Headlines

ಹೀಟ್ ಸ್ಟ್ರೋಕ್ ಅಪಾಯ ಹೆಚ್ಚಳ: ತಡೆಗಟ್ಟಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | How to Prevent Heat Stroke During Heatwaves: Doctor Advice

ದೇಶದ ಹಲವೆಡೆ ಉಷ್ಣಾಂಶ ದಿನೇ ದಿನೇ ಏರುತ್ತಿರುವ ಹಿನ್ನೆಲೆ, ಹೀಟ್ ಸ್ಟ್ರೋಕ್ (Heat Stroke) ಎಂಬ ಗಂಭೀರ ಆರೋಗ್ಯ ಸಮಸ್ಯೆಯ ಅಪಾಯವೂ ಹೆಚ್ಚುತ್ತಿದೆ. ತೀವ್ರ ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆಯುವವರು ಈ ಸಮಸ್ಯೆಗೆ ಹೆಚ್ಚು ಒಳಗಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಹಾಗಾದರೆ ಹೀಟ್ ಸ್ಟ್ರೋಕ್ ಎಂದರೇನು, ಲಕ್ಷಣಗಳು ಯಾವ ರೀತಿ ಕಂಡು ಬರುತ್ತದೆ, ಇದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ…

Read More

ಉಪ ಚುನಾವಣೆ ಘೋಷಣೆಗೂ ಮುನ್ನವೇ ಹಿರಿಯೂರು ಕ್ಷೇತ್ರದ ಮೇಲೆ ದಳಪತಿಗಳ ಕಣ್ಣು: ತೆರೆಮರೆಯಲ್ಲಿ ಹೆಚ್‌ಡಿಕೆ ತಂತ್ರಗಾರಿಕೆ – Kannada News | Hiriyur Byelection: JDS Prepares for NDA Candidacy in Hiriyur Post Minister D Sudhakar Demise

ಬೆಂಗಳೂರು, ಜುಲೈ 10: ಕರ್ನಾಟಕ ರಾಜಕೀಯದಲ್ಲಿ ಇದೀಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಚರ್ಚೆ ಜೋರಾಗಿ ಆರಂಭವಾಗಿದೆ. ಸಚಿವರಾಗಿದ್ದ ಡಿ. ಸುಧಾಕರ್ ಅಕಾಲಿಕ ನಿಧನದಿಂದ ತೆರವಾಗಿರುವ ಈ ಕ್ಷೇತ್ರದ ಉಪಸಮರಕ್ಕೆ ಮುಹೂರ್ತ ನಿಗದಿಯಾಗುವ ಮುನ್ನವೇ ಮೂರೂ ಪಕ್ಷಗಳು ತೆರೆಮರೆಯ ರಾಜಕೀಯ ತಂತ್ರಗಾರಿಕೆ ಶುರು ಮಾಡಿವೆ. ಅದರಲ್ಲೂ ವಿಶೇಷವಾಗಿ ಜೆಡಿಎಸ್ (JDS) ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ಮುಂಬರುವ ಉಪಚುನಾವಣೆಯಲ್ಲಿ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ವಿಜಯ ಪತಾಕೆ ಹಾರಿಸಲು ದಳಪತಿಗಳು ಈಗಿನಿಂದಲೇ ಚುನಾವಣಾ ಕೆಲಸಗಳನ್ನು…

Read More

Bengaluru Air Quality: ಅಬ್ಬಬ್ಬಾ! ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! – Kannada News | Bangalore Air Pollution Crisis: Bengaluru Air quality gets better along with all places

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಎಲ್ಲದಕ್ಕಿಂತ ಉತ್ತಮ! ಬೆಂಗಳೂರು, ಮೇ 04: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಅರುಣ್ ಸಾಗರ್ ಪ್ರಸಾದ್, ಸಾಯಿ ಕುಮಾರ್ (Sai Kumar) ಇನ್ನೂ ಕೆಲವು ಪ್ರತಿಭಾವಂತ ನಟ-ನಟಿಯರು ನಟಿಸಿರುವ ‘ಘಾರ್ಗ’ ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ‘ಜೋಗಿ’ ಸಿನಿಮಾದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದು, ಅವರ ಪುತ್ರನೇ ಸಿನಿಮಾದ ನಾಯಕ. ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡಿನ ರೀಮಿಕ್ಸ್ ವರ್ಷನ್ ಬಳಸಿದ್ದು ಸಖತ್ ಚರ್ಚೆ ಆಗಿತ್ತು. ಇದೀಗ ಸಿನಿಮಾದ ನಿರ್ದೇಶಕ ಎಂ ಶಶಿಧರ್ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…….

Read More

ಬಿಡದಿ ಟೌನ್‌ಶಿಪ್‌ ವಿರುದ್ಧ ಜೆಡಿಎಸ್‌ ರಣಕಹಳೆ: ದಳಪತಿಗಳ ಪಾದಯಾತ್ರೆಗೆ ಮರುದಿನಾಂಕ ಫಿಕ್ಸ್ – Kannada News | Nikhil Kumaraswamy Announces JD(S) Padayatra Against Bidadi Township Project from August 9

ನಿಖಿಲ್ ಕುಮಾರಸ್ವಾಮಿImage Credit source: tv9 kannada ರಾಮನಗರ, ಆಗಸ್ಟ್​​ 02: ಬಿಡದಿ ಟೌನ್​ಶಿಪ್ ಯೋಜನೆ (Bidadi Township) ವಿಚಾರವಾಗಿ ಪರ, ವಿರೋಧ ಮುಂದುವರೆದಿದೆ. ಇದೀಗ ಜೆಡಿಎಸ್​​ ಪಕ್ಷ ಪಾದಯಾತ್ರೆಗೆ ಸಜ್ಜಾಗಿದೆ. ‘ಆಗಸ್ಟ್ 9 ರಿಂದ 11ರವರೆಗೆ ಅಂದರೆ 3 ದಿನಗಳ ಕಾಲ ಬೈರಮಂಗಲದಿಂದ ಫ್ರೀಡಂಪಾರ್ಕ್​ವರೆಗೆ ಒಟ್ಟು 38 ಕಿ. ಮೀ ಪಾದಯಾತ್ರೆ ಮಾಡುತ್ತೇವೆ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ. ಪಾದಯಾತ್ರೆಯಲ್ಲಿ ದೇವೇಗೌಡ, ಕುಮಾರಸ್ವಾಮಿ ಭಾಗಿ ರಾಮನಗರದ ಖಾಸಗಿ…

Read More

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ. ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು….

Read More

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಈಶಾ ಫೌಂಡೇಷನ್ ಬಳಿ ಬೆಂಕಿ – Kannada News | Chikkaballapur: Fire broke out near Isha Foundation amid Mahashivratri celebrations

ಈಶಾ ಫೌಂಡೇಷನ್, ಬೆಟ್ಟದಲ್ಲಿ ಬೆಂಕಿImage Credit source: tv9 kannada ಚಿಕ್ಕಬಳ್ಳಾಪುರ, ಫೆಬ್ರವರಿ 15: ಕರ್ನಾಟದಲ್ಲಿ ಮಹಾಶಿವರಾತ್ರಿಯ (Maha Shivratri) ಸಡಗರ ಸಂಭ್ರಮ ಮನೆ ಮಾಡಿದೆ. ದೇವಸ್ಥಾನಗಳಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿದೆ. ಇತ್ತ ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಇಶಾ ಫೌಂಡೇಷನ್​​ನಲ್ಲೂ ಸಡಗರ ಜೋರಾಗಿದೆ. ಲಕ್ಷಾಂತರ ಭಕ್ತರು 112 ಅಡಿಯ​​ ಆದಿಯೋಗಿ ದರ್ಶನಕ್ಕೆ ಮುಗಿಬಿದ್ದರು. ಇದೇ ವೇಳೆ ನಾಗಮಂಟಪದ ಎದುರುಗಡೆ ಇರುವ ಅರಣ್ಯ ಪ್ರದೇಶದಲ್ಲಿ ಬೆಂಕಿ (Fire) ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಸಿದೆ. ಮಹಾಶಿವರಾತ್ರಿ ಸಂಭ್ರಮ…

Read More

ದೀರ್ಘಾಯುಷ್ಯ ನಿಮ್ಮದಾಗಬೇಕೇ? ಹಾಗಿದ್ರೆ ಪಾಲಿಸಿ ಈ ಸಲಹೆ

ಹಿಂದೆಲ್ಲಾ ನಮ್ಮ ಹಿರಿಯರು ನೂರು ಕಾಲ ಆರೋಗ್ಯವಂತರಾಗಿ ಬದುಕು ಸಾಗಿಸುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಸಣ್ಣ ವಯಸ್ಸಿನಲ್ಲಿಯೇ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ. ಇದಕ್ಕೆಲ್ಲಾ ಮುಖ್ಯ ಕಾರಣವೇ ಕಳಪೆ ಜೀವನಶೈಲಿ (Lifestyle) ಮತ್ತು ಅನಾರೋಗ್ಯಕರ ಆಹಾರ ಪದ್ಧತಿ. ಹೀಗಿರುವಾಗ ಆರೋಗ್ಯವಂತರಾಗಿ ನೂರು ಕಾಲ ಜೀವಿಸಬೇಕು ಎಂಬ ಬಯಕೆ ನಿಮಗಿದ್ದರೆ, ಜೀವನಶೈಲಿಯಲ್ಲಿ ಈ ಕೆಲವೊಂದಿಷ್ಟು ಬದಲಾವಣೆಗಳನ್ನು ಮಾಡಿಕೊಳ್ಳಿ. ಇದರಿಂದ ಖಂಡಿತವಾಗಿಯೂ ದೀರ್ಘಾಯುಷ್ಯ ನಿಮ್ಮದಾಗುತ್ತದೆ. ದೀರ್ಘಾಯುಷ್ಯ ನಿಮ್ಮದಾಗಲು ಈ ಸಲಹೆ ಪಾಲಿಸಿ: ಸಮತೋಲಿತ ಆಹಾರ ಸೇವಿಸಿ: ನೀವು ಏನು…

Read More

ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ – Kannada News | Beau Webster’s explosive knock powers Hobart Hurricanes to Challenger Match

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ನಾಕೌಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್​ಗಳಲ್ಲಿ ಕಲೆಹಾಕಿದ್ದು 93 ರನ್​ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್​ನಲ್ಲಿ ಬ್ಯೂ ವೆಬ್​ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರನ್ ಕಲೆಹಾಕಿತು. ಈ ಮೂಲಕ…

Read More

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಕೈ ಶಾಸಕಿ – Kannada News | Congress MLA Nayana Motamma Hits Back Against Obscene Commenters In Instagram

ಚಿಕ್ಕಮಗಳೂರು, (ಜನವರಿ 12):  ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬ ಯುವಕನನ್ನು ಮೂಡಿಗೆರೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ಖುದ್ದು ‘ಕೈ’ ಶಾಸಕಿ ನಯನಾ ಮೋಟಮ್ಮ ಪ್ರತಿಕ್ರಿಯಿಸಿದ್ದು, ಪರ್ಸನಲ್ ಮತ್ತು ರಾಜಕೀಯ ವಿಚಾರವಾಗಿ 2 ಇನ್​​ಸ್ಟಾಗ್ರಾಮ್ ಖಾತೆ ಇದೆ. ಈ ನಡುವೆ ಪರ್ಸನಲ್ ಖಾತೆಗೆ ಕೆಟ್ಟ…

Read More