Headlines

ಪೋಕ್ಸೋ ಕೇಸ್​​: ವಿಚಾರಣೆಗೆ ಹಾಜರಾಗದೆ ಹೈಕೋರ್ಟ್​​ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ – Kannada News | Mallikarjuna Muthya Moves High Court to Quash FIR, Skips Police Inquiry

ಮಲ್ಲಿಕಾರ್ಜುನ್​​ ಮುತ್ಯಾImage Credit source: Google ಯಾದಗಿರಿ, ಫೆಬ್ರವರಿ 27: ಅಪ್ರಾಪ್ತ ಬಾಲಕಿಯೋರ್ವಳ ಜೊತೆ ಅನುಚಿತ ವರ್ತನೆ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಕೋರಿ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪೋಷಕರೇ ದೂರು ನೀಡಿಲ್ಲ. ಆದ್ರೂ ಎಫ್​ಐಆರ್ ದಾಖಲಿಸಿರುವ ಕಾರಣ, ಈ ಸಂಬಂಧ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಸೋಮವಾರ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಪ್ರಕರಣ…

Read More

ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ: ದೂರು ನೀಡಿದ್ರೆ ಪೊಲೀಸರಿಗೆ ಮಹಿಳಾ ಪರ ಕಾನೂನಿನ ಭಯ – Kannada News | India’s Legal Bias: Call for Gender Neutral Domestic Violence Laws to Protect Men

ಗೊಂಡಾ, ಮಾ.3: ಪ್ರೀತಿಯ ಹೆಸರಿನಲ್ಲಿ ಆರಂಭವಾದ ಜೀವನವು ಇಂದು ರಕ್ತಪಾತ ಮತ್ತು ಪೊಲೀಸ್ ಠಾಣೆಯ ಮೆಟ್ಟಿಲೇರುವಂತೆ ಮಾಡಿದೆ. ಲೊಕೊ ಪೈಲಟ್ ಬ್ರಜೇಶ್ ಮೌರ್ಯ ಮತ್ತು ಅವರ ವೃದ್ಧ ತಾಯಿಯ ಮೇಲೆ ಪತ್ನಿ ಅನಿತಾ ಎಸಗಿರುವ ದೌರ್ಜನ್ಯವು ಭಾರತದ ಪ್ರಸ್ತುತ “ಲಿಂಗ ಆಧಾರಿತ” ಕಾನೂನುಗಳ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಬ್ರಜೇಶ್ ಮತ್ತು ಅನಿತಾ 2022 ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿ, 2025 ರ ವ್ಯಾಲೆಂಟೈನ್ಸ್ ದಿನದಂದು ವಿವಾಹವಾಗಿದ್ದರು. ವಿವಾಹದ ಕೆಲವೇ ದಿನಗಳಲ್ಲಿ ಪತಿ ಮತ್ತು ಅತ್ತೆ-ಮಾವನ ಮೇಲೆ…

Read More

ಸಾಲದ ಸುಳಿಗೆ ಸಿಲುಕಿ ನಟ ರಾಜ್‌ಪಾಲ್ ಯಾದವ್ ಆಸ್ತಿ ಹರಾಜು; ಹೆಚ್ಚಿತು ಸಂಕಷ್ಟ – Kannada News | Actor Rajpal Yadav properties to be auctioned in Rs 16 Crore loan case

ಬಾಲಿವುಡ್‌ನ ಜನಪ್ರಿಯ ಹಾಸ್ಯ ನಟ ರಾಜ್‌ಪಾಲ್ ಯಾದವ್ (Rajpal Yadav) ಅವರು ಸಾಲದ ಸುಳಿಗೆ ಸಿಲುಕಿದ್ದು, ಅವರ ಆಸ್ತಿಗಳು ಹರಾಜಾಗುವ ಭೀತಿಗೆ ಎದುರಾಗಿವೆ. 16.61 ಕೋಟಿ ರೂಪಾಯಿಗೂ ಹೆಚ್ಚಿನ ಸಾಲದ ಬಾಕಿಯನ್ನು ವಸೂಲಿ ಮಾಡಲು ನಟನ ಎರಡು ಆಸ್ತಿಗಳನ್ನು ಸೆಪ್ಟೆಂಬರ್ 9ರಂದು ಆನ್‌ಲೈನ್ ಮೂಲಕ ಹರಾಜು (Auction) ಮಾಡಲು ಮುಂಬೈನ ‘ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ’ ನಿರ್ಧರಿಸಿದೆ ಎಂದು ವರದಿಯಾಗಿದೆ. ಬ್ಯಾಂಕ್ ನೀಡಿರುವ ಅಧಿಕೃತ ಸೂಚನೆಯಂತೆ, ಉತ್ತರ ಪ್ರದೇಶದ ಶಹಜಹಾನ್‌ಪುರ ನಗರದಲ್ಲಿರುವ ಒಂದು ಆಸ್ತಿ ಹಾಗೂ ಸಮೀಪದ…

Read More

ಸಾಲ ಮರುಪಾವತಿ ಮಾಡಿದ ಕೂಡ್ಲೇ ಬ್ಯಾಂಕ್‌ನಿಂದ ಈ ದಾಖಲೆಗಳನ್ನು ತಪ್ಪದೇ ಪಡೆಯಿರಿ – Kannada News | Bank Loan: Retrieve this document from the bank after repaying the loan.

ಸಾಂದರ್ಭಿಕ ಚಿತ್ರImage Credit source: Priyanka Parashar/Mint via Getty Images ಸಾಲ (Loan) ಮಾಡಿಯಾದ್ರು ತುಪ್ಪ ತಿನ್ನು ಅನ್ನೋ ಮಾತಿದೆ. ಆದರೆ ಸಾಲ ಮಾಡಿ ಅದನ್ನು ತೀರಿಸುವವರೆಗೆ ನೆಮ್ಮದಿಯೇ ಇರಲ್ಲ. ಒಮ್ಮೆ ಸಾಲ ಮರುಪಾವತಿ ಮಾಡಿದ್ರೆ ಅದೇನೋ ಮನಸ್ಸಿಗೆ ಸಮಾಧಾನ. ಬ್ಯಾಂಕ್ ಸಾಲ ತೀರಿಸಿದ ಬಳಿಕ ಎಲ್ಲಾ ಕೆಲಸ ಆಯ್ತು, ಇನ್ನು ಆರಾಮಾಗಿ ಇರಬಹುದು ಅಂದು ಕೊಂಡಿದ್ದೀರಾ. ಆದರೆ ನೀವು  ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಸಾಲ ಮುಕ್ತಾಯ ಪತ್ರ, ನಿರಾಕ್ಷೇಪಣೆ ಪ್ರಮಾಣಪತ್ರ…

Read More

ನಾಯಕತ್ವ ಬದಲಾವಣೆಯ ಬಹುಚರ್ಚಿತ ಸಂಗತಿ ಮಧ್ಯೆ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ – Kannada News | Karnataka Power Tussle: CM Siddaramaiah And K Venkatest gets Extra portfolio Amide cabinet reshuffle

ಬೆಂಗಳೂರು, ಮೇ 25): ರಾಜ್ಯದಿಂದ ಹಿಡಿದು ಹೈಕಮಾಂಡ್​ವರೆಗೂ ಕ್ಷಿಪ್ರ ಬೆಳವಣಿಗೆಗಳು ಆಗುತ್ತಿದೆ. ಇಷ್ಟು ದಿನ ನಡೆದ ಅಧಿಕಾರ ಹಂಚಿಕೆ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಸಿಎಂ ಸಿದ್ದರಾಮಯ್ಯ,  (Siddaramaiah) ಡಿಕೆ ಶಿವಕುಮಾರ್  (DK Shivakumar)ಸೇರಿದಂತೆ ಸಚಿವರ ಹಾಗೂ ಕಾಂಗ್ರೆಸ್ (Congress) ಶಾಸಕರು ದೆಹಲಿಯತ್ತ ಮುಖ ಮಾಡಿದ್ದಾರೆ. ಹೀಗಾಗಿ ಸಹಜವಾಗಿಯೇ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಬ್ರೇಕ್ ಹಾಕುತ್ತಾ ಅಥವಾ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್…

Read More

ತನಿಖೆಗೆ ಅಡ್ಡಿಪಡಿಸಿದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋದ ಇಡಿ – Kannada News | ED moves Supreme Court against Bengal Government after Calcutta High Court defers hearing in I PAC case

ಕೊಲ್ಕತ್ತಾ, ಜನವರಿ 10: ಐ-ಪ್ಯಾಕ್ (I-PAC) ಕಲ್ಲಿದ್ದಲು ಹಗರಣ ಪ್ರಕರಣದ ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. “ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸುವ ಹಕ್ಕನ್ನು ರಾಜ್ಯ ಸರ್ಕಾರ ಅಡ್ಡಿಪಡಿಸಿದೆ” ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ. ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟ್‌ಗೆ…

Read More

ವಿಷ್ಣುವರ್ಧನ್ ಕೊನೆಯ ವರ್ಷಗಳಲ್ಲಿ ಹಾಗೆ ನಡೆದುಕೊಂಡಿದ್ದೇಕೆ? ವಿವರಿಸಿದ ಕಿಚ್ಚ ಸುದೀಪ್ – Kannada News | Kichcha Sudeep’s Life Lesson: Praised Vishnuvardhan’s Wisdom

ಸುದೀಪ್ (Sudeep) ಅವರು ‘ಮಾರ್ಕ್’ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಡಿಸೆಂಬರ್ 25ರಂದು ಸಿನಿಮಾ ತೆರೆಗೆ ಬರಲಿದೆ. ಈ ಮಧ್ಯೆ ಸುದೀಪ್ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ‘ಮಾರ್ಕ್’ ಪ್ರೀರಿಲೀಸ್ ಈವೆಂಟ್​​ನಲ್ಲಿ ಮಾತನಾಡುವಾಗ ಅವರು ಆಡಿದ ಮಾತು ಚರ್ಚೆಗೆ ಕಾರಣ ಆಗಿತ್ತು. ಈ ವಿವಾದ ಮಧ್ಯೆ ಸುದೀಪ್ ಅವರು ಒಂದು ಜೀವನದ ಪಾಠ ಹೇಳಿದ್ದಾರೆ. ‘ನಮ್ಮ ಜೊತೆ ನಿಂತುಕೊಳ್ಳುತ್ತಾರೆ ಎಂಬುದು ಗೊತ್ತಿದ್ದರೆ ಮಾತ್ರ ಯುದ್ಧಕ್ಕೆ ಹೋಗಿ’ ಎಂದು ಕಿವಿ ಮಾತು…

Read More

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್ – Kannada News | Bigg Boss Kannada 12: This week there will be double elimination

ಬಿಗ್​​ಬಾಸ್​​ನಲ್ಲಿ (Bigg Boss) ಈ ವಾರ ಫ್ಯಾಮಿಲಿ ವಾರವಾಗಿತ್ತು. ಸ್ಪರ್ಧಿಗಳು ಕುಟುಂಬ ಸದಸ್ಯರೊಡನೆ ಮಜವಾಗಿ ಸಮಯ ಕಳೆದರು. ಆದರೆ ವಾರಾಂತ್ಯದಲ್ಲಿ ಬಿಗ್​​ಬಾಸ್, ಸ್ಪರ್ಧಿಗಳಿಗೆ ಸಖತ್ ಶಾಕ್ ನೀಡಿದ್ದಾರೆ. ಈ ವಾರ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಬಿಗ್​​ಬಾಸ್ ಮನೆಗೆ ಈ ವಾರ ಕೆಲವು ಸೆಲೆಬ್ರಿಟಿಗಳು ಬಂದಿದ್ದಾರೆ, ನಿರ್ದೇಶಕ ಪ್ರೇಮ್ ಸೇರಿದಂತೆ ಇನ್ನೂ ಕೆಲವರು ಬಿಗ್​​ಬಾಸ್ ಮನೆಗೆ ಬಂದಿದ್ದು, ಸ್ಪರ್ಧಿಗಳು ಸಹ ಸಖತ್ ಎಂಜಾಯ್ ಮಾಡಿದ್ದಾರೆ. ಆದರೆ ಎಲ್ಲದರ ಅಂತ್ಯದಲ್ಲಿ ಡಬಲ್ ಎಲಿಮಿನೇಷನ್ ಎಂಬುದು ಮನೆ…

Read More

Video: ಕೆಲಸದಲ್ಲಿನ ಪರಿಪೂರ್ಣತೆ ಬದಿಗಿರಿಸಿ ಮಾನಸಿಕ ಶಾಂತಿ ಕಂಡುಕೊಂಡ ಅಮೆಜಾನ್ ಉದ್ಯೋಗಿ – Kannada News | A Hyderabad Amazon employee finds peace of mind after putting perfectionism aside at work

ವೇಗದ ಜೀವನದಲ್ಲಿ ಸ್ಪರ್ಧೆಗಳೇ ಹೆಚ್ಚು. ಹೀಗಾಗಿ ಕೆಲಸ (job) ಯಾವುದಾದರೂ ಅದರಲ್ಲಿ ಒತ್ತಡ ಇದ್ದೇ ಇರುತ್ತೆ. ಒತ್ತಡವನ್ನು ನಿಭಾಯಿಸಿಕೊಂಡು ಜೀವನ ನಡೆಸುವುದು, ಮಾನಸಿಕ ನೆಮ್ಮದಿ ಕಾಯುವುದು ಒಂದು ಕಲೆ. ಹೈದರಾಬಾದ್‌ನ ಅಮೆಜಾನ್‌ನಲ್ಲಿ ( Amazon) ಕೆಲಸ ಮಾಡುತ್ತಿರುವ ಮಹಿಳೆಯೊಬ್ಬರು, ಬಹುತೇಕ ಉದ್ಯೋಗಿಗಳು ಎಲ್ಲಾ ಸಮಯದಲ್ಲೂ ಲಭ್ಯವಿದ್ದು ತಮ್ಮ ಮೌಲ್ಯವನ್ನು ಸಾಬೀತುಪಡಿಸಲು ಅನುಭವಿಸುವ ಒತ್ತಡದ ಬಗ್ಗೆ ಮಾತನಾಡಿದ್ದಾರೆ. ಕೆಲಸದ ಸ್ಥಳದಲ್ಲಿ ತನ್ನ ಮಾನಸಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಕೆಲವು ಅಭ್ಯಾಸಗಳನ್ನು ನಿಲ್ಲಿಸಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ನೆಟ್ಟಿಗರು…

Read More

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್, ಗ್ಯಾಸ್ ಬಗ್ಗೆ ಎದ್ದಿರುವ ಅಂತೆ ಕಂತೆಗಳಿಗೆ ತೆರೆ – Kannada News | Fuel distribution continues without any restrictions across the State Clarified By Karnataka Oil Industry Coordinator

ಬೆಂಗಳೂರು, (ಮೇ 19): ತೈಲ ಮತ್ತು ಅನಿಲ ವಲಯದ ಮೇಲೆ ಪ್ರಸ್ತುತ ಪರಿಣಾಮ ಬೀರುತ್ತಿರುವ ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ, ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಸಿಪಿಎಲ್ ಮತ್ತು ಎಚ್‌ಪಿಸಿಎಲ್, ಕರ್ನಾಟಕದಾದ್ಯಂತ ಪೆಟ್ರೋಲ್ (MS), ಡೀಸೆಲ್ (HSD) ಮತ್ತು ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ನಿರಂತರ ಪೂರೈಕೆಯನ್ನು ಕಾಯ್ದುಕೊಂಡಿವೆ ಎಂದು ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ (IOCL, BPCL & HPCL) ಸಿದ್ಧಾರ್ಥ್ ಅಗರ್ವಾಲ್ ತಿಳಿಸಿದ್ದಾರೆ. ಮುಖ್ಯಾಂಶಗಳು ಯುದ್ಧದ ಪರಿಣಾಮ ಪೆಟ್ರೀಲ್-ಡೀಸೆಲ್ ಹಾಗೂ…

Read More