Headlines

ಜಿಬಿಎ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆಗೆ ವಿರೋಧ, ಇವಿಎಂ ಬಳಸುವಂತೆ ಸಂಘ-ಸಂಸ್ಥೆಗಳ ಪಟ್ಟು – Kannada News | GBA Elections: Opposition to Ballot Paper Grows, Citizens Demand EVM Voting

ಬೆಂಗಳೂರು, ಫೆಬ್ರವರಿ 1: ಆರೇಳು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪಾಲಿಕೆ (GBA) ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ರೆಡಿಯಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಕೆಲಸ ಕಾರ್ಯಗಳು ಭರದಿಂದ ಸಾಗಿದ್ದು, ಮತದಾರರ ಅಂತಿಮ ಪಟ್ಟಿ ಹಾಗೂ ಚುನಾವಣಾ ದಿನಾಂಕ‌ ಘೋಷಣೆ ಆಗೋದೊಂದೇ ಬಾಕಿ ಇದೆ. ಉಳಿದಂತೆ 369 ವಾರ್ಡ್ ಹಾಗೂ ಮೀಸಲಾತಿ ಎಲ್ಲವೂ ನಿಗದಿಯಾಗಿದೆ. ಆದರೆ ಈ ಬಾರಿಯ ಚುನಾವಣೆಗೆ ರಾಜ್ಯ ಚುನಾವಣ ಆಯೋಗ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಮುಂದಾಗಿರುವುದು ಸಾರ್ವಜನಿಕ ಸಂಘ, ಸಂಸ್ಥೆಗಳ ಸಿಟ್ಟಿಗೆ…

Read More

Daily Devotional: ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ – Kannada News | Daily Devotional: Magha Purnima, Significance, Rituals, and Benefits

ಬೆಂಗಳೂರು, ಫೆಬ್ರುವರಿ​ 01: ಮಾಘ ಮಾಸದ ಹುಣ್ಣಿಮೆ ದಿನವು ಹಿಂದೂ ಧರ್ಮದಲ್ಲಿ ವಿಶೇಷ ಪ್ರಾಶಸ್ತ್ಯವನ್ನು ಹೊಂದಿದೆ. ಇಂದಿಗೆ ಮಾಘ ಸ್ನಾನವು ಸಮಾಪ್ತಿಗೊಳ್ಳುತ್ತದೆ. ಮಾಗ ಎಂದರೆ ಕನ್ನಡದಲ್ಲಿ ಮಾಗಿರುವುದು ಅಥವಾ ಪರಿಪೂರ್ಣವಾಗಿರುವುದು ಎಂಬ ಅರ್ಥವಿದೆ. ಈ ದಿನ ಜಪ, ಪೂಜೆ, ಧ್ಯಾನ ಮತ್ತು ದಾನ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಮಾಘ ಹುಣ್ಣಿಮೆಯಂದು ಸಕಲ ದೇವತೆಗಳು ಭೂಮಿಗೆ ಆಗಮಿಸುತ್ತಾರೆ ಎಂಬ ನಂಬಿಕೆ ಇದೆ. ಇದರಿಂದಾಗಿ ಈ ದಿನದಂದು ಮಾಡುವ ಆಚರಣೆಗಳಿಂದ ನವಗ್ರಹ ದೋಷ, ಶನಿ ದೋಷ, ಅಕಾಲ ಮರಣ…

Read More

ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ – Kannada News | Ram Charan and Upasana Konidela welcome twins Chiranjeevi shares the news

ಟಾಲಿವುಡ್ ನಟ ರಾಮ್ ಚರಣ್ (Ram Charan) ಅವರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಒಂದು ಹೆಣ್ಣು ಹಾಗೂ ಒಂದು ಗಂಡು ಮಗು ಜನಿಸಿದೆ. ಈ ಮೊದಲು, ಅಂದರೆ 2023ರಲ್ಲಿ ಈ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ಕ್ಲಿನ್ ಕಾರಾ ಎಂದು ಹೆಸರು ಇಟ್ಟಿದ್ದರು. ಈಗ ಅವಳಿ ಮಕ್ಕಳು (Twins) ಜನಿಸಿದ ಸುದ್ದಿಯನ್ನು ರಾಮ್ ಚರಣ್ ತಂದೆ ಮೆಗಾ…

Read More

Horoscope Today 01 February​: ಇಂದು ಈ ರಾಶಿರ ಉದ್ಯೋಗದಲ್ಲಿ ಶುಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 01 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಭಾನುವಾರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು ಇರುತ್ತದೆ. ಪ್ರಸ್ತುತ ಶುಕ್ಲ ಪಕ್ಷವಿದ್ದು, ನಾಳೆಯಿಂದ ಕೃಷ್ಣ ಪಕ್ಷ ಪ್ರಾರಂಭವಾಗಲಿದೆ. ಈ ದಿನ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಬೆಳಗಿನ ಜಾವ 5 ಗಂಟೆ 52 ನಿಮಿಷಕ್ಕೆ ಹುಣ್ಣಿಮೆ ಪ್ರಾರಂಭವಾಗಿ, ಮರುದಿನ ಬೆಳಗಿನ ಜಾವ 3 ಗಂಟೆ 38 ನಿಮಿಷದ ತನಕ ಮುಂದುವರಿಯುತ್ತದೆ. ಇದು ಒಂದು…

Read More

ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ! – Kannada News | Kotturu Triple Murder: Honour Killing as Brother Kills Family Over Sister’s Love and Pregnancy

ಸಾಂದರ್ಭಿಕ ಚಿತ್ರ (ಎಡ) ಹಾಗೂ ಆರೋಪಿ ಅಕ್ಷಯ್Image Credit source: tv9 ವಿಜಯನಗರ, ಫೆಬ್ರವರಿ 1: ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ…

Read More

‘ನಮ್ಮನ್ನು ಕರೆಯಲ್ವಾ’; ಮದುವೆ ಆಮಂತ್ರಣ ಕೇಳಿದ್ದಕ್ಕೆ ರಶ್ಮಿಕಾ ಹೇಳಿದ್ದೇನು? – Kannada News | Rashmika Mandanna Smiles and escape after Question about marriage

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ವೃತ್ತಿ ಜೀವನ ಹಾಗೂ ವೈಯಕ್ತಿಕ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅವರ ನಟನೆಯ ‘ಗರ್ಲ್​​ಫ್ರೆಂಡ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಅವರ ನಟನೆಯನ್ನು ಎಲ್ಲರೂ ಕೊಂಡಾಡಿದರು. ಈಗ ರಶ್ಮಿಕಾ ಅವರು ವಿಜಯ್ ದೇವರಕೊಂಡ ಅವರನ್ನು ಮದುವೆ ಆಗುತ್ತಾರೆ ಎನ್ನಲಾಗಿದೆ. ಈ ವಿಷಯದಲ್ಲಿ ರಶ್ಮಿಕಾ ಮಂದಣ್ಣ ಅವರನ್ನು ಪ್ರಶ್ನೆ ಮಾಡಲಾಗಿದೆ. ವಿಷಯ ಗೊತ್ತಿದ್ದೂ, ಗೊತ್ತಿಲ್ಲದಂತೆ ಅವರು ನಡೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರ ನಿಶ್ಚಿತಾರ್ಥ ಕಳೆದ ವರ್ಷ ನಡೆದಿದೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 1ರ ದಿನಭವಿಷ್ಯ

ಕೆಲಸದ ಆರಂಭದಲ್ಲಿ ಇರುವ ಉತ್ಸಾಹ ಅದು ಮುಗಿಯುವ ತನಕ ಉಳಿಯುತ್ತಿಲ್ಲ. ನೀವು ಪ್ರಸ್ತಾವ ಮಾಡಿದ ಪ್ರಾಜೆಕ್ಟ್ ಗಳ ಬಗ್ಗೆ ಆರಂಭದಲ್ಲಿ ಉತ್ಸಾಹ ತೋರುವವರು ನಂತರದಲ್ಲಿ ಆ ಬಗ್ಗೆ ಆಸಕ್ತಿ ತೋರುತ್ತಿಲ್ಲ. ನಿಮ್ಮ ವೇಗಕ್ಕೆ ಸರಿಯಾಗಿ ಕೆಲವು ಬಾರಿ ಸರಿಯಾದ ಬೆಂಬಲ ದೊರೆಯುತ್ತಿಲ್ಲ ಎಂದಾದಲ್ಲಿ ಖಡ್ಗ ಮಾಲಾ ಸ್ತೋತ್ರದ ಶ್ರವಣ ಮಾಡಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 1ರ ದಿನಭವಿಷ್ಯ

ಆರೋಗ್ಯದ ವಿಚಾರದಲ್ಲಿಯೇ ಒಂದು ಬಗೆಯ ಆತಂಕ ಕಾಡುತ್ತಿದೆ. ಅದು ನಿಮ್ಮದೇ ಆರೋಗ್ಯ ಇರಬಹುದು ಅಥವಾ ನಿಮಗೆ ಸಂಬಂಧಿಸಿದವರ ಆರೋಗ್ಯವೇ ಇರಬಹುದು. ಒಟ್ಟಿನಲ್ಲಿ ದೈಹಿಕ ಆರೋಗ್ಯ ಸರಿಯಾಗಲು ಹಾಗೂ ಮಾನಸಿಕವಾಗಿ ಶಾಂತಿ ದೊರೆಯುವುದಕ್ಕೆ ಆದಿತ್ಯ ಹೃದಯ ಸ್ತೋತ್ರದ ಶ್ರವಣ ಮಾಡಿ. ನಿಮಗೆ ಸಾಧ್ಯವಿದ್ದಲ್ಲಿ ಪಠಣ ಮಾಡಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ,…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 1ರ ದಿನಭವಿಷ್ಯ

ನಿಮ್ಮ ಅದೃಷ್ಟ ಹಾಗೂ ಅವಕಾಶಗಳನ್ನು ಲಾಭವಾಗಿ ಪರಿವರ್ತಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದಾದಲ್ಲಿ ಅದಕ್ಕೆ ಭಾಗ್ಯಾ ಸೂಕ್ತವನ್ನು ಕೇಳಿಸಿಕೊಳ್ಳಿ. ಬೆಳಗ್ಗೆ ವೇಳೆಗೆ ಇದನ್ನು ಯೂಟ್ಯೂಬ್ ಅಥವಾ ಬೇರೆ ಯಾವುದೇ ಮಾಧ್ಯಮದಲ್ಲಿ ಕೇಳಿಸಿಕೊಳ್ಳುವುದರಿಂದ ಆರ್ಥಿಕ ಒತ್ತಡದಿಂದ ಕೂಡ ಹೊರಗೆ ಬರುವುದು ಸಾಧ್ಯವಾಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ…

Read More

Horoscope Today February: ಇಂದು ಈ ರಾಶಿಯವರಿಗೆ ಆಪ್ತರ ಮೇಲೆ ಅತಿ ಕೋಪ – Kannada News | Horoscope Today: February 01, Sunday 2026 Daily Zodiac Predictions and Lucky Signs

ಮೇಷ ರಾಶಿ: ವೇಗದ ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ಉದ್ಯೋಗದಲ್ಲಿ ಬರುವ ಮನಸ್ತಾಪವನ್ನು ನಿಮ್ಮೊಳಗೇ ಇಟ್ಟುಕೊಂಡು ಮುಂದುವರಿಯುವಿರಿ. ವಹಿಸಿಕೊಂಡ ಕೆಲಸವನ್ನು ನಿಶ್ಚಿತ ಸಮಯಕ್ಕೆ ಮುಗಿಸಲು ಆಗದು. ಮನೆಯ ನಿರ್ಮಾಣದ ಕನಸನ್ನು ಕಾಣುವಿರಿ. ನಿದ್ರಾಹೀನತೆಯನ್ನು ಹೋಗಲಾಡಿಸಲು ಪ್ರಯತ್ನ ಮಾಡಿ. ನಿಮ್ಮ ಕಾರ್ಯದ ಮೇಲೆ ಕಾರಣಾಂತರಗಳಿಂದ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ನಿಮ್ಮ ಉತ್ಸಾಹದಲ್ಲಿ ಮಿತಿ ಮೀರುವುದು ಬೇಡ. ವೃಷಭ ರಾಶಿ: ವಿದ್ಯಾರ್ಥಿಗಳು ಅಭ್ಯಾಸಕ್ಕೆ ಆಗುವ ತೊಂದರೆಯನ್ನೇ ಯೋಚಿಸುವರು. ಸಂಗಾತಿಯನ್ನು ಕೆಲವು ವಿಷಯಕ್ಕೆ ದ್ವೇಷಿಸಬಹುದು….

Read More