Headlines

ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ: ಬಕೆಟ್, ಚೀಲ ಹಿಡಿದು ಓಡಿಬಂದ ಸ್ಥಳೀಯರು – Kannada News | Unprecedented: Boothai Fish Swarm Ullal Shore After Fright, Locals Gather Bounty

ಮಂಗಳೂರು, ಜು.17: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸಮುದ್ರ ತೀರದಲ್ಲಿ ಇಂದು ನಂಬಲಸಾಧ್ಯವಾದ ಘಟನೆಯೊಂದು ನಡೆದಿದೆ. ಸಾಮಾನ್ಯವಾಗಿ ಆಳ ಸಮುದ್ರದಲ್ಲಿ ದಂಡು ದಂಡಾಗಿ ಸಂಚರಿಸುವ ಬೂತಾಯಿ ಮೀನುಗಳು ಒಮ್ಮಿಂದೊಮ್ಮೆಗೆ ಕಡಲತೀರದ ಮರಳು ದಡಕ್ಕೆ ಬಂದು ಬಿದ್ದಿವೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ಬೆಳ್ಳಿ ಹೊಳೆಯುವಂತೆ ಬಿದ್ದಿದ್ದ ಮೀನುಗಳ ರಾಶಿಯನ್ನು ಕಂಡು ಸ್ಥಳೀಯರು ಹಾಗೂ ಪ್ರವಾಸಿಗರು ಆಶ್ಚರ್ಯಚಕಿತರಾಗಿದ್ದಾರೆ. ಬೂತಾಯಿ ಮೀನುಗಳು ಯಾವಾಗಲೂ ಸಮುದ್ರದಲ್ಲಿ ಲಕ್ಷಾಂತರ ಸಂಖ್ಯೆಯ ದೊಡ್ಡ ಗುಂಪುಗಳಲ್ಲಿ ಒಟ್ಟಾಗಿ ಸಂಚರಿಸುತ್ತವೆ. ಇಂದು ಕೂಡ ಇಂತಹದ್ದೇ ಒಂದು ಬೃಹತ್…

Read More

ಜಯಂತ್ ವಿರುದ್ಧ ಸೇಡಿಗೆ ಇಳಿದ ಚಿನ್ನುಮರಿ; ಮುಂದಿದೆ ಮಾರಿಹಬ್ಬ

‘ಲಕ್ಷ್ಮೀ ನಿವಾಸ’ ಧಾರಾವಾಹಿಯು ಅತ್ಯುತ್ತಮ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಧಾರಾವಾಹಿ ಒಂದು ಕುಟುಂಬದ ಕಥೆ ಹೇಳಲಾಗುತ್ತಾ ಇದೆ. ಅದರಲ್ಲಿ ಜಯಂತ್ ಹಾಗೂ ಜಾಹ್ನವಿ ಕಥೆ ಕೂಡ ಒಂದು. ದೂರ ಆಗಿದ್ದ ಇಬ್ಬರೂ ಪರಸ್ಪರ ಮತ್ತೆ ಒಂದಾಗಿದ್ದಾರೆ. ಇನ್ಮೇಲೆ ಜಯಂತ್​​ಗೆ ನರಕ ತೋರಿಸಲು ಜಾಹ್ನವಿ ರೆಡಿ ಆದಂತೆ ಇದೆ. ಈ ಸಂದರ್ಭದ ಪ್ರೋಮೋ ಜೀ ಕನ್ನಡ ಹಂಚಿಕೊಂಡಿದೆ. ಜಾಹ್ನವಿಯನ್ನು ಪ್ರೀತಿಸಿ ಮದುವೆ ಆದನು ಜಯಂತ್. ಈ ಮದುವೆ ನಡೆಯುವುದಕ್ಕೂ ಮೊದಲು ಜಯಂತ್ ಒಳ್ಳೆಯವನು ಎಂದು ಜಾಹ್ನವಿ ಅಂದುಕೊಂಡಿದ್ದಳು…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ – Kannada News | Petition filed to remove Kerala word from the Kerala Story 2 Movie Title

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ವಿವಾದ ಮುಂದುವರಿಯುತ್ತಲೇ ಇದೆ. ಮಾರ್ಚ್ 3ರಂದು ಒಬ್ಬ ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಒಬ್ಬ ವಕೀಲರು ಜಂಟಿಯಾಗಿ ಕೇರಳ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದ ಶೀರ್ಷಿಕೆಯಿಂದ ‘ಕೇರಳ’ (Kerala) ಎಂಬ ಪದವನ್ನು ತೆಗೆದುಹಾಕಬೇಕು ಮತ್ತು ಚಿತ್ರದ ಬಿಡುಗಡೆಗೆ ತಡೆ ನೀಡಬೇಕು ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿದೆ. ಅರ್ಜಿಯಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು…

Read More

IPL 2026: ಇಬ್ಬರು ಔಟ್, ಮತ್ತಿಬ್ಬರು ಇನ್: ಹೀಗಿರಲಿದೆ RCB ಪ್ಲೇಯಿಂಗ್ ಇಲೆವೆನ್ – Kannada News | RCB are likely to make major changes in their playing XI

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾಯ್​ಪುರ್​ನಲ್ಲಿ ನಾಳೆ (ಮೆ.9) ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ ಕಳೆದ ಎರಡು ಮ್ಯಾಚ್​ಗಳಲ್ಲೂ ಸೋಲನುಭವಿಸಿದೆ. ಈ ಸೋಲಿಗೆ ಮುಖ್ಯ ಕಾರಣ ಆರ್​ಸಿಬಿ ತಂಡದ ಕಳಪೆ ಬ್ಯಾಟಿಂಗ್. ಅದರಲ್ಲೂ ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ…

Read More

ಪ್ರೀತಿ ಪ್ರೇಮದ ಹೆಸರಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್‌ ಬಲಿಯಾದ ಹಿಂದೂ ಯುವತಿ ರೀಟಾ – Kannada News | A Hindu Woman Complaints Against Muslim Husband Who Cheating after Forced Religious Conversion in Bengaluru

ಬೆಂಗಳೂರು, (ಜನವರಿ 30): ಬೆಂಗಳೂರಿನಲ್ಲೊಂದು ಬಲವಂತದ ಮತಾಂತರ (Forced Religious Conversion) ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿ ಹೆಸರಿನಲ್ಲಿ ಹಿಂದೂ (Hindu) ಯುವತಿಯನ್ನು ಮದುವೆಯಾಗಿ ಬಳಿಕ ಕೈಕೊಟ್ಟಿರುವ ಘಟನೆ ನಡೆದಿದೆ. ಹೌದು..ಮುಸ್ಲಿಂ (Muslim) ಯುವಕನೋರ್ವ ಪ್ರೀತಿಯ ಹೆಸರಲ್ಲಿ ಹಿಂದೂ ಯುವತಿಯನ್ನ ನಂಬಿಸಿ ಮದುವೆಯಾಗಿದ್ದ. ಇದೀಗ ಆಕೆಯನ್ನು ಮತಾಂತರ ಮಾಡಿ ಕೈಗೆ ಎರಡು ಮಕ್ಕಳು ಕೊಟ್ಟು ಮತ್ತೊಬ್ಬಳನ್ನು ಮದುವೆಯಾಗಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದರೆ ತಲಾಕ್ ನೀಡುವುದಾಗಿ ಬೆದರಿಕೆ ಹಾಕಿದ್ದು, ಇದರಿಂದ ಕಂಗಾಲಾದ ಮಹಿಳೆ ಬೆಂಗಳೂರು ಪೊಲೀಸ್…

Read More

ಕಾಂಗ್ರೆಸ್​​ಗೆ ಭಾರಿ ಮುಖಭಂಗ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯದ್ದೇ ಪಾರುಪತ್ಯ – Kannada News | BJP Dominates Karnataka Town Panchayat Elections, Congress Faces Major Setback

ಬೆಂಗಳೂರು, ಡಿಸೆಂಬರ್​​ 24: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಭಾರಿ ಮುಖಭಂಗವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್​​ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆಯ ತುರವಿಹಾಳ ಪಟ್ಟಣ ಪಂಚಾಯತ್​​ಗಳ ತಲಾ 1 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ಗೆಲುವಿನ…

Read More

ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ಬೆಂಗಳೂರು, ಮಾರ್ಚ್​ 21: ಹೈಫೈ ಲೈಫ್​ ಹೊಂದಿರುವ ಕೆಲವರ ಶೋಕಿ ಬೇರೆನೇ ಇರುತ್ತೆ. ಅದರಲ್ಲೂ ಕಾರುಗಳಿರುವ ಕೆಲವರು ಓವರ್​ ಮಾಡುತ್ತಾರೆ. ಕಳೆದ ಎರಡು ತಿಂಗಳ‌ ಹಿಂದೆ ಗ್ರೀನ್ ಕಲರ್ ಲ್ಯಾಂಬೋರ್ಗಿನಿ (Lamborghini) ಜಿಗ್ ಜಾಗ್ ಜರ್ನಿ ಮಾಡಿ ಸುದ್ದಿಯಾಗಿತ್ತು. ಇದೀಗ ವೈಟ್ ಕಲರ್ ಲ್ಯಾಂಬೋರ್ಗಿನಿ ಕಾರವೊಂದು ಸದ್ದು ಮಾಡುತ್ತಿದೆ. ಸರ್ಕಲ್ ನಡುವೆಯೇ ರಾಜಾ ರೋಷವಾಗಿ ಡ್ರಿಫ್ಟಿಂಗ್ ಮಾಡಲಾಗಿದೆ. ಪೊಲೀಸರ ಬಗ್ಗೆ ಗೊತ್ತಿದ್ದೂ, ಸಿನಿಮಾ ಸ್ಟೈಲ್​​ನಲ್ಲಿ ಶೋಕಿ ಮಾಡಲಾಗಿದೆ. ಸರ್ಕಲ್ ನಡುವೆಯೇ ಡ್ರಿಫ್ಟಿಂಗ್ ಬೆಂಗಳೂರಿನ ಪ್ರಸಿದ್ಧ ಅನಿಲ್ ಕುಂಬ್ಳೆ…

Read More

ಡೆಲ್ಲಿ ಡೇರ್​​ಡೆವಿಲ್ಸ್​​ಗಿತ್ತು ವೈಭವ್ ಸೂರ್ಯವಂಶಿ ಪಡೆಯೋ ಅವಕಾಶ

ರಾಜಸ್ಥಾನ ರಾಯಲ್ಸ್ ತಂಡದ ಪರ ಆಡುತ್ತಿರುವ 15 ವರ್ಷದ ವೈಭವ್ ಸೂರ್ಯವಂಶಿ ಅವರು ಹೈದರಾಬಾದ್ ತಂಡದ ವಿರುದ್ಧ ಅಬ್ಬರಿಸಿದ್ದಾರೆ. ಕೇವಲ 28 ಬಾಲ್​​ಗೆ 97 ರನ್ ಹೊಡೆದು ಶತಕ ವಂಚಿತರಾಗಿದ್ದರು. ಆದಾಗ್ಯೂ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಆರ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಆಕ್ಷನ್ ವೇಳೆ ವೈಭವ್ ಸೂರ್ಯವಂಶಿ ಅವರನ್ನು ಖರೀದಿಸಲು ಡೆಲ್ಲಿ ಡೇರ್​​ಡೆವಿಲ್ಸ್​​ಗೆ ಅವಕಾಶ ಇತ್ತು. ಆದರೆ ಈ ಅವಕಾಶ ಕೈ ಚೆಲ್ಲಿದ್ದರು. ಒಂದೊಮ್ಮೆ ಅವರು ಆಕ್ಷನ್​ ಅಲ್ಲಿ ಸೂರ್ಯವಂಶಿಯನ್ನು ಖರೀದಿಸಿದ್ದರೆ ಡೆಲ್ಲಿ ಅದೃಷ್ಟ ಬದಲಾಗಿರುತ್ತಿತ್ತು. ಇನ್ನಷ್ಟು ಕ್ರೀಡಾ…

Read More

ಬಂಟ್ವಾಳ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಜುಲೈ 17 ಕ್ಕೆ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ – Kannada News | Amrit Bharat Scheme: Bantwal Railway Station Gets 26.18 Cr Modernization

ಬಂಟ್ವಾಳ, ಜು.13: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಜನತೆಯ ಬಹುದಿನಗಳ ಕನಸಾಗಿದ್ದ ಬಂಟ್ವಾಳ ರೈಲ್ವೆ ನಿಲ್ದಾಣದ (Bantwal Railway Station) ನವೀಕರಣ ಕಾರ್ಯ ಕೊನೆಗೂ ಪೂರ್ಣಗೊಂಡಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಡಿ ಬರೋಬ್ಬರಿ 26.18 ಕೋಟಿ ರೂಪಾಯಿ ವೆಚ್ಚದಲ್ಲಿ ಈ ನಿಲ್ದಾಣವನ್ನು ಅತ್ಯಾಧುನಿಕವಾಗಿ ಮರುನಿರ್ಮಾಣ ಮಾಡಲಾಗಿದ್ದು, ಉದ್ಘಾಟನೆಗೆ ಸಜ್ಜಾಗಿದೆ. 2024ರಲ್ಲಿ ಈ ಯೋಜನೆಗೆ ವರ್ಚುವಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಬರುವ ಜುಲೈ 17 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ….

Read More

ಯ್ಯೂಟೂಬೇ ಗುರು: ಬಿಸಿಲಿನ ಅಬ್ಬರದ ನಡುವೆ ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್​​ ಬೆಳೆದ ರೈತ! – Kannada News | From YouTube to Orchard: Chikkaballapur Farmer Cultivates Kashmiri Apples Successfully

ಬೆಳೆದ ಬೆಳೆ ಜೊತೆ ರೈತImage Credit source: Tv9 Kannada ಚಿಕ್ಕಮಗಳೂರು, ಮೇ 10: ಸೇಬು ಅಂದ ತಕ್ಷಣ ನಮಗೆ ನೆನಪಾಗೋದೇ ಕಾಶ್ಮೀರ. ಯಾಕೆಂದರೆ ಶೀತವಲಯದ ಪ್ರಮುಖ ಬೆಳೆಗಳಲ್ಲೊಂದಾದ ಸೇಬನ್ನು ಭಾರದಲ್ಲಿ ಹೆಚ್ಚಾಗಿ ಬೆಳೆಯುವ ರಾಜ್ಯಗಳೆಂದರೆ ಅವು ಹಿಮಾಚಲ ಪ್ರದೇಶ ಮತ್ತು ಜಮ್ಮು ಕಾಶ್ಮೀರ. ಆದರೆ ಜನರ ಈ ಅನಿಸಿಕೆಯನ್ನು ಸುಳ್ಳು ಮಾಡುವ ನಿಟ್ಟಿನಲ್ಲಿ ನಮ್ಮದೇ ಕರ್ನಾಟಕದ ರೈತರೊಬ್ಬರು ಗಮನ ಸೆಳೆದಿದ್ದಾರೆ. ರಾಜಧಾನಿ ಬೆಂಗಳೂರಿನ ಪಕ್ಕವೇ ಕಾಶ್ಮೀರಿ ಆ್ಯಪಲ್​​ ಬೆಳೆ ಬೆಳೆದು ಸೈ ಎನಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಚಿಕ್ಕಬಳ್ಳಾಪುರದಲ್ಲಿ…

Read More