ರಾಮನಮವಿಗಲ್ಲ ಹನುಮ ಜಯಂತಿಗೆ ‘ರಾಮಾಯಣ’ ಅಪ್ಡೇಟ್
ರಣ್ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಹಾಲಿವುಡ್ನಲ್ಲಿ ನಡೆಯುತ್ತಿದೆ. ಇಂದು (ಮಾರ್ಚ್ 27) ರಾಮನವಮಿ ಆಗಿದ್ದು, ಇಂದು ಸಿನಿಮಾದ ಅಪ್ಡೇಟ್ ಹೊರಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಇತ್ತು. ಆದರೆ ಹಾಗಾಗಿಲ್ಲ. ಆದರೆ ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಬಗ್ಗೆ ಸಾಮಾಜಿಕ…