Headlines

ವಿಶ್ವ ಚಾಂಪಿಯನ್​ ಪಟ್ಟದೊಂದಿಗೆ ಹೊಸ ಇತಿಹಾಸ ಬರೆದ ಸ್ಪೇನ್ – Kannada News | Spain Crowned 2026 FIFA World Cup Champions

ಜುಲೈ 19, 2026 ರಂದು ನ್ಯೂಜೆರ್ಸಿಯ ಮೆಟ್‌ಲೈಫ್ ಸ್ಟೇಡಿಯಂನಲ್ಲಿ ನಡೆದ ಫಿಫಾ ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಅರ್ಜೆಂಟೀನಾವನ್ನು 1-0 ಗೋಲುಗಳ ಅಂತರದಿಂದ ಸೋಲಿಸಿ, 2026ರ ಫಿಫಾ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ನಿಗದಿತ 90 ನಿಮಿಷಗಳಲ್ಲಿ ಉಭಯ ತಂಡಗಳು ಯಾವುದೇ ಗೋಲು ಬಾರಿಸಿರಲಿಲ್ಲ. ಆ ಬಳಿಕ ನಡೆದ ಹೆಚ್ಚುವರಿ ನಿಮಿಷದಲ್ಲಿ ಪಂದ್ಯ ಫಲಿತಾಂಶ ನಿರ್ಧಾರವಾಯಿತು. ಪಂದ್ಯದ ಮುಖ್ಯಾಂಶಗಳು: ಗೆಲುವಿನ ಗೋಲು: ಪಂದ್ಯದ 106ನೇ ನಿಮಿಷದಲ್ಲಿ ಬದಲಿ ಆಟಗಾರನಾಗಿ…

Read More

ಬೆಂಗಳೂರಿಗರೇ ಎಚ್ಚರ! ನೀವು ತಿನ್ನುವ ಸೊಪ್ಪು, ತರಕಾರಿಯಲ್ಲೂ ಇದೆ ಸೀಸದ ಅಂಶ! – Kannada News | Lead in Vegetables: Shocking Pollution Report of Bengaluru Vegetables and AQI Levels

ನೀವು ತಿನ್ನುವ ಸೊಪ್ಪು, ತರಕಾರಿಯಲ್ಲೂ ಇದೆ ಸೀಸದ ಅಂಶ! ಬೆಂಗಳೂರು, ಜುಲೈ 20: ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿದ್ದು, ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟ ತಲುಪುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಿಗರ ಆರೋಗ್ಯಕ್ಕೆ ಮತ್ತೊಂದು ದೊಡ್ಡ ಆಘಾತ ಎದುರಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆಯಲಾಗುವ ಹಸಿರೆಲೆ ಸೊಪ್ಪು ಮತ್ತು ತರಕಾರಿಗಳಲ್ಲಿ ಸೀಸ (Lead), ಕೀಟನಾಶಕ ಹಾಗೂ ಅಪಾಯಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿವೆ ಎಂದು ಕೇಂದ್ರ ವಾಯುಮಾಲಿನ್ಯ ನಿಯಂತ್ರಣ ಮಂಡಳಿ (CPCB)…

Read More

‘ಓಂ ನನ್ನ ಆಲ್​ ಟೈಮ್​ ಫೇವರಿಟ್’; ಹಾಡಿ ಹೊಗಳಿದ ಪ್ರಥ್ವಿರಾಜ್ ಸುಕುಮಾರನ್ – Kannada News | Prithviraj Sukumaran Names Shivarajkumar’s Om As His All Time Favorite Indian Film

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಹಲವು ದಾಖಲೆ ಬರೆದಿದ್ದ ಖ್ಯಾತಿ ‘ಓಂ’ ಚಿತ್ರಕ್ಕೆ ಇದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ನಟನೆಯ ಈ ಸಿನಿಮಾ ಬಗ್ಗೆ ಮಾಲಿವುಡ್‌ನ ಖ್ಯಾತ ನಟ ಪೃಥ್ವಿರಾಜ್ ಸುಕುಮಾರನ್ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ಓಂ’ ಚಿತ್ರ ತಮ್ಮ ಆಲ್ ಟೈಮ್ ಫೇವರಿಟ್ ಸಿನಿಮಾಗಳಲ್ಲಿ ಒಂದು ಎಂದು ಹೇಳಿಕೊಂಡಿದ್ದಾರೆ. ಭಾರತೀಯ ಚಿತ್ರರಂಗದ 5 ಪ್ರಮುಖ ಭಾಷೆಗಳ ತಲಾ ಒಂದು ಸಿನಿಮಾವನ್ನು ಆಯ್ಕೆ ಮಾಡುವಾಗ, ಕನ್ನಡದಿಂದ ಅವರು ‘ಓಂ’…

Read More

Bengaluru Air Quality: ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ – Kannada News | Bengaluru AQI Today: Air Quality Index of Karnataka Cities on July 20

ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ Image Credit source: Deccan herald ಬೆಂಗಳೂರು ಜುಲೈ 20: ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟವು ತೃಪ್ತಿಕರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಮುಂಗಾರು ಮಳೆಯ ಪ್ರಭಾವದಿಂದಾಗಿ ಧೂಳಿನ ಕಣಗಳು ನಿಯಂತ್ರಣದಲ್ಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಜನರು ನಿರಾಳವಾಗಿ ಉಸಿರಾಡುವಂತಹ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು…

Read More

‘ರಾಮಾಯಣ’ ವೇದಿಕೆಯಲ್ಲಿ ಯಶ್ ಹವಾ ಕಂಡು ದಂಗಾದ ಬಾಲಿವುಡ್ ಮಂದಿ – Kannada News | Yash Steals the Show at Ramayana Event Outshines Ranbir Kapoor as Craze Soars

ರಾಕಿಂಗ್ ಸ್ಟಾರ್ ಯಶ್ (Yash) ಕ್ರೇಜ್ ಯಾವ ರೀತಿ ಇದೆ ಎಂಬುದನ್ನು ಮತ್ತೊಮ್ಮೆ ಹೇಳುವ ಅಗತ್ಯವಿಲ್ಲ. ಅವರ ನಟನೆಯ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇದೆ. ಇನ್ನು, ‘ರಾಮಾಯಣ’ ಸಿನಿಮಾದಲ್ಲಿ ಅವರನ್ನು ರಾವಣನಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈಗ ಯಶ್ ಜನಪ್ರಿಯತೆ ಎಷ್ಟಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಅವರು ‘ರಾಮಾಯಣ’ ಸಿನಿಮಾದ ವೇದಿಕೆ ಏರುತ್ತಿದ್ದಂತೆ ಅವರಿಗೆ ದೊಡ್ಡ ಮಟ್ಟದಲ್ಲಿ ಚಪ್ಪಾಳೆ ಹಾಗೂ ಸಿಳ್ಳೆ ಬಿದ್ದಿವೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ. ಯಶ್…

Read More

Karnataka Weather Forecast: ಕರಾವಳಿ ಕರ್ನಾಟಕ, ಒಳನಾಡಿನಲ್ಲಿ ಗಾಳಿ ಸಹಿತ ಮಳೆ; ಐಎಂಡಿ ಮುನ್ಸೂಚನೆ – Kannada News | Karnataka Weather Forecast: Moderate Rain in Coastal Districts, Strong Winds Across Interior Regions on July 20 21

ಬೆಂಗಳೂರು ಮಳೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ತುಸು ಬಿಡುವು ಪಡೆದಿದ್ದ ಮುಂಗಾರು (Monsoon Rain) ಈಗ ಮತ್ತೆ ಸ್ವಲ್ಪ ಮಟ್ಟಿಗೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ…

Read More

ಇಂದು ಸ್ಕಂದ ಷಷ್ಠಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Skanda Shashti Horoscope Today, July 20, 2026: Daily Rashifal for All 12 Zodiac Signs by Dr Basavaraj Guruji

ಇಂದು 2026ರ ಜುಲೈ 20ರ ಸೋಮವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಶುಕ್ಲ ಪಕ್ಷ ಷಷ್ಠಿ ಹಾಗೂ ಹಸ್ತಾ ನಕ್ಷತ್ರದಿಂದ ಕೂಡಿದೆ. ಬೆಳಗ್ಗೆ 7:37 ರಿಂದ 9:13ರವರೆಗೆ ರಾಹುಕಾಲವಿರುತ್ತದೆ. ಇಂದು ಸ್ಕಂದ ಷಷ್ಠಿ ಮಹಾ ಪರ್ವ ದಿನವಾಗಿದ್ದು, ಮಕ್ಕಳ ಆರೋಗ್ಯ ಮತ್ತು ಕುಜ ದೋಷ ನಿವಾರಣೆಗಾಗಿ ಸುಬ್ರಹ್ಮಣ್ಯನ ದರ್ಶನ, ಹುತ್ತಕ್ಕೆ ಪೂಜೆ ಮತ್ತು ಹುತ್ತದ ಮಣ್ಣಿನ ಸ್ನಾನ ಮಾಡುವುದು ಶುಭ. ಅಲ್ಲದೆ, ನಾರಾಯಣ ಭಗವಾನ್ ಜಯಂತ್ಯೋತ್ಸವವೂ ಇದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಭಾವನೆಯನ್ನು ಅಪರಿಚಿತರು ಅರಿಯುವರು… – Kannada News | Daily Horoscope for July 20, 2026: Uttarayan Greeshma season, Ashada Masa shukla Paksha Monday astrology Prediction

ಮೇಷ ರಾಶಿ: ಮಕ್ಕಳ ವಿದ್ಯಾಭ್ಯಾಸದ ಪ್ರಗತಿಯನ್ನು ಕಂಡು ಖುಷಿಯಾಗುವುದು. ಸ್ತ್ರೀಯರಿಂದ ಧನಸಹಾಯವು ಆಗಲಿದೆ. ಇಂದು ನಿಮಗೆ ಸಾಕಷ್ಟು ಸಮಯವಿರಲಿದ್ದು ಸದುಪಯೋಗ ಮಾಡಿಕೊಳ್ಳಬೇಕಿದೆ. ದೇಹವಿಂದು ನಿಮ್ಮ ನಿಯಂತ್ರಣದಲ್ಲಿ ಇರದು. ಸಂಗಾತಿಯ ನಡೆವಳಿಕೆಯನ್ನು ಪ್ರಶಂಸಿಸುವರು. ಸ್ನೇಹಿತರ ಕೆಲವು ವರ್ತನೆಗಳು ನಿಮಗೆ ಇಷ್ಟವಾಗದೇ ಇರಬಹುದು. ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ರಹಸ್ಯವು ಬೆಳಕಿಗೆ ಬರಬಬಹುದು ಎಂಬ ಭೀತಿಯು ಇರಲಿದೆ. ವೃಷಭ ರಾಶಿ: ನಿಮ್ಮ ಗುರಿಯನ್ನು ಬಹಳ ಪ್ರಯತ್ನದಿಂದ ಇಂದು ಮುಟ್ಟುವಿರಿ. ರಾಜಕೀಯವಾಗಿ ಪ್ರಭಾವವಿರುವ ವ್ಯಕ್ತಿಗಳ ಸಂಪರ್ಕವು ಇಂದು ಆಗಲಿದೆ. ವೈವಾಹಿಕ ಜೀವನದಲ್ಲಿ…

Read More

IND vs ENG: ಬೃಹತ್ ಗುರಿ ಬೆನ್ನಟ್ಟಲಾಗದೆ ಸೋತ ಟೀಂ ಇಂಡಿಯಾ; ಇಂಗ್ಲೆಂಡ್​ಗೆ ಸರಣಿ – Kannada News | England Beats India 2 1 in ODI Series at Lord’s: Duckett Heroics, Rohit’s Ton Not Enough

ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವನ್ನು ಇಂಗ್ಲೆಂಡ್‌ 27 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಇಂಗ್ಲೆಂಡ್‌ ಟಿ20 ಸರಣಿ ಜೊತೆಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಬೆನ್ ಡಕೆಟ್ ಅವರ ಶತಕ ಸೇರಿದಂತೆ ಸ್ಫೋಟಕ ಬ್ಯಾಟಿಂಗ್ ಮತ್ತು ಸ್ಯಾಮ್ ಕರನ್ ಅವರ ಅದ್ಭುತ ಸ್ಪೆಲ್‌ ಇಂಗ್ಲೆಂಡ್ ಗೆಲುವಿಗೆ ಕಾರಣವಾಯಿತು. ರೋಹಿತ್ ಶರ್ಮಾ ಅವರ ಐತಿಹಾಸಿಕ ಶತಕ ಕೂಡ ತಂಡವನ್ನು ಸೋಲಿನಿಂದ…

Read More

IND vs ENG: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ದಿಗ್ಗಜರ ದಾಖಲೆ ಮುರಿದ ರೋಹಿತ್ – Kannada News | Rohit Sharma’s Historic Lord’s Century: Breaks Sachin, Viv Richards Records

ಈ ಶತಕದೊಂದಿಗೆ, ರೋಹಿತ್ ಶರ್ಮಾ ಲಾರ್ಡ್ಸ್‌ನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಇನ್ನಿಂಗ್ಸ್‌ನಲ್ಲಿ, ಅವರು ಶ್ರೇಷ್ಠ ಸಚಿನ್ ತೆಂಡೂಲ್ಕರ್ ಮತ್ತು ವಿವ್ ರಿಚರ್ಡ್ಸ್ ಸೇರಿದಂತೆ ಅನೇಕ ದಂತಕಥೆಗಳ ದಾಖಲೆಗಳನ್ನು ಮುರಿದರು(PC-PTI). Source link

Read More