Headlines

International Chess Day 2026: ಅಂತಾರಾಷ್ಟ್ರೀಯ ಚೆಸ್ ದಿನದ ಇತಿಹಾಸ, ಮಹತ್ವ ತಿಳಿಯಿರಿ – Kannada News | International Chess Day 2026: What are the history and significance of International Chess Day

ಅಂತಾರಾಷ್ಟರೀಯ ಚೆಸ್‌ ದಿನImage Credit source: freemixer/E+/Getty Images ಚೆಸ್ ಗೆ ದೈಹಿಕ ಶ್ರಮದ ಅಗತ್ಯವಿಲ್ಲ, ಬುದ್ದಿಯನ್ನು ಉಪಯೋಗಿಸಿ ಆಡಬೇಕು. ಚೆಸ್ ಆಟ ಆಡುವುದರಿಂದ ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ಈ ಆಟದಲ್ಲಿ ಆಟಗಾರನು ಪ್ರತಿಯೊಂದು ಕಾಯಿಯನ್ನು ಜಾಣ್ಮೆಯಿಂದಲೇ ಮುನ್ನಡೆಸಬೇಕು. ಇದು ಯೋಚಿಸುವ ಸಾಮರ್ಥ್ಯವನ್ನು ಹೆಚ್ಚಿಸಿ ಸರಿಯಾದ ಸಮಯಕ್ಕೆ ಹೇಗೆ ನಿರ್ಧಾರ ಕೈಗೊಳ್ಳಬೇಕು ಎನ್ನುವುದನ್ನು ತಿಳಿಸುತ್ತದೆ. ಈ ಆಟದ ಬಗ್ಗೆ ಅರಿವು ಮೂಡಿಸಿ, ಹೆಚ್ಚಿನವರ ಈ ಆಟದಲ್ಲಿ ಆಸಕ್ತಿ ವಹಿಸುವಂತೆ ಪ್ರೋತ್ಸಾಹಿಸಲು ಪ್ರತಿ ವರ್ಷ ಜುಲೈ 20 ರಂದು…

Read More

ತೆಲಂಗಾಣದಲ್ಲೊಂದು ವಿಶಿಷ್ಟ ಗ್ರಾಮ, ಸಂಜೆ ಇಲ್ಲ, ಇಲ್ಲಿ ರಾತ್ರಿ ಮಾತ್ರ, ಸಂಜೆ 4 ಗಂಟೆಗೆಲ್ಲಾ ಕಗ್ಗತ್ತಲು – Kannada News | Kodurupaka: India’s Unique Village Where Evening Never Comes, Dark by 4 PM

ಹೈದರಾಬಾದ್, ಜುಲೈ 20: ನಮ್ಮ ದೈನಿಂದಿನ ಜೀವನದಲ್ಲಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಮತ್ತು ರಾತ್ರಿ ಎಂಬ ನಾಲ್ಕು ಹಂತಗಳಿರುವುದು ಸಾಮಾನ್ಯ. ಆದರೆ ಸಂಜೆಯನ್ನೇ ಕಾಣದ ಹಳ್ಳಿ ಭಾರತದಲ್ಲಿದೆ. ಅಲ್ಲಿನ ಜನರು ಶತಮಾನಗಳಿಂದ ಸಂಜೆಯನ್ನೇ ಕಂಡಿಲ್ಲ. ಮಧ್ಯಾಹ್ನದ ಬಳಿಕ ಸೂರ್ಯ ಮುಳುಗಳು ಶುರುವಾಗುತ್ತಿದ್ದಂತೆ ಅಲ್ಲಿ ಮುಸ್ಸಂಜೆ ಎಂಬುದೇ ಇಲ್ಲದೆ ನೇರವಾಗಿ ಕತ್ತಲಾಗಿಬಿಡುತ್ತದೆ. ತೆಲಂಗಾಣ ರಾಜ್ಯದ ಪೆದ್ದಪಲ್ಲಿ ಜಿಲ್ಲೆಯ ಸುಲ್ತಾನಾಬಾದ್ ಮಂಡಲದಲ್ಲಿರುವ ‘ಕೊಡುರುಪಾಕ’ಎಂಬ ಸುಂದರ ಹಳ್ಳಿಯೇ ಈ ಭೌಗೋಳಿಕ ವಿಸ್ಮಯದ ತಾಣ. ಸಂಜೆ ನಾಲ್ಕು ಗಂಟೆಗೆ ಜನರು ಮನೆಯ ದೀಪ…

Read More

ಗೋಲ್ಡನ್ ಗ್ಲೌಸ್, ಬೂಟ್, ಬಾಲ್ ಸಿಕ್ಕಿದ್ದು ಯಾರಿಗೆ ಗೊತ್ತಾ? – Kannada News | World Cup 2026 Awards: Who Won The Golden Boot, Ball, and Glove?

FIFA World Cup 2026: ಫಿಫಾ ವಿಶ್ವಕಪ್​​ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಈ ಬಾರಿಯ ಫೈನಲ್​ನಲ್ಲಿ ಅರ್ಜೆಂಟೀನಾ ತಂಡವನ್ನು 1-0 ಅಂತರದಿಂದ ಮಣಿಸಿ ಸ್ಪೇನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಸ್ಪೇನ್ ತಂಡದ ಆಟಗಾರರಿಗೆ ಗೋಲ್ಡನ್ ಬೂಟ್ ಹಾಗೂ ಗೋಲ್ಡನ್ ಗ್ಲೌಸ್ ಒಲಿದಿದೆ. ಆದರೆ ಗೋಲ್ಡನ್ ಬೂಟ್ ದಕ್ಕಿರುವುದು ಫ್ರಾನ್ಸ್​​ನ ವೇಗದ ಸರದಾರ ಕಿಲಿಯನ್ ಎಂಬಾಪೆಗೆ ಎಂಬುದು ವಿಶೇಷ. ಗೋಲ್ಡನ್ ಬೂಟ್: ಫುಟ್‌ಬಾಲ್ ಇತಿಹಾಸದಲ್ಲೇ ಪುರುಷರ ವಿಶ್ವಕಪ್ ಟೂರ್ನಿಯಲ್ಲಿ ಸತತ ಎರಡು ಬಾರಿ ಗೋಲ್ಡನ್…

Read More

ಬೆಂಗಳೂರಿನ ಪೌರ ಕಾರ್ಮಿಕರಿಗೆ ಪ್ರವಾಸ ಭಾಗ್ಯ! ಕರ್ನಾಟಕದ 6 ನಗರಗಳಿಗೆ ಸ್ಟಡಿ ಟೂರ್ – Kannada News | Tour Bhagya for 18000 Bengaluru Pourakarmikas: To Visit Karnataka Cities to Learn Solid Waste Management Best Practices

ಪೌರ ಕಾರ್ಮಿಕರು (ಸಾಂದರ್ಭಿಕ ಚಿತ್ರ)Image Credit source: Karnataka Govt ಬೆಂಗಳೂರು, ಜುಲೈ 20: ಬೆಂಗಳೂರು (Bengaluru) ನಗರದ ಸ್ವಚ್ಛತಾ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಮಹತ್ವದ ಯೋಜನೆ ರೂಪಿಸಿದೆ. ಇದರಡಿ ಬೆಂಗಳೂರಿನ ಸುಮಾರು 18 ಸಾವಿರ ಪೌರಕಾರ್ಮಿಕರನ್ನು ಕರ್ನಾಟಕದ ಆರು ನಗರಗಳಿಗೆ ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯಲು ನಿರ್ಧರಿಸಲಾಗಿದೆ. ‘ಸ್ವಚ್ಛ ಭಾರತ್ ಮಿಷನ್ (ನಗರ) 2.0’ ಯೋಜನೆಯಡಿ ಹಂತ ಹಂತವಾಗಿ ಈ ಕಾರ್ಯಕ್ರಮ ಜಾರಿಯಾಗಲಿದ್ದು, ಇದೇ ತಿಂಗಳಿಂದ ಪ್ರವಾಸ ಆರಂಭವಾಗುವ…

Read More

ಜುಲೈ ಉದ್ಯೋಗ ಭವಿಷ್ಯ: ಮೇಲಧಿಕಾರಿಗಳಿಂದ ಬೇಸರ, ಉದ್ಯೋಗದಿಂದ ತೆಗದುಹಾಕುವ ಭೀತಿ ಇವೆಲ್ಲ ಈ ವಾರದ ಉದ್ಯೋಗ ಭವಿಷ್ಯ – Kannada News | July 19 to 24 Career Horoscope prediction by Pandit Lohit Hebbar in Kannada

ಜುಲೈ 19ರಿಂದ 24ರವರೆಗೆ ನಾಲ್ಕನೇ ವಾರವಾಗಿದ್ದು ನಿರ್ಧಾರಗಳನ್ನು ಒಬ್ಬರೇ ಮಾಡುವುದು, ಆದಾಯದ ಹೂಡಿಕೆ, ಭವಿಷ್ಯಕ್ಕೆ ಆಸ್ತಿ, ಮೇಲಧಿಕಾರಿಗಳಿಂದ ಬೇಸರ, ಉದ್ಯೋಗದಿಂದ ತೆಗದುಹಾಕುವ ಭೀತಿ ಇವೆಲ್ಲ ಈ ವಾರದ ಉದ್ಯೋಗ ಭವಿಷ್ಯ. ​ ಮೇಷ ರಾಶಿ: ಮಂಗಳನ ಬಲದಿಂದಾಗಿ ಕಚೇರಿಯಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಹೊಸ ಜವಾಬ್ದಾರಿಗಳು ಸಿಗುತ್ತವೆ ನಿಜ, ಆದರೆ ಸಹೋದ್ಯೋಗಿಗಳ ಮೇಲೆ ಅತಿಯಾದ ಅಧಿಕಾರ ಚಲಾಯಿಸಲು ಹೋಗಬೇಡಿ. ಮಾತಿನಲ್ಲಿ ವಿನಮ್ರತೆ ಇರಲಿ. ​ ವೃಷಭ ರಾಶಿ: ನಿಮ್ಮದೇ ರಾಶಿಯಲ್ಲಿ ಮಂಗಳ ಇರುವುದರಿಂದ ಕೆಲಸದಲ್ಲಿ ವಿಪರೀತ ಆತುರ…

Read More

ಕುವೈತ್‌ನ ಪ್ರಮುಖ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ: ದಟ್ಟ ಹೊಗೆ, ಭಾರಿ ಬೆಂಕಿ – Kannada News | Iran Strikes Kuwait Power Plant: Al Subiya Facility Attacked, Sparks Water Crisis Fears

ಕುವೈತ್, ಜುಲೈ 20: ಅಮೆರಿಕ ಮತ್ತು ಇರಾನ್(Iran) ನಡುವಿನ ಸಶಸ್ತ್ರ ಸಂಘರ್ಷ ದಿನದಿಂದ ದಿನಕ್ಕೆ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ. ಇರಾನ್ ಪಡೆಗಳು ಕುವೈತ್‌ನ ಪ್ರಮುಖ ಅಲ್-ಸುಬಿಯಾ ವಿದ್ಯುತ್ ಉತ್ಪಾದನಾ ಕೇಂದ್ರ ಹಾಗೂ ಉಪ್ಪು ನೀರನ್ನು ಕುಡಿಯುವ ನೀರನ್ನಾಗಿ ಪರಿವರ್ತಿಸುವ ಘಟಕವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿವೆ. ಈ ದಾಳಿಯ ಪರಿಣಾಮವಾಗಿ ಉಂಟಾದ ಭಾರಿ ಸ್ಫೋಟದಿಂದಾಗಿ ಸ್ಥಾವರದಲ್ಲಿ ದಟ್ಟವಾದ ಕಪ್ಪು ಹೊಗೆ ಹಾಗೂ ಜ್ವಾಲೆಗಳು ಆವರಿಸಿದ್ದು, ಕುವೈತ್‌ನ ಮೂಲಸೌಕರ್ಯಕ್ಕೆ ತೀವ್ರ ಹಾನಿಯಾಗಿದೆ. ವಾಯುಪ್ರದೇಶದಲ್ಲಿ ಕುವೈತ್ ಕಟ್ಟುನಿಟ್ಟಿನ ಕಾವಲು ಕುವೈತ್…

Read More

ಹೊಸ ಎಲೆಕ್ಟ್ರಿಕ್ ಕಾರು ಖರೀದಿ ಮಾಡಿದ ಸುದೀಪ್​; ಇಲ್ಲಿದೆ ವಿಡಿಯೋ – Kannada News | Kiccha Sudeep Buys Brand New Mahindra BE 6 Electric Car Viral Delivery Video Inside

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಕಾರುಗಳ ಮೇಲೆ ಸಾಕಷ್ಟು ಪ್ರೀತಿ ಇದೆ. ಇದು ಇಡೀ ಗಾಂಧಿನಗರಕ್ಕೆ ತಿಳಿದಿರುವ ವಿಚಾರ. ಸದಾ ಒಂದಿಲ್ಲೊಂದು ಅತ್ಯಾಧುನಿಕ ಹಾಗೂ ರಾಯಲ್ ಕಾರುಗಳಲ್ಲಿ ಓಡಾಡುವ ಸುದೀಪ್ ಅವರ ಗ್ಯಾರೇಜ್‌ನಲ್ಲಿ ಈಗಾಗಲೇ ಹಲವು ಐಷಾರಾಮಿ ಕಾರುಗಳಿವೆ. ಆದರೆ, ಈ ಬಾರಿ ಅವರು ಎಂದಿನ ತಮ್ಮ ಶೈಲಿಗಿಂತ ಭಿನ್ನವಾಗಿ ಯೋಚಿಸಿದ್ದು, ಪರಿಸರ ಸ್ನೇಹಿಯಾಗಿರುವ ಹೊಸ ಎಲೆಕ್ಟ್ರಿಕ್ ಕಾರೊಂದನ್ನು ಖರೀದಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಸುದೀಪ್ ಅವರು ಮಹಿಂದ್ರಾ ಕಂಪನಿಯ ಬಿಇ6 ಕಾರು ಖರೀದಿ…

Read More

ಸೋನಮ್ ವಾಂಗ್ಚುಕ್ 3 ವಾರಗಳ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಷರತ್ತು ವಿಧಿಸಿದ ಪತ್ನಿ – Kannada News | Sonam Wangchuk: Wife Sets Conditions to End 21 Day Hunger Strike and Demands NEET Scam Action

ನವದೆಹಲಿ, ಜುಲೈ 20: ದೆಹಲಿಯ ಜಂತರ್​ಮಂತರ್​ನಲ್ಲಿ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್(Sonam Wangchuk) ಉಪವಾಸ ಕೈಬಿಡಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಷರತ್ತುಗಳ ಬಗ್ಗೆ ಪತ್ನಿ ಗೀತಾಂಜಲಿ ಆಂಗ್ಮೋ ಮಾತನಾಡಿದ್ದಾರೆ. ಸೋನಮ್ ವಾಂಗ್ಚುಕ್ ಅವರನ್ನು ಸರ್ಕಾರಿ ಸ್ವಾಮ್ಯದ ಸಫ್ದರ್ಜಂಗ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಕೆಲವೇ ಗಂಟೆಗಳ ನಂತರ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ಉಪವಾಸ ಅಂತ್ಯಕ್ಕೆ ವಾಂಗ್ಚುಕ್ ಇಟ್ಟಿರುವ 2…

Read More

Chennamma Passed Away: ರೇವಣ್ಣ ಮನೆ ಬಳಿ ಮಳೆಯ ಮಧ್ಯೆಯೂ ಚೆನ್ನಮ್ಮ ಅಂತಿಮ ದರ್ಶನಕ್ಕೆ ಬಂದ ಜನ! – Kannada News | Public Pays Last Respects to Chennamma Amidst Rains in Karnataka

ಹಾಸನ, ಜುಲೈ 20: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಸಂಸ್ಕಾರ ಇಂದು ನೆರವೇರಲಿದೆ. ಈ ವೇಳೆ ಮಳೆಯ ನಡುವೆಯೂ ಸಾವಿರಾರು ಸಂಖ್ಯೆಯ ಜನರು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಅವರ ನಿವಾಸದ ಬಳಿ ಆಗಮಿಸಿ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಅಗಲಿದ ತಾಯಿಯ ಅಂತಿಮ ದರ್ಶನಕ್ಕೆ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ಅವರ ಮೇಲಿದ್ದ ಅಪಾರ ಗೌರವವನ್ನು ಪ್ರತಿಬಿಂಬಿಸುತ್ತದೆ. ಚೆನ್ನಮ್ಮ ಅವರ ಅಂತ್ಯಕ್ರಿಯೆಯು ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ…

Read More

TV9 Kannada News Live: ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಇಂದು: ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 20 July 2026 Chennamma Funeral and Cremation, CM DK Shivakumar, Karnataka Cabinet Expansion, Weather, Rain, SIR Latest Updates in Kannada

ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಇಂದು Breaking News Today Live Updates in Kannada: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತಿಮ ಸಂಸ್ಕಾರವು ಇಂದು ಮಧ್ಯಾಹ್ನ 3 ಗಂಟೆಗೆ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದ್ದು, ಕೇಂದ್ರ ಸಚಿವರು ಸೇರಿದಂತೆ ಹಲವು ಪ್ರಮುಖ ಬಿಜೆಪಿ-ಜೆಡಿಎಸ್ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಮತ್ತೊಂದೆಡೆ, ಬೆಂಗಳೂರಿನಲ್ಲಿ ವಾಯುಮಾಲಿನ್ಯದ ಪ್ರಮಾಣ 70 AQI ದಾಟಿದ್ದು, ನಗರದ ಸುತ್ತಮುತ್ತ ಬೆಳೆಯುವ ಬದನೆ, ತೊಂಡೆಕಾಯಿ ಹಾಗೂ ಹಸಿರೆಲೆ…

Read More