Headlines

Spiritual Power: ರುದ್ರಾಕ್ಷಿ ಧರಿಸುವ ಮುನ್ನ ತಿಳಿದುಕೊಳ್ಳಲೇಬೇಕಾದ ನಿಯಮಗಳಿವು – Kannada News | Rudraksha Benefits and Wearing Rules: Spiritual Power and Protection Guide

ರುದ್ರಾಕ್ಷವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ರುದ್ರಾಕ್ಷಿಯಿಂದ ಮಂತ್ರ ಜಪಿಸುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ, ರುದ್ರಾಕ್ಷಿಯಿಂದ ಜಪಿಸುವುದರಿಂದ ಹಲವು ಪಟ್ಟು ಹೆಚ್ಚಿನ ಪ್ರಯೋಜನಗಳು ದೊರೆಯುತ್ತವೆ. ರುದ್ರಾಕ್ಷಿಯು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ ಎಂದು ಹೇಳಲಾಗುತ್ತದೆ. ಇದನ್ನು ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ, ಆದರೆ ಶಾಸ್ತ್ರಗಳು ಅದನ್ನು ಧರಿಸಲು ನಿಯಮಗಳನ್ನು ಸಹ ಸೂಚಿಸುತ್ತವೆ. ಶಾಸ್ತ್ರಗಳಲ್ಲಿ ಸೂಚಿಸಲಾದ ನಿಯಮಗಳ ಪ್ರಕಾರ ಇದನ್ನು ಧರಿಸಬೇಕು. ಇಲ್ಲದಿದ್ದರೆ, ಪ್ರಯೋಜನದ ಬದಲು, ಅದು ಹಾನಿಯನ್ನುಂಟುಮಾಡಬಹುದು. ರುದ್ರಾಕ್ಷಿ ಧರಿಸುವ ನಿಯಮಗಳು: ರುದ್ರಾಕ್ಷಿಯನ್ನು ಈ…

Read More

World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು – Kannada News | World Thinking Day 2026: Know the purpose behind celebrating World Thinking Day

ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್‌ ವತಿಯಿಂದ ಪ್ರತಿವರ್ಷ ಫೆಬ್ರವರಿ 22 ರಂದು ಆಚರಿಸಲ್ಪಡುವ ವಿಶ್ವ ಚಿಂತನಾ ದಿನವು (World Thinking Day) ವಿಶ್ವಾದ್ಯಂತ ಹುಡುಗಿಯರ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು ಲಿಂಗ ಸಮಾನತೆಯನ್ನು ಉತ್ತೇಜಿಸುವ, ಯುವತಿಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಪ್ರಪಂಚದಾದ್ಯಂತ ಮಹಿಳೆಯರು ಮತ್ತು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ. ವಿಶ್ವ ಚಿಂತನಾ ದಿನವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಜಗತ್ತಿನಲ್ಲಿ ಸಕಾರಾತ್ಮಕ…

Read More

Vasthu Shastra: ಮನೆಯಲ್ಲಿ ಬೆಕ್ಕು ಸಾಕುವುದು ಅಶುಭವೇ? ವಾಸ್ತು ಮತ್ತು ಜ್ಯೋತಿಷ್ಯ ತಜ್ಞರು ಹೇಳುವುದೇನು? – Kannada News

ಮನೆಯಲ್ಲಿ ಬೆಕ್ಕು ಸಾಕುವುದು ಅಶುಭವೇ? Image Credit source: Pinterest ಇತ್ತೀಚಿನ ದಿನಗಳಲ್ಲಿ ಸಾಕುಪ್ರಾಣಿಗಳನ್ನು ಸಾಕುವುದು ಅನೇಕರ ನೆಚ್ಚಿನ ಹವ್ಯಾಸವಾಗಿದೆ. ಅದರಲ್ಲೂ ವಿಶೇಷವಾಗಿ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವವರು ಜಾಗದ ಅಭಾವ ಅಥವಾ ನಿರ್ವಹಣೆಯ ಕಾರಣಗಳಿಂದಾಗಿ ನಾಯಿಗಳಿಗಿಂತ ಬೆಕ್ಕುಗಳನ್ನು ಸಾಕುವುದರಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಆದಾಗ್ಯೂ, ಮನೆಯಲ್ಲಿ ಬೆಕ್ಕನ್ನು ಸಾಕುವುದು ಅದೃಷ್ಟವನ್ನು ತರುತ್ತದೆಯೇ ಅಥವಾ ದುರದೃಷ್ಟವನ್ನು ಉಂಟುಮಾಡುತ್ತದೆಯೇ ಎಂಬ ಗೊಂದಲ ಇಂದಿಗೂ ಅನೇಕರಲ್ಲಿದೆ. ಈ ಬಗ್ಗೆ ವಾಸ್ತು ಮತ್ತು ಜ್ಯೋತಿಷ್ಯ ತಜ್ಞರು ಏನು ಹೇಳುತ್ತಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ….

Read More

30 ವರ್ಷ ದಾಟಿದ ಬಳಿಕ ಪ್ರತಿಯೊಬ್ಬ ಮಹಿಳೆಯೂ ತಪ್ಪದೇ ಈ ಅಭ್ಯಾಸಗಳನ್ನು ಪಾಲಿಸಬೇಕು – Kannada News | Women Over 30 should follow these habits to stay healthy and look young

ಒಬ್ಬ ಮಹಿಳೆ (Women) ತನ್ನ ಜೀವನದುದ್ದಕ್ಕೂ ಹಲವು ಹಂತಗಳನ್ನು ದಾಟುತ್ತಾಳೆ. ಹದಿಹರೆಯದಿಂದ ಹಿಡಿದು  ವೃದ್ಧಾಪ್ಯದವರೆಗೆ ಆಕೆ ಅನೇಕ ವಿಷಯಗಳನ್ನು ಎದುರಿಸಬೇಕಾಗುತ್ತದೆ. ವಯಸ್ಸಾದಂತೆ, ಅವಳ ದೇಹವು ನಿರಂತರವಾಗಿ ಬದಲಾಗಲು ಪ್ರಾರಂಭಿಸುತ್ತದೆ. ಈ ಬದಲಾವಣೆಗಳು ಬಾಹ್ಯವಾಗಿ ಮಾತ್ರವಲ್ಲದೆ ಆಂತರಿಕವಾಗಿಯೂ ಸಂಭವಿಸುತ್ತವೆ. ವಿಶೇಷವಾಗಿ 30 ವರ್ಷದ ನಂತರ, ಮಹಿಳೆಯರ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುತ್ತವೆ. ದೈನಂದಿನ ಜೀವನ ಮತ್ತು ಕುಟುಂಬದ ಜವಾಬ್ದಾರಿಗಳ ದೈನಂದಿನ ಗಡಿಬಿಡಿಯ ನಡುವೆ, ಅನೇಕ ಮಹಿಳೆಯರು ತಮ್ಮ ಬಗ್ಗೆ ಹಾಗೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನಿರ್ಲಕ್ಷಿಸುತ್ತಾರೆ….

Read More

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ – Kannada News | West Bengal Election Result 2026: How BJP Defeated Mamata Banerjee; Analysis of Muslim and Women Vote Shifts

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ. Source link

Read More

ಬೇಸಿಗೆಯಲ್ಲಿ ದೇಹದ ನೀರಿನಾಂಶ ಕಾಪಾಡಿಕೊಳ್ಳಲು ಈ ಹಣ್ಣುಗಳನ್ನು ಪ್ರತಿನಿತ್ಯ ಸೇವನೆ ಮಾಡಿ

ಬೇಸಿಗೆ (summer) ಸಮಯದಲ್ಲಿನ ವಿಪರೀತ ಉರಿ ಬಿಸಿಲು ನಮ್ಮನ್ನು ಹೈರಾಣಾಗಿಸಿ ಬಿಡುತ್ತದೆ.  ಈ ಸಮಯದಲ್ಲಿ ದೇಹವನ್ನು ಎಷ್ಟು ಪ್ರಮಾಣದಲ್ಲಿ ತಂಪಾಗಿ ಮತ್ತು ಚೈತನ್ಯಭರಿತವಾಗಿ ಇಟ್ಟುಕೊಂಡರೂ ಸಾಲದು. ಹೌದು ಉರಿ ಬಿಸಿಲಿನ ಬೇಗೆಗೆ ಬೆವರು ನೀರಿನಂತೆ ಹರಿದು ಹೋಗುತ್ತಾ ಇರುತ್ತದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಬೇಸಿಗೆಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾರಾಗಲು ಜನ ನೀರಿನ ಜೊತೆಗೆ ಫ್ರೂಟ್ಸ್‌ ಜ್ಯೂಸ್‌ಗಳನ್ನು ಸಹ ಸೇವನೆ ಮಾಡುತ್ತಾರೆ. ಇವುಗಳ ಜೊತೆಗೆ ಈ ಒಂದಷ್ಟು ಹಣ್ಣುಗಳನ್ನು ಸೇವನೆ ಮಾಡುವ ಮೂಲಕವೂ ದೇಹದಲ್ಲಿ ಸಾಕಷ್ಟು…

Read More

ರಶ್ಮಿಕಾ, ವಿಜಯ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ಆಶಿಕಾ – Kannada News | Rashmika Mandanna Vijay Deverakonda haldi ceremony begins Ashika Ranganath shares photo

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಈ ವಿವಾಹದಲ್ಲಿ ಭಾಗಿ ಆಗಿದ್ದಾರೆ. ಮದುವೆಗೂ ಮುನ್ನ ಅನೇಕ ಶಾಸ್ತ್ರಗಳನ್ನು ಮಾಡಲಾಗಿದೆ. ಬುಧವಾರ (ಫೆಬ್ರವರಿ 25) ಹಳದಿ ಶಾಸ್ತ್ರ ಮಾಡಲಾಗುತ್ತಿದೆ. ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ (Rashmika Mandanna), ಆಶಿಕಾ ರಂಗನಾಥ್ ಅವರು ಹಳದಿ ಶಾಸ್ತ್ರದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಬಹಳ ಅದ್ದೂರಿಯಾಗಿ ವಿರೋಶ್ ಮದುವೆ ನಡೆಯುತ್ತಿದೆ. ಕನ್ನಡ ಚಿತ್ರರಂಗದ ಕೆಲವೇ…

Read More

Apply Now: ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್; ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ – Kannada News | Bank of Baroda AVP Recruitment 2026: Specialist Officer Jobs, Apply Online Now!

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್Image Credit source: Getty Images ಬ್ಯಾಂಕಿಂಗ್ ವಲಯದಲ್ಲಿ ಉನ್ನತ ಮಟ್ಟದ ಕಾರ್ಯನಿರ್ವಾಹಕ ಹುದ್ದೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಬ್ಯಾಂಕ್ ಆಫ್ ಬರೋಡಾ ಒಂದು ಸುವರ್ಣಾವಕಾಶವನ್ನು ನೀಡಿದೆ. ಬ್ಯಾಂಕ್ ಆಫ್ ಬರೋಡಾ ತನ್ನ ಹಿಂದಿನ ನೇಮಕಾತಿ ಅಭಿಯಾನದ ಸಮಯದಲ್ಲಿ ಖಾಲಿ ಉಳಿದಿದ್ದ ಸಹಾಯಕ ಉಪಾಧ್ಯಕ್ಷ (AVP) ಮಟ್ಟದ ವಿವಿಧ ತಜ್ಞ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಜುಲೈ 11 ರಿಂದಲೇ ಪ್ರಾರಂಭವಾಗಿದ್ದು,…

Read More

Viral: ರಾಜೀನಾಮೆ ನೀಡಿದ್ರೂ ಕಂಪನಿ ಕೆಲಸದ ಕೊನೆಯ ದಿನವನ್ನು ದೃಢಪಡಿಸಿಲ್ಲ; ನೆಟ್ಟಿಗರಲ್ಲಿ ಸಲಹೆ ಕೇಳಿದ ಉದ್ಯೋಗಿ – Kannada News | Company hasn’t formally responded to resignation email; Employee posts seeking advice from netizens

ಕೆಲಸದ ಸ್ಥಳಗಳಲ್ಲಿ ಉದ್ಯೋಗಿಗಳು (employee) ಅನುಭವಿಸುವ ಒತ್ತಡ ಹೇಳಲಾಗದು. ಕೆಲ ಕಂಪನಿಗಳು ರಾಜೀನಾಮೆ ನೀಡುವ ಸಂದರ್ಭದಲ್ಲೂ ಉದ್ಯೋಗಿಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತವೆ. ರಾಜೀನಾಮೆ ನೀಡಿ ಒಂದೂವರೆ ತಿಂಗಳಾದರೂ ಕಂಪನಿಯು ತನ್ನ ಕೆಲಸದ ಕೊನೆಯ ದಿನವನ್ನು ಔಪಚಾರಿಕವಾಗಿ ದೃಢಪಡಿಸಿಲ್ಲ. ಹೊಸ ಸಂಸ್ಥೆಯಲ್ಲಿ ಕೆಲಸಕ್ಕೆ ಸೇರುವ ದಿನಾಂಕ ಹತ್ತಿರ ಬರುತ್ತಿದೆ. ಆದರೆ ಈ ಕಂಪನಿಯ ವಿಳಂಬವು ತಮ್ಮನ್ನು ಆತಂಕಕ್ಕೆ ದೂಡಿದೆ ಎಂದು ಉದ್ಯೋಗಿ ಎಂದು ಹೇಳಿದ್ದಾರೆ. ಈ ಪೋಸ್ಟ್ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಡೆವಲಪರ್ಸ್ ಇಂಡಿಯಾ (r/developersIndia)…

Read More

ಪವಿತ್ರಾ ಮನೆಯೂಟಕ್ಕೆ ತಡೆ ಒಡ್ಡಲು ಮುಂದಾದ ಪೊಲೀಸರು: ಜೈಲೂಟವೇ ಗತಿ? – Kannada News | Pavithra Gowda got home food in Jail, police to file application to court

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಆರೋಪಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ಸುಪ್ರೀಂಕೋರ್ಟ್​​ನಲ್ಲಿ ಕೊಲೆ ಆರೋಪಿಗಳ ಜಾಮೀನು ರದ್ದಾದ ಬಳಿಕ ಪವಿತ್ರಾ ಗೌಡ ಸತತವಾಗಿ ಜಾಮೀನಿಗಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಜಾಮೀನು ಸಿಕ್ಕಿಲ್ಲ. ಆದರೆ ಈಗ ಜೈಲಿನಲ್ಲಿಯೇ ಕೆಲವು ಸವಲತ್ತುಗಳನ್ನು ಪಡೆದುಕೊಳ್ಳಲು ನ್ಯಾಯಾಲಯದ ಮೊರೆ ಹೋಗಿದ್ದರು. ಅದರಲ್ಲಿ ಮನೆಯೂಟವೂ ಒಂದಾಗಿತ್ತು. ಪವಿತ್ರಾ ಗೌಡ ಅವರ ಮನೆ ಊಟದ ಬೇಡಿಕೆಯನ್ನು ಇತ್ತೀಚೆಗಷ್ಟೆ ನ್ಯಾಯಾಲಯ ಒಪ್ಪಿತ್ತು. ಅದರಂತೆ ಜನವರಿ 2 ರಿಂದ…

Read More