ಜಯಂತ್ ವಿರುದ್ಧ ಸೇಡಿಗೆ ಇಳಿದ ಚಿನ್ನುಮರಿ; ಮುಂದಿದೆ ಮಾರಿಹಬ್ಬ
‘ಲಕ್ಷ್ಮೀ ನಿವಾಸ’ ಧಾರಾವಾಹಿಯು ಅತ್ಯುತ್ತಮ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಧಾರಾವಾಹಿ ಒಂದು ಕುಟುಂಬದ ಕಥೆ ಹೇಳಲಾಗುತ್ತಾ ಇದೆ. ಅದರಲ್ಲಿ ಜಯಂತ್ ಹಾಗೂ ಜಾಹ್ನವಿ ಕಥೆ ಕೂಡ ಒಂದು. ದೂರ ಆಗಿದ್ದ ಇಬ್ಬರೂ ಪರಸ್ಪರ ಮತ್ತೆ ಒಂದಾಗಿದ್ದಾರೆ. ಇನ್ಮೇಲೆ ಜಯಂತ್ಗೆ ನರಕ ತೋರಿಸಲು ಜಾಹ್ನವಿ ರೆಡಿ ಆದಂತೆ ಇದೆ. ಈ ಸಂದರ್ಭದ ಪ್ರೋಮೋ ಜೀ ಕನ್ನಡ ಹಂಚಿಕೊಂಡಿದೆ. ಜಾಹ್ನವಿಯನ್ನು ಪ್ರೀತಿಸಿ ಮದುವೆ ಆದನು ಜಯಂತ್. ಈ ಮದುವೆ ನಡೆಯುವುದಕ್ಕೂ ಮೊದಲು ಜಯಂತ್ ಒಳ್ಳೆಯವನು ಎಂದು ಜಾಹ್ನವಿ ಅಂದುಕೊಂಡಿದ್ದಳು…