ಆಸ್ಟ್ರೇಲಿಯಾದಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ; ವಂದೇ ಮಾತರಂ ಜೈಕಾರ – Kannada News | PM Narendra Modi receives warm welcome from Indian community in Melbourne

ಮೆಲ್ಬೋರ್ನ್, ಜುಲೈ 8: 3 ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 3 ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾಗೆ ಆಗಮಿಸಿದ್ದಾರೆ. ಈ ವೇಳೆ ಆಸ್ಟ್ರೆಲಿಯಾದ ಅನಿವಾಸಿ ಭಾರತೀಯರು ಅವರಿಗೆ ಅತ್ಯಂತ ಅದ್ಧೂರಿ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿ (PM Modi in Australia) ಮೆಲ್ಬೋರ್ನ್ ತಲುಪುತ್ತಿದ್ದಂತೆ, ಭಾರತೀಯ ಸಮುದಾಯದ ನೂರಾರು ಸದಸ್ಯರು ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಅವರನ್ನು ಬರಮಾಡಿಕೊಂಡರು. ಇದೇ ವೇಳೆ ‘ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ’ ತಂಡವು ಪ್ರಸ್ತುತಪಡಿಸಿದ “ವಂದೇ ಮಾತರಂ”…

Read More

ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು… ಸೋಲಿನ ಬಳಿಕ ರಜತ್ ಪಾಟಿದಾರ್ ಖಡಕ್ ಸೂಚನೆ – Kannada News | Rajat patidar post match interview after RCB Vs DC Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಕೇವಲ ಒಂದು ಎಸೆತ ಬಾಕಿ ಇರುವಂತೆ ಸೋಲೊಪ್ಪಿಕೊಂಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 175 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.5 ಓವರ್​ಗಳಲ್ಲಿ 178 ರನ್​ಗಳಿಸಿ ರೋಚಕ ಜಯ ಸಾಧಿಸಿದೆ. ಈ ಮೂಲಕ ಆರ್​ಸಿಬಿ ಪಡೆ ತವರಿನಲ್ಲಿ…

Read More

ಮಹಿಳೆಯರಲ್ಲಿ ಐರನ್ ಕೊರತೆ ಇದ್ದಾಗ ಪ್ರೆಗ್ನೆನ್ಸಿಗೆ ಪ್ಲಾನ್ ಮಾಡ್ಬಾರ್ದು ಯಾಕೆ?

ಗರ್ಭಧಾರಣೆ ಅಥವಾ ಪ್ರೆಗ್ನೆನ್ಸಿಗೆ (Pregnancy) ಪ್ಲಾನ್ ಮಾಡುವ ಮೊದಲು ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಸಂಪೂರ್ಣವಾಗಿ ಗಮನ ಹರಿಸುವುದು ಅತ್ಯಂತ ಅಗತ್ಯ. ದೇಹದಲ್ಲಿ ಯಾವುದೇ ಪೋಷಕಾಂಶಗಳ ಕೊರತೆ ಇದ್ದರೆ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ದೇಹದಲ್ಲಿ ಐರನ್ (Iron) ಕೊರತೆ ಇದ್ದರೆ ಗರ್ಭಧಾರಣೆಗೂ ಮೊದಲು ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಆದರೆ ಹಲವು ಸಂದರ್ಭಗಳಲ್ಲಿ ಮಹಿಳೆಯರು ಈ ವಿಷಯಗಳ ಬಗ್ಗೆ ಗಮನಹರಿಸುವುದಿಲ್ಲ. ತಜ್ಞರ ಪ್ರಕಾರ, ಐರನ್ ಕೊರತೆ ತಾಯಿ ಮತ್ತು ಮಗುವಿನ ಆರೋಗ್ಯದ…

Read More

Viral: ಒಂದು ದಿನಕ್ಕೆ ನನ್ನನ್ನು ಬಾಡಿಗೆಗೆ ಪಡೆಯಬಹುದು; ಗಂಡ್ಮಕ್ಕಳಿಗೆ ವಿಶೇಷ ಆಫರ್ ನೀಡಿದ ಯುವತಿ – Kannada News | Young woman offers special deal for men, post goes viral

ಕಷ್ಟ ಪಟ್ಟು ದುಡಿಯೋರಿಗಿಂತ ಸುಲಭದಲ್ಲಿ ಹಾದಿಯಲ್ಲಿ ಹಣ (money) ಹೇಗೆ ಮಾಡ್ಬಹುದು ಎಂದು ಯೋಚಿಸುವವರೇ ಹೆಚ್ಚು. ಹೀಗಾಗಿ ಕೆಲವರು ತಮ್ಮ ಬುದ್ಧಿವಂತಿಕೆ ಉಪಯೋಗಿಸಿ ಪಂಗನಾಮ ಹಾಕಿ ಬಿಡ್ತಾರೆ. ಆದರೆ ಇದೆಲ್ಲದರ ನಡುವೆ ಯುವತಿಯೊಬ್ಬಳು ದುಡ್ಡು ಮಾಡಲು ಒಳ್ಳೆಯ ಉಪಾಯ ಕಂಡುಕೊಂಡಿದ್ದಾಳೆ. ಬ್ಯಾಚುಲರ್ಸ್ ಗಳಿಗೆ ಒಂದೊಳ್ಳೆ ಆಫರ್ ನೀಡಿದ್ದಾಳೆ. ಹೌದು, ತನ್ನ ದಿನದ ಸಮಯವನ್ನು ನಿಮಗಾಗಿ ಮೀಸಲಿಡುವೆ, ಆದರೆ ನೀವು ನನಗೆ ಇಂತಿಷ್ಟು ಹಣ ಪಾವತಿಸಬೇಕು ಎಂದಿದ್ದಾಳೆ. ಈ ಯುವತಿಯ ಈ ಜಾಹೀರಾತಿನ (advertisement) ಪೋಸ್ಟ್ ಸದ್ಯ ವೈರಲ್…

Read More

ಪ್ರತಿ 3 ತಿಂಗಳಿಗೊಮ್ಮೆ ಆಗ್ತಿದೆ ನೀರಿನ ದರ ಏರಿಕೆ: 2 ವರ್ಷಗಳಿಂದ‌ ಹಗಲು ದರೋಡೆ ಮಾಡ್ತಿದ್ಯಾ BWSSB?

ಬೆಂಗಳೂರು, ಮಾರ್ಚ್​​ 26: ಬೆಲೆ ಏರಿಕೆ ಎಂಬ ಪದ ಕೇಳಿದರೆ ಸಾಕು ಜನ ಸಾಮಾನ್ಯರು ಹೆದರಬೇಕಾದ ಸ್ಥಿತಿ ಸದ್ಯ ಕರ್ನಾಟಕದಲ್ಲಿದೆ. ನಾನಾ ಕಾರಣಗಳಿಂದಾಗಿ ಪ್ರತಿ ವಸ್ತುವಿನ ದರವೂ ಗಗನಕ್ಕೇರಿದೆ. ಈ ನಡುವೆ ಜನರಿಗೆ ಸೌಕರ್ಯಗಳನ್ನು ನೀಡಬೇಕಿದ್ದ ಇಲಾಖೆಗಳೇ ಜನರಿಂದ ಸುಲಿಗೆ ಮಾಡುತ್ತಿರುವ ಆತಂಕಕಾರಿ ವಿಷಯವೊಂದು ಬಹಿರಂಗಗೊಂಡಿದ್ದು, ನಾಗರಿಕರ ಗಮನಕ್ಕೇ ಬಾರದಂತೆ ಜೇಬಿಗೆ ಕತ್ತರಿ ಹಾಕುತ್ತಿರುವ ವಿಚಾರ ಶಾಕ್​​ ನೀಡಿದೆ. ಕಳೆದ ಎರಡು ವರ್ಷಗಳಿಂದ‌ ಬೆಂಗಳೂರಿನ ಜಲ ಮಂಡಳಿ ಸತತವಾಗಿ ನೀರಿನ ದರ ಏರಿಕೆ ಮಾಡುತ್ತಾ ಬಂದಿದ್ದರೂ, ಈ…

Read More

IPL 2026: 42 ಪಂದ್ಯಗಳ ನಂತರ ಸನ್‌ರೈಸರ್ಸ್ ತಂಡಕ್ಕೆ ಅಂಬ್ರಿಶ್ ಆಗಮನ

ಐಪಿಎಲ್ 2026 ರಲ್ಲಿ ಸೋಲು ಗೆಲುವಿನ ಸಮಾನ ರುಚಿ ನೋಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ, ಖಾಯಂ ನಾಯಕ ಪ್ಯಾಟ್ ಕಮ್ಮಿನ್ಸ್ ಬಂದ ಬಳಿಕ ಸತತ ಎರಡು ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದ ಅಲೆಯಲ್ಲಿ ಬೀಗುತ್ತಿದೆ. ಈ ನಡುವೆ ಈ ತಂಡಕ್ಕೆ ಹೊಸ ಆಟಗಾರನ ಆಗಮನವಾಗಿದೆ. ಆ ಆಟಗಾರನ ಹೆಸರು ಆರ್‌ಎಸ್ ಅಂಬ್ರಿಶ್. ವಾಸ್ತವವಾಗಿ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ, ವೇಗಿ ಶಿವಂ ಮಾವಿ ಬದಲಿಗೆ ಆರ್‌ಎಸ್ ಅಂಬ್ರಿಶ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅಂಬ್ರಿಶ್ ಒಬ್ಬ ಆಲ್‌ರೌಂಡರ್ ಆಗಿದ್ದು, ಬಲಗೈ ಮಧ್ಯಮ…

Read More

ವೈಭವ್ ಸೂರ್ಯವಂಶಿ ಕೈ ಸೇರಿದ ಟೀಮ್ ಇಂಡಿಯಾ ಜೆರ್ಸಿ! – Kannada News | Vaibhav Sooryavanshi received team India jersey

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ವೈಭವ್ ಸೂರ್ಯವಂಶಿ ಇದೀಗ ಭಾರತ ಹಿರಿಯರ ತಂಡದ ಜೆರ್ಸಿಯನ್ನು ಪಡೆದುಕೊಂಡಿದ್ದಾರೆ. ತಮ್ಮ ಹೆಸರಿರುವ ಐಕಾನಿಕ್ ನೀಲಿ ಜೆರ್ಸಿಯನ್ನು ಪಡೆದ ವೈಭವ್, “ಇದು ನನ್ನ ಜೀವಮಾನದ ಕನಸು” ಎಂದಿದ್ದಾರೆ. ವೈಭವ್ ಸೂರ್ಯವಂಶಿಯ ಈ ವಿಶೇಷ ಕ್ಷಣಗಳ ವಿಡಿಯೋವನ್ನು ಬಿಸಿಸಿಐ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ “ಇದು ನನ್ನ ಜೀವಮಾನದ ಕನಸು, ನನಗೆ ನಂಬಲು ಸಾಧ್ಯವಾಗುತ್ತಿಲ್ಲ” ಎಂದು ಭಾವುಕರಾಗಿ ನುಡಿದಿದ್ದಾರೆ. Ladies & Gentlemen The moment the…

Read More

5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ ಎಂದ ಸಚಿವ ಯುಟಿ ಖಾದರ್ – Kannada News | Rotten Vegetables and Meat Found in Five Star Hotels; UT Khader Warns of Strict Action

ಮಂಗಳೂರು, ಆಗಸ್ಟ್​ 07: ‘ರಾಜ್ಯದ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಕೊಳೆತ ಈರುಳ್ಳಿ, ಡೆನ್ಮಾರ್ಕ್​​ನ ಹೆಪ್ಪುಗಟ್ಟಿದ ಮಾಂಸ, ಅವಧಿ ಮುಗಿದ ಹಾಲು ಪತ್ತೆ ಆಗಿದೆ. ಎಲ್ಲ ವಸ್ತುಗಳ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಮುಂದೆಯೂ ಈ ತಪಾಸಣೆಯನ್ನು ಮುಂದುವರಿಸುತ್ತೇವೆ’ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜನರಿಗೆ ಆಹಾರದ ಸುರಕ್ಷತೆ ಬಗ್ಗೆ ತಿಳಿಸೋದು ನಮ್ಮ ಕರ್ತವ್ಯ. ಸ್ಟಾರ್​ ಹೋಟೆಲ್​​ಗಳಲ್ಲಿ ಅಧಿಕಾರಿಗಳು ತಪಾಸಣೆ ಮಾಡಲ್ಲ ಅಂತಾ ಭಾವನೆ ಇದೆ….

Read More

ಕೇರಳದ ಕೊಚ್ಚಿಯಲ್ಲಿ ನಿಂತಿದೆ ಇರಾನ್​ನ ಐರಿಸ್ ಲವನ್ ಹಡಗು; ಐರಿಸ್ ದೇನಾ ದಾಳಿಗೂ ಮುನ್ನ ಆಗಿದ್ದೇನು?

ನವದೆಹಲಿ, ಮಾರ್ಚ್ 6: ಶ್ರೀಲಂಕಾದ ಬಳಿ ಅಮೆರಿಕ ಇರಾನಿನ ಐರಿಸ್ ದೇನಾ (IRIS Dena) ಹಡಗಿನ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಸಾಕಷ್ಟು ಜನರು ಮೃತಪಟ್ಟಿದ್ದರು. ಇದಕ್ಕೂ ಕೆಲವು ದಿನಗಳ ಮೊದಲು ಇರಾನ್ (Iran War) ಕೇರಳದ ಕೊಚ್ಚಿಯಲ್ಲಿ ಮತ್ತೊಂದು ಇರಾನಿನ ಹಡಗಾದ ಐರಿಸ್ ಲವನ್ ಅನ್ನು ನಿಲ್ಲಿಸಲು (ಡಾಕ್ ಮಾಡಲು) ಭಾರತವನ್ನು ಸಂಪರ್ಕಿಸಿತ್ತು ಎಂದು ಮೂಲಗಳು ತಿಳಿಸಿವೆ. ಕೊಚ್ಚಿಯಲ್ಲಿ ಆ ಹಡಗಿನ ಡಾಕಿಂಗ್​ಗೆ ಭಾರತವೂ ಅವಕಾಶ ನೀಡಿತ್ತು. ಈಗಲೂ ಇರಾನಿನ ಆ ಹಡಗು ಕೊಚ್ಚಿಯಲ್ಲಿಯೇ…

Read More

ಇನ್ಫೋಸಿಸ್ ಉದ್ಯೋಗಿಗಳ ಸ್ಯಾಲರಿ ಹೈಕ್​ಗೆ ತಡೆ; ಸಿಇಒಗೆ 52 ಕೋಟಿ ರೂ ಮೌಲ್ಯದ ಸ್ಟಾಕ್ ಭತ್ಯೆ – Kannada News | Infosys approves stock incentives of worth Rs 52 crore for CEO, even as salary hike for employees put on hold

ಬೆಂಗಳೂರು, ಏಪ್ರಿಲ್ 24: ಇನ್ಫೋಸಿಸ್ (Infosys) ಸಂಸ್ಥೆಯು ತನ್ನ ಸಿಇಒ ಸಲೀಲ್ ಪರೇಖ್ (Salil Parekh) ಅವರಿಗೆ ಭಾರಿ ಮೊತ್ತದ ಸ್ಟಾಕ್ ಆಪ್ಷನ್ಸ್ (ESOPs) ನೀಡಿದ್ದು, ಅದೇ ಸಮಯದಲ್ಲಿ ಉದ್ಯೋಗಿಗಳ ವೇತನ ಹೆಚ್ಚಳವನ್ನು ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ. ಸಿಇಒ ಮತ್ತು ಎಂಡಿಯಾಗಿರುವ ಸಲೀಲ್ ಪರೇಖ್ ಅವರಿಗೆ ಸುಮಾರು 52 ಕೋಟಿ ರೂಪಾಯಿ (51.75 ಕೋಟಿ ರೂ) ಮೌಲ್ಯದ ಎಂಪ್ಲಾಯಿ ಸ್ಟಾಕ್ ಓನರ್‌ಶಿಪ್ ಪ್ಲಾನ್ (ESOPs) ಅಥವಾ ರೆಸ್ಟ್ರಿಕ್ಟೆಡ್ ಸ್ಟಾಕ್ ಯೂನಿಟ್‌ಗಳನ್ನು (RSUs) ಮಂಜೂರು ಮಾಡಿದೆ. ಇದು ಕಂಪನಿಯ…

Read More