Headlines

‘ಉತ್ತರಕಾಂಡ’ ಸಿನಿಮಾ ನಿಂತಿದ್ದು ಏಕೆ? ಮುಂದೇನು? ಡಾಲಿ ಧನಂಜಯ್ ಉತ್ತರ – Kannada News | Is Uttarakaanda movie stopped Daali Dhanajay gave answer

ಡಾಲಿ ಧನಂಜಯ್ (Daali Dhananjay) ಸಿನಿಮಾ ವೃತ್ತಿ ಜೀವನದಲ್ಲಿ ‘ರತ್ನನ್ ಪ್ರಪಂಚ’ ಒಂದು ಅಪರೂಪದ ಮತ್ತು ಅತ್ಯುತ್ತಮ ಸಿನಿಮಾ ಸಹ ಹೌದು. ಆ ಸಿನಿಮಾವನ್ನು ರೋಹಿತ್ ಪದಕಿ ನಿರ್ದೇಶನ ಮಾಡಿದ್ದರು. ಆ ಸಿನಿಮಾದ ಅದ್ಭುತ ಯಶಸ್ಸಿನ ಬಳಿಕ ರೋಹಿತ್ ಪದಕಿ ಡಾಲಿ ಧನಂಜಯ್ ಕಾಂಬಿನೇಷನ್​​ನಲ್ಲಿ ‘ಉತ್ತರಕಾಂಡ’ ಸಿನಿಮಾ ಘೋಷಣೆಯಾಯ್ತು. ಸಿನಿಮಾದ ಟೀಸರ್ ಸಹ ಬಿಡುಗಡೆ ಆಗಿ ಸಖತ್ ನಿರೀಕ್ಷೆ ಹುಟ್ಟಿಸಿತ್ತು. ಅದೇ ಸಿನಿಮಾನಲ್ಲಿ ಶಿವರಾಜ್ ಕುಮಾರ್, ರಮ್ಯಾ ಅವರುಗಳು ಸಹ ನಟಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಹಠಾತ್ತಾಗಿ ಸಿನಿಮಾದ…

Read More

IND vs NZ: ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs New Zealand 5th T20: Thiruvananthapuram Finale; IND Batting First, Full Playing XIs

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಅಂತಿಮ ಹಂತವನ್ನು ತಲುಪಿದೆ. ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಆದರೆ ಕಿವೀಸ್ ತಂಡವು ನಾಲ್ಕನೇ ಟಿ20ಯಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸಿತ್ತು. ಇದೀಗ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಸೋಲಿನ ಅಂತರವನ್ನು ಕಡಿಮೆ ಮಾಡಲು ನೋಡುತ್ತಿದೆ. ಸರಣಿಯ ಅಂತಿಮ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯವು ಟಿ20 ವಿಶ್ವಕಪ್‌ಗೆ ಮುನ್ನ…

Read More

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ – Kannada News | CJ Roy Death Case: Bengaluru Police Commissioner Orders SIT Probe

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್…

Read More

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ

ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್,  ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್,  ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್​ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್​ಪೆಕ್ಟರ್…

Read More

ಕೇಂದ್ರದ ವಿರುದ್ಧ ಸುಳ್ಳು ಜಾಹೀರಾತು ಆರೋಪ: ಸಚಿವ ಪ್ರಿಯಾಂಕ್​​ ಖರ್ಗೆ ವಿರುದ್ಧ ಮಂಡ್ಯ ಬಿಜೆಪಿ ದೂರು – Kannada News | Mandya BJP Alleges Misuse of Public Funds for Political Ads by RDPR Dept, Violating SC Guidelines

ಮಂಡ್ಯ, ಜನವರಿ 31: ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವುದಾಗಿ ಆರೋಪಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮಂಡ್ಯ ಜಿಲ್ಲಾ ಬಿಜೆಪಿ ದೂರು ನೀಡಿದೆ. ಸುಪ್ರೀಂಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ…

Read More

ರವಿದಾಸ್ ಜಯಂತಿ: ಬಾಂಬ್ ಬೆದರಿಕೆ ನಡುವೆ ಇಂದು ಪ್ರಧಾನಿ ಮೋದಿ ಪಂಜಾಬ್ ಭೇಟಿ; ಅದಂಪುರ್ ಏರ್ಪೋರ್ಟ್​ಗೆ ಗುರು ರವಿದಾಸ್ ಹೆಸರು – Kannada News | PM Narendra Modi Punjab visit on Feb 1st on occasion of Sant Ravidas Jayanti

ನವದೆಹಲಿ, ಜನವರಿ 31: ಸಂತ ಗುರು ರವಿದಾಸ್ ಅವರ 649ನೇ ಜಯಂತಿ ಆಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ ಭಾನುವಾರ (ಫೆ. 1) ಪಂಜಾಬ್​ಗೆ ಭೇಟಿ ನೀಡಲಿದ್ದಾರೆ. ಭಾನುವಾರ ಮಧ್ಯಾಹ್ನ 3:45ಕ್ಕೆ ಪಂಜಾಬ್​ಗೆ ತೆರಳಲಿರುವ ಪಿಎಂ, ಜಲಂಧರ್ ಜಿಲ್ಲೆಯಲ್ಲಿನ ದೇರಾ ಸಖಚಂದ್ ಬಲ್ಲನ್​ಗೆ ಭೇಟಿ ನೀಡಲಿ್ದಾರೆ. ಅಲ್ಲಿ ಸಂತ ಗುರು ರವಿದಾಸ್ ಗೌರವಾರ್ಥ ನಡೆಯುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ದೇರಾ ಸಖಚಂದ್ ಬಲ್ಲನ್ ಮಂದಿರಕ್ಕೆ ತೆರಳಿ ಸಂತ…

Read More

ಆಸ್ಟ್ರೇಲಿಯನ್ ಓಪನ್ ಮಹಿಳಾ ಸಿಂಗಲ್ಸ್ ಗೆದ್ದ ಕಝಾಕಿಸ್ತಾನದ ಎಲೆನಾ ರೈಬಾಕಿನಾ – Kannada News | Elena Rybakina Wins Australian Open Women’s Singles Title, Defeats Sabalenka

ಮೆಲ್ಬೋರ್ನ್‌ನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಕಝಾಕಿಸ್ತಾನ್‌ನ ಎಲೆನಾ ರೈಬಾಕಿನಾ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಅವರನ್ನು ಸೋಲಿಸಿ ತಮ್ಮ ಮೊದಲ ಆಸ್ಟ್ರೇಲಿಯನ್ ಓಪನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಇಬ್ಬರೂ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಆದರೆ ರೈಬಾಕಿನಾ ಅದ್ಭುತ ಪುನರಾಗಮನ ಮಾಡಿ ಪ್ರಶಸ್ತಿ ಗೆದ್ದರು. ಈ ಪಂದ್ಯದಲ್ಲಿ ಎಲೆನಾ ರೈಬಾಕಿನಾ, ಅರಿನಾ ಸಬಲೆಂಕಾ ಅವರನ್ನು 6-4, 4-6, 6-4 ಸೆಟ್‌ಗಳಿಂದ ಸೋಲಿಸಿದರು. ರೈಬಾಕಿನಾ ಮೊದಲ…

Read More

ಸುನೇತ್ರಾ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ; ಮಹಾರಾಷ್ಟ್ರಕ್ಕೆ ಮೊತ್ತಮೊದಲ ಮಹಿಳಾ ಡಿಸಿಎಂ ಈಕೆ – Kannada News | Sunetra Pawar takes oath as Maharashtra Dy CM, and becomes first woman to become Maha DCM

ಸುನೇತ್ರಾ ಪವಾರ್Image Credit source: Emmanual Yogoni, The Hindu ಮುಂಬೈ, ಜನವರಿ 31: ವಿಮಾನಾಪಘಾತದಲ್ಲಿ ದುರ್ಮರಣ ಅಪ್ಪಿದ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ತಮ್ಮ ಪತಿಯ ಸ್ಥಾನವನ್ನು ಅವರು ತುಂಬಿದ್ದಾರೆ. ಮಹಾರಾಷ್ಟ್ರದ ರಾಜಕೀಯದಲ್ಲಿ ಸುನೇತ್ರಾ ಪವಾರ್ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಲೀ, ಉಪಮುಖ್ಯಮಂತ್ರಿಯಾಗಲೀ ಆಗಿದ್ದಿಲ್ಲ. ಸುನೇತ್ರಾ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಎನ್ನುವ…

Read More

ಕರೆಂಟ್​​ ಶಾಕ್​​ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು – Kannada News | Raichur Govt School Tragedy: Student Tanushree Dies of Electric Shock from Faulty Water Purifier

ರಾಯಚೂರು, ಜನವರಿ 31: ನೀರು ತರಲು ಹೋದಾಗ ವಾಟರ್​​ ಪ್ಯೂರಿಫೈರ್​​ ಸ್ವಿಚ್​​ನಿಂದ ವಿದ್ಯುತ್​​ ಪ್ರವಹಿಸಿದ ಪರಿಣಾಮ ಕರೆಂಟ್​​ ಶಾಕ್​​ಗೆ ಸರಕಾರಿ ಶಾಲೆಯ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಶಾಮಣ್ಣ ಎಂಬವರ ಪುತ್ರಿಯಾಗಿರುವ ತನುಶ್ರೀ (11) ಮೃತ ದುರ್ದೈವಿ. ಶಿಕ್ಷಕಯೊಬ್ಬರು ಬಾಟಲ್​​ನಲ್ಲಿ ನೀರು ತುಂಬಿಸಿಕೊಂಡು ಬರಲು ಹೇಳಿದ ಕಾರಣ ಆಕೆ ವಾಟರ್​​ ಪ್ಯೂರಿಫೈರ್​​ ಬಳಿ ತೆರಳಿದ್ದಳು ಎನ್ನಲಾಗಿದೆ. ಗ್ರಾಮದ ಕಿರಿಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ…

Read More

ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಯಂಗ್ ಇಂಡಿಯಾಗೆ ಕ್ರಿಕೆಟ್ ದೇವರ ಪಾಠ – Kannada News | U19 World Cup: India vs Pakistan Showdown! Sachin Tendulkar’s Pep Talk Ignites Team India’s Semifinal Bid

ಅಂಡರ್ 19 ವಿಶ್ವಕಪ್​ನಲ್ಲಿ (U19 World Cup) ಫೆಬ್ರವರಿ 1 ರಂದು ಭಾರತ ಹಾಗೂ ಪಾಕಿಸ್ತಾನದ (India vs Pakistan) ಯುವ ತಂಡಗಳ ನಡುವೆ ಹೈವೋಲ್ಟೇಜ್ ಕದನ ನಡೆಯಲಿದೆ. ಈ ಹಿಂದೆ ನಡೆದಿದ್ದ ಏಷ್ಯಾಕಪ್​ ಫೈನಲ್​ನಲ್ಲಿ ಭಾರತಕ್ಕೆ ಸೋಲಿನ ಆಘಾತ ನೀಡಿದ್ದ ಪಾಕ್ ತಂಡದ ವಿರುದ್ಧ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ಟೀಂ ಇಂಡಿಯಾವಿದೆ. ಅದಕ್ಕೆ ಪೂರಕವೆಂಬಂತೆ ಯುವ ಆಟಗಾರರಿಗೆ ಕ್ರಿಕೆಟ್​ ದೇವರು ಸಚಿನ್ ತೆಂಡೂಲ್ಕರ್ ಪಂದ್ಯಕ್ಕೆ ಒಂದು ದಿನ ಮೊದಲು ವಿಡಿಯೋ ಕರೆಯ ಮುಖಾಂತರ ಸವಾಂದ ನಡೆಸಿದ್ದಾರೆ….

Read More