Headlines

ಬೆಂಗಳೂರು ಟೆಕ್ಕಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ ರಾದ್ದಾಂತ; ಬ್ಲ್ಯಾಕ್​ಮೈಲ್, ಆತ್ಮಹತ್ಯೆ ಬೆದರಿಕೆ, ಅಶ್ಲೀಲ ಚಿತ್ರಗಳ ಕರ್ಮಕಾಂಡ – Kannada News | Bengaluru IT Employee’s ₹27L Card Fraud: Blackmail, Suicide Threats & Obscenities

ಐಟಿ ಉದ್ಯೋಗಿಯ ಸಾಂದರ್ಭಿಕ ಚಿತ್ರImage Credit source: AI/Mediaforge/TV9 ಬೆಂಗಳೂರು, ಏಪ್ರಿಲ್ 21: ಐಟಿ ಉದ್ಯೋಗಿಯೊಬ್ಬರು ಕಂಪನಿಯ ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್ (Corporate credit card) ಅನ್ನು ದುರ್ಬಳಕೆ ಮಾಡಿ ಸಿಕ್ಕಿಬಿದ್ದರೂ ಹಿರಿಯ ಅಧಿಕಾರಿಗಳಿಗೆ ಆತ್ಮಹತ್ಯೆಯ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಎನ್​ಡಿಟಿವಿ ವರದಿಯೊಂದರ ಪ್ರಕಾರ ಆರೋಪಿ ಐಟಿ ಉದ್ಯೋಗಿಯು ಕಾರ್ಪೊರೇಟ್ ಕ್ರೆಡಿಟ್ ಕಾರ್ಡ್​ನಿಂದ 27 ಲಕ್ಷ ರೂ ದುರ್ಬಳಕೆ ಮಾಡಿಕೊಂಡಿದ್ದಾರೆ. ಅದನ್ನು ವಾಪಸ್ ಕೇಳಿದ ಕಾರಣಕ್ಕೆ ಹಿರಿಯ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವುದು ತಿಳಿದುಬಂದಿದೆ. ವರ್ತೂರು…

Read More

ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಯುವರಾಜ್ – Kannada News | Yuvraj Samra Creates History in T20 World Cup 2026

T20 World Cup 2026: ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (Yuvraj Samra) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. Source link

Read More

Naramukha Ganapathi: ಗಣೇಶನನ್ನು ಆತನ ಮಾನವ ಮುಖದೊಂದಿಗೆ ಪೂಜಿಸುವ ಏಕೈಕ ದೇವಾಲಯ ಎಲ್ಲಿದೆ ಗೊತ್ತಾ? – Kannada News | Naramukha Ganapathi: Human Faced Ganesha and Pitru Dosha Nivaran at Tilatarpanapuri

ನರಮುಖ ಬಾಲ ಗಣೇಶ ದೇವಸ್ಥಾನImage Credit source: Wikipedia ವಿಘ್ನನಿವಾರಕ, ಬುದ್ಧಿ-ಜ್ಞಾನದ ಅಧಿದೇವತೆಯಾದ ಶ್ರೀ ಗಣೇಶ ಎಂದರೆ ನಮಗೆ ತಕ್ಷಣ ನೆನಪಾಗುವುದು ದೊಡ್ಡ ಕಿವಿಗಳು ಮತ್ತು ಆನೆಯ ಸೊಂಡಿಲಿರುವ ಗಜಮುಖ. ಆದರೆ, ಭಾರತದ ಅತ್ಯಂತ ಪವಿತ್ರ ಹಾಗೂ ಅಪರೂಪದ ಕ್ಷೇತ್ರವೊಂದರಲ್ಲಿ ಗಣಪತಿಯು ಸಂಪೂರ್ಣ ಭಿನ್ನ ರೂಪದಲ್ಲಿ ಭಕ್ತರಿಗೆ ದರ್ಶನ ನೀಡುತ್ತಾನೆ. ಇಲ್ಲಿ ಸ್ವಾಮಿಗೆ ಆನೆಯ ಸೊಂಡಿಲಿಲ್ಲ, ಬದಲಿಗೆ ಸಣ್ಣ ಬಾಲಕನ ರೂಪದಲ್ಲಿ, ಅತ್ಯಂತ ಪ್ರಶಾಂತವಾದ ಮಾನವ ಮುಖದೊಂದಿಗೆ ನೆಲೆ ನಿಂತಿರುವುದು ಈ ಆಲಯದ ವಿಶೇಷ. ಅದಕ್ಕಾಗಿಯೇ ಈ…

Read More

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಚಿಕ್ಕಮಗಳೂರು, ಮಾರ್ಚ್​ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರು ಬರೆದಿರುವ ಖಾಸಗಿ ಬಸ್​ವೊಮದು ಚಿಕ್ಕಮಗಳೂರು ನಗರದಲ್ಲಿ ಕಂಡುಬಂದಿದೆ. ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್​ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್​ ಎಂದು ಬರೆಸಲಾಗಿದೆ. ಸದ್ಯ ಇದು ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶಕ್ಕೆ ಕಾರಣವಾಗಿದ್ದು, ಬಸ್​ ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಗಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಗೆ ಪೊಲೀಸರು…

Read More

ಹಾರರ್, ಸಸ್ಪೆನ್ಸ್ ಸಿನಿಮಾ ಮಾಡಿ ಫೇಮಸ್ ಆಗಿದ್ದ ನಿರ್ದೇಶಕ ಬೆಂಗಳೂರಲ್ಲಿ ನಿಧನ

ತಮಿಳಿನ ಹಿರಿಯ ನಿರ್ದೇಶಕ ಹಾಗೂ ಸಂಗೀತ ಸಂಯೋಜಕ ದಕ್ಕಳಿ ಶ್ರೀನಿವಾಸನ್ ಅವರು ನಿಧನ ಹೊಂದಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನಲ್ಲಿ ಅವರು ಕೊನೆಯುಸಿರು ಎಳೆದಿದ್ದು, ಅವರಿಗೆ 72 ವರ್ಷ ವಯಸ್ಸಾಗಿತ್ತು. ಸುಮಾರು ಎರಡೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. 1987ರಲ್ಲಿ ರಿಲೀಸ್ ಆದ ‘ಇವರ್ಗಳ್ ವರುಂಗಳಾ ತೂಂಗಲ್’ ಸಿನಿಮಾದಲ್ಲಿ ಬರಹಗಾರನಾಗಿ ಕೆಲಸ ಮಾಡಿ ಚಿತ್ರರಂಗಕ್ಕೆ ಶ್ರೀನಿವಾಸ ಕಾಲಿಟ್ಟರು. ಈ ಚಿತ್ರವನ್ನು ಅವರು ನಿರ್ಮಾಣವನ್ನೂ ಮಾಡಿದ್ದರು. ಆ ಬಳಿಕ ಕಮಲ್ ಹಾಸನ್ ನಟನೆಯ…

Read More

ಭಾರತಕ್ಕೆ ಒಂದು ರೂಲ್ಸ್, ಪಾಕಿಸ್ತಾನಕ್ಕೆ ಇನ್ನೊಂದು ರೂಲ್ಸ್​! – Kannada News | Babar Azam Relay Catch in T20 World Cup 2026

ಟಿ20 ವಿಶ್ವಕಪ್​ನ ಮೊದಲ ಪಂದ್ಯವೇ ವಿವಾದಕ್ಕೀಡಾಗಿದೆ. ವಿವಾದಕ್ಕೀಡಾಲು ಮುಖ್ಯ ಕಾರಣ ಐಸಿಸಿಯ ನಿಯಮ.ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಇತ್ತೀಚೆಗೆ ರಿಲೇ ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಿತ್ತು. ಈ ನಿಯಮದ ಬದಲಾವಣೆ ಪಾಕಿಸ್ತಾನ್ ತಂಡಕ್ಕೆ ಅನ್ವಯಿಸುವುದಿಲ್ಲವೇ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ನೆದರ್​ಲೆಂಡ್ಸ್ ವಿರುದ್ಧ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿ ಜೊತೆಗೂಡಿ ರಿಲೇ ಕ್ಯಾಚ್ ಹಿಡಿದಿದ್ದರು. ಬೌಂಡರಿ ಲೈನ್​ನಲ್ಲಿ ಅತ್ಯುತ್ತಮ ಕ್ಯಾಚ್ ಹಿಡಿದ ಬಾಬರ್ ನಿಯಂತ್ರಣ ತಪ್ಪಿ ಬೌಂಡರಿ ಗೆರೆ…

Read More

Tirupati Security Breach: ತಿರುಪತಿ ದೇಗುಲದಲ್ಲಿ ಭಾರಿ ಭದ್ರತಾ ಲೋಪ, ಗೋಪುರ ಏರಿ ಕುಡುಕನಿಂದ ಅವಾಂತರ – Kannada News | Tirupati Security Breach: Drunk Man Climbs Gopuram at Govindaraja Swamy Temple, Sparks Safety Concerns

ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನ ತಿರುಪತಿ, ಜನವರಿ 3: ತಿರುಪತಿ ದೇಗುಲದಲ್ಲಿ (Tirupati Temple) ಭಾರಿ ಭದ್ರತಾ ಲೋಪ ಉಂಟಾಗಿದ್ದು, ಕುಡುಕನೊಬ್ಬ ಕಂಪೌಂಡ್ ಹಾರಿ ದೇಗುಲದ ಆವರಣ ಪ್ರವೇಶಿಸಿದ್ದಲ್ಲದೆ ಗೋಪುರ ಏರಿ ಅವಾಂತರ ಸೃಷ್ಟಿಸಿದ್ದಾನೆ. ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ (Govindaraja Swamy Temple) ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದೆ. ದೇಗುಲದಲ್ಲಿ ‘ಏಕಾಂತ ಸೇವೆ’ ಮುಗಿದ ಸಂದರ್ಭದಲ್ಲಿ ಆಗಂತುಕ ಭದ್ರತಾ ಪಡೆಗಳ ಕಣ್ತಪ್ಪಿಸಿ ಕಂಪೌಂಡ್ ಹಾರಿ ಒಳಬಂದು ಏಕಾಏಕಿ ಗೀಪುರ ಏರಿದ್ದಾನೆ. ನಂತರ ಅಲ್ಲಿದ ಕಳಶಗಳನ್ನು…

Read More

ಉಚಿತ 5G ಅಪ್‌ಗ್ರೇಡ್ ಆಸೆಗೆ ಬಿದ್ದ ಬೆಂಗಳೂರು ವ್ಯಕ್ತಿಗೆ ಶಾಕ್: ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು! – Kannada News | Bengaluru Cyber Fraud: Man Seeking Free 5G Upgrade Duped of Rs 15 Lakh Loan

ಬೆಂಗಳೂರು, ಜೂನ್ 17: ಸ್ಮಾರ್ಟ್‌ಫೋನ್‌ನಲ್ಲಿ ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಡುವುದಾಗಿ ನಂಬಿಸಿದ ಸೈಬರ್ ವಂಚಕನೊಬ್ಬ, ಬೆಂಗಳೂರಿನ (Bengaluru) ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 15 ಲಕ್ಷ ರೂಪಾಯಿ ಇನ್‌ಸ್ಟಂಟ್ ಲೋನ್ ಮಾಡಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ನಿವಾಸಿ, 50 ವರ್ಷದ ವ್ಯಕ್ತಿ ಈ ಜಾಲಕ್ಕೆ ಬಲಿಯಾದವರಾಗಿದ್ದಾರೆ. ಕೇವಲ 30 ನಿಮಿಷಗಳ ಅವಧಿಯಲ್ಲಿ ವಂಚಕರು ಇವರ ಬ್ಯಾಂಕ್ ಖಾತೆಯನ್ನು ಸಂಪೂರ್ಣ ಹ್ಯಾಕ್ ಮಾಡಿ ಈ…

Read More

ಲಕ್ಕುಂಡಿಯಲ್ಲಿ ಪತ್ತೆಯಾದ ನಿಧಿ ಯಾವ ಕಾಲದ್ದು ಗೊತ್ತೇ? ಬಯಲಾಯ್ತು ರಹಸ್ಯ – Kannada News | What Era Does the Lakkundi Treasure Belong To? Mystery Finally Revealed

ಗದಗ, ಜನವರಿ 14: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾಗಿರುವ ನಿಧಿ ಸುಮಾರು 300 ವರ್ಷಗಳಿಗಿಂತಲೂ ಹಳೆಯದ್ದು ಎಂಬುದು ಗೊತ್ತಾಗಿದೆ. ಜಿಲ್ಲಾಧಿಕಾರಿಗಳ ಹೇಳಿಕೆಗಳ ಪ್ರಕಾರ, ಪತ್ತೆಯಾದ ಆಭರಣಗಳು 300 ವರ್ಷಗಳಿಗೂ ಹೆಚ್ಚು ಹಳೆಯದಾಗಿದ್ದು, ಅಂದಿನ ಕಾಲದ ಮೂರು-ನಾಲ್ಕು ರಾಜಮನೆತನಗಳ ಆಳ್ವಿಕೆಗೆ ಸಂಬಂಧಿಸಿರಬಹುದು. ಪತ್ತೆಯಾದ ಆಭರಣಗಳು ಗಾತ್ರದಲ್ಲಿ ದೊಡ್ಡದಾಗಿದ್ದು, ಇವುಗಳನ್ನು ಯಾರೋ ದಷ್ಟಪುಷ್ಟವಾಗಿರುವ ಶ್ರೀಮಂತ ವ್ಯಕ್ತಿಗಳು ಧರಿಸಿರಬೇಕು ಎಂದು ಜಿಲ್ಲಾಧಿಕಾರಿಗಳು ಅಂದಾಜಿಸಿದ್ದಾರೆ. ಈ ನಿಧಿ ಯಾರಿಗೆ ಸೇರಿತ್ತು ಎಂಬುದರ ಕುರಿತು ವರದಿ ಬರಲು ಇನ್ನೂ ಮೂರು ದಿನಗಳು ಬೇಕಾಗಬಹುದು….

Read More

ದರೋಡೆ ಪ್ರಕರಣ: ಇನ್​​ಸ್ಪೆಕ್ಟರ್​​ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನ; ಸವಾಲಾದ ವಿಚಾರಣೆ – Kannada News | Bengaluru Cop Robbery Case: Investigating Inspector Mahesh Kanakagiri Poses Huge Challenge as Accused Trade Blames

ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿಗೆ ನ್ಯಾಯಾಂಗ ಬಂಧನImage Credit source: Tv9 Kannada ಬೆಂಗಳೂರು, ಜೂನ್​​ 21: ಕೇರಳ ಮೂಲದ ಉದ್ಯಮಿಯೊಬ್ಬರಿಂದ 20 ಲಕ್ಷ ರೂಪಾಯಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್​​ಸ್ಪೆಕ್ಟರ್ ಮಹೇಶ್ ಕನಕಗಿರಿ ಅವರನ್ನು ಬಂಧಿಸಲಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್​​ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಒಟ್ಟು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕುಪೇಂದ್ರ ರೆಡ್ಡಿ ಮತ್ತು ವಸಂತ್ ಕುಮಾರ್ ಬಂಧಿತ ಇತರ ಆರೋಪಿಗಳಾಗಿದ್ದು, ಅವರನ್ನು ಕಸ್ಟಡಿಗೆ ಪಡೆದು ತೀವ್ರ…

Read More