Headlines

ಕೇವಲ 20 ದಿನಗಳ ಹಿಂದಷ್ಟೇ ಶಿಷ್ಟಾಚಾರವನ್ನು ಮುರಿದು ಗಾಯಗೊಂಡ ವ್ಯಕ್ತಿಗೆ ಸಹಾಯ ಮಾಡಿದ್ದ ಅಜಿತ್ ಪವಾರ್ – Kannada News | Ajit Pawar’s Human Side: How He Broke Protocol to Help an Injured Man 20 Days Ago

ಪುಣೆ, ಜನವರಿ 28: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇಂದು ಬೆಳಗ್ಗೆ ನಡೆದ ವಿಮಾನ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಜಿತ್ ಪವಾರ್ ಸೇರಿದಂತೆ ವಿಮಾನದಲ್ಲಿದ್ದ ಐದು ಜನರು ಸಾವನ್ನಪ್ಪಿದ್ದಾರೆ. ಈ ಸಂದರ್ಭದಲ್ಲಿ ಅಜಿತ್ ಪವಾರ್ ಗುಣವನ್ನು ಎಲ್ಲರೂ ಕೊಂಡಾಡುತ್ತಿದ್ದಾರೆ. ಕೇವಲ 20 ದಿನಗಳ ಹಿಂದೆ, ಜನವರಿ 8 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗೆ ಅಜಿತ್ ಪವಾರ್ ಸಹಾಯ ಮಾಡಿದ್ದರು. ಅಪಘಾತದ ಸ್ಥಳದಲ್ಲಿ ಹೋಗುತ್ತಿದ್ದ ಅಜಿತ್ ಪವಾರ್, ಶಿಷ್ಟಾಚಾರವನ್ನು ಮುರಿದು, ಅಜಿತ್ ಪವಾರ್ ತಮ್ಮ ಬೆಂಗಾವಲು…

Read More

Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ – Kannada News | Viral News Why a Japanese Firm Has Honoured Insects With Annual Memorials for Decades

ಸಾಮಾನ್ಯವಾಗಿ ಯಾರಾದರೂ ಮೃತಪಟ್ಟರೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ನೋಡಿದ್ದೇವೆ, ಕೆಲವೊಮ್ಮೆ ತಾವು ಇಷ್ಟ ಪಟ್ಟು ಸಾಕಿರುವ ಪ್ರಾಣಿಗಳಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಆದರೆ ಕೀಟಗಳು ಸತ್ತರೆ ಅದಕ್ಯಾರಾದರೂ ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಸುವುದನ್ನು ಕಂಡಿದ್ದೀರಾ. ಆದರೆ ಜಪಾನಿನಲ್ಲಿರುವ ಕೀಟನಶ ಕಂಪನಿಯೊಂದು ಪ್ರತಿ ವರ್ಷವೂ ಹೀಗೊಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ…

Read More

ಬಜೆಟ್ ಏಳು ಲಕ್ಷ ಗಳಿಸಿದ್ದು 400 ಕೋಟಿ, ಯಾವುದು ಈ ಬ್ಲಾಕ್ ಬಸ್ಟರ್ ಸಿನಿಮಾ – Kannada News | Hollywood low budget movie Obsession collects huge money at box office

ರಾತ್ರೋರಾತ್ರಿ ಸಾಮಾನ್ಯ ವ್ಯಕ್ತಿಯೊಬ್ಬ ಸ್ಟಾರ್ ಆಗುವುದು, ಸ್ಟಾರ್ ಆಗಿ ಮೆರೆದವರು ಮೂಲೆಗುಂಪಾಗುವುದು ಸಿನಿಮಾ ರಂಗದಲ್ಲಿ ತೀರಾ ಸಾಮಾನ್ಯ. ಇದು ಪ್ರತಿಭೆ, ಶ್ರಮದ ಜೊತೆಗೆ ಅದೃಷ್ಟವೂ ಬೆರೆತಿರುವ ಉದ್ಯಮ. ಸಾವಿರಾರು ಕೋಟಿ ಹಾಕಿ ನಿರ್ಮಿಸಿದ ಸಿನಿಮಾ ಸಹ ಬಾಕ್ಸ್ ಆಫೀಸ್​​ನಲ್ಲಿ ನೆಲ ಕಚ್ಚಿದ ಹಲವಾರು ಉದಾಹರಣೆ ಇದೆ. ತೀರ ಕಡಿಮೆ ಬಜೆಟ್​​ನಲ್ಲಿ ನಿರ್ಮಿಸಿದ ಸಿನಿಮಾಗಳು ದೊಡ್ಡ ಹಿಟ್ ಆದ ಸಾಕಷ್ಟು ಉದಾಹರಣೆ ಇವೆ. ಇದೀಗ ಅಂಥಹುದೇ ಉದಾಹರಣೆಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗಿದೆ. ಸಿನಿಮಾದ ಹೆಸರು ‘ಒಬ್​​ಸೆಷನ್’….

Read More

Inspiring: 9-5 ಸೆಕ್ಯೂರ್ಡ್ ಜಾಬ್ ಬಿಟ್ಟು ಮನಸ್ಸಿನ ಮಾತು ಕೇಳಿ ಹಣ ಮತ್ತು ನೆಮ್ಮದಿ ಕಂಡುಕೊಂಡ ರಿಮ್ಜಿಮ್ ಸೈಕಿಯಾ – Kannada News | Inspiring story of Rimjhim Saikia, the MD of Tatvik Ayurveda and Wellness Pvt Ltd

ಇವತ್ತಿನ ಸಂದರ್ಭದಲ್ಲಿ, ಸಾಮಾನ್ಯವಾಗಿ ಜನರು ಯಶಸ್ಸನ್ನು ಸುರಕ್ಷಿತ ಕೆಲಸದ ಆಧಾರದ ಮೇಲೆ ಪರಿಗಣಿಸುತ್ತಾರೆ. ಆದರೆ ಕೆಲವರು ತಮ್ಮ ಹೃದಯ ತುಡಿತವನ್ನು ಅನುಸರಿಸುತ್ತಾರೆ. ರಿಮ್​ಝಿಮ್ ಸೈಕಿಯಾ ಅಂತಹ ಒಬ್ಬ ಉದ್ಯಮಿ. ಈಕೆ ಕಾರ್ಪೊರೇಟ್ ಜಗತ್ತಿನಲ್ಲಿ ಆರಾಮದಾಯಕವಾದ ಕೆಲಸವನ್ನು ತೊರೆದು ಆಯುರ್ವೇದ ಮತ್ತು ಸ್ವಾಸ್ಥ್ಯದ ಮಾರ್ಗವನ್ನು ಆರಿಸಿಕೊಂಡರು. ಈ ನಿರ್ಧಾರ ಸುಲಭವಾಗಂತೂ ಇರಲಿಲ್ಲ. ಆದರೆ ಅವರು ತಮ್ಮ ವಿಶ್ವಾಸದ ಬಗ್ಗೆ ನಂಬಿಕೆ ಹೊಂದಿದ್ದರು. ಇಂದು, ಅವರು Tatvik Ayurveda and Wellness Pvt Ltd ನ ವ್ಯವಸ್ಥಾಪಕ ನಿರ್ದೇಶಕಿ. ಅವರ…

Read More

ರಾಮಮಂದಿರ ಕಾಣಿಕೆ ಕಳವು; ಕೇಸರಿ ಬಟ್ಟೆ ಧರಿಸಿ ಸಂಸತ್ ಹೊರಗೆ ಪಪ್ಪು ಯಾದವ್ ಪ್ರತಿಭಟನೆ – Kannada News | Dressed as a priest MP Pappu Yadav Enacts Donation Theft outside the Parliament Rahul Gandhi joins

ಅಯೋಧ್ಯೆ, ಜುಲೈ 31: ಅಯೋಧ್ಯೆ ರಾಮಮಂದಿರದ ದೇಣಿಗೆ ಕಳವು (Ram Temple Donation Theft) ಆರೋಪವನ್ನು ಖಂಡಿಸಿ ವಿರೋಧ ಪಕ್ಷಗಳ ನಾಯಕರು ಇಂದು ಸಂಸತ್ತಿನ ಹೊರಗೆ ಸಾಂಕೇತಿಕ ಪ್ರತಿಭಟನೆ ನಡೆಸಿದ್ದರಿಂದ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ಮುಂದುವರಿಯಿತು. ಸಂಸತ್ತಿನ ಒಳಗೆ ಈ ವಿಷಯದ ಕುರಿತು ಚರ್ಚೆಗೆ ಒತ್ತಾಯಿಸಿ ಪುರ್ನಿಯಾ ಸಂಸದ ಪಪ್ಪು ಯಾದವ್ ಕೇಸರಿ ಬಟ್ಟೆ ಧರಿಸಿ, ಸನ್ಯಾಸಿಯ ವೇಷದಲ್ಲಿ ಕಾಣಿಕೆ ಹುಂಡಿಯನ್ನು ಹಿಡಿದು ಪ್ರತಿಭಟನೆಯ ನೇತೃತ್ವ ವಹಿಸಿದರು. ಕಾಂಗ್ರೆಸ್ ಸಂಸದ ಹಾಗೂ ವಿರೋಧ…

Read More

ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ ಹಚ್ಚಿದ ವ್ಯಕ್ತಿ – Kannada News | A Night of Rage: Andheri Man Set Ablaze After Drunken Attack

ಬೆಂಕಿ-ಸಾಂದರ್ಭಿಕ ಚಿತ್ರImage Credit source: ThoughtCo ಮುಂಬೈ, ಜನವರಿ 13: ಸಿಗರೇಟ್ ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಅಂಗಡಿ ಮಾಲೀಕರ ಸಂಬಂಧಿಗೆ ಬೆಂಕಿ(Fire) ಹಚ್ಚಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಆರೋಪದ ಮೇಲೆ ಜೋಗೇಶ್ವರಿ ನಿವಾಸಿ ನಾಗೇಂದ್ರ ಯಾದವ್ (22) ಎಂಬಾತನನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರ ಯಾದವ್ (44) ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ದೇಹದ ಶೇ.25ರಷ್ಟು ಭಾಗ ಸುಟ್ಟು ಹೋಗಿದೆ. ಈ ಇಡೀ ಘಟನೆ ಆ ಪ್ರದೇಶದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ರಾಜೇಂದ್ರ…

Read More

ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Daily Horoscope July 10, 2026: Yogini Ekadashi and Budha Jayanti Predictions for All 12 Zodiac Signs

2026ರ ಜುಲೈ 10ರ, ಶುಕ್ರವಾರದ ದೈನಂದಿನ ರಾಶಿಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್​’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಏಕಾದಶಿ ಇಂದಿನ ಪ್ರಮುಖ ಅಂಶಗಳು. ಇದು ಯೋಗಿನಿ ಏಕಾದಶಿಯ ಪವಿತ್ರ ದಿನವಾಗಿದ್ದು, ಏಕಾದಶಿ ಉಪವಾಸವು ಹತ್ತು ಹಬ್ಬಗಳಿಗೆ ಸಮಾನ ಎಂದು ತಿಳಿಸಿದ್ದಾರೆ. ಇಂದು ಬುದ್ಧಿ ಕಾರಕ ಬುಧ ಗ್ರಹದ ಜಯಂತಿಯ ದಿನವೂ ಹೌದು. ಲಕ್ಷ್ಮಿ ದೇವಿಯ…

Read More

ರಾವಣನ ಪಾತ್ರ ಮಾಡಿದ ಯಶ್​ನ ಹಾಡಿ ಹೊಗಳಿದ ರಣಬೀರ್ ಕಪೂರ್

ರಾಕಿಂಗ್ ಸ್ಟಾರ್ ಯಶ್, ರಣಬೀರ್ ಕಪೂರ್, ಸನ್ನಿ ಡಿಯೋಲ್, ಸಾಯಿ ಪಲ್ಲವಿ ಸೇರಿದಂತೆ ಅನೇಕರು ‘ರಾಮಾಯಣ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟೀಸರ್ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಕೆಲವರು ಟೀಸರ್ ಹೊಗಳಿದರೆ ಇನ್ನೂ ಕೆಲವರು ಇದನ್ನು ಎಐ ವಿಡಿಯೋ ಎಂದು ಕರೆದಿದ್ದಾರೆ. ಹೀಗಿರುವಾಗಲೇ ರಾವಣನ ಪಾತ್ರ ಮಾಡಿದ ಯಶ್ ಅವರನ್ನು ರಣಬೀರ್ ಕಪೂರ್ ಹಾಡಿ ಹೊಗಳಿದ್ದಾರೆ. ‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 2ರಂದು ರಿಲೀಸ್ ಆದ ಟೀಸರ್…

Read More

ದರ್ಶನ್​ಗೆ ಸಿಗಲಿಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು? – Kannada News | Darshan Thoogudeepa Bail plea rejected by Supreme Court lawyer gives hiring details

ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿ, ನಟ ದರ್ಶನ್ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇಂದು (ಮೇ 15) ನ್ಯಾಯಾಲಯದಲ್ಲಿ ವಿಚಾರಣೆ ಹೇಗೆ ನಡೆಯಿತು ಎಂಬುದನ್ನು ಲಾಯರ್ ಸಾಕೇತ್ ಅವರು ವಿವರಿಸಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ದರ್ಶನ್ (Darshan Thoogudeepa) ಓರ್ವ ವಿಚಾರಣಾಧೀನ ಕೈದಿ. ಜೈಲಿನಲ್ಲಿ ಬೇರೆ ಕೈದಿಗಳಿಗೆ ಸಿಗುತ್ತಿರುವ ಸವಲತ್ತುಗಳು ತಮಗೆ ಸಿಗುತ್ತಿಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದರು. ಒಟ್ಟು 272…

Read More

Axar Patel: ಸ್ವಲ್ಪ ಜಾಣತನ ಮೆರೆಯಬೇಕು… ಇದುವೇ ಸೋಲಿಗೆ ಕಾರಣ..!

IPL 2026: ಗುಜರಾತ್ ಟೈಟಾನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಕೇವಲ 1 ರನ್ ಅಂತರದಿಂದ ಸೋತ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಮನಬಿಚ್ಚಿ ಮಾತನಾಡಿದ್ದಾರೆ. ಪಂದ್ಯದ ನಂತರದ ಮಾತನಾಡಿದ ಅವರು, ತಂಡದ ಪ್ರದರ್ಶನ ಮತ್ತು ಕೆ.ಎಲ್. ರಾಹುಲ್ ಅವರ ಅದ್ಭುತ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ, ಸೋಲಿಗೆ ಕಾರಣವಾದ ಅಂಶಗಳನ್ನು ಹಂಚಿಕೊಂಡಿದ್ದಾರೆ. ಸೋಲಿನಲ್ಲೂ ಧನಾತ್ಮಕ ಅಂಶಗಳು: “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಎರಡೂ ತಂಡಗಳು ಅತ್ಯುತ್ತಮ ಕ್ರಿಕೆಟ್ ಆಡಿವೆ. ಇಂತಹ ರೋಚಕ ಪಂದ್ಯಗಳು ನಡೆದಾಗ…

Read More