Headlines

ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Skanda Shashti Horoscope Today, July 20, 2026: Daily Rashifal for All 12 Zodiac Signs by Dr Basavaraj Guruji

ಇಂದು 2026ರ ಜುಲೈ 20ರ ಸೋಮವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಶುಕ್ಲ ಪಕ್ಷ ಷಷ್ಠಿ ಹಾಗೂ ಹಸ್ತಾ ನಕ್ಷತ್ರದಿಂದ ಕೂಡಿದೆ. ಬೆಳಗ್ಗೆ 7:37 ರಿಂದ 9:13ರವರೆಗೆ ರಾಹುಕಾಲವಿರುತ್ತದೆ. ಇಂದು ಸ್ಕಂದ ಷಷ್ಠಿ ಮಹಾ ಪರ್ವ ದಿನವಾಗಿದ್ದು, ಮಕ್ಕಳ ಆರೋಗ್ಯ ಮತ್ತು ಕುಜ ದೋಷ ನಿವಾರಣೆಗಾಗಿ ಸುಬ್ರಹ್ಮಣ್ಯನ ದರ್ಶನ, ಹುತ್ತಕ್ಕೆ ಪೂಜೆ ಮತ್ತು ಹುತ್ತದ ಮಣ್ಣಿನ ಸ್ನಾನ ಮಾಡುವುದು ಶುಭ. ಅಲ್ಲದೆ, ನಾರಾಯಣ ಭಗವಾನ್ ಜಯಂತ್ಯೋತ್ಸವವೂ ಇದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಭಾವನೆಯನ್ನು ಅಪರಿಚಿತರು ಅರಿಯುವರು… – Kannada News | Daily Horoscope for July 20, 2026: Uttarayan Greeshma season, Ashada Masa shukla Paksha Monday astrology Prediction

ಮೇಷ ರಾಶಿ: ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯನ್ನು ಕಂಡು ಖುಷಿಯಾಗುವುದು. ಸ್ತ್ರೀಯರಿಂದ ಧನಸಹಾಯವು ಆಗಲಿದೆ. ಇಂದು ನಿಮಗೆ ಸಾಕಷ್ಟು ಸಮಯವಿರಲಿದ್ದು ಸದುಪಯೋಗ ಮಾಡಿಕೊಳ್ಳಬೇಕಿದೆ. ದೇಹವಿಂದು ನಿಮ್ಮ ನಿಯಂತ್ರಣದಲ್ಲಿ ಇರದು. ಸಂಗಾತಿಯ ನಡೆವಳಿಕೆಯನ್ನು ಪ್ರಶಂಸಿಸುವರು. ಸ್ನೇಹಿತರ ಕೆಲವು ವರ್ತನೆಗಳು ನಿಮಗೆ ಇಷ್ಟವಾಗದೇ ಇರಬಹುದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ವೃಷಭ ರಾಶಿ: ನಿಮ್ಮ ಗುರಿಯನ್ನು ಬಹಳ ಪ್ರಯತ್ನದಿಂದ ಇಂದು ಮುಟ್ಟುವಿರಿ. ರಾಜಕೀಯವಾಗಿ ಪ್ರಭಾವವಿರುವ ವ್ಯಕ್ತಿಗಳ ಸಂಪರ್ಕವು ಇಂದು ಆಗಲಿದೆ. ವೈವಾಹಿಕ ಜೀವನದಲ್ಲಿ…

Read More

IND vs ENG: ಬೃಹತ್ ಗುರಿ ಬೆನ್ನಟ್ಟಲಾಗದೆ ಸೋತ ಟೀಂ ಇಂಡಿಯಾ; ಇಂಗ್ಲೆಂಡ್​ಗೆ ಸರಣಿ – Kannada News | England Beats India 2 1 in ODI Series at Lord’s: Duckett Heroics, Rohit’s Ton Not Enough

ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಇಂಗ್ಲೆಂಡ್‌ 27 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಇಂಗ್ಲೆಂಡ್‌ ಟಿ20 ಸರಣಿ ಜೊತೆಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಬೆನ್ ಡಕೆಟ್ ಅವರ ಶತಕ ಸೇರಿದಂತೆ ಸ್ಫೋಟಕ ಬ್ಯಾಟಿಂಗ್ ಮತ್ತು ಸ್ಯಾಮ್ ಕರನ್ ಅವರ ಅದ್ಭುತ ಸ್ಪೆಲ್‌ ಇಂಗ್ಲೆಂಡ್ ಗೆಲುವಿಗೆ ಕಾರಣವಾಯಿತು. ರೋಹಿತ್ ಶರ್ಮಾ ಅವರ ಐತಿಹಾಸಿಕ ಶತಕ ಕೂಡ ತಂಡವನ್ನು ಸೋಲಿನಿಂದ…

Read More

IND vs ENG: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ದಿಗ್ಗಜರ ದಾಖಲೆ ಮುರಿದ ರೋಹಿತ್ – Kannada News | Rohit Sharma’s Historic Lord’s Century: Breaks Sachin, Viv Richards Records

ಈ ಶತಕದೊಂದಿಗೆ, ರೋಹಿತ್ ಶರ್ಮಾ ಲಾರ್ಡ್ಸ್‌ನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಇನ್ನಿಂಗ್ಸ್‌ನಲ್ಲಿ, ಅವರು ಶ್ರೇಷ್ಠ ಸಚಿನ್ ತೆಂಡೂಲ್ಕರ್ ಮತ್ತು ವಿವ್ ರಿಚರ್ಡ್ಸ್ ಸೇರಿದಂತೆ ಅನೇಕ ದಂತಕಥೆಗಳ ದಾಖಲೆಗಳನ್ನು ಮುರಿದರು(PC-PTI). Source link

Read More

ಕಾಕ್ರೋಚ್ ಜನತಾ ಪಕ್ಷದ ‘ಚಲೋ ಸಂಸತ್’ ಮೆರವಣಿಗೆಗೆ ನಿರ್ಬಂಧ, ದಿಲ್ಲಿ ಪೊಲೀಸ್ ಖಡಕ್ ಎಚ್ಚರಿಕೆ

ನವದೆಹಲಿ, (ಜುಲೈ 19): ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇನ್ನು ಜುಲೈ 20ರಂದು ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆ ಸಂಬಂಧ ದೆಹಲಿ ಪೊಲೀಸರಿಗೆ ಯಾವುದೇ ಅನುಮತಿ ಕೋರಿ ಅರ್ಜಿ ನೀಡಿಲ್ಲ. ಪ್ರತಿಭಟನಾ ಮೆರವಣಿಗೆಗಾಗಿ ಸಂಘಟನೆಯಿಂದ ಯಾವುದೇ ಅನುಮತಿಯನ್ನು ಕೋರಿಲ್ಲ ಅಥವಾ ಪೊಲೀಸ್ ಆಡಳಿತದಿಂದ ಅಂತಹ…

Read More

ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ, ಹಿರಿಯ ನಟ ತಗಾದೆ – Kannada News | Annu Kapoor says Sai Pallavi is not suited for Sita role in Ramayana

‘ರಾಮಾಯಣ’ (Ramayana) ಸಿನಿಮಾ ಇದೇ ದೀಪಾವಳಿಗೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭಿಸಿದೆ. ಸಿನಿಮಾನಲ್ಲಿ ರಾಮನ ಪಾತ್ರದಲ್ಲಿ ರಣ್​​ಬೀರ್ ಕಪೂರ್ ನಟಿಸಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ನಟಿಸಿದ್ದಾರೆ. ಸೀತೆಯ ಪಾತ್ರದಲ್ಲಿ ನಟಿ ಸಾಯಿ ಪಲ್ಲವಿ ನಟಿಸಿದ್ದಾರೆ. ಇದೀಗ ಹಿರಿಯ ನಟರೊಬ್ಬರು, ಸೀತೆ ಪಾತ್ರಕ್ಕೆ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ತಕರಾರು ತೆಗೆದಿದ್ದಾರೆ. ನಿರ್ದೇಶಕರ ಆಯ್ಕೆಯನ್ನು ಪ್ರಶ್ನೆ ಮಾಡಿದ್ದಾರೆ. ‘ರಾಮಾಯಣ’ ಕತೆ ಸಿನಿಮಾ ಆಗುತ್ತಿದೆ ಎಂದರೆ ವಿಮರ್ಶಕರು, ಟೀಕಾಕಾರರು, ಸಂಸ್ಕೃತಿ ರಕ್ಷಕರು ಗಲ್ಲಿಗೆ ಒಬ್ಬೊಬ್ಬರು…

Read More

ಜಿಲ್ಲಾ ಪಂಚಾಯತ್ ರಾಯಚೂರು ನೇಮಕಾತಿ 2026: 5 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Raichur Zilla Panchayat Recruitment 2026: PUC Pass Candidates Can Apply

ಉದ್ಯೋಗಾಕಾಂಕ್ಷಿಗಳಿಗೆ ಜಿಲ್ಲಾ ಪಂಚಾಯತ್ ರಾಯಚೂರು (Zilla Panchayat Raichur) ಉತ್ತಮ ಅವಕಾಶ ನೀಡಿದೆ. ಗ್ರಂಥಾಲಯ ಮೇಲ್ವಿಚಾರಕ (Library Supervisor) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 5 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 29, 2026ರೊಳಗೆ ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯತ್‌ವಾರು ಹುದ್ದೆಗಳ ಹಂಚಿಕೆ ಮಸರಕಲ್- 1 ಭೋಗಾವತಿ-1 ಮಾರ್ಕೆಟ್ ಸ್ಟಾಲ್- 1 ಗಾಣದಿನ್ನಿ- 1 ಜೇರಬಂಡಿ- 1 ಶೈಕ್ಷಣಿಕ ಅರ್ಹತೆ ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ…

Read More

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ರೋಹಿತ್ – Kannada News | Rohit Sharma Century at Lord’s: India’s 47 Year Wait Ends vs England in Decider

ಸರಣಿ ನಿರ್ಧಾರಕ ಪಂದ್ಯದಲ್ಲಿ ಇಂಗ್ಲೆಂಡ್‌ ನೀಡಿರುವ 387 ರನ್​ಗಳ ದಾಖಲೆಯ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕರಿಬ್ಬರು ಅದ್ಭುತ ಆರಂಭವನ್ನು ಒದಗಿಸಿಕೊಟ್ಟರು. ಕಳೆದೆರಡು ಪಂದ್ಯಗಳಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಐತಿಹಾಸಿಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಲಾರ್ಡ್ಸ್‌ ಅಂಗಳದಲ್ಲಿ ಏಕದಿನ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಟೀಂ ಇಂಡಿಯಾದ 47 ವರ್ಷಗಳ ಶತಕದ ಬರವನ್ನು ನೀಗಿಸಿದ್ದಾರೆ. ಇದರ ಜೊತೆಗೆ ತನ್ನ ಫಾರ್ಮ್​ಗೆ…

Read More

ಚೆನ್ನಮ್ಮ ದೇವೇಗೌಡ ನಿಧನ: ಸೋಮವಾರ ಈ ತಾಲೂಕಿನ ಶಾಲೆ-ಕಾಲೇಜ್​ಗಳಿಗೆ ರಜೆ ಘೋಷಣೆ! – Kannada News | Holiday declared for school and colleges in holenarasipura On July 20 Over Chennamma Devegowda funeral

ಹಾಸನ, (ಜುಲೈ 19) : ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ (Chennamma Devegowda) ನಿಧನರಾಗಿದ್ದು, ನಾಳೆ ಅಂದರೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಾಸನ ಜಿಲ್ಲಾಡಳಿತ ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ (school and colleges) ರಜೆ ಘೋಷಣೆ ಮಾಡಿದೆ. ಹೌದು..ಸೋಮವಾರ…

Read More

IND vs ENG: 47 ವರ್ಷಗಳ ಹಳೆಯ ದಾಖಲೆ ಮುರಿದ ಬೆನ್ ಡಕೆಟ್

ಇಂಗ್ಲೆಂಡ್‌ನ ಆರಂಭಿಕ ಆಟಗಾರ ಬೆನ್ ಡಕೆಟ್ ಕ್ರಿಕೆಟ್‌ನ ಐತಿಹಾಸಿಕ ಮೆಕ್ಕಾದ ಲಾರ್ಡ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಭಾರತದ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ, ಡಕೆಟ್ ಬರೋಬ್ಬರಿ 141 ರನ್​ಗಳ ಐತಿಹಾಸಿಕ ಇನ್ನಿಂಗ್ಸ್ ಆಡುವ ಮೂಲಕ 47 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. ಹಾಗೆಯೇ ಆರಂಭಿಕ ಜೊತೆಯಾಟದ ಮೂಲಕ 36 ವರ್ಷಗಳ ಹಳೆಯ ದಾಖಲೆಯನ್ನು ಧ್ವಂಸಗೊಳಿಸಿದರು(PC-PTI). ಬೆನ್ ಡಕೆಟ್ ಆರಂಭದಿಂದಲೂ ಉತ್ತಮ ಲಯದಲ್ಲಿ ಕಾಣಿಸಿಕೊಂಡರು. ಹೀಗಾಗಿ ಡಕೆಟ್ ಲಾರ್ಡ್ಸ್‌ನಲ್ಲಿ ಸ್ಮರಣೀಯ ಶತಕ ಸಿಡಿಸಿದಲ್ಲೆ 135 ಎಸೆತಗಳಲ್ಲಿ 141 ರನ್ ಬಾರಿಸುವ…

Read More