Headlines

ಎಐ ಕಾಲದಲ್ಲಿ ಎಂಜಿನಿಯರ್ ಜಪ ಬಿಡಿ, ನೀವು ಊಹಿಸಲೂ ಕಷ್ಟವಾದ ನಾನಾ ಉದ್ಯಮಗಳು ಸೃಷ್ಟಿಯಾಗುತ್ತವಂತೆ

ನವದೆಹಲಿ, ಏಪ್ರಿಲ್ 6: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ (Artificial Intelligence technology) ಅಡಿ ಇಟ್ಟ ಮೇಲೆ ಖುಷಿಪಡುವ ಮತ್ತು ದುಃಖಪಡುವ ಸಂಗತಿಗಳೆರಡೂ ಸಮಾನವಾಗಿ ಘಟಿಸುತ್ತಿವೆ. ಎಐ ಒಳಿತೋ, ಕೆಡುಕೋ ಎನ್ನುವ ಚರ್ಚೆ ನಡೆಯುತ್ತಲೇ ಇದೆ. ಈ ಜಿಜ್ಞಾಸೆ ಉದ್ಯಮ ವಲಯದವರನ್ನೂ ಬಿಟ್ಟಿಲ್ಲ. ಅಲ್ಲಿಯೂ ಭಿನ್ನಾಭಿಪ್ರಾಯಗಳು, ಅಭಿಪ್ರಾಯಭೇದಗಳು ಹೆಚ್ಚಿವೆ. ಅವರಲ್ಲೂ ಗೊಂದಲಗಳಿವೆ. ಎಐ ತಜ್ಞರೊಳಗೆಯೇ ಅಭಿಪ್ರಾಯಗಳು ಬೇರೆ ಬೇರೆ ಇವೆ. ಕೆನಡಾದ ಶ್ರೀಮಂತ ಉದ್ಯಮಿ ಕೆವಿನ್ ಓಲಿಯಾರಿ ಅವರು ಎಐ ವಿಚಾರದ ಬಗ್ಗೆ ಬಹಳ ಕುತೂಹಲ ಎನಿಸುವ ಅಭಿಪ್ರಾಯ…

Read More

ಕೇವಲ 11 ಕೋಟಿಗೆ ಐವರು ಮ್ಯಾಚ್ ವಿನ್ನರ್ಸ್​; ಆರ್​ಸಿಬಿ ಲೆಕ್ಕಾಚಾರಕ್ಕೆ ಥಂಡಾ ಹೊಡೆದ ಉಳಿದ ಫ್ರಾಂಚೈಸಿಗಳು

ಹಾಲಿ ಚಾಂಪಿಯನ್ ಆರ್‌ಸಿಬಿ (RCB) ಕಳೆದ ಆವೃತ್ತಿಯಲ್ಲಿ ತನ್ನ ಅಮೋಘ ಪ್ರದರ್ಶನವನ್ನು ಎಲ್ಲಿಗೆ ನಿಲ್ಲಿಸಿತ್ತೋ ಅದನ್ನು ಈ ಆವೃತ್ತಿಯಲ್ಲೂ ಮುಂದುವರೆಸಿದೆ. ಆಡಿದ ಮೊದಲ ಎರಡು ಪಂದ್ಯಗಳನ್ನು ಗೆದ್ದು ಐಪಿಎಲ್ 2026 (IPL 2026) ರ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಎಸ್‌ಆರ್‌ಹೆಚ್ ವಿರುದ್ಧದ ತನ್ನ ಮೊದಲ ಪಂದ್ಯವನ್ನು ಆರು ವಿಕೆಟ್‌ಗಳಿಂದ ಗೆದ್ದುಕೊಂಡಿದ್ದ ಆರ್‌ಸಿಬಿ, ತನ್ನ ಎರಡನೇ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಆರ್​ಸಿಬಿಯ ಈ ಬಲಿಷ್ಠ ಪ್ರದರ್ಶನಕ್ಕೆ 2025 ರ ಐಪಿಎಲ್ ಮೆಗಾ ಹರಾಜಿನಲ್ಲಿ ಆರ್​ಸಿಬಿ…

Read More

IPL 2026: ತನ್ನ 3ನೇ ಪಂದ್ಯದಲ್ಲಿ ಮತ್ತೊಂದು ಬಲಿಷ್ಠ ತಂಡವನ್ನು ಎದುರಿಸಲಿದೆ ಆರ್​ಸಿಬಿ..!

2026 ರ ಐಪಿಎಲ್‌ನಲ್ಲಿ (IPL 2026) ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಆರ್​​ಸಿಬಿ (RCB) ಇದುವರೆಗೆ ಆಡಿರುವ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ತನ್ನ ತವರಿನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದ ಆರ್​ಸಿಬಿ ಎರಡು ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ್ದ ಆರ್​ಸಿಬಿ, ಅದಾದ ಬಳಿಕ ನಡೆದಿದ್ದ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡವನ್ನು ಕೂಡ ಏಕಪಕ್ಷೀಯವಾಗಿ ಸೋಲಿಸಿತ್ತು….

Read More

ದಾಖಲೆ ಬರೆದ ಧುರಂಧರ್ 2: ಭಾರತದಲ್ಲಿ 1000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ

ನಟ ರಣವೀರ್ ಸಿಂಗ್ (Ranveer Singh) ಮತ್ತು ನಿರ್ದೇಶಕ ಆದಿತ್ಯ ಧರ್ ಅವರ ಕಾಂಬಿನೇಷನ್​​ನಲ್ಲಿ ಬಂದ ‘ಧುರಂಧರ್ 2’ ಸಿನಿಮಾ ಅಕ್ಷರಶಃ ಹೊಸ ಇತಿಹಾಸ ಬರೆದಿದೆ. ಭಾರತೀಯ ಬಾಕ್ಸ್ ಆಫೀಸ್ ಇತಿಹಾಸದಲ್ಲೇ 1000 ಕೋಟಿ ರೂಪಾಯಿ ನಿವ್ವಳ ಗಳಿಕೆ (Box Office Collection) ಮಾಡಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ. ಮಾರ್ಚ್ 19ರಂದು ತೆರೆಕಂಡ ಈ ಸಿನಿಮಾ, ಮೂರನೇ ವಾರದಲ್ಲೂ ತನ್ನ ನಾಗಾಲೋಟವನ್ನು ಮುಂದುವರಿಸಿದೆ. ಪ್ರೇಕ್ಷಕರನ್ನು ಥಿಯೇಟರ್‌ಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾರತದಲ್ಲೇ…

Read More

ಬಾವಿಗೆ ಬಿದ್ದು 3 ದಿನ ಬಳಿಕ ಬದುಕಿ ಬಂದ ವೃದ್ಧ: ಗ್ಯಾಸ್ ಸಿಲಿಂಡರ್ OTP ವ್ಯಕ್ತಿಯ ಜೀವ ಉಳಿಸಿದ್ಹೇಗೆ ಗೊತ್ತಾ?

ಉಡುಪಿ, (ಏಪ್ರಿಲ್ 06): ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಕೈಯಲ್ಲಿ ಹಿಡಿದುಕೊಂಡಿದ್ದ ವ್ಯಕ್ತಿ ಕೊನೆಗೂ ಪವಾಡ ಸದೃಶರಾಗಿ ಬದುಕಿಬಂದ ಘಟನೆ ಉಡುಪಿಯ (Udupi) ಕಂಬಳಕಟ್ಟೆಯಲ್ಲಿ ನಡೆದಿದೆ. ಕಂಬಳಕಟ್ಟೆಯ ನಿವಾಸಿ 62 ವರ್ಷದ ಶ್ರೀನಿವಾಸ ಆಚಾರ್ಯ, 20 ಅಡಿ ಆಳದ ನೀರಿರುವ ಬಾವಿಗೆ ಬಿದ್ದು ಮೂರು ದಿನ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಗೆದ್ದುಬಂದಿದ್ದಾರೆ. ಹೌದು.. ಗ್ಯಾಸ್ ಸಿಲಿಂಡರ್ ಓಟಿಪಿಯಿಂದ (gas cylinder OTP ) ಬಡಜೀವ ಬದುಕಿ ಬಂದಿದೆ. ಇದು ಅಚ್ಚರಿ…

Read More

Video: ಬೆಂಗಳೂರಿನಲ್ಲಿ ತಡರಾತ್ರಿ ಯುವತಿಯ ನೆರವಿಗೆ ಬಂದ ಅಪರಿಚಿತರು

ಬೆಂಗಳೂರು, ಏಪ್ರಿಲ್ 06: ಹೆಣ್ಣು ಮಕ್ಕಳ ಜತೆ ಕೆಲ ಆಟೋ, ಟ್ಯಾಕ್ಸಿ ಚಾಲಕರು ಸೇರಿದಂತೆ ಪುಂಡಪೋಕರಿಗಳು ಅಹಿತಕರವಾಗಿ ವರ್ತಿಸುವ ಘಟನೆಗಳ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಬೆಂಗಳೂರು (Bengaluru) ನಗರವು ದೇಶದ ಅತ್ಯಂತ ಕಾಳಜಿಯುಳ್ಳ ಹಾಗೂ ಜವಾಬ್ದಾರಿಯುತ ನಗರಗಳಲ್ಲಿ ಒಂದಾಗಿದೆ ಎಂಬುದನ್ನು ಮತ್ತೆ ನೆನಪಿಸಿದೆ. ಇದಕ್ಕೆ ಕಾರಣವಾಗಿದ್ದು ಯುವತಿಯೂ ಹಂಚಿಕೊಂಡ ಈ ವಿಡಿಯೋ. ತಡರಾತ್ರಿ ಒಬ್ಬಂಟಿಯಾಗಿದ್ದ ವೇಳೆ ಈ ಯುವತಿಯ ಸುರಕ್ಷತೆಗಾಗಿ ಇಬ್ಬರು ಅಪರಿಚಿತರು ಬಂದಿದ್ದಾರೆ. ಅಪರಿಚಿತ ವ್ಯಕ್ತಿಗಳು ತೋರಿದ ಕಾಳಜಿ ಕಂಡು ಯುವತಿಯೂ ಫಿದಾ ಆಗಿದ್ದಾರೆ….

Read More

ಓಟಿಪಿಯಿಂದ ಬದುಕಿತು ಬಡಜೀವ: 3 ದಿನ ಬಳಿಕ ಬಾವಿಯೊಳಗಿಂದ ಪವಾಡ ಸದೃಶರಾಗಿ ಬದುಕಿ ಬಂದ ವೃದ್ಧ

ಉಡುಪಿ, ಏಪ್ರಿಲ್ 06: ‘ಮುಳುಗುವವನಿಗೆ ಹುಲ್ಲು ಕಡ್ಡಿ ಕೂಡ ಆಸರೆ’ ಎನ್ನುವಂತೆ ಅದೊಂದು ಗ್ಯಾಸ್ ಸಿಲಿಂಡರ್​ ಒಟಿಪಿಯಿಂದ ವೃದ್ಧ ಜೀವವೊಂದು ದೊಡ್ಡ ಅಪಾಯದಿಂದ ಬದುಕಿಬಂದಿದೆ. ಆಯತಪ್ಪಿ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಗ್ಯಾಸ್ ಸಿಲಿಂಡರ್ (Gas cylinder) ಒಟಿಪಿಯಿಂದ ರಕ್ಷಣೆ ಮಾಡಲಾಗಿದೆ. ಆ ಮೂಲಕ ಅಪರೂಪದ ಘಟನೆಗೆ ಉಡುಪಿ (udupi) ಜಿಲ್ಲೆ ಸಾಕ್ಷಿ ಆಗಿದೆ. ಸದ್ಯ ರಕ್ಷಣೆಗೊಳಗಾದ ವೃದ್ಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದಿದ್ದೇನು? ಉಡುಪಿ ನಗರದ ಕೊಡವೂರು ವಾರ್ಡ್ ಕಂಬ್ಳಕಟ್ಟದಲ್ಲಿ ನಿರ್ಜನ ಪ್ರದೇಶದ ಮನೆಯಲ್ಲಿ ಶೀನಿವಾಸ್​​ ಆಚಾರ್ಯ(62)…

Read More

ಸಮರ್ಥ್​​​ ನನ್ನು ಗೆಲ್ಲಿಸಿದ್ರೆ ಮುಂದೆ ಸಮಸ್ಯೆ ಆಗಲಿದೆ: ಕಾಂಗ್ರೆಸ್ ಕಾರ್ಯಕರ್ತರಿಗೆ ಜೋಶಿ ಮಹತ್ವದ ಕರೆ

ದಾವಣಗೆರೆ, (ಏಪ್ರಿಲ್ 06): ಮನೆಯಲ್ಲಿ ಇವರ ತಾತ ಇದ್ದಾಗ ಎಂಎಲ್ ಎ , ಮಂತ್ರಿ. ಈಗ ಮತ್ತೆ ಮಗ ಶಾಸಕ ಆದರೆ ದಾವಣಗೆರೆ ಅಕ್ಕ ಪಕ್ಕದ ಕ್ಷೇತ್ರದಲ್ಲಿ ಅವರದೇ ಟಿಕೆಟ್ ಕೊಟ್ಟು ಇಡೀ ದಾವಣಗೆರೆ (Davanagere) ಕಬ್ಜಾ ಮಾಡಿಕೊಳ್ಳುತ್ತಾರೆ. ಈ ಹುಡುಗ ಗೆದ್ದರೆ ಹಿ ಈಸ್ ಅ ಸ್ಮಾಲ್ ಬಾಯ್. ಕಾಂಗ್ರೆಸ್ ಪಕ್ಷದವರು ಬಾಗಲಕೋಟೆಯಲ್ಲಿ ಅಹಿಂದ , ಇಲ್ಲಿ ಗೋವಿಂದ. ಟೇಕನ್ ಫಾರ್ ಗ್ರಾಂಟೆಡ್ ಇವರದ್ದು. ಇಲ್ಲಿ ಯಾರೂ ಸಮರ್ಥರಿರಲಿಲ್ಲವಾ? ನಿಮ್ಮ ಮನೆ ತನಕ್ಕೆ ಆಗಬೇಕಿತ್ತಾ? ಅಲ್ಲಿ…

Read More

ದೆಹಲಿ ವಿಧಾನಸಭೆಯಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳಗೆ ನುಗ್ಗಿ, ಹೂಗುಚ್ಛ ಇಟ್ಟು ಹೋದ ಕಾರು ಚಾಲಕ!

ನವದೆಹಲಿ, ಏಪ್ರಿಲ್ 6: ಇಂದು ಮಧ್ಯಾಹ್ನ ದೆಹಲಿ ವಿಧಾನಸಭೆಯಲ್ಲಿ (Delhi Assembly) ಗಂಭೀರ ಭದ್ರತಾ ಲೋಪ ಕಂಡುಬಂದಿದೆ. ಉತ್ತರ ಪ್ರದೇಶದ ನೋಂದಣಿ ನಂಬರ್ ಹೊಂದಿರುವ ಅಪರಿಚಿತ ಕಾರು ಗೇಟ್ ಅನ್ನು ಮುರಿದು ಒಳಗೆ ನುಗ್ಗಿದೆ. ಭದ್ರತಾ ಸಿಬ್ಬಂದಿ ನೋಡನೋಡುತ್ತಿದ್ದಂತೆ ಕಾರು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಆಫೀಸ್ ಬಳಿ ತೆರಳಿದೆ. ಈ ಘಟನೆ ಕೋಲಾಹಲಕ್ಕೆ ಕಾರಣವಾಯಿತು. ಆ ಕಾರು, ಚಾಲಕ ಮತ್ತು ಘಟನೆಯ ಹಿಂದಿನ ಕಾರಣಗಳನ್ನು ಗುರುತಿಸಲು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಭದ್ರತಾ ವ್ಯವಸ್ಥೆಗಳ…

Read More

ITR Filing 2026: ಹೊಸ ವರ್ಷಕ್ಕೆ ಐಟಿಆರ್ ಫಾರ್ಮ್​ಗಳಲ್ಲಿ ಈ ಕೆಲ ಬದಲಾವಣೆಗಳನ್ನು ಗಮನಿಸಿ

ನವದೆಹಲಿ, ಏಪ್ರಿಲ್ 6: ಹೊಸ ಹಣಕಾಸು ವರ್ಷ ಆರಂಭವಾಗಿದ್ದು, ಈಗ ಟ್ಯಾಕ್ಸ್ ರಿಟರ್ನ್ ಸಲ್ಲಿಸುವ ಸಮಯದ ಆರಂಭ. ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) ಐಟಿಆರ್ ಫಾರ್ಮ್​ಗಳನ್ನು ನೋಟಿಫೈ ಮಾಡಿದೆ. ಈ ಫಾರ್ಮ್​ಗಳಲ್ಲಿ ಕೆಲ ಬದಲಾವಣೆಗಳಾಗಿವೆ. ಪ್ರಕ್ರಿಯೆ ಸರಳಗೊಳಿಸಲಾಗಿರುವುದು, ಕಾನೂನು ಬದ್ಧತೆ ನಿಯಮ (compliance rules) ಕಠಿಣಗೊಳಿಸಿರುವುದು ಇತ್ಯಾದಿ ಬದಲಾವಣೆಗಳಿವೆ. ಆದರೆ, ಫಾರ್ಮ್​ಗಳ ಸಂಖ್ಯೆಯಲ್ಲಿ ಬದಲಾವಣೆ ಆಗಿಲ್ಲ. ಅಂದಹಾಗೆ, ಐಟಿ ರಿಟರ್ನ್ ಸಲ್ಲಿಸಲು ಜುಲೈ 31ರವರೆಗೆ ಕಾಲಾವಕಾಶ ಇರುತ್ತದೆ. ಹೀಗಾಗಿ, ಐಟಿಆರ್ ಫಾರ್ಮ್​ಗಳಲ್ಲಿ ಮಾಡಲಾಗಿರುವ ಕೆಲ ಪ್ರಮುಖ…

Read More