ರಾಮನಮವಿಗಲ್ಲ ಹನುಮ ಜಯಂತಿಗೆ ‘ರಾಮಾಯಣ’ ಅಪ್​​ಡೇಟ್

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಹಾಲಿವುಡ್​​ನಲ್ಲಿ ನಡೆಯುತ್ತಿದೆ. ಇಂದು (ಮಾರ್ಚ್ 27) ರಾಮನವಮಿ ಆಗಿದ್ದು, ಇಂದು ಸಿನಿಮಾದ ಅಪ್​​ಡೇಟ್ ಹೊರಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಇತ್ತು. ಆದರೆ ಹಾಗಾಗಿಲ್ಲ. ಆದರೆ ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಬಗ್ಗೆ ಸಾಮಾಜಿಕ…

Read More

ಶಿವ ಶಂಭೋ ಸ್ವಯಂಭೋ: ಶಿವರಾತ್ರಿಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಹಾಡು – Kannada News | Shiva Shambho Swayambho: Hombale Films releases new AI song on Maha Shivaratri

ಸಿನಿಮಾ ನಿರ್ಮಾಣ ಕ್ಷೇತ್ರದಲ್ಲಿ ಈಗಾಗಲೇ ಅನೇಕ ದಾಖಲೆಗಳನ್ನು ಬರೆದಿರುವ ‘ಹೊಂಬಾಳೆ ಫಿಲ್ಮ್ಸ್’ (Hombale Films) ಈಗ ಹೊಸ ಹೆಜ್ಜೆ ಇಟ್ಟಿದೆ. ಶಿವರಾತ್ರಿ (Maha Shivaratri) ಹಬ್ಬದ ಪ್ರಯುಕ್ತ ಹೊಸ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಶಿವನ ಕುರಿತಾದ ಈ ಹಾಡನ್ನು ‘ಹೊಂಬಾಳೆ ಫಿಲ್ಮ್ಸ್’ ಯೂಟ್ಯೂಬ್ ಮೂಲಕ ಅನಾವರಣ ಮಾಡಲಾಗಿದ್ದು, ಶಿವನ ಭಕ್ತರಿಂದ ಮೆಚ್ಚುಗೆ ಪಡೆಯುತ್ತಿದೆ. ಈ ಹಾಡಿನಲ್ಲಿ ಎಐ ಬಳಕೆ ಗಮನ ಸೆಳೆಯುತ್ತಿದೆ. ‘ಶಿವ ಶಂಭೋ ಸ್ವಯಂಭೋ’ (Shiva Shambho Swayambho) ಹಾಡಿನ ವಿಶೇಷತೆ ಬಗ್ಗೆ ಇಲ್ಲಿದೆ ಇನ್ನಷ್ಟು…

Read More

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

ಐಪಿಎಲ್​ನಿಂದ (IPL) ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಹೊರಹಾಕಿದ್ದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಬಾಂಗ್ಲಾದೇಶದಲ್ಲಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾದೇಶದ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ಹಿಂದಿನ ಸರ್ಕಾರ ತೆಗೆದುಕೊಂಡಿದ್ದ ಐಪಿಎಲ್ ಬ್ಯಾನ್ ನಿರ್ಧಾರವನ್ನು ಮರುಪರಿಶೀಲಿಸುವ ಬಗ್ಗೆ ಸುಳಿವು…

Read More

HPCL Recruitment 2026: HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ; ತರಬೇತಿಯ ಜೊತೆಗೆ ಆಕರ್ಷಕ ವೇತನ – Kannada News | HPCL Recruitment 2026: 608 Graduate Apprentice Trainee Jobs Apply Now!

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅವಕಾಶವು ನಿರ್ದಿಷ್ಟವಾಗಿ ಪ್ರತಿಷ್ಠಿತ ಸಾರ್ವಜನಿಕ ವಲಯದ ಕಂಪನಿಯೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಹೊಸಬರಿಗೆ ಆಗಿದೆ. ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಅರ್ಹತೆಯನ್ನು ಆಧರಿಸಿರುತ್ತದೆ ಮತ್ತು ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. HPCL ಒಟ್ಟು 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ….

Read More

Video: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು – Kannada News | The cows headed for the cowshed as the conch shell sound fell into their ears.

ಪ್ರಾಣಿಗಳೇ (animals) ಗುಣದಲಿ ಮೇಲು ಎನ್ನುವ ಮಾತಿದೆ. ಹೀಗಾಗಿ ಈ ಪ್ರಾಣಿಗಳು ತನ್ನನ್ನು ಸಾಕಿದ ಮಾಲೀಕರಿಗೆ ವಿಧೇಯವಾಗಿರುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ ಗೋಶಾಲೆಗೆಯತ್ತ ಹಸು (cow) ಸೇರಿದಂತೆ ಹೋರಿಗಳು ಓಡಿ ಹೋಗಿವೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಈ ದೃಶ್ಯ ನೋಡಿ ಅಚ್ಚರಿ ವ್ಯಕ್ತ ಪಡಿಸಿದ್ದಾರೆ. ದೀಪಕ್ (Deepak) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಸುಗಳು ಸೇರಿದಂತೆ ಹೋರಿಗಳು ಮೇಯುತ್ತಿವೆ. ವ್ಯಕ್ತಿಯೊಬ್ಬ ಶಂಖ ಊದುತ್ತಿದ್ದಂತೆ…

Read More

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..! – Kannada News | WPL 2026: Sneh Rana bowls most expensive over in WPL history

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಹೀನಾಯ ದಾಖಲೆಯೊಂದು ಸ್ನೇಹ್ ರಾಣಾ ಹೆಸರಿಗೆ ಸೇರ್ಪಡೆಯಾಗಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಒಂದು ಓವರ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭರ್ಜರಿ ದಾಖಲೆಯೊಂದು ಸೋಫಿ ಡಿವೈನ್ ಹೆಸರಿಗೆ ಸೇರ್ಪಡೆಯಾಗಿದೆ. ಹೌದು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಸ್ನೇಹ್ ರಾಣಾ ವಿರುದ್ಧ ಸೋಫಿ ಡಿವೈನ್ ಬರೋಬ್ಬರಿ 32 ರನ್​ ಚಚ್ಚಿದ್ದಾರೆ. ಈ ಪಂದ್ಯದ 6ನೇ ಓವರ್​ನಲ್ಲಿ…

Read More

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್…

Read More

Ear Problems: ಕಿವಿ ಸಮಸ್ಯೆಗಳಿಗೆ ಇಯರ್ಗ್ರಿಟ್ ಡ್ರಾಪ್ಸ್ ಎಷ್ಟು ಪರಿಣಾಮಕಾರಿ? ಸಂಶೋಧನೆ ಹೇಳೋದೇನು? – Kannada News | Ear Problems, know what research says on effectiveness of EarGrit eardrops and tablets

ಕಿವಿ ನಮ್ಮ ದೇಹದ ಒಂದು ಪ್ರಮುಖ ಭಾಗ. ಇದು ಶ್ರವಣದ ಕಾರ್ಯವನ್ನು ನಿರ್ವಹಿಸುವುದಲ್ಲದೆ, ದೇಹದ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಇವತ್ತಿನ ಕಾಲಘಟ್ಟದಲ್ಲಿ, ಕಿವಿಗೆ ಸಂಬಂಧಿಸಿದ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಬದಲಾಗುತ್ತಿರುವ ಜೀವನಶೈಲಿ, ಹೆಡ್‌ಫೋನ್‌ಗಳ ಅತಿಯಾದ ಬಳಕೆ, ಕಿವಿಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು ಇದಕ್ಕೆ ಪ್ರಮುಖ ಕಾರಣಗಳಾಗಿವೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ವಿಶ್ವದ ಜನಸಂಖ್ಯೆಯ ಸುಮಾರು 5% ಜನರು ಯಾವುದಾದರೂ ಒಂದು ರೀತಿಯ ಶ್ರವಣ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಚಿಕಿತ್ಸೆಗಾಗಿ, ಜನರು ಅಲೋಪತಿಯನ್ನು…

Read More

MI vs SRH: ಅತ್ಯಧಿಕ ಮೊತ್ತ ಕಲೆಹಾಕಿಯೂ ಸೋತ ಮುಂಬೈ ಇಂಡಿಯನ್ಸ್ – Kannada News | IPL 2026: SRH Chases Record 244 vs MI in Thriller; Mumbai Suffers 6th Loss

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಈ ಅವೃತ್ತಿಯ ಅತ್ಯಧಿಕ ಮೊತ್ತ ದಾಖಲಿಸಿಯೂ ಹೀನಾಯವಾಗಿ ಸೋಲುಂಡಿತು. ಇದು ಈ ಆವೃತ್ತಿಯಲ್ಲಿ ಮುಂಬೈ ತಂಡದ 6ನೇ ಸೋಲಾದರೆ, ಇತ್ತ ಸನ್‌ರೈಸರ್ಸ್ 6ನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ 244 ರನ್​ಗಳ ಬೃಹತ್ ಮೊತ್ತ ದಾಖಲಿಸಿತು. ಈ…

Read More

ಇಪಿಎಫ್, ಎನ್​ಪಿಎಸ್ ಮತ್ತು ಮ್ಯೂಚುವಲ್ ಫಂಡ್; ರಿಟೈರ್ಮೆಂಟ್ ಪ್ಲಾನಿಂಗ್​ಗೆ ಯಾವುದು ಉತ್ತಮ?

ಭಾರತದಲ್ಲಿ ರಿಟೈರ್ಮೆಂಟ್​ಗೆ ಪ್ಲಾನಿಂಗ್ (Retirement Planning) ಮಾಡುವವರ ಸಂಖ್ಯೆ ಬಹಳ ಕಡಿಮೆ. ಮಧ್ಯ ಮಧ್ಯದಲ್ಲಿ ಬರುವ ಖರ್ಚು ವೆಚ್ಚಗಳಿಗೇ ಎಲ್ಲಾ ಸಂಪಾದನೆ ಸರಿ ಮಾಡಿಕೊಳ್ಳುವುದುಂಟು. ಆಫೀಸ್​ನಲ್ಲಿ ಸಿಗುವ ಇಪಿಎಫ್, ಗ್ರಾಚುಟಿ ಹಣ ನಿವೃತ್ತಿ ನಂತರ ಸಾಕಾಗಬಹುದು ಎಂಬುದು ಬಹಳ ಜನರ ಎಣಿಕೆ. ಆದರೆ, ಇದು ತಪ್ಪು ಎಣಿಕೆ. ಸದ್ಯ ರಿಟೈರ್ಮೆಂಟ್ ಪ್ಲಾನಿಂಗ್​ಗೆ ಮೂರು ರೀತಿಯ ಆಯ್ಕೆಗಳಿವೆ. ಒಂದು, ಇಪಿಎಫ್ ಹಣ. ಎರಡನೆಯದು ಎನ್​ಪಿಎಸ್. ಮೂರನೆಯದು ಮ್ಯೂಚುವಲ್ ಫಂಡ್. ಮೂರನ್ನೂ ಬಳಸಿ ಪ್ಲಾನಿಂಗ್ ಮಾಡಿಕೊಳ್ಳಬಹುದು. ಇಪಿಎಫ್, ಎನ್​ಪಿಎಸ್ ಮತ್ತು…

Read More