Headlines

ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಇನ್ನೆರಡು ದಿನಗಳಲ್ಲಿ ಕರಾವಳಿಗೆ ಮಾನ್ಸೂನ್ ಆಗಮನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೈ ಅಲರ್ಟ್ – Kannada News

ಮಂಗಳೂರು, ಜೂನ್ 4: ಕೊನೆಗೂ ಮುಂಗಾರು (Monsoon) ಮಾರುತಗಳು ಕೇರಳ ಪ್ರವೇಶಿಸಿರುವುದಾಗಿ ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಮುಂಗಾರು ಮಳೆ ಆಗಮನವಾಗುವ ನಿರೀಕ್ಷೆ ಇದೆ. ಮಳೆಗಾಲದ ಆರಂಭದ ಬೆನ್ನಲ್ಲೇ ಕರಾವಳಿಯಲ್ಲಿ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಮುಖ್ಯಾಂಶಗಳು ತುರ್ತು ಸಂದರ್ಭಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್…

Read More

Shilpa Gurukula: ಕಲ್ಲಿಗೂ ಜೀವ ತುಂಬುವ ಕಲೆ ಕಲಿಯಿರಿ; ಸರ್ಕಾರದಿಂದ ಉಚಿತ ಶಿಲ್ಪಕಲೆ ತರಬೇತಿಗೆ ಅರ್ಜಿ ಆಹ್ವಾನ – Kannada News | Shilpa gurukula free sculpture and wood carving training with stipend for youth in karnataka

ಉಚಿತ ಶಿಲ್ಪಕಲೆ ತರಬೇತಿImage Credit source: cauverycrafts.com ಇತ್ತೀಚಿನ ದಿನಗಳಲ್ಲಿ ಉದ್ಯೋಗದ ಜೊತೆಗೆ ಕೌಶಲ್ಯಾಧಾರಿತ ವೃತ್ತಿಗಳಿಗೂ ಹೆಚ್ಚಿನ ಬೇಡಿಕೆ ಹೆಚ್ಚುತ್ತಿದೆ. ಅದರಲ್ಲೂ ಶಿಲ್ಪಕಲೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ದೇಶ-ವಿದೇಶಗಳಲ್ಲಿ ಉತ್ತಮ ಅವಕಾಶಗಳು ದೊರೆಯುತ್ತಿವೆ. ಮೈಸೂರಿನ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರು ಅಯೋಧ್ಯೆಯ ರಾಮಲಲ್ಲಾ ವಿಗ್ರಹವನ್ನು ಕೆತ್ತುವ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಇದಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ. ಅವರ ಸಾಧನೆ ಸಾವಿರಾರು ಯುವಕರಿಗೆ ಶಿಲ್ಪಕಲೆ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳುವ ಪ್ರೇರಣೆಯಾಗಿದೆ. ಇದೀಗ ಇಂತಹ ಪ್ರತಿಭಾವಂತ ಶಿಲ್ಪಿಗಳನ್ನು ಬೆಳೆಸುವ…

Read More

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಅಪ್ಪುಗೆ ‘ಸಿಐಡಿ 999’ ಕತೆ ಹೇಳಿದ್ದ ನಿರ್ದೇಶಕ ಹೇಮಂತ್ ರಾವ್ – Kannada News | Hemanth Rao once told Spy action story to Puneeth Rajkumar

‘ಸಪ್ತ ಸಾಗರದಾಚೆ ಎಲ್ಲೊ’ (Saptha Sagaradache Ello) ಸಿನಿಮಾದ ಮೂಲಕ ದೇಶದಾದ್ಯಂತ ಸಿನಿಮಾ ಪ್ರೇಮಿಗಳ ಗಮನ ಸೆಳೆದಿರುವ ನಿರ್ದೇಶಕ ಹೇಮಂತ್ ರಾವ್ ಇದೀಗ ಶಿವರಾಜ್ ಕುಮಾರ್, ಡಾಲಿ ಧನಂಜಯ್ ನಟನೆಯ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ರೆಟ್ರೊ ಶೈಲಿಯ ಕತೆಯನ್ನು ಈ ಸಿನಿಮಾ ಹೊಂದಿದ್ದು, ಸಿನಿಮಾವು ಒಂದು ರೀತಿ ಹಳೆಯ ಸ್ಪೈ ಆಕ್ಷನ್ ಸಿನಿಮಾ ಇದ್ದಂತಿದೆ. ಅಸಲಿಗೆ ಇಂಥಹುದೇ ಒಂದು ಸಿನಿಮಾ ಕತೆಯನ್ನು ಹೇಮಂತ್ ರಾವ್ ಅವರು ಪುನೀತ್ ರಾಜ್​​ಕುಮಾರ್ ಅವರಿಗೆ ಹೇಳಿದ್ದರಂತೆ….

Read More

ಕೆಳಹೊಟ್ಟೆಯ ನೋವನ್ನು ನಿರ್ಲಕ್ಷಿಸಬೇಡಿ; ಇದು ಗಂಭೀರ ಕಾಯಿಲೆಗಳ ಸೂಚನೆಯಾಗಿರಬಹುದು – Kannada News | Persistent Lower Abdominal Pain in Women: When to See a Doctor

ಮಹಿಳೆಯರಲ್ಲಿ ಕೆಲವೊಮ್ಮೆ ಕೆಳ ಹೊಟ್ಟೆ ಭಾಗದಲ್ಲಿ ನೋವು (Lower Stomach Pain) ಕಾಣಿಸಿಕೊಳ್ಳುವುದು ಸಾಮಾನ್ಯ. ವಿಶೇಷವಾಗಿ ಮಾಸಿಕ ಚಕ್ರದ (Periods) ಸಮಯದಲ್ಲಿ ಈ ನೋವು ಕಾಣಿಸಿಕೊಳ್ಳಬಹುದು. ಆದರೆ ಪೀರಿಯಡ್ಸ್‌ ಇಲ್ಲದ ಸಮಯದಲ್ಲೂ ನಿರಂತರವಾಗಿ ನೋವು ಕಾಣಿಸಿದರೆ ಅದನ್ನು ಲಘುವಾಗಿ ತೆಗೆದುಕೊಳ್ಳುವುದು ಅಪಾಯಕಾರಿ ಎಂದು ತಜ್ಞರು ಎಚ್ಚರಿಸುತ್ತಾರೆ. ಹೌದು ಹೊಟ್ಟೆಯ ಕೆಳಭಾಗದಲ್ಲಿ ನೋವು ಕಂಡುಬರುವುದು ಗಂಭೀರ ಕಾಯಿಲೆ ಬರುವ ಲಕ್ಷಣವಾಗಿರಬಹುದು. ಹಾಗಾಗಿ ಬಹಳ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದೆ. ಹಾಗಾದರೆ ಈ ರೀತಿಯಾಗುವುದು ಯಾವ ಕಾಯಿಲೆ ಬರುವ ಮುನ್ಸೂಚನೆ, ಈ…

Read More

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ – Kannada News | Operation Sindoor Dominates Republic Day Parade showcasing the unified strength of the Indian Army Air Force and Navy

ನವದೆಹಲಿ, ಜನವರಿ 26: ಇಂದು ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆಪರೇಷನ್ ಸಿಂಧೂರ್ (Operation Sindoor) ಕುರಿತಾದ ಟ್ಯಾಬ್ಲೋ ಬಹಳ ಗಮನ ಸೆಳೆಯಿತು. ಇದು ಬ್ರಹ್ಮೋಸ್, S-400 ವಾಯು ರಕ್ಷಣಾ ಮತ್ತು ಡ್ರೋನ್ ಮಾಡೆಲ್​ಗಳನ್ನು ಒಳಗೊಂಡಿತ್ತು. ಹಾಗೇ, ವಾಯುಸೇನೆ, ನೌಕಾಪಡೆ, ಭೂ ಸೇನೆಯ ಒಗ್ಗಟ್ಟನ್ನು ಇದು ಪ್ರದರ್ಶಿಸಿತು. ಭಾರತದ 77ನೇ ಗಣರಾಜ್ಯೋತ್ಸವದ ಮೆರವಣಿಗೆಯು ಈ ವರ್ಷ ರಕ್ಷಣಾ ಸನ್ನದ್ಧತೆ, ಆಧುನಿಕ ಶಸ್ತ್ರಾಸ್ತ್ರಗಳು ಮತ್ತು ಜಂಟಿ ಕಾರ್ಯಾಚರಣೆಯ ಬಲದ ಮೇಲೆ ಪ್ರಬಲ ಒತ್ತು ನೀಡುವ ಮೂಲಕ ಜಾಗತಿಕ ಗಮನ…

Read More

ಮೊಳಕೆ ಬಂದ ಹೆಸರುಕಾಳು vs ಮೊಳಕೆ ಬಂದ ಕಪ್ಪು ಕಡಲೆ: ಯಾವುದು ನಿಜವಾದ ಸೂಪರ್‌ಫುಡ್ ತಿಳಿದುಕೊಳ್ಳಿ – Kannada News | Green Gram or Black Chickpeas: Which Sprouts Are Better for Your Health?

ಮೊಳಕೆ ಬಂದ ಹೆಸರುಕಾಳು vs ಕಪ್ಪು ಕಡಲೆImage Credit source: Getty Images ಮೊಳಕೆ ಬಂದ ಧಾನ್ಯಗಳು ಆರೋಗ್ಯಕರ ಆಹಾರಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿವೆ. ವಿಶೇಷವಾಗಿ ಮೊಳಕೆ ಬಂದ ಹೆಸರುಕಾಳು (Sprouted Green Gram) ಮತ್ತು ಮೊಳಕೆ ಬಂದ ಕಪ್ಪು ಕಡಲೆ (Sprouted Black Chickpeas) ಎರಡೂ ಹೆಚ್ಚಿನ ಪೌಷ್ಟಿಕಾಂಶಗಳನ್ನು ಹೊಂದಿದ್ದು, ದೇಹಕ್ಕೆ ಹಲವು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಆದರೆ ಇವೆರಡರಲ್ಲಿ ಯಾವುದು ಒಳ್ಳೆಯದು ಮತ್ತು ಆರೋಗ್ಯಕ್ಕೆ ಯಾವವು ಉತ್ತಮ ಎಂಬುದನ್ನು ತಿಳಿದುಕೊಂಡರೆ ಅದರ ಅನುಸಾರ…

Read More

ನಿಮ್ಮ ನಗರದ ಗಾಳಿ ಎಷ್ಟು ಶುದ್ಧವಾಗಿದೆ? ಬೆಂಗಳೂರಿನಲ್ಲಿ ಸಾಧಾರಣ ಮಾಲಿನ್ಯ; ಮಲೆನಾಡು, ಕರಾವಳಿಯಲ್ಲಿ ಶುದ್ಧ ಗಾಳಿ! – Kannada News | Air Quality Index in Karnataka: City wise Report and Pollution Levels

ಬೆಂಗಳೂರು, ಮೇ.14: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆ ನೀಡಿದೆ. ಕೆಲವು ಕಡೆ ಗಾಳಿಯ ಗುಣಮಟ್ಟ ಉತ್ತಮವಾಗಿದ್ದರೆ, ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯದ ಪ್ರಮಾಣ ತುಸು ಹೆಚ್ಚಾಗಿದೆ. ನಗರದ ಸರಾಸರಿ AQI 63 ದಾಖಲಾಗಿದ್ದು, ಇದು ‘ಸಾಧಾರಣ’ (Moderate) ವರ್ಗಕ್ಕೆ ಸೇರಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್‌ನಂತಹ ಪ್ರದೇಶಗಳಲ್ಲಿ ವಾಹನ ದಟ್ಟಣೆಯಿಂದಾಗಿ ಮಾಲಿನ್ಯದ ಮಟ್ಟ 100ರ ಆಸುಪಾಸಿನಲ್ಲಿದೆ. ಕರಾವಳಿ ತೀರದ ಗಾಳಿಯಿಂದಾಗಿ ಇಲ್ಲಿನ ವಾಯು…

Read More

ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ – Kannada News | Karnataka River Diversion: Sri Gangadharendra Saraswati Swamiji Explains Oppose to Bedthi Aghanashini Project

ಕಾರವಾರ, ಜನವರಿ 11: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆಗೆ ವಿರೋಧಿಸಿ ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಯಿತು. ಸ್ವರ್ಣವಲ್ಲಿ ಗಂಗಾಧರೇಂದ್ರ ಸರಸ್ವತಿ ಶ್ರೀ ಸಮಾವೇಶದ ನೇತೃತ್ವವಹಿಸಿದ್ದರು. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ ಅವರು, ಯೋಜನೆ ಜಾರಿಯಾದರೆ ನದಿಯ ಸಹಜ ನೀರಿನ ಹರಿವು ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿಯುತ್ತದೆ. ಇಡೀ ಜಿಲ್ಲೆ ಬರಪೀಡಿತವಾಗುವ ಅಪಾಯವಿದೆ. ಈ ಯೋಜನೆಯು ವೈಜ್ಞಾನಿಕವಾಗಿ ಮಾರಕವಾಗಿದ್ದು, ಶಾಶ್ವತ ವಿನಾಶಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

2017 To 2026: ಆ ಒಂದು ಘಟನೆಯಿಂದ ಗಟ್ಟಿ ಆಯ್ತು ವಿಜಯ್ ದೇವರಕೊಂಡ-ರಶ್ಮಿಕಾ ಬಂಧ – Kannada News | Vijay Deverakonda and Rashmika Mandanna: The ‘Veerosh’ Love Story and Journey to Marriage

ಜನಪ್ರಿಯ ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ನಟಿ ರಶ್ಮಿಕಾ ಮಂದಣ್ಣ ಅವರ ಪ್ರೇಮಕಥೆಗೆ ಹೊಸ ಅರ್ಥ ಸಿಕ್ಕಿದೆ.ಸ್ನೇಹವಾಗಿ ಪ್ರಾರಂಭವಾದ ಈ ಸಂಬಂಧ ಕ್ರಮೇಣ ಪ್ರೀತಿಯಾಗಿ ಬದಲಾಯಿತು. ಅವರು ಅದನ್ನು ಹಲವು ವರ್ಷಗಳ ಕಾಲ ಬಹಳ ಖಾಸಗಿಯಾಗಿ ಇಟ್ಟುಕೊಂಡಿದ್ದರು. ಕೆಲವೊಮ್ಮೆ ಒಂದೇ ಸ್ಥಳದಲ್ಲಿ ರಜೆಯನ್ನು ಕಳೆಯುವ ಮೂಲಕ ಸಂಬಂಧದ ಬಗ್ಗೆ ಊಹಿಸುವಂತೆ ಮಾಡಿದರು. ಈಗ ಇಬ್ಬರೂ ತಮ್ಮ ಮದುವೆಗೆ ‘ದಿ ವೆಡ್ಡಿಂಗ್ ಆಫ್ ವೀರೋಶ್’ ಎಂದು ಹೆಸರಿಸುವ ಮೂಲಕ ಜೀವನದಲ್ಲಿ ಹೊಸ ಆರಂಭವನ್ನು ಘೋಷಿಸಿದ್ದಾರೆ. ಅವರ…

Read More