Headlines

ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Files Cyber Complaint: Darshan Wife Battles Online Hate and Fan Wars

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳು ಇದಕ್ಕೆ ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಈಗ ವಿಜಯಲಕ್ಷ್ಮೀ ಕೂಡ ಇದರಿಂದ ತೊಂದರೆ ಅನುಭವಿಸಿದ್ದಾರೆ. ಈ ಸಂಬಂಧ ಅವರು ದೂರು ಕೂಡ ದಾಖಲು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್ ಹಾಗೂ ಮೆಸೇಜ್​​ಗಳ ಸ್ಕ್ರೀನ್​ಶಾಟ್​​ಗಳನ್ನು ಸೈಬರ್ ಪೊಲೀಸರಿಗೆ ನೀಡುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ಸುದೀಪ್ ಅವರು ಇತ್ತೀಚೆಗೆ ‘ಸಿನಿಮಾ ರಿಲೀಸ್ ವೇಳೆ ಒಂದು ಪಡೆ ಯುದ್ಧಕ್ಕೆ ರೆಡಿ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ…

Read More

ದೊಡ್ಡ ಬಜೆಟ್ ಆದರೂ ನಿರ್ಮಾಪಕರಿಗೆ ಕೆಲವೇ ದಿನಗಳಲ್ಲಿ ಲಾಭ ತಂದ ಅಡಿವಿ ಶೇಷ್ – Kannada News | Adivi Sesh’s Dakayat is a Blockbuster: Box Office Success and Pre Release Profit

ಅಡಿವಿ ಶೇಷ್ ಅವರ ಖಾತೆಯಲ್ಲಿ ಮತ್ತೊಂದು ಹಿಟ್ ಚಿತ್ರ ಸೇರಿಕೊಂಡಿದೆ. ಕಳೆದ ವಾರ ತೆರೆಗೆ ಬಂದ ‘ಡಕಾಯತ್’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಚಿತ್ರವು ಕೇವಲ ನಾಲ್ಕು ದಿನಗಳಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಕೆಲವೊಂದು ಸಿನಿಮಾಗಳು ರಿಲೀಸ್​​ಗೂ ಮೊದಲೇ ಒಳ್ಳೆಯ ಬಿಸ್ನೆಸ್ ಮಾಡುತ್ತವೆ. ಇನ್ನೂ ಕೆಲವು ಸಿನಿಮಾಗಳು ಸಿನಿಮಾ ರಿಲೀಸ್ ಆದ ಬಳಿಕ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ‘ಡಕಾಯತ್’ ಈ ಎರಡೂ ವಿಷಯಗಳಲ್ಲಿ ಯಶಸ್ಸನ್ನು ಸಾಧಿಸಿದೆ. ಈ ಆಕ್ಷನ್ ಥ್ರಿಲ್ಲರ್ ಚಿತ್ರದ ನಿರ್ಮಾಪಕರು ಸುಮಾರು 65…

Read More

ಪ್ರಮಾಣಪತ್ರ ಪಡೆಯದೇ ‘ಸತ್ಲುಜ್’ ಸಿನಿಮಾ ಬಿಡುಗಡೆ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆರೋಪ – Kannada News | Satluj movie removed from ZEE5 IB Ministry alleges lack of certification Diljit Dosanjh

ಖ್ಯಾತ ನಟ ದಿಲ್ಜಿತ್ ದೋಸಾಂಜ್ (Diljit Dosanjh) ಅಭಿನಯದ, ತೀವ್ರ ಕುತೂಹಲ ಮೂಡಿಸಿದ್ದ ‘ಸತ್ಲುಜ್’ (Satluj) ಸಿನಿಮಾ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದೆ. ಅಗತ್ಯವಿರುವ ಸೆನ್ಸಾರ್ ಪ್ರಮಾಣಪತ್ರ ಪ್ರಕ್ರಿಯೆಯನ್ನು ಪೂರ್ಣಗೊಳಿಸದೆಯೇ ಚಿತ್ರತಂಡ ಈ ಸಿನಿಮಾವನ್ನು ZEE5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆ ಮಾಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (I&B Ministry) ಗಂಭೀರ ಆರೋಪ ಮಾಡಿದೆ. ಹನಿ ಟ್ರೆಹನ್ ನಿರ್ದೇಶನದ ಈ ಸಿನಿಮಾ ಜುಲೈ 3ರಂದು ಬಿಡುಗಡೆ ಆಗಿತ್ತು. ಆದರೆ ಆದಾದ ಕೇವಲ ಎರಡೇ…

Read More

Personality Test: ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | R Name Numerology: Uncover Personality, Finance and Love Life Traits

‘R’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ಜೀವನದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಬುದ್ಧಿವಂತಿಕೆ ಮತ್ತು ಸಂಯಮದ ವ್ಯಕ್ತಿತ್ವ: ಸಂಖ್ಯಾಶಾಸ್ತ್ರದ ಪ್ರಕಾರ, ‘R’ ಅಕ್ಷರದಿಂದ ಹೆಸರು ಆರಂಭವಾಗುವ ವ್ಯಕ್ತಿಗಳು ಅತೀವ ಬುದ್ಧಿವಂತರು. ಇವರಲ್ಲಿ ಒಂದು ವಿಶಿಷ್ಟವಾದ ದ್ವಂದ್ವ…

Read More

Camphor Bath Benefits: ಸಾನ್ನದ ನೀರಿಗೆ ಒಂದು ಚಿಟಿಕೆ ಕರ್ಪೂರ ಬೆರೆಸಿ; ಇದರ ಚಮತ್ಕಾರಿ ಪ್ರಯೋಜನಗಳು ಇಲ್ಲಿವೆ… – Kannada News | Camphor Bath Benefits: End Negative Energy, Solve Financial and Health Problems

ಅನೇಕ ಜನರು ಜೀವನದಲ್ಲಿ ಎಷ್ಟೇ ಕಷ್ಟಪಟ್ಟು ದುಡಿದರೂ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಕಲಹಗಳು ಅಥವಾ ನಿರಂತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಮನೆಯಲ್ಲಿ ಅಥವಾ ನಮ್ಮ ಸುತ್ತಮುತ್ತ ಆವರಿಸಿರುವ ನಕಾರಾತ್ಮಕ ಶಕ್ತಿ ಇರಬಹುದು. ಈ ಎಲ್ಲಾ ಸಮಸ್ಯೆಗಳಿಗೆ ಕರ್ಪೂರದಿಂದ ಮಾಡುವ ಒಂದು ಸಣ್ಣ ಮತ್ತು ಸರಳ ಪರಿಹಾರವು ಅದ್ಭುತವಾಗಿ ಕೆಲಸ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಸ್ವಲ್ಪ ಕರ್ಪೂರದ ಪುಡಿ ಅಥವಾ ಎರಡು ಹನಿ ಕರ್ಪೂರದ ಎಣ್ಣೆಯನ್ನು (Camphor Oil)…

Read More

15 ಕೋಟಿ ಸಂಭಾವನೆ ಪ್ರಕರಣಕ್ಕೆ ಟ್ವಿಸ್ಟ್, ಸತ್ಯ ಮುಚ್ಚಿಟ್ಟರೇ ನಿರ್ದೇಶಕಿ – Kannada News | Twist in Lady Director Sudha Kongara Remuneration Case

ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕಿ ಸುಧಾ ಕೊಂಗರ (Sudha Kongara), ದೇಶದ ಯಶಸ್ವಿ ಸಿನಿಮಾ ನಿರ್ದೇಶಕಿಯರಲ್ಲಿ ಒಬ್ಬರು. ‘ಇರುದು ಸುಟ್ರು’, ‘ಸೂರರೈ ಪೊಟ್ರು’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಸುಧಾ ಕೊಂಗರ, ಇತ್ತೀಚೆಗಷ್ಟೆ ‘ಪರಾಶಕ್ತಿ’ ಹೆಸರಿನ ಸಿನಿಮಾ ನಿರ್ದೇಶಿಸಿದರು. ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಫ್ಲಾಪ್ ಆಯ್ತು. ಶಿವಕಾರ್ತಿಕೇಯನ್, ಶ್ರೀಲೀಲಾ ನಟಿಸಿದ್ದ ಈ ಸಿನಿಮಾ ನಿರೀಕ್ಷಿತ ಯಶಸ್ಸು ಗಳಿಸಲಿಲ್ಲ. ಜೊತೆಗೆ ಸಾಕಷ್ಟು ಟೀಕೆಗೆ ಸಹ ಸಿನಿಮಾ ಗುರಿಯಾಯ್ತು. ಆದರೆ ಆ ಬಳಿಕ ಸಿನಿಮಾ ನಿರ್ಮಾಪಕರ ವಿರುದ್ಧ ಸಂಭಾವನೆ…

Read More

ರೋಹಿತ್ 200 ಹೊಡಿಲಿ, ಸೂರ್ಯವಂಶಿ ಡಕೌಟ್ ಆಗಲಿ: ಚಹಲ್ ಪ್ರಾರ್ಥನೆ! – Kannada News | IPL 2026: Yuzvendra Chahal’s Hilarious Playoff Qualification Logic Goes Viral

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 68 ಪಂದ್ಯಗಳು ಮುಗಿದಿದ್ದು, ಈ ಪಂದ್ಯಗಳ ಮೂಲಕ ಮೂರು ತಂಡಗಳು ಪ್ಲೇಆಫ್​ಗೇರಿದರೆ, ಮೂರು ತಂಡಗಳ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿ ಮುಂದುವರೆದಿದೆ. ಈ ಪೈಪೋಟಿಯಲ್ಲಿರುವ ತಂಡಗಳೆಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್. ಈ ಮೂರು ತಂಡಗಳ ಭವಿಷ್ಯ ನಿರ್ಧರಿಸುವುದು ಮುಂಬೈ ಇಂಡಿಯನ್ಸ್ ಎಂಬುದು ವಿಶೇಷ. ಅಂದರೆ ಐಪಿಎಲ್​ನ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್…

Read More

‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ – Kannada News | Alpha Kannada Movie: Hemanth Kumar Karthik Mahesh Trailer and Release Date Revealed

ಕನ್ನಡ ಚಿತ್ರರಂಗಕ್ಕೆ ಹೊಸ ಹೊಸ ಪ್ರತಿಭೆಗಳ ಎಂಟ್ರಿ ಆಗುತ್ತಲೇ ಇರುತ್ತದೆ. ಈಗ ಹೇಮಂತ್ ಕುಮಾರ್ ಹೆಸರಿನ ಹೊಸ ಪ್ರತಿಭೆ ‘ಆಲ್ಫಾ’ ಸಿನಿಮಾ ಮೂಲಕ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಫೆಬ್ರವರಿ 20ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಸಖತ್ ರಾ ಆಗಿದೆ. ಹೇಮಂತ್ ಅವರು ‘ಆಲ್ಫಾ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಅವರು ಫೈಟ್,…

Read More

ಜಿಯೋ ಐಪಿಒಗೆ ಸಜ್ಜು; 27 ಕೋಟಿ ಹೊಸ ಈಕ್ವಿಟಿ ಷೇರುಗಳ ಹಂಚಿಕೆ; ಆರ್​​ಐಎಲ್ ಎಜಿಎಂ ಸಭೆಯಲ್ಲಿ ಅಂಬಾನಿ ಮಾಹಿತಿ – Kannada News | Jio Platforms IPO, board approval, DRHP to be filed today, 27 crore equity shares fresh issue, says RIL

ರಿಲಯನ್ಸ್ ಜಿಯೋImage Credit source: Avishek Das/SOPA images/LightRocket via Getty Images ನವದೆಹಲಿ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಅಂಗಸಂಸ್ಥೆಯಾದ ಜಿಯೋ ಪ್ಲಾಟ್‌ಫಾರ್ಮ್ಸ್​ನ (Jio Platforms) ಐಪಿಒ (IPO) ಆಗಲಿರುವುದನ್ನು ಖಚಿತಪಡಿಸಿದೆ. ಆರ್​ಐಎಲ್​ನ ವಾರ್ಷಿಕ ಮಹಾಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಛೇರ್ಮನ್ ಮುಕೇಶ್ ಅಂಬಾನಿ ಅವರು ಜಿಯೋ ಪ್ಲಾಟ್​ಫಾರ್ಮ್ಸ್​ನ ಐಪಿಒಗೆ ಇವತ್ತು ಸೆಬಿ ಬಳಿ ಡಿಎಚ್​ಆರ್​ಪಿಯನ್ನು ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ. ಐಪಿಒಗೆ ರಿಲಯನ್ಸ್ ಮಂಡಳಿಯ ಅನುಮೋದನೆ ಸಿಕ್ಕಿರುವುದಾಗಿಯೂ ಹೇಳಿದ್ದಾರೆ. ಜಿಯೋ ಪ್ಲಾಟ್​ಫಾರ್ಮ್ಸ್ ಐಪಿಒ…

Read More

T20 World Cup 2026: ಟೀಂ ಇಂಡಿಯಾದ ಐವರಿಗೆ ಇದು ಚೊಚ್ಚಲ ಟಿ20 ವಿಶ್ವಕಪ್ – Kannada News | T20 World Cup 2026:Team India’s Five Young Debutants Ready to Shine

ಅಭಿಷೇಕ್ ಶರ್ಮಾ ಮೊದಲ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡಲಿದ್ದಾರೆ. 2024 ರಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಅಭಿಷೇಕ್ ಶರ್ಮಾ, ರೋಹಿತ್ ಶರ್ಮಾ ನಿವೃತ್ತಿಯ ನಂತರ ತಂಡದಲ್ಲಿ ಆರಂಭಿಕನಾಗಿ ಆಡುತ್ತಿದ್ದಾರೆ. ಅಂದಿನಿಂದ ಟಿ20 ತಂಡದ ಭಾಗವಾಗಿರುವ ಅಭಿಷೇಕ್ 38 ಟಿ20 ಪಂದ್ಯಗಳಲ್ಲಿ 194.74 ಸ್ಟ್ರೈಕ್ ರೇಟ್‌ನಲ್ಲಿ 1297 ರನ್ ಗಳಿಸಿದ್ದಾರೆ. Source link

Read More