Headlines

IND vs ENG: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಭಾರತ- ಇಂಗ್ಲೆಂಡ್‌ ಆಟಗಾರರು – Kannada News | IND vs ENG Lord’s: Black Armbands for Sir Garfield Sobers, Live Match Updates

ಭಾರತ ಮತ್ತು ಇಂಗ್ಲೆಂಡ್ (IND vs ENG) ನಡುವಿನ ಸರಣಿ ನಿರ್ಧಾರಕ ಪಂದ್ಯ ಲಾರ್ಡ್ಸ್‌ನಲ್ಲಿ (Lord’s) ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್‌ ನಾಯಕ ಹ್ಯಾರಿ ಬ್ರೂಕ್ ಮೊದಲು ಬ್ಯಾಟಿಂಗ್‌ ಮಾಡಲು ನಿರ್ಧರಿಸಿದರು. ಇನ್ನು ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ಈ ಪಂದ್ಯದಲ್ಲಿ ಬುಮ್ರಾ ಹಾಗೂ ಸುಂದರ್ ಆಡುತ್ತಿಲ್ಲ. ಹಾಗೆಯೇ ದುಬೆಯನ್ನು ತಂಡದಿಂದ ಕೈಬಿಡಲಾಗಿದೆ. ಅವರ ಜಾಗದಲ್ಲಿ ರಾಹುಲ್, ಅರ್ಷದೀಪ್ ಹಾಗೂ ಪ್ರಿನ್ಸ್ ಯಾದವ್ ಆಡುತ್ತಿದ್ದಾರೆ. ಪಂದ್ಯ ಆರಂಭಕ್ಕೂ…

Read More

ಗ್ರಾಹಕರಿಗೆ DND ಆಯ್ಕೆ ತೋರಿಸಿ, ಬ್ಲಾಕ್ಡ್ ಬ್ಯಾಡ್ಜ್ ಅಲ್ಲ; ಟ್ರೂಕಾಲರ್​ಗೆ ಸರ್ಕಾರ ನಿರ್ದೇಶನ – Kannada News | Trai directs Truecaller to Show DND Do Not Disturb choice, but not Frequently Blocked tag

ನವದೆಹಲಿ, ಜುಲೈ 19: ಟ್ರೂಕಾಲರ್ ಆಪ್‌ನಲ್ಲಿ ಇನ್‌ಕಮಿಂಗ್ ಕರೆಗಳಿಗೆ ತೋರಿಸುವ “Frequently Blocked” (ಅತಿಯಾಗಿ ಬ್ಲಾಕ್ ಮಾಡಲಾದ ನಂಬರ್) ಎಂಬ ಲೇಬಲ್ ಅಥವಾ ಟ್ಯಾಗ್‌ ಅನ್ನು ತೋರಿಸುವುದನ್ನು ನಿಲ್ಲಿಸುವಂತೆ ಟ್ರಾಯ್ (Trai) ಸೂಚಿಸಿದೆ. ಇಂತಹ ಟ್ಯಾಗ್‌ಗಳು ಬಳಕೆದಾರರಿಗೆ ಗೊಂದಲವನ್ನು ಉಂಟುಮಾಡಬಹುದು ಮತ್ತು ಕೆಲವು ಸಂದರ್ಭಗಳಲ್ಲಿ ನಿಜವಾದ (Genuine) ಕರೆಗಳನ್ನು ಸಹ ಬಳಕೆದಾರರು ಬ್ಲಾಕ್ ಮಾಡಲು ಕಾರಣವಾಗಬಹುದು ಎಂಬುದು ಟ್ರಾಯ್‌ನ ಆತಂಕ. ಈ ಟ್ಯಾಗ್‌ಗಳ ಬದಲಿಗೆ, ಬಳಕೆದಾರರಿಗೆ ಆ ಕರೆ ಅಥವಾ ನಂಬರ್ ಬಗ್ಗೆ ‘ಡೂ ನಾಟ್ ಡಿಸ್ಟರ್ಬ್’…

Read More

Karnataka Weather Forecast: ಬರಗಾಲ ಪರಿಸ್ಥಿತಿ ಮಧ್ಯೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ – Kannada News | IMD 5 Day Karnataka Weather Forecast: Heavy Rain Likely Till July 23; Coastal Area on High Alert

ಬೆಂಗಳೂರು, (ಜುಲೈ 19): ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೈಕೊಟ್ಟಿದ್ದ ವರುಣ ಶನಿವಾರ ಹಲವೆಡೆ ತಂಪೆರೆದಿದೆ. ಹೌದು.. ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಸಿಂಚನವಾಗಿದ್ದು, ಮುಂದಿನ ಐದು ದಿನಗಳ (ಜುಲೈ 19ದಿಂದ ಜು.23) ಕಾಲ ರಾಜ್ಯಾದ್ಯಂತ ಅಲ್ಲಲ್ಲಿ ಜೋರಾದ ಗಾಳಿ, ಗುಡುಗು, ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ…

Read More

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಬಿಗ್ ರಿಲೀಫ್; ಆಫೀಸ್ ಧ್ವಂಸ ಕ್ರಮಕ್ಕೆ ಕೊಲ್ಕತ್ತಾ ಹೈಕೋರ್ಟ್ ತಡೆ – Kannada News | Big Relief for Abhishek Banerjee as High Court halts demolition of his office in Amtala

ಕೊಲ್ಕತ್ತಾ, ಜುಲೈ 19: ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ (Abhishek Banerjee) ಅವರಿಗೆ ಕೊಲ್ಕತ್ತಾ ಹೈಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಅಮ್ತಾಲಾದಲ್ಲಿರುವ ಅಭಿಷೇಕ್ ಬ್ಯಾನರ್ಜಿ ಅವರ ಕಚೇರಿ ಕಟ್ಟಡದ ಧ್ವಂಸ ಕಾರ್ಯಕ್ಕೆ ನ್ಯಾಯಾಲಯ ತಡೆ ನೀಡಿದೆ. ಮುಂದಿನ ವಿಚಾರಣೆಯವರೆಗೆ ಅಥವಾ ಜುಲೈ ಅಂತ್ಯದವರೆಗೆ ಪ್ರಸ್ತುತ ಸ್ಥಿತಿಯನ್ನೇ ಕಾಯ್ದುಕೊಳ್ಳುವಂತೆ ನಿರ್ದೇಶಿಸಿದೆ. ಇದರಿಂದಾಗಿ ಅಭಿಷೇಕ್ ಬ್ಯಾನರ್ಜಿ ನಿಟ್ಟುಸಿರು ಬಿಡುವಂತಾಗಿದೆ. ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ರಾಜಾ…

Read More

ಗಹಗಹಿಸಿ ನಕ್ಕು ಎಲ್ಲಾ ವದಂತಿಗಳಿಗೆ ತೆರೆ ಎಳೆದ ಕೊಹ್ಲಿ, ಗಂಭೀರ್

ಭಾರತ ಏಕದಿನ ತಂಡದಲ್ಲಿ ಏನೂ ಸರಿ ಇಲ್ಲ ಎಂಬ ಗಾಳಿ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಅದರಲ್ಲೂ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು. ಹಾಗೆಯೇ ರೋಹಿತ್ ಶರ್ಮಾರನ್ನು ಏಕದಿನ ತಂಡದಿಂದ ಕೈಬಿಡಲು ಗಂಭೀರ್ ಮಸಲತ್ತು ಮಾಡಿದ್ದಾರೆ ಎಂತಲೂ ಹೇಳಲಾಗುತ್ತಿತ್ತು(PC-PTI). ತಂಡದ ಅಭ್ಯಾಸದ ವೇಳೆ ಕೊಹ್ಲಿ ಹಾಗೂ ಗಂಭೀರ್ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ…

Read More

Video: ಬೀಚ್ ಕಂಡೊಡನೆ ಮೈ ಮರೆತು ಮಕ್ಕಳಂತೆ ಆಟ ಆಡಿದ ಅಜ್ಜಿ, ವೈರಲ್ ಆಯ್ತು ದೃಶ್ಯ – Kannada News | Elderly woman played on the beach like a child.

ಹಿರಿಜೀವಗಳಿಗೆ (grandparents) ಮನೆ ಬಿಟ್ಟರೆ ಪ್ರಪಂಚ ಬೇರೆ ಇಲ್ಲ. ಟ್ರಿಪ್, ಟ್ರಕ್ಕಿಂಗ್, ಸುತ್ತಾಟ ಎಂದು  ಅಜ್ಜ ಅಜ್ಜಿಯಂದಿರು  ಎಂಜಾಯ್ ಮಾಡುವುದೇ ಕಡಿಮೆ. ಆದರೆ ಇಲ್ಲೊಬ್ಬರು ಅಜ್ಜಿ ತನ್ನ ಕುಟುಂಬದೊಂದಿಗೆ ಬೀಚ್ ನೋಡಲು ತೆರಳಿದ್ದು ಅಲ್ಲಿ ಮತ್ತೆ ಮಕ್ಕಳಾಗಿದ್ದಾರೆ. ಬೀಚ್‌ನಲ್ಲಿ ಮತ್ತೆ ಮಗುವಿನಂತೆ ನೀರಿನಲ್ಲಿ ಆಟ ಆಡಿದ್ದಾರೆ. ಈ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ. ಪಾಯಲ್ (Payal) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ತನ್ನ ಕುಟುಂಬದೊಂದಿಗೆ ಅಜ್ಜಿಯೊಬ್ಬರು ಬೀಚ್ ಗೆ ಬಂದಿದ್ದಾರೆ. ಅಲ್ಲಿ…

Read More

Night Clothes Washing: ನೀವು ರಾತ್ರಿಯಲ್ಲಿ ಬಟ್ಟೆ ಒಗೆಯುತ್ತೀರಾ?, ಈ ತಪ್ಪು ನಿಮ್ಮನ್ನು ಬಡವರನ್ನಾಗಿ ಮಾಡುತ್ತವೆ! – Kannada News | Night clothes washing vastu tips avoid these mistakes

ವಾಸ್ತು ಶಾಸ್ತ್ರದ (Vastu Shastra) ಪ್ರಕಾರ ಮನೆಯ ಸ್ವಚ್ಛತೆ ಮತ್ತು ದೈನಂದಿನ ಕೆಲಸಗಳನ್ನು ಮಾಡುವ ವಿಧಾನವೂ ಮನೆಯ ಸಕಾರಾತ್ಮಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ. ಅದರಲ್ಲಿ ಬಟ್ಟೆ ಒಗೆಯುವ ವಿಧಾನಕ್ಕೂ ವಿಶೇಷ ಮಹತ್ವವಿದೆ. ವಾಸ್ತು ನಿಯಮಗಳನ್ನು ಪಾಲಿಸದೇ ಬಟ್ಟೆ ತೊಳೆಯುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಬಹುದು ಹಾಗೂ ಆರ್ಥಿಕ ಸಮಸ್ಯೆಗಳು ಎದುರಾಗಬಹುದು ಎಂಬ ನಂಬಿಕೆ ಇದೆ. ಇವು ವೈಜ್ಞಾನಿಕವಾಗಿ ಸಾಬೀತಾಗಿಲ್ಲದಿದ್ದರೂ, ಅನೇಕರು ವಾಸ್ತು ನಂಬಿಕೆಗಳ ಭಾಗವಾಗಿ ಪಾಲಿಸುತ್ತಾರೆ. ಮೊದಲನೆಯದಾಗಿ, ರಾತ್ರಿ ಸಮಯದಲ್ಲಿ ಬಟ್ಟೆಗಳನ್ನು ತೊಳೆದು…

Read More

ಮೊಜ್ತಬಾ ಖಮೇನಿ ಇರಾನ್‌ನಲ್ಲಿಯೇ ಇಲ್ಲವಂತೆ; ಇಸ್ರೇಲ್ ಹೇಳಿದ್ದೇನು? – Kannada News | Mojtaba Khamenei is not in Iran Israeli source claims

ಟೆಹ್ರಾನ್, ಜುಲೈ 19: ಇರಾನ್‌ನ ನೂತನ ಸುಪ್ರೀಂ ನಾಯಕ (Iran Supreme Leader) ಮೊಜ್ತಬಾ ಖಮೇನಿ (Mojtaba Khamenei) ಸದ್ಯಕ್ಕೆ “ಇರಾನ್‌ನಲ್ಲಿ ಇಲ್ಲ” ಎಂದು ಇಸ್ರೇಲ್‌ನ ಭದ್ರತಾ ಮೂಲವೊಂದು ಹೇಳಿದೆ. ಇಸ್ರೇಲ್ ನೀಡಿದ ಮಾಹಿತಿಯನ್ನಿಟ್ಟುಕೊಂಡು ಸೌದಿ ಅರೇಬಿಯಾದ ಪ್ರಮುಖ ಸುದ್ದಿ ಸಂಸ್ಥೆ ‘ಅಲ್-ಹದತ್’ ಇಂದು ಈ ವರದಿಯನ್ನು ಪ್ರಕಟಿಸಿದೆ. ಆದರೆ, ಮೊಜ್ತಬಾ ಖಮೇನಿ ಪ್ರಸ್ತುತ ಎಲ್ಲಿದ್ದಾರೆ ಎಂಬುದರ ಕುರಿತು ಯಾವುದೇ ನಿಖರವಾದ ಪುರಾವೆಗಳನ್ನು ನೀಡಿಲ್ಲ. ಅಮೆರಿಕ ಮತ್ತು ಇಸ್ರೇಲ್​ನ ತೀವ್ರವಾದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಖಮೇನಿ ಅದಾದ…

Read More

Vastu Tips: ಫ್ರಿಡ್ಜ್ ಮೇಲೆ ಮರೆತೂ ಈ ವಸ್ತು ಇಡಬೇಡಿ; ಆರ್ಥಿಕ ನಷ್ಟ ತರಬಲ್ಲ ಮುನ್ನೆಚ್ಚರಿಕೆಗಳು ಇಲ್ಲಿವೆ! – Kannada News | Fridge Vastu: Boost Prosperity! Place Copper, Bamboo, Turtle – Avoid Keys, Medicines

ಫ್ರಿಡ್ಜ್ ಮೇಲೆ ಮರೆತೂ ಈ ವಸ್ತು ಇಡಬೇಡಿImage Credit source: Getty Images ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ ವಸ್ತುವಾಗಿದೆ. ಸಾಮಾನ್ಯವಾಗಿ ಜಾಗದ ಕೊರತೆಯಿಂದಾಗಿ ಅಥವಾ ಸುಲಭವಾಗಿ ಸಿಗಲಿ ಎಂಬ ಕಾರಣಕ್ಕೆ ನಾವೆಲ್ಲರೂ ಫ್ರಿಡ್ಜ್ ಮೇಲ್ಭಾಗವನ್ನು ಕೆಲವು ವಸ್ತುಗಳನ್ನು ಇಡಲು ಬಳಸುತ್ತೇವೆ. ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಫ್ರಿಡ್ಜ್ ಮೇಲ್ಭಾಗದಲ್ಲಿ ಕೀಗಳು, ಔಷಧಿಗಳು ಸೇರಿದಂತೆ ಕೆಲವು ವಸ್ತುಗಳನ್ನು ಇಡುವುದು ತೀವ್ರ ಅಶುಭ ಎನ್ನಲಾಗುತ್ತದೆ. ಆದಾಗ್ಯೂ, ವಾಸ್ತು ನಿಯಮಗಳ ಪ್ರಕಾರ ಫ್ರಿಡ್ಜ್ ಮೇಲೆ ಕೆಲವು ನಿರ್ದಿಷ್ಟ…

Read More