Headlines

Video: ಖಾಲಿ ರಸ್ತೆಯಲ್ಲೂ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು ನಿಂತ ವ್ಯಕ್ತಿ – Kannada News

ಸಿಂಗಾಪುರ, ಜೂನ್ 04: ಸಂಚಾರಿ ನಿಯಮಗಳನ್ನು (Traffic Rules) ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರು ಹೈಲ್ಮೆಟ್‌ ಧರಿಸದೆ, ಸೀಟ್‌ ಬೆಲ್ಟ್‌ ಧರಿಸುವುದಿಲ್ಲ, ಗ್ರೀನ್ ಸಿಗ್ನಲ್ ಬರುವವರೆಗೂ ಕಾಯುವುದೇ ಇಲ್ಲ ವಾಹನ ಚಲಾಯಿಸಿ ಟ್ರಾಫಿಕ್‌ ರೂಲ್ಸ್‌ಗಳನ್ನು ಬ್ರೇಕ್‌ ಮಾಡ್ತಾರೆ. ಇದಕ್ಕೆ ವ್ಯತಿರಿಕ್ತವಾಗಿದೆ ಈ ದೃಶ್ಯ. ಸಿಂಗಾಪುರದ (Singapore) ಖಾಲಿ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಟ್ರಾಫಿಕ್ ನಿಮಯ ಪಾಲಿಸಿದ್ದಾರೆ. ತಡರಾತ್ರಿ 1 ಗಂಟೆಯ ವೇಳೆ ವಾಹನಗಳಿಲ್ಲದ ರಸ್ತೆಯಲ್ಲಿ ಗ್ರೀನ್ ಸಿಗ್ನಲ್ ಬರುವವರೆಗೂ ಕಾದು, ಆ ಬಳಿಕ ರಸ್ತೆ ದಾಟಿದ್ದಾರೆ. ಈ…

Read More

ಚತುರ ರಾಜತಾಂತ್ರಿಕ ನಡೆ: ಸವಾಲುಗಳ ನಡುವೆಯೇ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾದ ಶಾಸಕ ರಿತಬ್ರತ ಬ್ಯಾನರ್ಜಿ – Kannada News

ಕೋಲ್ಕತಾ, ಜೂನ್ 04: ಪಶ್ಚಿಮ ಬಂಗಾಳ(West Bengal)ದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ, ಸುಶಿಕ್ಷಿತ ಹಾಗೂ ತೀಕ್ಷ್ಣ ಸಂಭಾಷಣಾ ಚತುರ ನಾಯಕರೆಂದೇ ಗುರುತಿಸಲ್ಪಟ್ಟಿರುವ ರಿತಬ್ರತ ಬ್ಯಾನರ್ಜಿ ಪ್ರಸ್ತುತ ತಮಗಿರುವ ರಾಜಕೀಯ ಕೌಶಲ್ಯ ಮತ್ತು ಬೌದ್ಧಿಕ ಮೌಲ್ಯದ ಮೂಲಕ ಬಂಗಾಳದ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ವಿದ್ಯಾರ್ಥಿ ನಾಯಕನಾಗಿ ಆರಂಭಗೊಂಡು, ರಾಜ್ಯಸಭಾ ಸಂಸದರಾಗಿ ದೇಶದ ಗಮನ ಸೆಳೆದಿದ್ದ ಇವರು, ಇತ್ತೀಚೆಗೆ ಅಂದರೆ 2026 ರ ಚುನಾವಣೆಯಲ್ಲಿ ಉಲ್ಲುಬೇರಿಯಾ ಪುರ್ಬಾ ಕ್ಷೇತ್ರದಿಂದ ಜಯಗಳಿಸಿ ಮೊದಲ ಬಾರಿಗೆ ಶಾಸಕರಾಗಿ (MLA) ಆಯ್ಕೆಯಾಗುವ…

Read More

Jupiter Transit 2026: ಉಚ್ಚಸ್ಥಾನದಲ್ಲಿ ಗುರು; 12 ರಾಶಿಗಳಲ್ಲಿ ಯಾರಿಗೆಲ್ಲ ಗುರು ಬಲ? – Kannada News

ಉಚ್ಚಸ್ಥಾನದಲ್ಲಿ ಗುರುImage Credit source: Pinterest ಕಾಲವನ್ನು ತಿಳಿಯುವ ಶಾಸ್ತ್ರದ ಪ್ರಕಾರ ಗುರುವು ಅತ್ಯಂತ ಶುಭ ಗ್ರಹ. ಗುರುವು ತನ್ನ ಉಚ್ಛ ರಾಶಿಯಾದ ಕರ್ಕಾಟಕದಲ್ಲಿದ್ದಾನೆ. ಇದು ಅತ್ಯಂತ ಬಲವಾದ ಸ್ಥಿತಿ. ಜೊತೆಗೆ ಚಂದ್ರನ ದ್ರೇಕ್ಕಾಣ ಮತ್ತು ಹೋರೆಯಲ್ಲಿ ಸ್ನೇಹಿತನ ವರ್ಗ, ರವಿಯ ನವಾಂಶಯಲ್ಲಿ ಮಿತ್ರನ ವರ್ಗದಲ್ಲಿದ್ದಾನೆ. ಆದರೆ ಬುಧನ ತ್ರಿಂಶಾಂಶ ಮತ್ತು ದ್ವಾದಶಾಂಶದಲ್ಲಿದ್ದಾನೆ. ಬುಧನು ಗುರುವಿಗೆ ಶತ್ರು/ಸಮ ಭಾವ ಹೊಂದಿದ್ದಾನೆ. ಒಟ್ಟಾರೆಯಾಗಿ ಹೇಳುವುದಾದರೆ, ಗುರುವು ಉಚ್ಛ ಸ್ಥಾನದಲ್ಲಿದ್ದರೂ ವರ್ಗಕುಂಡಲಿಗಳಲ್ಲಿ ಮಿಶ್ರಫಲ ಹೊಂದಿದ್ದಾನೆ. ಈ ವಿಶಿಷ್ಟ ಸ್ಥಿತಿಯ 12…

Read More

Peddi First Half review: ‘ಪೆದ್ದಿ’ ಮೊದಲಾರ್ಧದಲ್ಲಿ ಏನಿದೆ? ಏನಿಲ್ಲ? – Kannada News

ರಾಮ್ ಚರಣ್ (Ram Charan), ಶಿವರಾಜ್ ಕುಮಾರ್ (Shiva Rajkumar), ಜಾನ್ಹವಿ ಕಪೂರ್ ನಟನೆಯ ‘ಪೆದ್ದಿ’ ಸಿನಿಮಾ ಇಂದು (ಜೂನ್ 4) ವಿಶ್ವದಾದ್ಯಂತ ಬಿಡುಗಡೆ ಆಗಿದೆ. ‘ಆರ್​​ಆರ್​​ಆರ್’ ಬಳಿಕ ಸತತ ಸೋಲು ಕಂಡಿರುವ ರಾಮ್ ಚರಣ್​​ ಪಾಲಿಗೆ ಇದು ಬಲು ಮಹತ್ವದ ಸಿನಿಮಾ ಆಗಿದೆ. ಬುಚ್ಚಿಬಾಬು ಸನಾ ನಿರ್ದೇಶಿಸಿರುವ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಬಲು ಜೋರಾಗಿ ಮಾಡಿದೆ. ‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಕತೆ ಹೊಂದಿರುವ ಸಿನಿಮಾ ಆಗಿದ್ದು, ಕ್ರೀಡಾಪಟು ಯುವಕನೊಬ್ಬನ…

Read More

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು – Kannada News

ಬೆಂಗಳೂರು, ಜೂನ್ 4: ಬೆಂಗಳೂರಿನ (Bengaluru) ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವೆ ಹಳಿಗಳ ಇಂಜಿನಿಯರಿಂಗ್ ಕಾಮಗಾರಿ (ಲೈನ್ ಬ್ಲಾಕ್) ಹಮ್ಮಿಕೊಳ್ಳಲಾಗಿರುವ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಪ್ರಮುಖ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನೈಋತ್ಯ ರೈಲ್ವೆ (SWR) ತಿಳಿಸಿದೆ. ಜೂನ್ 7 ಮತ್ತು ಜೂನ್ 8 ರಂದು ಎರಡು ಪ್ರಮುಖ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, 6 ಮೆಮು (MEMU) ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. ಇದರಿಂದಾಗಿ ಪ್ರತಿನಿತ್ಯ ಕಚೇರಿ ಹಾಗೂ…

Read More

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆ: ‘ಕೈ’ ಪಾಳಯದಲ್ಲಿ ಮುಂದುವರಿದ ಅಂತೆಕಂತೆ – Kannada News

ಸಚಿವ ಸ್ಥಾನ ಸಿಕ್ಕವರಿಗೂ, ಸಿಗದವರಿಗೂ ತಪ್ಪದ ಚಿಂತೆImage Credit source: Tv9 Kannada ಬೆಂಗಳೂರು, ಜೂನ್​​ 04: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ (DK Shivakumar)​​ ನೇತೃತ್ವದ ನೂತನ ಸರ್ಕಾರ ರಚನೆಯಾದ ಬೆನ್ನಲ್ಲೇ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಬಿರುಸು ಪಡೆದುಕೊಂಡಿವೆ. ಸಿಎಂ ಡಿಕೆಶಿ ಜೊತೆ ನಿನ್ನೆ (ಜೂನ್​ 03) ಡಿಸಿಎಂ ಆಗಿ ಡಾ.ಜಿ. ಪರಮೇಶ್ವರ್​​ ಮತ್ತು 12 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಮೊದಲ ಹಂತದಲ್ಲಿ ಕೆಲ ನಾಯಕರಷ್ಟೇ ಸಂಪುಟಕ್ಕೆ ಸೇರ್ಪಡೆಯಾಗಿದ್ದು, ಸಾಕಷ್ಟು ಚರ್ಚೆ ಬಳಿಕ…

Read More

ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ‘ಕಾಕ್ರೋಚ್ ಜನತಾ ಪಕ್ಷ’ದ ಶಾಂತಿಯುತ ಹೆಜ್ಜೆ: ಹೊಸ ವಕ್ತಾರರ ನೇಮಕ, ಜೂನ್ 6 ರಂದು ಬೃಹತ್ ಜಾಗೃತಿ ರ‍್ಯಾಲಿ – Kannada News

ನವದೆಹಲಿ, ಜೂನ್ 04: ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ದೇಶದ ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಲು ಯುವ ರಾಜಕೀಯ ಚಳವಳಿಯಾದ ‘ಕಾಕ್ರೋಚ್ ಜನತಾ ಪಕ್ಷ’ (CJP) ಮಹತ್ವದ ಸಕಾರಾತ್ಮಕ ನಿರ್ಧಾರಗಳನ್ನು ಪ್ರಕಟಿಸಿದೆ.  ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷವು ತನ್ನ ಹೊಸ ಸಂವಹನ ಸಮಿತಿಯನ್ನು ರಚಿಸಿದ್ದು, ಪ್ರತಿಭಾವಂತ ಯುವ ನಾಯಕರಿಗೆ ಜವಾಬ್ದಾರಿ ನೀಡಿದೆ. ಪ್ರಮುಖ ವಕ್ತಾರರ ನೇಮಕ ಪಕ್ಷದ ಧ್ವನಿಯಾಗಿ ಮಾಧ್ಯಮಗಳನ್ನು ಮುನ್ನಡೆಸಲು ಮೂವರು ಪ್ರಮುಖ ಗಣ್ಯರನ್ನು ಅಧಿಕೃತ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ: ಸೌರವ್ ದಾಸ್: ತನಿಖಾ…

Read More

SBI Recruitment 2026: SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News

SBI ನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳ ಭರ್ತಿImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಅವಕಾಶ ನೀಡಿದೆ. SBI ತನ್ನ ಅಪ್ರೆಂಟಿಸ್ ನೇಮಕಾತಿ 2026ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶಾದ್ಯಂತ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಮೇ 19 ರಿಂದ ಜೂನ್ 8, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ…

Read More

ಗಾಯಗೊಂಡ ವಿರಾಟ್ ಕೊಹ್ಲಿ; ಅಫ್ಘಾನಿಸ್ತಾನದ ವಿರುದ್ಧದ ಏಕದಿನ ಸರಣಿಯಿಂದ ಔಟ್ – Kannada News

ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಈಗಾಗಲೇ ಟೆಸ್ಟ್ ಹಾಗೂ ಟಿ20 ಮಾದರಿಯ ಕ್ರಿಕೆಟ್​​ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್ ಹೊರತುಪಡಿಸಿ ಅವರ ಆಟ ನೋಡ ಸಿಗೋದು ಏಕದಿನ ಪಂದ್ಯಗಳಲ್ಲಿ ಮಾತ್ರ. ಅವರು ಅಪ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಬೇಕಿತ್ತು. ಆದರೆ, ಸ್ನಾಯು ಸೆಳೆತದ ಕಾರಣದಿಂದ ಈ ಸರಣಿಯಿಂದ ಹೊರ ನಡೆದಿದ್ದು, ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅಪ್ಘಾನಿಸ್ತಾನ ತಂಡ ಭಾರತಕ್ಕೆ ಆಗಮಿಸುತ್ತಿದ್ದು, ಜೂನ್ 6-10ರವರೆಗೆ ಒಂದು ಟೆಸ್ಟ್ ಪಂದ್ಯ ಆಡಲಿದೆ. ಜೂನ್ 13ರಿಂದ…

Read More

ಫಾರೋ ದ್ವೀಪಗಳಲ್ಲಿ700ಕ್ಕೂ ಅಧಿಕ ತಿಮಿಂಗಿಲ ಹಾಗೂ ಡಾಲ್ಫಿನ್​ಗಳ ಹತ್ಯಾಕಾಂಡ – Kannada News

ಡಾಲ್ಫಿನ್​ಗಳು Image Credit source: The Whales and Dolphins conservation ಟೋರ್ಶಾವ್ನ್, ಜೂನ್ 04: ಉತ್ತರ ಅಟ್ಲಾಂಟಿಂಕ್ ಮಹಾಸಾಗರದಲ್ಲಿರುವ ಡೆನ್ಮಾರ್ಕ್​ನ ಫಾರೋ ದ್ವೀಪಗಳಲ್ಲಿ ಇತ್ತೀಚಿಗೆ 700ಕ್ಕೂ ಹೆಚ್ಚು ತಿಮಿಂಗಿಲ(Whales) ಗಳು ಹಾಗೂ ಡಾಲ್ಫಿನ್​ಗಳನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷವೂ ಕೂಡ ಜನರು ಇವುಗಳನ್ನು ಬೇಟೆಯಾಡುತ್ತಾರೆ ಅದಕ್ಕೆ ಗ್ರೈಂಡ್ ಡ್ರಾಪ್ ಎಂದು ಹೆಸರು. ಜಾಗತಿಕ ಪರಿಸರ ಸಂರಕ್ಷಣಾ ಸಂಸ್ಥೆಯಾದ ‘ಸೀ ಶೆಫರ್ಡ್’ (Sea Shepherd) ಮತ್ತು ‘ಓಷನ್ ಕೇರ್’ (OceanCare) ವರದಿಗಳ ಪ್ರಕಾರ,…

Read More