Headlines

Monsoon 2026: ಕೇರಳದಿಂದಲೇ ಮಾನ್ಸೂನ್ ಭಾರತವನ್ನು ಪ್ರವೇಶಿಸುವುದೇಕೆ? – Kannada News

ನವದೆಹಲಿ, ಜೂನ್ 3: ನಾಳೆ (ಜೂನ್ 4) ಮಾನ್ಸೂನ್ (Monsoon) ಕೇರಳವನ್ನು ತಲುಪಲಿದೆ. ಇದು ಅಧಿಕೃತವಾಗಿ ಭಾರತದಲ್ಲಿ ಮಳೆಗಾಲದ ಆರಂಭವನ್ನು ಸೂಚಿಸುತ್ತದೆ. ಈಗಾಗಲೇ ದೇಶಾದ್ಯಂತ ಪೂರ್ವ ಮಾನ್ಸೂನ್ ಮಳೆ ಶುರುವಾಗಿದೆ. ಹಾಗಾದರೆ, ಮಾನ್ಸೂನ್ ಕೇರಳದಿಂದಲೇ ಭಾರತವನ್ನು ಪ್ರವೇಶಿಸಲು ಕಾರಣವೇನು? ಮಾನ್ಸೂನ್ ಮಳೆಗಾಗಿ ಒತ್ತಡವನ್ನು ಹೇಗೆ ಸೃಷ್ಟಿಸುತ್ತವೆ? ಎಂಬ ಕುರಿತು ಮಾಹಿತಿ ಇಲ್ಲಿದೆ. ಜೂನ್ 4ರಂದು ಮಾನ್ಸೂನ್ ಕೇರಳವನ್ನು ತಲುಪಲಿದೆ. ಕೇರಳವು ಅರಬ್ಬಿ ಸಮುದ್ರದ ತೀರದಲ್ಲಿದೆ. ಅರಬ್ಬಿ ಸಮುದ್ರದ ಶಾಖೆಯು ಮೊದಲು ಭಾರತದ ಪಶ್ಚಿಮ ಕರಾವಳಿಯನ್ನು ತಲುಪುತ್ತದೆ. ಆ…

Read More

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್ – Kannada News

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ‘ಭಾರತ್ ಭಾಗ್ಯ ವಿಧಾತ’ (Bharat Bhagya Vidhata) ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಈ ವಿಷಯ ಹೇಳಿದ್ದಾರೆ. ದೇಶವನ್ನೇ ನಡುಗಿಸಿದ್ದ 2008ರ 26/11 ಮುಂಬೈ ಉಗ್ರರ ದಾಳಿಯ ಕರಾಳ ರಾತ್ರಿಗೆ ಸಂಬಂಧಿಸಿದಂತೆ ತಮ್ಮ ನೆನಪೊಂದನ್ನು ಅವರು ಹಂಚಿಕೊಂಡಿದ್ದಾರೆ. ಉಗ್ರರು ಮುಂಬೈ ಮೇಲೆ ದಾಳಿ ಮಾಡಿದ ಆ ಸಮಯದಲ್ಲಿ ತಾವು ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿದ್ದ ವಿಷಯವನ್ನು ಕಂಗನಾ (Kangana Ranaut) ಬಹಿರಂಗಪಡಿಸಿದ್ದಾರೆ. ಆ ಕರಾಳ ರಾತ್ರಿಯನ್ನು ನೆನಸಿಕೊಂಡ ಕಂಗನಾ,…

Read More

ಲೈಂಗಿಕ ಕಿರುಕುಳದ ಸುಳ್ಳು ಕೇಸ್ ಹಾಕಿದ್ದನ್ನು ಒಪ್ಪಿಕೊಂಡ ಶಿಲ್ಪಾ ಶಿಂಧೆ; ನಟಿಯ ಬಂಧನಕ್ಕೆ ಒತ್ತಾಯ – Kannada News

ಕಿರುತೆರೆಯ ಜನಪ್ರಿಯ ನಟಿ ಮತ್ತು ‘ಬಿಗ್ ಬಾಸ್’ ವಿನ್ನರ್ ಶಿಲ್ಪಾ ಶಿಂಧೆ (Shilpa Shinde) ಅವರು ತಮ್ಮ ಹಳೆಯ ವಿವಾದವೊಂದರ ಕುರಿತು ನೀಡಿರುವ ಹೇಳಿಕೆ ಈಗ ಹೊಸದೊಂದು ಕಾನೂನು ಸಂಕಷ್ಟಕ್ಕೆ ಕಾರಣವಾಗಿದೆ. ಸೂಪರ್ ಹಿಟ್ ಹಿಂದಿ ಧಾರಾವಾಹಿ ‘ಭಾಬಿ ಜಿ ಘರ್ ಪರ್ ಹೈ’ (Bhabi Ji Ghar Par Hain) ನಿರ್ಮಾಪಕರ ವಿರುದ್ಧ ತಾವು ಈ ಹಿಂದೆ ಹೂಡಿದ್ದ ಲೈಂಗಿಕ ಕಿರುಕುಳದ ಕೇಸ್ (Harassment Case) ಸುಳ್ಳು ಎಂದು ಅವರು ಇತ್ತೀಚಿನ ಪಾಡ್‌ಕಾಸ್ಟ್‌ನಲ್ಲಿ ಒಪ್ಪಿಕೊಂಡಿದ್ದಾರೆ. ಇದರ…

Read More

ಇಂಧನ ಉಳಿಸಲು ಮೋದಿ ಕರೆ; ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು – Kannada News

ನವದೆಹಲಿ, ಜೂನ್ 3: ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಕೇಂದ್ರ ಸಚಿವರು ಪರಿಸರ ಕಾಳಜಿ ಮೆರೆದಿರುವ ಅಪರೂಪದ ವಿದ್ಯಮಾನವೊಂದು ನಡೆದಿದೆ. ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಕರೆ ನೀಡಿರುವ ಹಿನ್ನೆಲೆಯಲ್ಲಿ ಒಂದೇ ಕಾರಿನಲ್ಲಿ ಕ್ಯಾಬಿನೆಟ್ ಸಭೆಗೆ ತೆರಳಿ ಕೇಂದ್ರ ಸಚಿವರು ಮಾದರಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡಲು ಮತ್ತು ಪರಿಸರ ಮಾಲಿನ್ಯ ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆಗೆ ಕೇಂದ್ರ ಸಚಿವರು ಅದ್ಭುತವಾಗಿ…

Read More

ನಾಯಕತ್ವದ ಜೊತೆಗೆ ಟಿ20 ತಂಡದಿಂದಲೂ ಸೂರ್ಯಕುಮಾರ್​ಗೆ ಗೇಟ್​ಪಾಸ್ – Kannada News

2026 ರ ಐಪಿಎಲ್‌ನಲ್ಲಿ (IPL 2026) ಕಳಪೆ ಪ್ರದರ್ಶನದ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಪ್ರಸ್ತುತ ಮುಂಬೈ ಟಿ20 ಲೀಗ್​ನಲ್ಲಿ ಆಡುತ್ತಿದ್ದಾರೆ. ಈ ಲೀಗ್​ನಲ್ಲೂ ಸೂರ್ಯನಿಗೆ ಉತ್ತಮ ಆರಂಭ ಸಿಕ್ಕಿಲ್ಲ. ಇದೆಲ್ಲದರ ನಡುವೆ ಹೊರಬಿದ್ದಿರುವ ಮಾಹಿತಿ ಪ್ರಕಾರ, ಸೂರ್ಯಕುಮಾರ್ ಯಾದವ್ ಅವರನ್ನು ಭಾರತ ಟಿ20 ತಂಡದ ನಾಯಕತ್ವದಿಂದ ತೆಗೆದುಹಾಕಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಅವರನ್ನು ಭಾರತ ಟಿ20 ತಂಡದಿಂದಲೂ ಕೈಬಿಡಲಾಗುತ್ತಿದೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರನ್ನು…

Read More

CM DK Shivakumar: ಡಿ.ಕೆ. ಶಿವಕುಮಾರ್​ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ – Kannada News

ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನImage Credit source: PTI ಬೆಂಗಳೂರು, ಜೂನ್​​ 03: ಕರ್ನಾಟಕದ 25 ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್​​ಚಂದ್​ ಗೆಹ್ಲೋಟ್​​ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಶಿವಕುಮಾರ್​​ ಕಾಣಿಸಿಕೊಂಡಿರೋದು ಗಮನಸೆಳೆಯಿತು. ಮುಖ್ಯಾಂಶಗಳು ಕರ್ನಾಟಕದ 25ನೇ ಸಿಎಂ ಆಗಿ ಪ್ರಮಾಣವಚನ…

Read More

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ: ವಿಡಿಯೋ ನೋಡಿ – Kannada News

ಬೆಂಗಳೂರು, ಜೂನ್​ 03: ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್​​ (DK Shivakumar)ಪ್ರಮಾಣ‌ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಿದ್ದಾರೆ. ರಾಹುಲ್ ಗಾಂಧಿ ಲೋಕಭವನಕ್ಕೆ ಆಗಮಿಸುತ್ತಿದ್ದ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಹಸ್ರಾರು ಕಾರ್ಯಕರ್ತರತ್ತ ಕೈ ಬೀಸಿದರು. ಈ ಸಂದರ್ಭದಲ್ಲಿ ಅವರು ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ನೀಡಿದ್ದು ಎಲ್ಲರ ಗಮನ ಸೆಳೆಯಿತು. ಅಭಿಮಾನಿಗಳು ರಾಹುಲ್ ಗಾಂಧಿಯವರನ್ನು ನೋಡುತ್ತಿದ್ದಂತೆ, “ಸರ್, ವೇವ್ ಯುವರ್ ಹ್ಯಾಂಡ್ ಸರ್,” “ರಾಹುಲ್ ಸರ್, ವೇವ್ ಯುವರ್ ಹ್ಯಾಂಡ್,” ಎಂದು…

Read More

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: ಸಿಎಂ ಘೋಷಿಸಿದ 6 ಕೊಡುಗೆಗಳಾವುವು? – Kannada News

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್…

Read More

ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ: ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ – Kannada News

ಬೆಂಗಳೂರು, (ಜೂನ್ 03): ಸಚಿವ ಸ್ಥಾನ ಆಸೆ ಈಡೇರದಿದ್ದರೂ ಸಹ ಬಿಕೆ ಹರಿಪ್ರಸಾದ್​​​ಗೆ (BK Hariprasad) ಎರಡೆರಡು ಹುದ್ದೆಗು ಒದಗಿ ಬಂದಿವೆ. ವಿಧಾನ ಪರಿಷತ್​​​ಗೆ ಮತ್ತೊಮ್ಮೆ ಹರಿಪ್ರಸಾದ್​​ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಇದರ ಜೊತೆ ಕೆಪಿಸಿಸಿ (KPCC President)  ಪಟ್ಟವನ್ನು ಕಟ್ಟಿದೆ. ಹೌದು….ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಈ ಸ್ಥಾನಕ್ಕೆ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಷ್ಟ್ರೀಯ ಅಧ್ಯಕ್ಷರು…

Read More

ಡಾರ್ಕ್ ಪ್ಯಾಟರ್ನ್ ವಿರುದ್ಧ CCPA ಕಠಿಣ ಕ್ರಮ; 5 ಲಕ್ಷದವರೆಗೆ ದಂಡ – Kannada News

ನವದೆಹಲಿ, ಜೂನ್ 3: ಗ್ರಾಹಕರನ್ನು ವಂಚಿಸುವ ಇ-ಕಾಮರ್ಸ್ ವೆಬ್‌ಸೈಟ್‌ಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತು ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಭಾರಿ ಸಮರ ಸಾರಿವೆ. ಆನ್‌ಲೈನ್‌ನಲ್ಲಿ ಗ್ರಾಹಕರಿಗೆ ಗೊತ್ತಿಲ್ಲದಂತೆ ಮೋಸ ಮಾಡುವ ‘ಡಾರ್ಕ್ ಪ್ಯಾಟರ್ನ್ಸ್‌’ ಹಾವಳಿಗೆ ಬ್ರೇಕ್ ಹಾಕಲು CCPA (Central Consumer Protection Authority) ಈಗ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಭಾರಿ ದಂಡ ವಿಧಿಸಿದೆ. ಡಿಜಿಟಲ್, ಇ ಕಾಮರ್ಸ್ ವೇದಿಕೆಗಳಲ್ಲಿ ಕರಾಳ ಮಾದರಿ (ಡಾರ್ಕ್ ಪ್ಯಾಟರ್ನ್) ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಕಠಿಣ…

Read More