Headlines

‘ಜೈ ಹನುಮಾನ್’ ಸಿನಿಮಾ ಶೂಟ್ ಆರಂಭಕ್ಕೂ ಮೊದಲೇ ಮಹತ್ವದ ಬದಲಾವಣೆ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಬಳಿಕ, ‘ಕಾಂತಾರ: ಚಾಪ್ಟರ್ 1’ ಮಾಡಿದರು. ಈ ಎರಡೂ ಸಿನಿಮಾಗಳು ಅವರನ್ನು ಪ್ಯಾನ್ ಇಂಡಿಯಾ ಮಟ್ಟಕ್ಕೆ ಕರೆದುಕೊಂಡು ಹೋಗಿದೆ. ಈ ಸಿನಿಮಾಗಳಲ್ಲಿ ನಟಿಸೋದು ಮಾತ್ರವಲ್ಲ, ನಿರ್ದೇಶನ ಕೂಡ ಅವರದ್ದೇ. ಸದ್ಯ ರಿಷಬ್ ಅವರು ನಿರ್ದೇಶನದಿಂದ ಬ್ರೇಕ್ ಪಡೆದಿದ್ದು, ‘ಜೈ ಹನುಮಾನ್’ (Jai Hanuman) ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರ ಸೆಟ್ಟೇರಿ ಹಲವು ದಿನ ಕಳೆದ ಬಳಿಕ ಸಿನಿಮಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ‘ಜೈ ಹನುಮಾನ್’ ಚಿತ್ರಕ್ಕೆ ಫೆಬ್ರವರಿಯಲ್ಲಿ ಮುಹೂರ್ತ ನೆರವೇರಿದೆ….

Read More

ಮದುವೆ ಮುಗಿದ ಮೇಲೆ ಮಗಳನ್ನು ಗಂಡನ ಮನೆಗೆ ಕಳಿಸಲ್ಲ ಎಂದು ಮದುವೆ ಮುರಿದ ತಂದೆ, ಅಂಥದ್ದೇನಾಯ್ತು?

ಮೊರಾದಾಬಾದ್, ಏಪ್ರಿಲ್ 06: ಅಂದು ಮನೆಯಲ್ಲಿ ಎರಡೆರಡು ಮದುವೆ(Marriage), ಮನೆಯ ತುಂಬಾ ನೆಂಟರಿಷ್ಟರು ತುಂಬಿದ್ದರು. ಎಲ್ಲಾ ವಿಧಿ ವಿಧಾನಗಳು ಚೆನ್ನಾಗಿಯೇ ನಡೆಯುತ್ತಿತ್ತು. ಆದರೆ ಮದುವೆಯಲ್ಲಾ ಮುಗಿದ ಬಳಿಕ ತಂದೆ ಮಗಳನ್ನು ವರನ ಜತೆ ಕಳುಹಿಸಲು ನಿರಾಕರಿಸಿದ್ದಷ್ಟೇ ಅಲ್ಲದೆ ಈ ಮದುವೆ ಮುರಿದಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಅಂದು ಎರಡು ವಿವಾಹಗಳು ನೆರವೇರಿದ್ದವು. ಮದುವೆಯ ವಿಧಿ ವಿಧಾನಗಳು ಮುಗಿದಿದ್ದವು. ಆದರೆ ತಂದೆ ವಧುವನ್ನು ಬೀಳ್ಕೊಡಲು ನಿರಾಕರಿಸಿದ್ದಾರೆ. ವರನ ತಪ್ಪಿನಿಂದಾಗಿ ಮದುವೆ ಮೆರವಣಿಗೆ ವಧು ಇಲ್ಲದೆ…

Read More

Video: ಚಿಂತೆಯಿಲ್ಲದ ಬಾಲ್ಯ; ಅಡುಗೆಯಾಟ ಆಡಿ ಸಂಭ್ರಮಿಸಿದ ಪುಟಾಣಿಗಳು

ಈಗಿನ ಮಕ್ಕಳಿಗೆ (children) ಮೊಬೈಲ್ ಬಿಟ್ಟರೆ ಬೇರೆ ಪ್ರಪಂಚವೇ ಇಲ್ಲ ಎನ್ನುವಂತಾಗಿದೆ. ಆದರೆ ನಾವು ಸಣ್ಣವರು ಇದ್ದಾಗ ಆಡುತ್ತಿದ್ದ ಅದೆಷ್ಟೋ ಆಟಗಳ ಬಗ್ಗೆ ಈಗಿನ ಮಕ್ಕಳಿಗೆ ತಿಳಿದೇ ಇಲ್ಲ. ಅಂದು ಶಾಲೆ ಬಿಟ್ಟ ಕೂಡಲೇ ಮನೆಗೆ ಬಂದು ನಾನಾ ರೀತಿಯ ಆಟವನ್ನು ಆಡುತ್ತಿದ್ದ ಕಾಲವೊಂದಿತ್ತು. ಸೊಪ್ಪಾಟ, ಚೊಂಕಾಟ, ಕೆರೆದಡ, ಹುಲಿದನ ಹಾಗೂ ಅಡುಗೆಯಾಟ ಹೀಗೆ ನಾನಾ ರೀತಿಯ ಆಟವಾಡಿ ಖುಷಿ ಪಡುತ್ತಿದ್ದೆವು. ಹೆಣ್ಣು ಮಕ್ಕಳಿಗೆ ಅಡುಗೆಯಾಟವೇ ಮೆಚ್ಚಿನ ಆಟವಾಗಿತ್ತು. ಎಲೆ, ಸೊಪ್ಪು, ಮಣ್ಣು ಹೀಗೆ ಸಿಕ್ಕ ಸಿಕ್ಕ…

Read More

Karnataka 2nd PUC Result 2026: ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್? ಇಲ್ಲಿದೆ ಫಲಿತಾಂಶ ನೋಡುವ ಸುಲಭ ವಿಧಾನ

ಬೆಂಗಳೂರು, ಏ.6: ಭಾರೀ ಕಾತುರದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ದಿನ ಬಂದಿದೆ, ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ…

Read More

ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡ್ಬೇಡಿ ಎನ್ನುತ್ತಾ ಕಾಂಗ್ರೆಸ್ ಬಂಡವಾಳ ಬಿಚ್ಚಿಟ್ಟ ಅಸ್ಸಾಂ ಸಿಎಂ ಹಿಮಂತ ಶರ್ಮಾ

ಗುವಾಹಟಿ, ಏಪ್ರಿಲ್ 06: ತಮ್ಮ ಪತ್ನಿ ಮೇಲೆ ಕಾಂಗ್ರೆಸ್ ಹೊರಿಸಿರುವ ಆರೋಪಗಳ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ(Himanta Biswa Sarma) ಪ್ರತಿಕ್ರಿಯಿಸಿದ್ದಾರೆ. ಸಿಎಂ ಪತ್ನಿ ರಿನಿಕಿ ಭೂನ್ಯಾ ಶರ್ಮಾ ಮೂರು ವಿದೇಶಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ  ಕಾಂಗ್ರೆಸ್ ಪಾಕ್​ನಿಂದ ಸಹಾಯ ಪಡೆಯುತ್ತಿದೆ, ತನ್ನ ಪತ್ನಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಕಳೆದ 10 ದಿನಗಳಲ್ಲಿ, ಪಾಕಿಸ್ತಾನಿ ಚಾನೆಲ್‌ಗಳು ಅಸ್ಸಾಂ ಚುನಾವಣೆಯ ಬಗ್ಗೆ ಕನಿಷ್ಠ 11 ಟಾಕ್…

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 165 ರೂ ಕುಸಿತ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 6: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದೆ. ಕಳೆದ ವಾರ 260 ರೂಗಳಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಒಂದೇ ದಿನ 165 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಳಿತಗಳಾಗಿವೆ. ಹಲವು ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಸೋಮವಾರ ಇದರ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ರಾಜ್ಯದಲ್ಲಿ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್! ಡ್ಯುಯಲ್ ಫ್ಯೂಯಲ್ ಬಳಕೆಗೆ ಸಲಹೆ

ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಆಟೋ ಎಲ್​ಪಿಜಿ (LPG) ಕೊರತೆ ಸಮಸ್ಯೆ ದಿನೇದಿನೇ ಗಂಭೀರವಾಗುತ್ತಿದ್ದು, ಇದರ ಪರಿಣಾಮವಾಗಿ ಆಟೋ ಚಾಲಕರ ಜೀವನಸಂಕಷ್ಟಕ್ಕೆ ಸಿಲುಕಿದೆ. ಇಂಡಿಯನ್ ಆಯ್ಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ಸಂಸ್ಥೆ ಕರ್ನಾಟಕದಾದ್ಯಂತ ಆಟೋ ಎಲ್​ಪಿಜಿ ಪೂರೈಕೆಯನ್ನು ಹೆಚ್ಚಿಸಿರುವುದಾಗಿ ಭಾನುವಾರ ತಿಳಿಸಿದೆ. ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಸಲಹೆ ರಾಜ್ಯದಲ್ಲಿ ಒಟ್ಟು 72 ಆಟೋ ಎಲ್​ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 55 ಅನ್ನು ಐಒಸಿಎಲ್ ನಿರ್ವಹಿಸುತ್ತದೆ. 300ಕ್ಕೂ ಹೆಚ್ಚು ಖಾಸಗಿ ಡಿಸ್ಪೆನ್ಸಿಂಗ್ ಕೇಂದ್ರಗಳಿದ್ದರೂ, ಸುಮಾರು 80 ಪ್ರತಿಶತ…

Read More

“ನೀವು ವೇಶ್ಯಾವಾಟಿಕೆ ನಡೆಸುತ್ತೀರಾ?”: ಮನೆಯಿಂದ ಹೊರಗೆ ಎಳೆದು ತಂದು ಮಹಿಳೆ ಮೇಲೆ ಅಮಾನವೀಯ ಹಲ್ಲೆ!

ಬೆಂಗಳೂರು, ಏ. 6: ಸಿಲಿಕಾನ್ ಸಿಟಿಯ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಭೀಕರ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯುವಕನ ಜೊತೆಗಿದ್ದಾಳೆ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರನ್ನು ಮನೆಯಿಂದ ಹೊರಗೆ ಎಳೆದು ತಂದು ಅಮಾನವೀಯವಾಗಿ ಹಲ್ಲೆ ನಡೆಸಲಾಗಿದೆ. ಏಪ್ರಿಲ್ 4ರಂದು ಶನಿವಾರ ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪಶ್ಚಿಮ ಬಂಗಾಳ ಮೂಲದ ಮಹಿಳೆಯು ವರ್ತೂರು ವ್ಯಾಪ್ತಿಯಲ್ಲಿ ವಾಸವಿದ್ದರು. ಏಪ್ರಿಲ್ 4ರಂದು ಆಕೆ ತನ್ನ ಮನೆಯಲ್ಲಿ ಯುವಕನೋರ್ವನ ಜೊತೆ ಇದ್ದಾಗ, ಕೆಲವು…

Read More

Tech Tips: ವಾಟ್ಸ್ಆ್ಯಪ್​ನಲ್ಲಿ ಯಾರಾದರೂ ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ? ಈಗ ಸುಲಭವಾಗಿ ಕಂಡುಹಿಡಿಯಿರಿ

ಬೆಣಗಳೂರು (ಏ. 06): ನಿಮಗೆ ತಿಳಿದಿರುವ ಯಾರಾದರೂ ನಿಮ್ಮನ್ನು ವಾಟ್ಸ್​​ಆ್ಯಪ್​​​ನಲ್ಲಿ (WhatsApp) ಬ್ಲಾಕ್ ಮಾಡಿದ್ದಾರಾ ಮತ್ತು ನಿಮಗೆ ಅದನ್ನು ಕಂಡುಹಿಡಿಯಲು ಸಾಧ್ಯವಾಗುತ್ತಿಲ್ಲವೇ?. ವಾಟ್ಸ್​​ಆ್ಯಪ್​​​ನಲ್ಲಿ ನಿರ್ಬಂಧಿಸಿದ ನಂತರ, ಅವರು ತಮ್ಮ ಮೆಸೇಜ್ ಪಕ್ಕದಲ್ಲಿ ಒಂದೇ ಒಂದು ಟಿಕ್ ಅನ್ನು ಮಾತ್ರ ನೋಡುತ್ತಾರೆ. ನೀವು ಸಂದೇಶವನ್ನು ಕಳುಹಿಸಿದ ವ್ಯಕ್ತಿಗೆ ಇಂಟರ್ನೆಟ್ ಸಂಪರ್ಕವಿಲ್ಲದಿದ್ದಾಗ ಅಥವಾ ಡೌನ್ ಆಗಿರುವಾಗಲೂ ಇದೇ ರೀತಿ ಸಂಭವಿಸುತ್ತದೆ. ನೀವು ಸಂದೇಶವನ್ನು ಕಳುಹಿಸಿದಾಗ ಒಂದೇ ಒಂದು ಟಿಕ್ ಅನ್ನು ನೋಡಿದರೆ, ಸ್ವೀಕರಿಸುವವರು ನಿಮ್ಮನ್ನು ಬ್ಲಾಕ್ ಮಾಡಿದ್ದಾರಾ ಅಥವಾ ಅವರ…

Read More

Tech Tips: ಬ್ಲೂಟೂತ್, ವೈ-ಫೈ ಆನ್ ಇದ್ದರೆ ಫೋನಿನ ಬ್ಯಾಟರಿ ಬೇಗನೆ ಖಾಲಿಯಾಗುತ್ತಾ?: ನೀವು ಅಂದುಕೊಂಡಿದ್ದು ಸುಳ್ಳು

ಬೆಂಗಳೂರು (ಏ. 06): ನೀವು ಸ್ಮಾರ್ಟ್‌ಫೋನ್ (Smartphone) ಬಳಸುತ್ತಿದ್ದರೆ, ನಿಮ್ಮ ಫೋನ್‌ನ ಬ್ಲೂಟೂತ್ ಮತ್ತು ವೈ-ಫೈ ಅನ್ನು ಆಫ್ ಮಾಡಬೇಕು ಎಂದು ನೀವು ಬಹುಶಃ ಕೇಳಿರಬಹುದು. ಇದರ ಹಿಂದಿನ ತಾರ್ಕಿಕತೆಯೆಂದರೆ ಇದು ನಿಮ್ಮ ಫೋನ್‌ನ ಬ್ಯಾಟರಿಯನ್ನು ಹೆಚ್ಚು ಕಾಲ ಬಾಳಿಕೆ ಬರುವಂತೆ ಮಾಡುತ್ತದೆ ಮತ್ತು ಆಗಾಗ್ಗೆ ಚಾರ್ಜ್ ಮಾಡುವ ಅಗತ್ಯ ಇರುವುದಿಲ್ಲ. ಆದಾಗ್ಯೂ, ಇದು ಕಾಲಾನಂತರದಲ್ಲಿ ಬದಲಾಗಿದೆ. ಈಗ ತಂತ್ರಜ್ಞಾನದಲ್ಲಿನ ಪ್ರಗತಿಯಿಂದ, ಇವು ಆಧುನಿಕ ಸ್ಮಾರ್ಟ್‌ಫೋನ್‌ಗಳಲ್ಲಿನ ಬ್ಯಾಟರಿಯ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ ಎಂದು ನಿಮಗೆ ತಿಳಿದಿದೆಯೇ?….

Read More