜಾಯ್ ಮಾಡಿದ್ದಾರೆ. ಫಿಫಾ ಲೋಗೋ ಇರುವ ವಿಶೇಷ ಕ್ಯಾಪ್ ಧರಿಸಿ ಪಂದ್ಯ ವೀಕ್ಷಿಸುತ್ತಿರುವ ವಿಡಿಯೋವನ್ನು ಮೋಹನ್‌ಲಾಲ್ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಕಪ್‌ನ ಭವ್ಯ ವಾತಾವರಣ ಮತ್ತು ಅಭಿಮಾನಿಗಳ…

Read More

‘ಲಾಲ್‌ಬಾಗ್ ಮಾರಾಟಕ್ಕಿದೆ’: ಸುರಂಗ ಮಾರ್ಗ ಯೋಜನೆ ವಿರೋಧಿಸಿ ಕರಪತ್ರ ಹಂಚಿ ವಿಭಿನ್ನವಾಗಿ ಪ್ರತಿಭಟನೆ ಮಾಡಿದ ಸಂಸದ ತೇಜಸ್ವಿ ಸೂರ್ಯ – Kannada News | Save Lalbagh: Bengaluru Tunnel Road Project Sparks Outcry Over 5 Acre Land Use

ಬೆಂಗಳೂರು, ಜು.20: ಹೆಬ್ಬಾಳ ಮತ್ತು ಸಿಲ್ಕ್ ಬೋರ್ಡ್ ಅನ್ನು ಸಂಪರ್ಕಿಸುವ ಉದ್ದೇಶಿತ ಉತ್ತರ-ದಕ್ಷಿಣ ಸುರಂಗ ರಸ್ತೆ (Tunnel Road) ಯೋಜನೆಗಾಗಿ ಐತಿಹಾಸಿಕ ಲಾಲ್‌ಬಾಗ್ ಸಸ್ಯಶಾಸ್ತ್ರೀಯ ಉದ್ಯಾನವನದ 5 ಎಕರೆ ಜಾಗವನ್ನು ಬಳಸಿಕೊಳ್ಳುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಲಾಲ್‌ಬಾಗ್‌ನಲ್ಲಿ ‘ಲಾಲ್‌ಬಾಗ್ ಮಾರಾಟಕ್ಕಿದೆ’ (Lalbagh for Sale) ಎಂಬ ಸಂದೇಶವಿರುವ ಕರಪತ್ರಗಳನ್ನು ವಿತರಿಸುವ ಮೂಲಕ ಸರ್ಕಾರದ ವಿರುದ್ಧ ಭಿನ್ನ ಶೈಲಿಯ ಪ್ರತಿಭಟನೆ ನಡೆಸಿದ್ದಾರೆ….

Read More

ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು – Kannada News | Jogimatti Chitradurga Turns Into Ooty of Bayaluseeme Despite Drought; Tourists Flock to Misty Hill Station

ಸಮುದ್ರಮಟ್ಟದಿಂದ ಸುಮಾರು 3,803 ಅಡಿ ಎತ್ತರದಲ್ಲಿರುವ ಜೋಗಿಮಟ್ಟಿ, ಏಷ್ಯಾದಲ್ಲೇ ಅತಿ ಹೆಚ್ಚು ಗಾಳಿ ಬೀಸುವ ಪ್ರದೇಶಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುರುಚಲು ಅರಣ್ಯ, ಅಪರೂಪದ ಜೀವ ವೈವಿಧ್ಯ ಮತ್ತು ತಂಪಾದ ವಾತಾವರಣ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜಿಲ್ಲೆಯಾದ್ಯಂತ ಮಳೆ ಕೊರತೆ ಕಾಡುತ್ತಿದ್ದರೂ, ಜೋಗಿಮಟ್ಟಿಯಲ್ಲಿ ಮಂಜು ಆವರಿಸಿದ ವಾತಾವರಣ ಪ್ರಕೃತಿ ಪ್ರಿಯರಿಗೆ ವಿಶೇಷ ಅನುಭವ ನೀಡುತ್ತಿದೆ. Source link

Read More