ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ ಕಾರಣ ಏನು? ಇಲ್ಲಿದೆ ನೋಡಿ – Kannada News

ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರImage Credit source: tv9 ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಂಪುಟಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ (Ramalinga Reddy) ನೀಡಿರುವ ದಿಢೀರ್ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿ ಜಲಸಂಪನ್ಮೂಲ ಇಲಾಖೆ ಸಿಕ್ಕಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ಅವರು, ಶುಕ್ರವಾರ ಬೆಳಿಗ್ಗೆ ಅಧಿಕೃತ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದ್ದಾರೆ. ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರದಲ್ಲೇನಿದೆ? ‘ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ…

Read More

ಮುಡಾ ಸೈಟ್ ಹಂಚಿಕೆ ಕೇಸ್ ಹಿನ್ನೆಲೆ ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ: ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ – Kannada News | MUDA Row: NGO Demands CM DK Shivakumar to Change Minister Dr Yatindra’s Urban Development Portfolio

ಯತೀಂದ್ರ ಮತ್ತು ನೈಜ ಹೋರಾಟಗಾರರ ವೇದಿಕೆಯ ಪತ್ರದ ಪ್ರತಿImage Credit source: tv9 ಬೆಂಗಳೂರು, ಜುಲೈ 6: ಕರ್ನಾಟಕ ರಾಜಕಾರಣದಲ್ಲಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಹಗರಣದ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಡಾ. ಯತೀಂದ್ರ (Yathindra Siddaramaiah) ಅವರ ಖಾತೆ ಬದಲಾವಣೆಗೆ ತೀವ್ರ ಒತ್ತಡ ವ್ಯಕ್ತವಾಗಿದೆ. ನಗರಾಭಿವೃದ್ಧಿ ಇಲಾಖೆಯ ಸಚಿವರಾಗಿರುವ ಡಾ. ಯತೀಂದ್ರ ಅವರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಆ ಖಾತೆಯಿಂದ ಮುಕ್ತಿ ನೀಡಿ, ಬದಲಿ ಇಲಾಖೆಯನ್ನು ಹಂಚಿಕೆ…

Read More

ಮಿತಿಮೀರಿ ಇಂಧನ ಖರೀದಿಸದಿರಿ: ಕರ್ನಾಟಕದ ಜನತೆಗೆ ವಿಶೇಷ ಮನವಿ – Kannada News | Do not storage fuel: Karnataka Oil Industry Coordinator requested to Public

ಬೆಂಗಳೂರು, (ಮೇ 18): ಮಧ್ಯ ಪ್ರಾಚ್ಯ ಸಂಘರ್ಷ ಜಗತ್ತಿನಾದ್ಯಂತ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಯುದ್ಧದ ಭೀತಿಯಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್  (Petrol And Diesel) ಮತ್ತು ಎಲ್‌ಪಿಜಿ ಬೆಲೆ ಏರಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಇಂಧನ ದರ ಹೆಚ್ಚಳವಾಗಲಿದೆ ಎನ್ನಲಾಗತ್ತಿದೆ.ಇನ್ನೊಂದೆಡೆ ಇರಾಕ್-ಇಸ್ರೆಲ್ ಯುದ್ಧದದಿಂದಾಗಿ ಇಂಧನ ಪೂರೈಕೆ ಕಡಿಮೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ (Narendra Modi) ಮಿತವ್ಯಯ ಜೀವನಶೈಲಿಗೆ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪಂಜಾಬ್​​ನಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಮಿತಿ ಹೇರಲಾಗಿದೆ. ದ್ವಿಚಕ್ರ ವಾಹನಗಳಿಗೆ 500 ರೂಪಾಯಿ…

Read More

US-Iran War: ಬಹ್ರೇನ್, ಕುವೈತ್‌ನಲ್ಲಿ ಅಮೆರಿಕ ಮಿಲಿಟರಿ ನೆಲೆಗಳ ಮೇಲೆ ಇರಾನ್ ರಾಕೆಟ್ ದಾಳಿ, ಡ್ರೋನ್ ಧ್ವಂಸ – Kannada News | US Iran War: Iran Rockets US Bases in Bahrain and Kuwait, Global Oil Crisis Looms

ಟೆಹ್ರಾನ್, ಜುಲೈ 08:  ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಈಗ ಅತ್ಯಂತ ಅಪಾಯಕಾರಿ ಹಂತಕ್ಕೆ ತಲುಪಿದೆ. ಇರಾನ್‌(Iran)ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಬುಧವಾರ ಮುಂಜಾನೆ ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ 85 ಕ್ಕೂ ಹೆಚ್ಚು ಕ್ಷಿಪಣಿ  ಮತ್ತು ಡ್ರೋನ್‌ಗಳ ಮೂಲಕ ದಾಳಿ ನಡೆಸಿರುವುದಾಗಿ ಘೋಷಿಸಿದೆ. ಇದೇ ವೇಳೆ ಕಾರ್ಯಾಚರಣೆಗೆ ಅಡ್ಡಿಪಡಿಸಲು ಬಂದ ಅಮೆರಿಕದ ಅತ್ಯಾಧುನಿಕ MQ-9 ರೀಪರ್ ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿಯೂ ಇರಾನ್ ಹೇಳಿಕೊಂಡಿದೆ. ಅಮೆರಿಕವು ಇರಾನ್‌ನ…

Read More

ಊಟವಾದ ತಕ್ಷಣ ಮಾಡುವ ಈ ತಪ್ಪುಗಳು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು – Kannada News | Never make this mistake after eating

ಆರೋಗ್ಯಕರವಾಗಿರಬೇಕು, ಸದೃಢರಾಗಿರಬೇಕು ಎಂಬ ಕಾರಣಕ್ಕೆ ಪ್ರತಿಯೊಬ್ಬರೂ ಆರೋಗ್ಯಕ್ಕೆ ಆಹಾರವನ್ನು ಸೇವನೆ ಮಾಡುತ್ತಾರೆ, ಸಮಯಕ್ಕೆ ಸರಿಯಾಗಿ ಊಟ ಮಾಡುತ್ತಾರೆ. ಆರೋಗ್ಯಕ ಆಹಾರ ಸೇವನೆ ಮಾಡಿದರೂ, ಸಮಯಕ್ಕೆ ಸರಿಯಾಗಿ ಊಟ ಮಾಡಿದರೂ, ಊಟ ಮಾಡಿದ ತಕ್ಷಣ ಮಾಡುವ ಈ ಕೆಲವೊಂದು ತಪ್ಪುಗಳಿಂದಾಗಿ (after meals mistakes) ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಹೌದು ಊಟದ ಬಳಿಕ ಮಾಡುವ ಸಣ್ಣ ತಪ್ಪು ಕೆಲಸಗಳು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ಈ ಅಭ್ಯಾಸಗಳನ್ನು ಸಮಯಕ್ಕೆ ಸರಿಯಾಗಿ ಸರಿಪಡಿಸದಿದ್ದರೆ, ಜೀರ್ಣಾಂಗ ವ್ಯವಸ್ಥೆಯು…

Read More

Kala Sarpa Dosha: ಜಾತಕದಲ್ಲಿ ಕಾಳ ಸರ್ಪ ದೋಷ ಇದ್ರೆ, ತಪ್ಪದೇ ಈ 5 ದೇವಾಲಯಗಳಿಗೆ ಭೇಟಿ ನೀಡಿ – Kannada News | Kala Sarpa Dosha Remedies: 5 Sacred Temples for Spiritual Relief

ನಿಮ್ಮ ಜಾತಕದಲ್ಲಿ ಕಾಲ ಸರ್ಪ ದೋಷವಿದ್ದರೆ ಚಿಂತಿಸಬೇಕಾಗಿಲ್ಲ. ಕಾಲ ಸರ್ಪ ದೋಷವನ್ನು ತಡೆಗಟ್ಟಲು ಅನೇಕ ಅದ್ಭುತ ದೇವಾಲಯಗಳಿವೆ. ನೀವು ಆ ದೇವಾಲಯಗಳಿಗೆ ಭೇಟಿ ನೀಡಿ ಪೂಜಿಸಿದರೆ, ನೀವು ಕಾಲ ಸರ್ಪ ದೋಷದ ಪರಿಣಾಮಗಳಿಂದ ಮುಕ್ತರಾಗುತ್ತೀರಿ. ಅವುಗಳಲ್ಲಿ, ವಿಶೇಷವಾಗಿ ಐದು ದೇವಾಲಯಗಳಿವೆ. ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮತ್ತು ಶ್ರೀ ಕಾಳಹಸ್ತಿಯಂತಹ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಮತ್ತು ನವಗ್ರಹ ಪೂಜೆಗಳನ್ನು ಮಾಡುವ ಮೂಲಕ, ನೀವು ದೋಷದ ಪರಿಣಾಮವನ್ನು ಕಡಿಮೆ ಮಾಡಬಹುದು. ಈ ಪ್ರಮುಖ ದೇವಾಲಯಗಳ ಬಗ್ಗೆ ಮಾಹಿತಿ…

Read More

ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿಗೆ ಅಸಲಿ ಕಾರಣ ಬಿಚ್ಚಿಟ್ಟ ಜನರಲ್ ಸೆಕ್ರೆಟರಿ ಬಿಂದುಗೌಡ

ಬೆಂಗಳೂರು, ಮೇ 18: ನಿನ್ನೆ ಹಲವು ಪದಾಧಿಕಾರಿಗಳನ್ನು ವಜಾ ಮಾಡಿದ್ದ ಯುವ ಕಾಂಗ್ರೆಸ್​​​ ಇಂದು ಅದೇ ವಿಚಾರಕ್ಕೆ ಪದಾಧಿಕಾರಿಗಳ ನಡುವೆ ಗಲಾಟೆ ನಡೆದಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ​ಗೌಡ ಮತ್ತು ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಸದ್ಯ ಈ ಬಗ್ಗೆ ಟಿವಿ9ಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ಪ್ರತಿಕ್ರಿಯಿಸಿದ್ದು, ಇಂದು ಯೂತ್ ಕಾಂಗ್ರೆಸ್ ಸಭೆ ಕರೆದಿದ್ದರು. ಸಭೆ ನಡೆಯುವ ವೇಳೆ ಈ ರೀತಿ ಆಗಿದೆ….

Read More

ಉತ್ತರ ಪ್ರದೇಶದಲ್ಲಿ ಮುಂಗಾರು ಆರ್ಭಟ: ಮನೆ ಗೋಡೆ ಕುಸಿದು 9 ಮಂದಿ ದುರಂತ ಸಾವು – Kannada News | UP Monsoon Tragedy: Wall Collapses Kill 9, Including Children, Amid Heavy Rains

ಲಕ್ನೋ, ಆಗಸ್ಟ್ 06: ಉತ್ತರ ಪ್ರದೇಶದಾದ್ಯಂತ ಸುರಿಯುತ್ತಿರುವ ಭಾರಿ ಮಳೆ(Rain)ಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮನೆಯ ಗೋಡೆ ಕುಸಿದುಬಿದ್ದ ಪರಿಣಾಮ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಪ್ರತಾಪ್‌ಗಢ, ಬಾರಾಬಂಕಿ ಮತ್ತು ಸಹರಾನ್‌ಪುರ ಜಿಲ್ಲೆಗಳಲ್ಲಿ ಈ ಕರುಣಾಜನಕ ದುರಂತಗಳು ಸಂಭವಿಸಿವೆ. ಪ್ರತಾಪ್‌ಗಢ ಜಿಲ್ಲಾ ಕೇಂದ್ರದ ಬಳಿಯ ಮಹುಲಿ ಬಜಾರ್‌ನಲ್ಲಿ ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಶತಮಾನದಷ್ಟು ಹಳೆಯದಾದ ಜರ್ಜರಿತ ಮನೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಪ್ರಮೋದ್ ಶ್ರೀವಾಸ್ತವ (60),…

Read More

ಅಸ್ಸಾಂನಲ್ಲಿ ಇಂದು ಅಭಿವೃದ್ಧಿಯ ಹಬ್ಬ: ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – Kannada News | Assam Infrastructure Boom: PM Unveils Multi Crore Projects for Northeast Progress

ಗುವಾಹಟಿ, ಫೆ.14: ಈಶಾನ್ಯ ಭಾರತದ ಪ್ರವೇಶ ದ್ವಾರವೆಂದೇ ಕರೆಯಲ್ಪಡುವ ಅಸ್ಸಾಂ ರಾಜ್ಯದಲ್ಲಿ (Assam Infrastructure projects) ಇಂದು ಅಭಿವೃದ್ಧಿಯ ಹಬ್ಬ. ಅಸ್ಸಾಂನ ಸಂಪರ್ಕ ವ್ಯವಸ್ಥೆ, ಇಂಧನ ಮತ್ತು ಕ್ರೀಡಾ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಇಂದು ಚಾಲನೆ ಸಿಗಲಿದೆ. ಅಸ್ಸಾಂನ ರೈಲ್ವೇ ಮಾರ್ಗಗಳ ವಿದ್ಯುದ್ದೀಕರಣ ಮತ್ತು ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣಾ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ. ಇದು ಈಶಾನ್ಯ ರಾಜ್ಯಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಉನ್ನತ…

Read More

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ – Kannada News | KSRTC Bus Overturns Near Male Mahadeshwara Hills: More Than30 Injured at Ponnachi Turn, Traffic Hit for Kilometers

ಚಾಮರಾಜನಗರ, ಮೇ 01: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಳ ಬೆಟ್ಟದ ಪೊನ್ನಾಚಿ ತಿರುವಿನ ಬಳಿ ನಿಯಂತ್ರಣ ಕಳೆದುಕೊಂಡು ಬಸ್​​ ಪಲ್ಟಿಯಾಗಿದ್ದು, ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತದ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಉಂಟಾಗಿತ್ತು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More