Headlines

ಯಾವ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ : ಈ ರಾಶಿಯವರಿಗೆ ಮಾ. 21ರವರೆಗೆ ಪ್ರೇಮದಲ್ಲಿ ಭಗ್ನತೆ

ಮಾರ್ಚ್ 15ರಿಂದ ಮಾರ್ಚ್ 21ರವರೆಗೆ ಪ್ರೇಮದಲ್ಲಿ ಭಗ್ನತೆ, ಹಳೆಯ ಪ್ರೇಮದ ಹೊಸ ಹುಟ್ಟು ಕಾಣಿಸುವುದು. ಮರು ವಿವಾಹಕ್ಕೆ ಪ್ರಯತ್ನ ಸಾಗಲಿದೆ. ಪ್ರೇಮಕ್ಕೆ ಆಕರ್ಷಣೆಯ ಲೇಪವನ್ನು ಹಚ್ಚುವಿರಿ. ಎಲ್ಲವೂ ಕ್ಷಣಿಕವೆಂದು ಅರಿವಾದಾಗ ಕಾಲ ಕಳೆಯುತ್ತದೆ. ಹೆಜ್ಜೆ ಇಟ್ಟು ದೃಷ್ಟಿ ಹರಿಸುವ ಬದಲು, ದೃಷ್ಟಿ ಇಟ್ಟು ಹೆಜ್ಜೆ ಹಾಕಿ. ಮೇಷ ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ವಾಗ್ವಾದಗಳಾಗಬಹುದು, ತಾಳ್ಮೆ ಅಗತ್ಯ. ಪ್ರೇಮಿಗಳಿಗೆ ಮನೆಯವರಿಂದ ಹಸಿರು ನಿಶಾನೆ ಸಿಗುವ ಸಾಧ್ಯತೆ ಇದೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಸುಸಮಯವಿದು. ವೃಷಭ ಹಳೆಯ…

Read More

‘ಧುರಂಧರ್ 2’ ಜೊತೆ ಕ್ಲ್ಯಾಶ್ ಮಿಸ್ ಮಾಡಿಕೊಂಡ ‘ಟಾಕ್ಸಿಕ್’ ಎದುರು ಬರ್ತಿವೆ ಡಜನ್ ಸಿನಿಮಾಗಳು

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​​ಗೆ ವಿಘ್ನ ಎದುರಾಗಿತ್ತು. ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರಣ ನೀಡಿ ಇವರು ಸಿನಿಮಾನ ಮುಂದಕ್ಕೆ ಹಾಕಿಕೊಂಡರು. ಇದರಿಂದ ‘ಧುರಂಧರ್ 2’ ಸಿನಿಮಾ ಜೊತೆಗಿನ ಕ್ಲ್ಯಾಶ್ ಮಿಸ್ ಆಗಿದೆ. ಆದರೆ, ಕೆಲವು ವರದಿಗಳ ಪ್ರಕಾರ ‘ಟಾಕ್ಸಿಕ್’ ಸಿನಿಮಾ ಈಗ ಡಜನ್ ಸಿನಿಮಾಗಳ ವಿರುದ್ಧ ಹೋರಾಡಬೇಕಾದ ಪರಿಸ್ಥಿತಿ ಬಂದಿದೆ. ಇದರಿಂದ ‘ಟಾಕ್ಸಿಕ್’ ತುಂಬಾನೇ ದೊಡ್ಡ ಚಾಲೆಂಜ್ ಎದುರಿಸುವ ಸೂಚನೆ ಪಡೆದಿದೆ. ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿತ್ತು….

Read More

ತಮಿಳು ಸ್ಟಾರ್ ನಟನ 50ನೇ ಸಿನಿಮಾಕ್ಕೆ ರುಕ್ಮಿಣಿ ವಸಂತ್ ನಾಯಕಿ

ಕನ್ನಡದ ನಟಿಯರು ತಮ್ಮ ಪ್ರತಿಭೆ, ಸೌಂದರ್ಯದಿಂದಾಗಿ ಪರಭಾಷೆಗಳಲ್ಲಿ ಸಖತ್ ಆಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಈಗಾಗಲೇ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ. ಕನ್ನಡತಿ ಶ್ರೀಲೀಲಾ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಶ್ರದ್ಧಾ ಶ್ರೀನಾಥ್, ಶ್ರೀನಿಧಿ ಶೆಟ್ಟಿ ಇನ್ನೂ ಕೆಲವರು ಸಹ ಪರಭಾಷೆಗಳಲ್ಲಿ ಬಹಳ ಒಳ್ಳೆಯ ಸಿನಿಮಾಗಳನ್ನು ಮಾಡುತ್ತಿದ್ದು, ಗಮನ ಸೆಳೆಯುತ್ತಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಮೂಲಕ ತಮ್ಮ ಪ್ರತಿಭೆಯ ಅನಾವರಣ ಮಾಡಿದ ರುಕ್ಮಿಣಿ ವಸಂತ್ ಸಹ ಇದೀಗ ಪ್ಯಾನ್…

Read More

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿರುವ ಸವಾಲುಗಳೇನು? ಇಲ್ಲಿದೆ ಮಾಹಿತಿ – Kannada News | Karnataka Job Recruitment: Government Faces Hurdles in Filling 2.84 Lakh Vacant Posts

ಖಾಲಿ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರದ ಮುಂದಿವೆ ಹಲವು ಸವಾಲುImage Credit source: Google ಬೆಂಗಳೂರು, ಫೆಬ್ರವರಿ 26: ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್​​ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇಮಕಾತಿ ಪ್ರಕ್ರಿಯೆಗಳನ್ನು ಹಂತ ಹಂತವಾಗಿ ಶೀಘ್ರ ನಡೆಸುವ ಭರವಸೆ ಕೊಟ್ಟಿದ್ದಾರೆ. ಕಾಂಗ್ರೆಸ್​​ ನೇತೃತ್ವದ ಸರ್ಕಾರದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕಳೆದ 2.5 ವರ್ಷಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ವಿವಿಧ ಇಲಾಖೆಗಳಲ್ಲಿ ಮಾಡಲಾಗಿದೆ. ಹಿಂದಿನ ಬಿಜೆಪಿ…

Read More

Vasthu Shastra: ಪದೇ ಪದೇ ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥ? ವಾಸ್ತು ಸಲಹೆ ಇಲ್ಲಿದೆ – Kannada News | Snake Sightings at Home: Vastu Meaning, Pitra Dosha and Remedies

ಮನೆಯ ಆವರಣದಲ್ಲಿ ಹಾವು ಕಾಣಿಸಿಕೊಂಡರೆ ಏನರ್ಥImage Credit source: Pinterest ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ಹಾವನ್ನು ಕೇವಲ ಒಂದು ಪ್ರಾಣಿಯಾಗಿ ನೋಡದೆ, ಅದಕ್ಕೆ ಆಧ್ಯಾತ್ಮಿಕ ಮಹತ್ವವನ್ನು ನೀಡಲಾಗಿದೆ. ನಾಗರಹಾವನ್ನು ಶಿವನ ಆಭರಣ ಮತ್ತು ವಿಷ್ಣುವಿನ ಶೇಷಶಯನ ಎಂದು ಪೂಜಿಸಲಾಗುತ್ತದೆ. ಆದರೆ, ಅನಿರೀಕ್ಷಿತವಾಗಿ ಮನೆಯ ಆವರಣದಲ್ಲಿ ಅಥವಾ ಮನೆಯೊಳಗೆ ಹಾವು ಕಾಣಿಸಿಕೊಂಡಾಗ, ಅದು ಕೇವಲ ಭಯ ಹುಟ್ಟಿಸುವುದಲ್ಲದೆ ಕೆಲವು ಶುಭ-ಅಶುಭ ಸಂಕೇತಗಳನ್ನು ನೀಡುತ್ತದೆ ಎಂದು ವಾಸ್ತು ತಜ್ಞರು ನಂಬುತ್ತಾರೆ. ಪಿತೃ ದೋಷ ಮತ್ತು ಹಾವಿನ ಸಂಬಂಧ:…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು…

Read More

‘ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿ ಮದುವೆಯಾದ್ಳು!’ ಪತ್ನಿಯ ವಂಚನೆ ಬಗ್ಗೆ ಪತಿಯ ಅಳಲು – Kannada News | Mandya Betrayal: ‘She Eloped with the Man Who Called Her Sister,’ Alleges Husband After Wife Runs Away with His Friend

ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಆಟೋ ಚಾಲಕ ಸಾಗರ್ ಎಂಬವರ ಪತ್ನಿ ಗಂಡನ ಸ್ನೇಹಿತನ ಜತೆ ಓಡಿಹೋಗಿ ಮದುವೆಯಾದ ವಿಲಕ್ಷಣ ಘಟನೆ ಮಂಡ್ಯದ ಬನ್ನಂಗಾಡಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಆಟೋ ಚಾಲಕ ಸಾಗರ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ‘ಪ್ರೀತಿಸಿ ಮದುವೆಯಾದ ರಕ್ಷಿತಾ, ತಂಗಿ ತಂಗಿ ಎನ್ನುತ್ತಿದ್ದವನ ಜತೆಗೇ ಓಡಿಹೋಗಿದ್ದಾಳೆ’ ಎಂದು ಸಾಗರ್ ಆರೋಪಿಸಿದ್ದಾರೆ. ರಕ್ಷಿತಾ 22 ಗ್ರಾಂ ಚಿನ್ನ ಮತ್ತು 1 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಹೋಗಿದ್ದಾರೆಂದು ಸಾಗರ್ ಆರೋಪಿಸಿದ್ದಾರೆ. ಪತ್ನಿಯ ಬಗ್ಗೆ…

Read More

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಮಾರ್ಚ್ 10: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ (Commercial LPG Cylinder) ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿಗೆ ಪತ್ರ ಬರೆದು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಗೆ ಗೃಹ ಬಳಕೆಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ…

Read More

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು! – Kannada News | Kolar Girl Who Lost Leg in Accident Writes SSLC Exam: Gets Financial Aid from Suresh Kumar

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು! ಕೋಲಾರ, ಏಪ್ರಿಲ್ 21: ಜಿಲ್ಲೆಯ ಕೆಜಿಎಫ್ (Kolar) ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ಎಲ್ಲರ ಗಮನ ಸೆಳೆದಿತ್ತು. ಈ ಮೂಲಕ ಮನಸ್ಥೈರ್ಯ ಇದ್ದರೆ ಯಾವುದೂ ಅಸಾಧ್ಯವಲ್ಲವೆಂದು ಬಾಲಕಿ ತೋರಿಸಿಕೊಟ್ಟಿದ್ದಳು. ಉಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಳು. ಆದರೆ ಈಗ ಅದೇ ಬಾಲಕಿಯ ಚಿಕಿತ್ಸೆಗೆ ಆಕೆಯ ತಂದೆ ಹರಸಾಹಸ…

Read More

ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋದ ‘ಬ್ಲೂ ಲೈನ್’ ಕಾಮಗಾರಿ ವಿಳಂಬಕ್ಕೆ ಕಾರಣ ಬಿಚ್ಚಿಟ್ಟ ಎಂಜಿನಿಯರ್‌ – Kannada News | ORR Airport Metro Project: Bengaluru Blue Line Faces Major Construction Challenges

ಬೆಂಗಳೂರು, ಜೂ.18: ಬೆಂಗಳೂರಿನ ಬಹುನಿರೀಕ್ಷಿತ ಯೋಜನೆ ನಮ್ಮ ಮೆಟ್ರೋದ ‘ಬ್ಲೂ ಲೈನ್’ (ఔಟರ್ ರಿಂಗ್ ರೋಡ್ – ಏರ್‌ಪೋರ್ಟ್ ಸಂಪರ್ಕ) ಕಾಮಗಾರಿ ಭಾರೀ ಸಂಕಷ್ಟದಲ್ಲಿ ಸಾಗುತ್ತಿದೆ. ಇದೀಗ ನಿಗದಿತ ಕಾಲಮಿತಿಯೊಳಗೆ ಈ ಪ್ರಾಜೆಕ್ಟ್ ಪೂರ್ಣಗೊಳ್ಳಲಿದೆಯೇ? ಎಂಬ ದೊಡ್ಡ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಈ ಬಗ್ಗೆ ಬೆಂಗಳೂರು ಪೋಸ್ಟ್​​ (Bengaluru Post) ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ​​​ವಿಶೇಷವಾಗಿ, ನಾಗವಾರ-ಹೆಬ್ಬಾಳ ನಡುವಿನ ರಸ್ತೆ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ಪ್ರಗತಿಯು ನಿಧಾನಗತಿಯಲ್ಲಿ ಸಾಗುತ್ತಿದೆ. ಇನ್ನು ಈ ಕಾಮಗಾರಿಯ…

Read More