Headlines

ಕಾಕ್ರೋಚ್ ಜನತಾ ಪಕ್ಷದ ‘ಚಲೋ ಸಂಸತ್’ ಮೆರವಣಿಗೆಗೆ ನಿರ್ಬಂಧ, ದಿಲ್ಲಿ ಪೊಲೀಸ್ ಖಡಕ್ ಎಚ್ಚರಿಕೆ

ನವದೆಹಲಿ, (ಜುಲೈ 19): ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಇನ್ನು ಜುಲೈ 20ರಂದು ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಕಾಕ್ರೋಚ್ ಜನತಾ ಪಕ್ಷ (CJP) ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆ ಸಂಬಂಧ ದೆಹಲಿ ಪೊಲೀಸರಿಗೆ ಯಾವುದೇ ಅನುಮತಿ ಕೋರಿ ಅರ್ಜಿ ನೀಡಿಲ್ಲ. ಪ್ರತಿಭಟನಾ ಮೆರವಣಿಗೆಗಾಗಿ ಸಂಘಟನೆಯಿಂದ ಯಾವುದೇ ಅನುಮತಿಯನ್ನು ಕೋರಿಲ್ಲ ಅಥವಾ ಪೊಲೀಸ್ ಆಡಳಿತದಿಂದ ಅಂತಹ…

Read More

ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ, ಹಿರಿಯ ನಟ ತಗಾದೆ – Kannada News | Annu Kapoor says Sai Pallavi is not suited for Sita role in Ramayana

‘ರಾಮಾಯಣ’ (Ramayana) ಸಿನಿಮಾ ಇದೇ ದೀಪಾವಳಿಗೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರವನ್ನು ಚಿತ್ರತಂಡ ಆರಂಭಿಸಿದೆ. ಸಿನಿಮಾನಲ್ಲಿ ರಾಮನ ಪಾತ್ರದಲ್ಲಿ ರಣ್​​ಬೀರ್ ಕಪೂರ್ ನಟಿಸಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ನಟಿಸಿದ್ದಾರೆ. ಸೀತೆಯ ಪಾತ್ರದಲ್ಲಿ ನಟಿ ಸಾಯಿ ಪಲ್ಲವಿ ನಟಿಸಿದ್ದಾರೆ. ಇದೀಗ ಹಿರಿಯ ನಟರೊಬ್ಬರು, ಸೀತೆ ಪಾತ್ರಕ್ಕೆ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದಕ್ಕೆ ತಕರಾರು ತೆಗೆದಿದ್ದಾರೆ. ನಿರ್ದೇಶಕರ ಆಯ್ಕೆಯನ್ನು ಪ್ರಶ್ನೆ ಮಾಡಿದ್ದಾರೆ. ‘ರಾಮಾಯಣ’ ಕತೆ ಸಿನಿಮಾ ಆಗುತ್ತಿದೆ ಎಂದರೆ ವಿಮರ್ಶಕರು, ಟೀಕಾಕಾರರು, ಸಂಸ್ಕೃತಿ ರಕ್ಷಕರು ಗಲ್ಲಿಗೆ ಒಬ್ಬೊಬ್ಬರು…

Read More

ಜಿಲ್ಲಾ ಪಂಚಾಯತ್ ರಾಯಚೂರು ನೇಮಕಾತಿ 2026: 5 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | Raichur Zilla Panchayat Recruitment 2026: PUC Pass Candidates Can Apply

ಉದ್ಯೋಗಾಕಾಂಕ್ಷಿಗಳಿಗೆ ಜಿಲ್ಲಾ ಪಂಚಾಯತ್ ರಾಯಚೂರು (Zilla Panchayat Raichur) ಉತ್ತಮ ಅವಕಾಶ ನೀಡಿದೆ. ಗ್ರಂಥಾಲಯ ಮೇಲ್ವಿಚಾರಕ (Library Supervisor) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 5 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 29, 2026ರೊಳಗೆ ಅರ್ಜಿ ಸಲ್ಲಿಸಬಹುದು. ಗ್ರಾಮ ಪಂಚಾಯತ್‌ವಾರು ಹುದ್ದೆಗಳ ಹಂಚಿಕೆ ಮಸರಕಲ್- 1 ಭೋಗಾವತಿ-1 ಮಾರ್ಕೆಟ್ ಸ್ಟಾಲ್- 1 ಗಾಣದಿನ್ನಿ- 1 ಜೇರಬಂಡಿ- 1 ಶೈಕ್ಷಣಿಕ ಅರ್ಹತೆ ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ…

Read More

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ರೋಹಿತ್ – Kannada News | Rohit Sharma Century at Lord’s: India’s 47 Year Wait Ends vs England in Decider

ಸರಣಿ ನಿರ್ಧಾರಕ ಪಂದ್ಯದಲ್ಲಿ ಇಂಗ್ಲೆಂಡ್‌ ನೀಡಿರುವ 387 ರನ್​ಗಳ ದಾಖಲೆಯ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾಕ್ಕೆ ಆರಂಭಿಕರಿಬ್ಬರು ಅದ್ಭುತ ಆರಂಭವನ್ನು ಒದಗಿಸಿಕೊಟ್ಟರು. ಕಳೆದೆರಡು ಪಂದ್ಯಗಳಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಐತಿಹಾಸಿಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಲಾರ್ಡ್ಸ್‌ ಅಂಗಳದಲ್ಲಿ ಏಕದಿನ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಟೀಂ ಇಂಡಿಯಾದ 47 ವರ್ಷಗಳ ಶತಕದ ಬರವನ್ನು ನೀಗಿಸಿದ್ದಾರೆ. ಇದರ ಜೊತೆಗೆ ತನ್ನ ಫಾರ್ಮ್​ಗೆ…

Read More

ಚೆನ್ನಮ್ಮ ದೇವೇಗೌಡ ನಿಧನ: ಸೋಮವಾರ ಈ ತಾಲೂಕಿನ ಶಾಲೆ-ಕಾಲೇಜ್​ಗಳಿಗೆ ರಜೆ ಘೋಷಣೆ! – Kannada News | Holiday declared for school and colleges in holenarasipura On July 20 Over Chennamma Devegowda funeral

ಹಾಸನ, (ಜುಲೈ 19) : ಮಾಜಿ ಪ್ರಧಾನಿ ದೇವೇಗೌಡರ (HD Deve Gowda) ಪತ್ನಿ ಚೆನ್ನಮ್ಮ (Chennamma Devegowda) ನಿಧನರಾಗಿದ್ದು, ನಾಳೆ ಅಂದರೆ ಜುಲೈ 20ರಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀರಂಗನಾಥಸ್ವಾಮಿ ಬೆಟ್ಟದ ತಪ್ಪಲು ಪ್ರದೇಶದಲ್ಲಿರುವ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಹಾಸನ ಜಿಲ್ಲಾಡಳಿತ ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ (school and colleges) ರಜೆ ಘೋಷಣೆ ಮಾಡಿದೆ. ಹೌದು..ಸೋಮವಾರ…

Read More

IND vs ENG: 47 ವರ್ಷಗಳ ಹಳೆಯ ದಾಖಲೆ ಮುರಿದ ಬೆನ್ ಡಕೆಟ್

ಇಂಗ್ಲೆಂಡ್‌ನ ಆರಂಭಿಕ ಆಟಗಾರ ಬೆನ್ ಡಕೆಟ್ ಕ್ರಿಕೆಟ್‌ನ ಐತಿಹಾಸಿಕ ಮೆಕ್ಕಾದ ಲಾರ್ಡ್ಸ್‌ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಭಾರತದ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ, ಡಕೆಟ್ ಬರೋಬ್ಬರಿ 141 ರನ್​ಗಳ ಐತಿಹಾಸಿಕ ಇನ್ನಿಂಗ್ಸ್ ಆಡುವ ಮೂಲಕ 47 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು. ಹಾಗೆಯೇ ಆರಂಭಿಕ ಜೊತೆಯಾಟದ ಮೂಲಕ 36 ವರ್ಷಗಳ ಹಳೆಯ ದಾಖಲೆಯನ್ನು ಧ್ವಂಸಗೊಳಿಸಿದರು(PC-PTI). ಬೆನ್ ಡಕೆಟ್ ಆರಂಭದಿಂದಲೂ ಉತ್ತಮ ಲಯದಲ್ಲಿ ಕಾಣಿಸಿಕೊಂಡರು. ಹೀಗಾಗಿ ಡಕೆಟ್ ಲಾರ್ಡ್ಸ್‌ನಲ್ಲಿ ಸ್ಮರಣೀಯ ಶತಕ ಸಿಡಿಸಿದಲ್ಲೆ 135 ಎಸೆತಗಳಲ್ಲಿ 141 ರನ್ ಬಾರಿಸುವ…

Read More

ಭಾರತದಲ್ಲಿ ಬ್ಲಾಕ್ ಬಸ್ಟರ್ ಆಗುವ ಹಾದಿಯಲ್ಲಿ ಹಾಲಿವುಡ್ ಸಿನಿಮಾ ‘ದಿ ಆಡಸ್ಸಿ’, ಗಳಿಸಿರುವುದೆಷ್ಟು? – Kannada News | The Odyssey movie box office collection in India

ವಿಶ್ವ ಸಿನಿಮಾ (Cinema) ರಂಗದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದ್ದ ‘ದಿ ಆಡಸ್ಸಿ’ ಬಿಡುಗಡೆ ಆಗಿ ಎರಡು ದಿನಗಳಾಗಿವೆ. ಭಾರತದಲ್ಲೂ ಸಹ ಈ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳಿದ್ದವು. ಭಾರತದ ಪ್ರಮುಖ ಮೆಟ್ರೊ ನಗರಗಳಲ್ಲಿ ಮಾತ್ರವೇ ‘ದಿ ಆಡಸ್ಸಿ’ ಸಿನಿಮಾ ಬಿಡುಗಡೆ ಆಗಿದೆಯಾದರೂ, ಸಿನಿಮಾ ಭರ್ಜರಿ ಗಳಿಕೆಯನ್ನೇ ಮಾಡುತ್ತಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ದಾಖಲೆ ಮೊತ್ತವನ್ನು ‘ದಿ ಆಡಸ್ಸಿ’ ಸಿನಿಮಾ ಬಾಚಿಕೊಳ್ಳುತ್ತಿದೆ. ಅದರ ಜೊತೆಗೆ ಭಾರತದಲ್ಲಿಯೂ ಸಹ ಬಾಕ್ಸ್ ಆಫೀಸ್​​ನಲ್ಲಿ ಭರವಸೆಯ ಓಟ ಓಡುತ್ತಿದೆ ಈ ಸಿನಿಮಾ….

Read More

ದೇವೇಗೌಡರ ಪತ್ನಿ ಚೆನ್ನಮ್ಮ ಅಂತಿಮ ದರ್ಶನ ಪಡೆದ ಡಾಲಿ, ದೊಡ್ಡಣ್ಣ: ವಿಡಿಯೋ – Kannada News | Daali Dhananjay and Doddanna pay’s last respect to Chennamma Deve Gowda

ಮಾಜಿ ಪ್ರಧಾನಿ ದೇವೇಗೌಡ (Deve Gowda) ಅವರ ಪತ್ನಿ ಚೆನ್ನಮ್ಮ ಅವರು ನಿನ್ನೆ (ಜುಲೈ 18) ನಿಧನ ಹೊಂದಿದ್ದಾರೆ. ಅವರ ಅಂತಿಮ ದರ್ಶನವನ್ನು ಇಂದು ಸಾವಿರಾರು ಜನ ಸಾರ್ವಜನಿಕರು, ರಾಜಕಾರಣಿಗಳು, ಸಿನಿಮಾ ಪ್ರಮುಖರು ಮಾಡಿದ್ದಾರೆ. ನಟ ಡಾಲಿ ಧನಂಜಯ್ ಸಹ ಇಂದು (ಜುಲೈ 19) ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದರು. ಹಿರಿಯ ನಟ ದೊಡ್ಡಣ್ಣ ಸಹ ಚೆನ್ನಮ್ಮ ಅವರ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಇಬ್ಬರೂ ನಟರು, ಚೆನ್ನಮ್ಮನವರ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದರು….

Read More

ಷೇರುಬಜಾರಿನಲ್ಲಿ ಈ ವಾರ ಕಲರವ; 7 ಹೊಸ ಐಪಿಒಗಳು ಶುರು; 5 ಷೇರುಗಳ ಲಿಸ್ಟಿಂಗ್ – Kannada News | Indian stock market this week, 7 new IPOs and 5 listings, details here

ನವದೆಹಲಿ, ಜುಲೈ 19: ಭಾರತೀಯ ಷೇರು ಮಾರುಕಟ್ಟೆಯ (Stock Market) ಪ್ರಾಥಮಿಕ ಮಾರುಕಟ್ಟೆಯಲ್ಲಿ (Primary Market) ಐಪಿಒಗಳ ಹಬ್ಬ ಮುಂದುವರಿದಿದೆ. ಮುಂಬರುವ ವಾರದಲ್ಲಿ ಹೂಡಿಕೆದಾರರಿಗೆ ಬಂಪರ್ ಅವಕಾಶಗಳು ಕಾಯುತ್ತಿದ್ದು, ಒಟ್ಟು ಏಳು ಹೊಸ ಐಪಿಒಗಳು ಮಾರುಕಟ್ಟೆಗೆ ಬರಲು ಸಜ್ಜಾಗಿವೆ. ಇದರ ಜೊತೆಗೆ, ಈಗಾಗಲೇ ಸಬ್‌ಸ್ಕ್ರಿಪ್ಷನ್ ಮುಗಿಸಿರುವ ಐದು ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ ಲಿಸ್ಟ್ (List) ಆಗಲಿವೆ. ಇಲ್ಲಿ ಐಪಿಒ ಪ್ರಾಥಮಿಕ ಮಾರುಕಟ್ಟೆಯಾದರೆ, ಬಿಎಸ್​ಇ ಮತ್ತು ಎನ್​ಎಸ್​ಇಗಳು ಸೆಕೆಂಡರಿ ಮಾರುಕಟ್ಟೆ ಎನಿಸುತ್ತವೆ. ಮಾರುಕಟ್ಟೆಗೆ ಲಗ್ಗೆ ಇಡಲಿರುವ 7 ಹೊಸ…

Read More

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ಹೋಟೆಲ್‌, ಬಾರ್‌-ರೆಸ್ಟೋರೆಂಟ್‌ ಬಿಸಿ ಮುಟ್ಟಿಸಿದ CCPA – Kannada News | CCPA Penalises 41 Restaurants after pralhad joshi instructions For Levying Service Charges By Default

ನವದೆಹಲಿ, (ಜುಲೈ 19): ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ (pralhad joshi) ಅವರ ಸೂಚನೆ ಮೇರೆಗೆ CCPA 41 ರೆಸ್ಟೋರೆಂಟ್‌ಗಳ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕʼ ವಿಧಿಸುತ್ತಿದ್ದ ಹಿನ್ನೆಲೆಯಲ್ಲಿ Chaayos, Barbeque Nation, L’Opera French Bakery Private Limited ಮತ್ತಿತರರಿಗೆ ದಂಡ ವಿಧಿಸಿದೆ. ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH)ಗೆ ಬಂದ ದೂರುಗಳ ಆಧಾರದ ಮೇಲೆ ಗ್ರಾಹಕರಿಗೆ ಬಿಲ್‌ನಲ್ಲಿ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕ (service charge)ʼ…

Read More